ETV Bharat / city

ಬಂಡಾಯ ಅಭ್ಯರ್ಥಿಗಳಿಂದ ನಾಮಪತ್ರ ವಾಪಾಸು ತೆಗಿಸಲು ಯತ್ನ: ಮನೆಯಲ್ಲೇ ಕುಳಿತು ಸಿಎಂ ಕಾರ್ಯತಂತ್ರ! - ಬಂಡಾಯ ಅಭ್ಯರ್ಥಿಗಳಿಂದ ನಾಮಪತ್ರ ಹಿಂಪಡೆಸಲು ಬಿಎಸ್​ವೈ ಯತ್ನ

ಬಿಜೆಪಿ ಅಭ್ಯರ್ಥಿಗಳ ವಿರುದ್ಧ ನಿಂತಿರುವ ಬಂಡಾಯ ಅಭ್ಯರ್ಥಿಗಳಿಂದ ನಾಮಪತ್ರ ವಾಪಾಸು ಪಡಿಸಲು ಸಿಎಂ ಕಸರತ್ತು ಮುಂದುವರೆಸಿದ್ದಾರೆ. ದೂರವಾಣಿ ಮೂಲಕ ಉಸ್ತುವಾರಿಗಳೊಂದಿಗೆ ಮಾತುಕತೆ ನಡೆಸಿ ಬಂಡಾಯ ಅಭ್ಯರ್ಥಿಗಳಿಂದ ನಾಮಪತ್ರ  ಹಿಂಪಡಿಸುವಂತೆ ಮನವೊಲಿಸಿ, ಯಾವುದೇ ಕಾರಣಕ್ಕೂ ಅವರು ಚುನಾವಣೆಗೆ ಸ್ಪರ್ಧೆ ಮಾಡಬಾರದು,‌ ಅವರ ಮನವೊಲಿಸುವಂತೆ ಸಿಎಂ ಸೂಚನೆ ನೀಡುತ್ತಿದ್ದಾರೆ.

ಸಿಎಂ
author img

By

Published : Nov 21, 2019, 2:39 PM IST

ಬೆಂಗಳೂರು: ನಾಮಪತ್ರ ಹಿಂಪಡೆಯಲು ಕೊನೆಯ ದಿನವಾದ ಹಿನ್ನೆಲೆ ಬಂಡಾಯ ಅಭ್ಯರ್ಥಿಗಳ ನಾಮಪತ್ರ ವಾಪಾಸು ಪಡಿಸಲು ಸಿಎಂ ಬಿಎಸ್​ವೈ ಸರ್ಕಸ್ ಮಾಡುತ್ತಿದ್ದು, ಮನೆಯಲ್ಲಿಯೇ ಕುಳಿತು ದೂರವಾಣಿ ಮೂಲಕ ಉಸ್ತುವಾರಿಗಳ ಜೊತೆ ನಿರಂತರ ಸಮಾಲೋಚನೆಯಲ್ಲಿ ತೊಡಗಿದ್ದಾರೆ ಎಂದು ಹೇಳಲಾಗಿದೆ.

ಬಿಜೆಪಿ ಅಭ್ಯರ್ಥಿಗಳ ವಿರುದ್ಧ ನಿಂತಿರುವ ಬಂಡಾಯ ಅಭ್ಯರ್ಥಿಗಳಿಂದ ನಾಮಪತ್ರ ವಾಪಾಸು ಪಡಿಸಲು ಸಿಎಂ ಕಸರತ್ತು ಮುಂದುವರೆಸಿದ್ದಾರೆ. ದೂರವಾಣಿ ಮೂಲಕ ಉಸ್ತುವಾರಿಗಳೊಂದಿಗೆ ಮಾತುಕತೆ ನಡೆಸಿ ಬಂಡಾಯ ಅಭ್ಯರ್ಥಿಗಳಿಂದ ನಾಮಪತ್ರ ಹಿಂಪಡಿಸುವಂತೆ ಮನವೊಲಿಸಿ, ಯಾವುದೇ ಕಾರಣಕ್ಕೂ ಅವರು ಚುನಾವಣೆಗೆ ಸ್ಪರ್ಧೆ ಮಾಡಬಾರದು,‌ ಅವರ ಮನವೊಲಿಸುವಂತೆ ಸಿಎಂ ಸೂಚನೆ ನೀಡುತ್ತಿದ್ದಾರೆ.

