ETV Bharat / city

ಜಾರಕಿಹೊಳಿ ವಿರುದ್ಧ ದೂರು ದಾಖಲು, ತನಿಖೆ ಮುಂದುವರಿಕೆ: ಡಿಸಿಪಿ‌ ಅನುಚೇತ್

author img

By

Published : Mar 3, 2021, 3:48 AM IST

Updated : Mar 3, 2021, 5:28 AM IST

ಸಚಿವ ಜಾರಕಿಹೊಳಿ ವಿರುದ್ಧ ಓರ್ವ ಮಹಿಳೆಗೆ ಬೆದರಿಕೆ ಒಡ್ಡಿರುವ ಆರೋಪ ಕೇಳಿಬಂದಿದ್ದು, ತನಿಖೆ ನಡೆಸುತ್ತಿದ್ದೇವೆ ಎಂದು ನಗರ ಕೇಂದ್ರ ವಿಭಾಗ ಡಿಸಿಪಿ‌ ಅನುಚೇತ್ ತಿಳಿಸಿದ್ದಾರೆ.

dcp anucheth
ನಗರ ಕೇಂದ್ರ ವಿಭಾಗ ಡಿಸಿಪಿ‌ ಅನುಚೇತ್

ಬೆಂಗಳೂರು : ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ದಿನೇಶ್​ ಕಲ್ಲಹಳ್ಳಿ‌ ದೂರು ನೀಡಿದ್ದಾರೆ. ನಾವು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೆತ್ತಿಕೊಂಡಿದ್ದೇವೆ ಎಂದು ಕೇಂದ್ರ ವಿಭಾಗದ ಡಿಸಿಪಿ‌ ಅನುಚೇತ್ ತಿಳಿಸಿದ್ದಾರೆ.

ಓರ್ವ ಮಹಿಳೆಗೆ ಬೆದರಿಕೆ ಒಡ್ಡಿರುವ ದೂರು ಬಂದಿದೆ, ಈ ರೀತಿಯ ಪ್ರಕರಣಗಳಲ್ಲಿ ಕೆಲವೊಂದು ಪ್ರಕ್ರಿಯೆ ಇದೆ, ಅದರ ಮೂಲಕವೇ ತನಿಖೆ ನಡೆಸುತ್ತೇವೆ ಎಂದು ಡಿಸಿಪಿ‌ ಅನುಚೇತ್ ಸ್ಪಷ್ಟನೆ ನೀಡಿದ್ದಾರೆ.

ಇದನ್ನೂ ಓದಿ: ರಾಸಲೀಲೆ ವಿಡಿಯೋ ಫೇಕ್, ಈ ಬಗ್ಗೆ ಸಮಗ್ರ ತನಿಖೆಯಾಗಲಿ: ಸಚಿವ ರಮೇಶ್ ಜಾರಕಿಹೊಳಿ

ಸಚಿವ ಜಾರಕಿಹೊಳಿ ಹೇಳಿಕೆ ಪಡೆಯುವ ವಿಚಾರವಾಗಿ ಮಾತನಾಡಿದ ಅನುಚೇತ್​ ಅವರ ಹೇಳಿಕೆಯನ್ನು ಮುಂದಿನ ದಿನಗಳಲ್ಲಿ ಪಡೆಯುತ್ತೇವೆ. ಮೊದಲಿಗೆ ಸಂತ್ರಸ್ತೆ ಹಾಗೂ ಆಕೆಯ ಕುಟುಂಬಸ್ಥರನ್ನು ಸಂಪರ್ಕಿಸಿ, ಮುಂದಿನ ಕ್ರಮ ಕೈಗೊಳ್ಳುತ್ತೇವೆ ಎಂದಿದ್ದಾರೆ.

ಬೆಂಗಳೂರು : ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ದಿನೇಶ್​ ಕಲ್ಲಹಳ್ಳಿ‌ ದೂರು ನೀಡಿದ್ದಾರೆ. ನಾವು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೆತ್ತಿಕೊಂಡಿದ್ದೇವೆ ಎಂದು ಕೇಂದ್ರ ವಿಭಾಗದ ಡಿಸಿಪಿ‌ ಅನುಚೇತ್ ತಿಳಿಸಿದ್ದಾರೆ.

ಓರ್ವ ಮಹಿಳೆಗೆ ಬೆದರಿಕೆ ಒಡ್ಡಿರುವ ದೂರು ಬಂದಿದೆ, ಈ ರೀತಿಯ ಪ್ರಕರಣಗಳಲ್ಲಿ ಕೆಲವೊಂದು ಪ್ರಕ್ರಿಯೆ ಇದೆ, ಅದರ ಮೂಲಕವೇ ತನಿಖೆ ನಡೆಸುತ್ತೇವೆ ಎಂದು ಡಿಸಿಪಿ‌ ಅನುಚೇತ್ ಸ್ಪಷ್ಟನೆ ನೀಡಿದ್ದಾರೆ.

ಇದನ್ನೂ ಓದಿ: ರಾಸಲೀಲೆ ವಿಡಿಯೋ ಫೇಕ್, ಈ ಬಗ್ಗೆ ಸಮಗ್ರ ತನಿಖೆಯಾಗಲಿ: ಸಚಿವ ರಮೇಶ್ ಜಾರಕಿಹೊಳಿ

ಸಚಿವ ಜಾರಕಿಹೊಳಿ ಹೇಳಿಕೆ ಪಡೆಯುವ ವಿಚಾರವಾಗಿ ಮಾತನಾಡಿದ ಅನುಚೇತ್​ ಅವರ ಹೇಳಿಕೆಯನ್ನು ಮುಂದಿನ ದಿನಗಳಲ್ಲಿ ಪಡೆಯುತ್ತೇವೆ. ಮೊದಲಿಗೆ ಸಂತ್ರಸ್ತೆ ಹಾಗೂ ಆಕೆಯ ಕುಟುಂಬಸ್ಥರನ್ನು ಸಂಪರ್ಕಿಸಿ, ಮುಂದಿನ ಕ್ರಮ ಕೈಗೊಳ್ಳುತ್ತೇವೆ ಎಂದಿದ್ದಾರೆ.

Last Updated : Mar 3, 2021, 5:28 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.