ETV Bharat / city

ಆಡಿಯೋ ಲೀಕ್ ವಿಚಾರ: ಬಿಎಸ್​ವೈ ವಿರುದ್ಧ ರಾಜ್ಯಪಾಲರು ಮತ್ತು ಎಸಿಬಿಗೆ ದೂರು! - ಸಿಎಂ ಯಡಿಯೂರಪ್ಪ ಆಡಿಯೋ ಲೀಕ್ ಸುದ್ದಿ

ಸಿಎಂ ಯಡಿಯೂರಪ್ಪ, ‌ಅನರ್ಹ ಶಾಸಕರ ಕುರಿತು ಮಾತನಾಡಿರುವ ಆಡಿಯೋ ಭಾರಿ ಸದ್ದು ಮಾಡುತ್ತಿದೆ. ಈ ಬೆನ್ನಲ್ಲೇ ಬಿಎಸ್​ವೈಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ಈ ವಿಚಾರವಾಗಿ ಸೂಕ್ತ ತನಿಖೆ ನಡೆಸುವಂತೆ ಎಸಿಬಿ ಹಾಗೂ ರಾಜ್ಯಪಾಲರಿಗೆ ದೂರು ಸಲ್ಲಿಕೆಯಾಗಿದೆ.

ಬಿಎಸ್​ವೈ ವಿರುದ್ಧ ರಾಜ್ಯಪಾಲರು ಮತ್ತು ಎಸಿಬಿಗೆ ದೂರು
author img

By

Published : Nov 6, 2019, 4:23 AM IST

ಬೆಂಗಳೂರು: ಸಿಎಂ ಯಡಿಯೂರಪ್ಪ ಆಡಿಯೋ ಲೀಕ್ ವಿಚಾರವಾಗಿ ಸೂಕ್ತ ತನಿಖೆ ನಡೆಸುವಂತೆ ಸಾಮಾಜಿಕ ಕಾರ್ಯಕರ್ತ ಎನ್ ಹನುಮೇಗೌಡ ಎಸಿಬಿ ಹಾಗೂ ರಾಜ್ಯಪಾಲರಿಗೆ ದೂರು ಸಲ್ಲಿಸಿದ್ದಾರೆ.

ಮುಖ್ಯಮಂತ್ರಿ ಯಡಿಯೂರಪ್ಪ ‌ಅನರ್ಹ ಶಾಸಕರ ಕುರಿತು ಮಾತನಾಡಿರುವ ಆಡಿಯೋ ಭಾರಿ ಸದ್ದು ಮಾಡಿದ್ದು, ಕಾಂಗ್ರೆಸ್ ಹಾಗೂ ‌ಜೆಡಿಎಸ್ ನಾಯಕರಿಗೆ ಇದು ದೊಡ್ಡ ಅಸ್ತ್ರವಾಗಿದೆ. ಈ ಬೆನ್ನಲ್ಲೇ ಬಿಎಸ್​ವೈಗೆ ಮತ್ತೊಂದು ಸಂಕಷ್ಟ ಎದುರಾಗಿದೆ.

Complaint against B S yeddyurappa to ACB and Governor
ರಾಜ್ಯಪಾಲರಿಗೆ ಸಲ್ಲಿಸಲಾದ ದೂರಿನ ಪ್ರತಿ

ಯಡಿಯೂರಪ್ಪ ಆಡಿಯೋ ಲೀಕ್ ವಿಚಾರವಾಗಿ ಸೂಕ್ತ ತನಿಖೆ ನಡೆಸುವಂತೆ ಸಾಮಾಜಿಕ ಕಾರ್ಯಕರ್ತ ಎನ್ ಹನುಮೇಗೌಡ, ಎಸಿಬಿ ಹಾಗೂ ರಾಜ್ಯಪಾಲ ವಜೂಭಾಯಿ ವಾಲಾ ಅವರಿಗೆ ದೂರು ನೀಡಿದ್ದಾರೆ.

