ಬೆಂಗಳೂರು: ರಾಜ್ಯದ ಹಲವೆಡೆ ನಿರಂತರ ಮಳೆಯಿಂದಾಗಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಇನ್ನೂ ಹಲವೆಡೆ ಭೂಕುಸಿತ ಉಂಟಾಗಿ ಸಾಕಷ್ಟು ಆಸ್ತಿ-ಪಾಸ್ತಿಗೆ ಹಾನಿಯಾಗಿದೆ.
ಕರಾವಳಿ ಹಾಗೂ ಮಲೆನಾಡು ಪ್ರದೇಶಗಳಲ್ಲಿ ಮಳೆಯ ಕಾರಣದಿಂದ ನದಿಗಳಲ್ಲಿ ನೀರಿನ ಒಳಹರಿವು ಹೆಚ್ಚಾಗಿದ್ದು, ಪ್ರಮುಖ ಜಲಾಶಯಗಳ ನೀರಿನ ಮಟ್ಟದ ಮಾಹಿತಿ ಇಲ್ಲಿದೆ.