ETV Bharat / city

ನಾಡಿದ್ದು ಬುಧವಾರ ಮಹತ್ವದ ಚರ್ಚೆಗಾಗಿ ಕೈ ಶಾಸಕಾಂಗ ಪಕ್ಷದ ಸಭೆ ಕರೆದ ಸಿದ್ದರಾಮಯ್ಯ..

author img

By

Published : Feb 1, 2021, 8:53 PM IST

ರಾಜ್ಯ ಬಜೆಟ್ ಜೊತೆಗೆ ಎಪಿಎಂಸಿ ಕಾಯ್ದೆ ವಿರುದ್ಧ ಜನ ಆಂದೋಲನ ರೂಪಿಸುವ ಬಗ್ಗೆ ಚರ್ಚೆ ನಡೆಯಲಿದೆ..

congress-legislative-session-on-wednesday-evening
ಸಿದ್ದರಾಮಯ್ಯ

ಬೆಂಗಳೂರು : ಹಲವು ಮಹತ್ವದ ವಿಚಾರಗಳ ಚರ್ಚೆಗಾಗಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯನವರು ಬುಧವಾರ ಸಂಜೆ 6.30ಕ್ಕೆ ಶಾಸಕಾಂಗ ಸಭೆ ಕರೆದಿದ್ದು, ಬೆಂಗಳೂರಿನ ಖಾಸಗಿ ಹೋಟೆಲ್​ನಲ್ಲಿ ಸಭೆ ನಡೆಯಲಿದೆ.

congress legislative session on Wednesday evening
ಮಹತ್ವದ ಚರ್ಚೆಗಾಗಿ ಶಾಸಕಾಂಗ ಸಭೆ ಕರೆದ ಸಿದ್ದರಾಮಯ್ಯ

ಸಭೆಗೆ ಶಾಸಕರು ತಪ್ಪದೆ ಹಾಜರಾಗಬೇಕು ಎಂದು ಸೂಚನೆ ನೀಡಲಾಗಿದೆ. ಒನ್ ನೇಷನ್ ಒನ್ ಎಲೆಕ್ಷನ್, ರಾಜ್ಯ ಬಜೆಟ್ ಜೊತೆಗೆ ಎಪಿಎಂಸಿ ಕಾಯ್ದೆ ವಿರುದ್ಧ ಜನ ಆಂದೋಲನ ರೂಪಿಸುವ ಬಗ್ಗೆ ಚರ್ಚೆ ನಡೆಯಲಿದೆ.

ಕೆಪಿಸಿಸಿ ಅಧ್ಯಕ್ಷ ಡಿಕೆಶಿ, ಐವರು ಕಾರ್ಯಾಧ್ಯಕ್ಷ ಸೇರಿದಂತೆ ಹಿರಿಯ ಕಾಂಗ್ರೆಸ್ ನಾಯಕರು ಸಭೆಯಲ್ಲಿ ಭಾಗಿಯಾಗಲಿದ್ದಾರೆ.

ಬೆಂಗಳೂರು : ಹಲವು ಮಹತ್ವದ ವಿಚಾರಗಳ ಚರ್ಚೆಗಾಗಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯನವರು ಬುಧವಾರ ಸಂಜೆ 6.30ಕ್ಕೆ ಶಾಸಕಾಂಗ ಸಭೆ ಕರೆದಿದ್ದು, ಬೆಂಗಳೂರಿನ ಖಾಸಗಿ ಹೋಟೆಲ್​ನಲ್ಲಿ ಸಭೆ ನಡೆಯಲಿದೆ.

congress legislative session on Wednesday evening
ಮಹತ್ವದ ಚರ್ಚೆಗಾಗಿ ಶಾಸಕಾಂಗ ಸಭೆ ಕರೆದ ಸಿದ್ದರಾಮಯ್ಯ

ಸಭೆಗೆ ಶಾಸಕರು ತಪ್ಪದೆ ಹಾಜರಾಗಬೇಕು ಎಂದು ಸೂಚನೆ ನೀಡಲಾಗಿದೆ. ಒನ್ ನೇಷನ್ ಒನ್ ಎಲೆಕ್ಷನ್, ರಾಜ್ಯ ಬಜೆಟ್ ಜೊತೆಗೆ ಎಪಿಎಂಸಿ ಕಾಯ್ದೆ ವಿರುದ್ಧ ಜನ ಆಂದೋಲನ ರೂಪಿಸುವ ಬಗ್ಗೆ ಚರ್ಚೆ ನಡೆಯಲಿದೆ.

ಕೆಪಿಸಿಸಿ ಅಧ್ಯಕ್ಷ ಡಿಕೆಶಿ, ಐವರು ಕಾರ್ಯಾಧ್ಯಕ್ಷ ಸೇರಿದಂತೆ ಹಿರಿಯ ಕಾಂಗ್ರೆಸ್ ನಾಯಕರು ಸಭೆಯಲ್ಲಿ ಭಾಗಿಯಾಗಲಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.