Complaint against B S yeddyurappa to ACB and Governor
ಎಸಿಬಿಗೆ ಸಲ್ಲಿಸಲಾದ ದೂರಿನ ಪ್ರತಿ

ದೂರಿನಲ್ಲಿ, ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅನರ್ಹ ಶಾಸಕರಿಗೆ ಹಣದ ಆಮಿಷ ಒಡ್ಡಿ ಶಾಸಕರನ್ನ ಖರೀದಿಸಿ ಮುಂಬೈ ಹೋಟೆಲ್ ಒಂದರಲ್ಲಿ ಕೂಡಿಹಾಕಿ ರಕ್ಷಣೆ ಕೊಟ್ಟಿರುವ ಬಗ್ಗೆ ಹುಬ್ಬಳ್ಳಿ ಬಿಜೆಪಿ ಸಭೆಯಲ್ಲಿ ಹೇಳಿಕೊಂಡಿದ್ದಾರೆ. ಈ ಮೂಲಕ ಯಡಿಯೂರಪ್ಪ ಪ್ರಜಾಪ್ರಭುತ್ವ ವ್ಯವಸ್ಥೆಗೆ ಅಪಚಾರವೆಸಗಿದ್ದಾರೆ. ಹೀಗಾಗಿ ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಬೆಂಗಳೂರು: ಸಿಎಂ ಯಡಿಯೂರಪ್ಪ ಆಡಿಯೋ ಲೀಕ್ ವಿಚಾರವಾಗಿ ಸೂಕ್ತ ತನಿಖೆ ನಡೆಸುವಂತೆ ಸಾಮಾಜಿಕ ಕಾರ್ಯಕರ್ತ ಎನ್ ಹನುಮೇಗೌಡ ಎಸಿಬಿ ಹಾಗೂ ರಾಜ್ಯಪಾಲರಿಗೆ ದೂರು ಸಲ್ಲಿಸಿದ್ದಾರೆ.

ಮುಖ್ಯಮಂತ್ರಿ ಯಡಿಯೂರಪ್ಪ ‌ಅನರ್ಹ ಶಾಸಕರ ಕುರಿತು ಮಾತನಾಡಿರುವ ಆಡಿಯೋ ಭಾರಿ ಸದ್ದು ಮಾಡಿದ್ದು, ಕಾಂಗ್ರೆಸ್ ಹಾಗೂ ‌ಜೆಡಿಎಸ್ ನಾಯಕರಿಗೆ ಇದು ದೊಡ್ಡ ಅಸ್ತ್ರವಾಗಿದೆ. ಈ ಬೆನ್ನಲ್ಲೇ ಬಿಎಸ್​ವೈಗೆ ಮತ್ತೊಂದು ಸಂಕಷ್ಟ ಎದುರಾಗಿದೆ.

Complaint against B S yeddyurappa to ACB and Governor
ರಾಜ್ಯಪಾಲರಿಗೆ ಸಲ್ಲಿಸಲಾದ ದೂರಿನ ಪ್ರತಿ

ಯಡಿಯೂರಪ್ಪ ಆಡಿಯೋ ಲೀಕ್ ವಿಚಾರವಾಗಿ ಸೂಕ್ತ ತನಿಖೆ ನಡೆಸುವಂತೆ ಸಾಮಾಜಿಕ ಕಾರ್ಯಕರ್ತ ಎನ್ ಹನುಮೇಗೌಡ, ಎಸಿಬಿ ಹಾಗೂ ರಾಜ್ಯಪಾಲ ವಜೂಭಾಯಿ ವಾಲಾ ಅವರಿಗೆ ದೂರು ನೀಡಿದ್ದಾರೆ.