ಗೋಕಾಕ್​​​ನಲ್ಲಿ ಜೆಡಿಎಸ್​​​ನ ಅಶೋಕ್ ಪೂಜಾರಿ ಮನವೊಲಿಕೆ ಹಾಗೂ ಅಥಣಿಯಲ್ಲಿ ಜೆಡಿಎಸ್ ಅಭ್ಯರ್ಥಿ ನಾಮಪತ್ರ ಹಿಂಪಡೆಸುವ ಬಗ್ಗೆ ಸವದಿಗೆ ಸಿಎಂ ಸೂಚಿಸಿದ್ದಾರೆ. ಹೊಸಪೇಟೆಯಲ್ಲಿ ಬಂಡಾಯ ಅಭ್ಯರ್ಥಿ ಕವಿರಾಜ್ ಅರಸ್ ಮನವೊಲಿಕೆ, ಹೊಸಕೋಟೆಯಲ್ಲಿ ಶರತ್ ಬಚ್ಚೇಗೌಡ ಮನವೊಲಿಸಲು ಚುನಾವಣಾ ಉಸ್ತುವಾರಿಗಳಿಗೆ ಸೂಚನೆ ನೀಡಿದ್ದಾರೆ ಎಂದು ಹೇಳಲಾಗಿದೆ.

ಬೆಂಗಳೂರು: ನಾಮಪತ್ರ ಹಿಂಪಡೆಯಲು ಕೊನೆಯ ದಿನವಾದ ಹಿನ್ನೆಲೆ ಬಂಡಾಯ ಅಭ್ಯರ್ಥಿಗಳ ನಾಮಪತ್ರ ವಾಪಾಸು ಪಡಿಸಲು ಸಿಎಂ ಬಿಎಸ್​ವೈ ಸರ್ಕಸ್ ಮಾಡುತ್ತಿದ್ದು, ಮನೆಯಲ್ಲಿಯೇ ಕುಳಿತು ದೂರವಾಣಿ ಮೂಲಕ ಉಸ್ತುವಾರಿಗಳ ಜೊತೆ ನಿರಂತರ ಸಮಾಲೋಚನೆಯಲ್ಲಿ ತೊಡಗಿದ್ದಾರೆ ಎಂದು ಹೇಳಲಾಗಿದೆ.

ಬಿಜೆಪಿ ಅಭ್ಯರ್ಥಿಗಳ ವಿರುದ್ಧ ನಿಂತಿರುವ ಬಂಡಾಯ ಅಭ್ಯರ್ಥಿಗಳಿಂದ ನಾಮಪತ್ರ ವಾಪಾಸು ಪಡಿಸಲು ಸಿಎಂ ಕಸರತ್ತು ಮುಂದುವರೆಸಿದ್ದಾರೆ. ದೂರವಾಣಿ ಮೂಲಕ ಉಸ್ತುವಾರಿಗಳೊಂದಿಗೆ ಮಾತುಕತೆ ನಡೆಸಿ ಬಂಡಾಯ ಅಭ್ಯರ್ಥಿಗಳಿಂದ ನಾಮಪತ್ರ ಹಿಂಪಡಿಸುವಂತೆ ಮನವೊಲಿಸಿ, ಯಾವುದೇ ಕಾರಣಕ್ಕೂ ಅವರು ಚುನಾವಣೆಗೆ ಸ್ಪರ್ಧೆ ಮಾಡಬಾರದು,‌ ಅವರ ಮನವೊಲಿಸುವಂತೆ ಸಿಎಂ ಸೂಚನೆ ನೀಡುತ್ತಿದ್ದಾರೆ.

ಗೋಕಾಕ್​​​ನಲ್ಲಿ ಜೆಡಿಎಸ್​​​ನ ಅಶೋಕ್ ಪೂಜಾರಿ ಮನವೊಲಿಕೆ ಹಾಗೂ ಅಥಣಿಯಲ್ಲಿ ಜೆಡಿಎಸ್ ಅಭ್ಯರ್ಥಿ ನಾಮಪತ್ರ ಹಿಂಪಡೆಸುವ ಬಗ್ಗೆ ಸವದಿಗೆ ಸಿಎಂ ಸೂಚಿಸಿದ್ದಾರೆ. ಹೊಸಪೇಟೆಯಲ್ಲಿ ಬಂಡಾಯ ಅಭ್ಯರ್ಥಿ ಕವಿರಾಜ್ ಅರಸ್ ಮನವೊಲಿಕೆ, ಹೊಸಕೋಟೆಯಲ್ಲಿ ಶರತ್ ಬಚ್ಚೇಗೌಡ ಮನವೊಲಿಸಲು ಚುನಾವಣಾ ಉಸ್ತುವಾರಿಗಳಿಗೆ ಸೂಚನೆ ನೀಡಿದ್ದಾರೆ ಎಂದು ಹೇಳಲಾಗಿದೆ.