Complaint against B S yeddyurappa to ACB and Governor
ಎಸಿಬಿಗೆ ಸಲ್ಲಿಸಲಾದ ದೂರಿನ ಪ್ರತಿ

ದೂರಿನಲ್ಲಿ, ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅನರ್ಹ ಶಾಸಕರಿಗೆ ಹಣದ ಆಮಿಷ ಒಡ್ಡಿ ಶಾಸಕರನ್ನ ಖರೀದಿಸಿ ಮುಂಬೈ ಹೋಟೆಲ್ ಒಂದರಲ್ಲಿ ಕೂಡಿಹಾಕಿ ರಕ್ಷಣೆ ಕೊಟ್ಟಿರುವ ಬಗ್ಗೆ ಹುಬ್ಬಳ್ಳಿ ಬಿಜೆಪಿ ಸಭೆಯಲ್ಲಿ ಹೇಳಿಕೊಂಡಿದ್ದಾರೆ. ಈ ಮೂಲಕ ಯಡಿಯೂರಪ್ಪ ಪ್ರಜಾಪ್ರಭುತ್ವ ವ್ಯವಸ್ಥೆಗೆ ಅಪಚಾರವೆಸಗಿದ್ದಾರೆ. ಹೀಗಾಗಿ ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

Intro:ಸಿಎಂ ಯಡಿಯೂರಪ್ಪ ವಿರುದ್ಧ ರಾಜಭವನ ಮತ್ತು ಎಸಿಬಿಯಲ್ಲಿ ದೂರು ದಾಖಲು.wrap ಮಾಡಲಾಗಿದೆ

ಮುಖ್ಯಮಂತ್ರಿ ಯಡಿಯೂರಪ್ಪ ಅವರು‌ಅನರ್ಹ ಶಾಸಕರ ಕುರಿತು ಮಾತಾಡಿರುವ ಆಡಿಯೋ ಭಾರಿ ಸದ್ದು ಮಾಡಿದ್ದು ಕಾಂಗ್ರೆಸ್ ಹಾಗೂ ‌ಜೆ.ಡಿ ಎಸ್ ನಾಯಕರಿಗೆ ಇದೊಂದು ದೊಡ್ಡ ಅಸ್ತ್ರವಾಗಿದೆ. ಆದರೆ ಇದೀಗ‌ ಬಿಎಸ್ ವೈ ಯಡಿಯೂರಪ್ಪ ಆಡಿಯೋ ಲೀಕ್ ವಿಚಾರ ಸಂಬಂಧ ಸೂಕ್ತ ತನಿಖೆ ನಡೆಸುವಂತೆ ಸಾಮಾಜಿಕ ಕಾರ್ಯಕರ್ತ ಎನ್ ಹನುಮೇಗೌಡ ಎಸಿಬಿ ಹಾಗೂ ರಾಜಭವನದಲ್ಲಿರುವ ರಾಜ್ಯಪಾಲ ವಜಾ ಬಾಯಿ ವಾಲಾ ಅವರಿಗೆ ದೂರು ನೀಡಿದ್ದಾರೆ.

ದೂರಿನ ಲ್ಲಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ನವರು ಅನರ್ಹ ಶಾಸಕ ರಿಗೆ ಹಣದ ಆಮಿಷ ಒಡ್ಡಿ ಶಾಸಕರ ನ್ನ ಖರಿದಿಸಿ ಮುಂಬೈ ಹೋಟೆಲ್ ಒಂದರಲ್ಲಿ ಕೂಡಿಹಾಕಿ ರಕ್ಷಣೆ ಕೊಟ್ಟಿರುವ ಬಗ್ಗೆ ಹುಬ್ಬಳ್ಳಿ ಬಿಜೆಪಿ‌ ಸಭೆಯಲ್ಲಿ ಸ್ವತಃ ಮುಖ್ಯಮಂತ್ರಿಯವರೇ ಹೇಳಿಕೊಂಡಿದ್ದಾರೆ. ಈ ಮೂಲಕ ಯಡಿಯೂರಪ್ಪ ಪ್ರಜಾಪ್ರಭುತ್ವ ವ್ಯವಸ್ಥೆಗೆ ಅಪಚಾರ ವೆಸಗಿದ್ದಾರೆ. ಹಿಗಾಗಿ ಯಡಿಯೂರಪ್ಪ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗಳ್ಳಬೇಕೆಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.Body:KN_BNG_11_YADIYURPA_7204498Conclusion:KN_BNG_11_YADIYURPA_7204498
ETV Bharat Logo

Copyright © 2025 Ushodaya Enterprises Pvt. Ltd., All Rights Reserved.