Intro:



ಬೆಂಗಳೂರು: ನಾಮಪತ್ರ ವಾಪಸು ಪಡೆಯಲು ಕೊನೆಯ ದಿನವಾದ ಹಿನ್ನೆಲೆಯಲ್ಲಿ ಬಂಡಾಯ ಅಭ್ಯರ್ಥಿಗಳ ನಾಮಪತ್ರ ವಾಪಸು ಪಡಿಸಲು ಸಿಎಂ ಸರ್ಕಸ್ ಮಾಡುತ್ತಿದ್ದಾರೆ.ಮನೆಯಲ್ಲಿಯೇ ಕುಳಿತು ದೂರವಾಣಿ ಮೂಲಕ ಉಸ್ತುವಾರಿಗಳ ಜೊತೆ ನಿರಂತರ ಸಮಾಲೋಚನೆಯಲ್ಲಿ ತೊಡಗಿದ್ದಾರೆ.

ಬಿಜೆಪಿ ಅಭ್ಯರ್ಥಿಗಳ ವಿರುದ್ಧ ನಿಂತಿರುವ ಬಂಡಾಯ ಅಭ್ಯರ್ಥಿಗಳಿಂದ ನಾಮಪತ್ರ ವಾಪಸ್ಸು ಪಡಿಸಲು ಸಿಎಂ ಕಸರತ್ತು ಮುಂದುವರೆಸಿದ್ದಾರೆ. ದೂರವಾಣಿ ಮೂಲಕ ಉಸ್ತುವಾರಿಗಳೊಂದಿಗೆ ಮಾತುಕತೆ ನಡೆಸಿ ಬಂಡಾಯ ಅಭ್ಯರ್ಥಿಗಳಿಂದ ನಾಮಪತ್ರ ಪಡಿಸುವಂತೆ ಮನವೊಲಿಸಿ ಯಾವುದೇ ಕಾರಣಕ್ಕೂ ಅವರು ಚುನಾವಣೆಗೆ ಸ್ಪರ್ಧೆ ಮಾಡಬಾರದು‌ ನಾಮಪತ್ರ ಸಲ್ಲಿಸಿರುವರು ಇವತ್ತು ನಾಮಪತ್ರ ವಾಪಸು ಪಡೆಯಬೇಕು ಈ ನಿಟ್ಟಿನಲ್ಲಿ ಅವರ ಮನವೊಲಿಸುವಂತೆ ಸಿಎಂ ಬಿಎಸ್ವೈ ಸೂಚನೆ ನೀಡುತ್ತಿದ್ದಾರೆ.

ಗೋಕಾಕ್ ನಲ್ಲಿ ಜೆಡಿಎಸ್ ನ ಅಶೋಕ್ ಪೂಜಾರಿ ಮನವೊಲಿಕೆ,ಅಥಣಿಯಲ್ಲಿ ಜೆಡಿಎಸ್ ಅಭ್ಯರ್ಥಿ ನಾಮಪತ್ರ ಹಿಂಪಡೆಸುವ ಬಗ್ಗೆ ಸವದಿಗೆ ಸಿಎಂ ಸೂಚಿಸಿದ್ದಾರೆ. ಹೊಸಪೇಟೆಯಲ್ಲಿ ಬಂಡಾಯ ಅಭ್ಯರ್ಥಿ ಕವಿರಾಜ್ ಅರಸ್ ಮನವೊಲಿಕೆ, ಹೊಸಕೋಟೆಯಲ್ಲಿ ಶರತ್ ಬಚ್ಚೇಗೌಡ ಮನವೊಲಿಸಲು ಚುನಾವಣಾ ಉಸ್ತುವಾರಿಗಳಿಗೆ ಸೂಚನೆ ನೀಡಿದ್ದಾರೆ.Body:.Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.