ETV Bharat / city

ಮುಷ್ಕರ ವಾಪಸ್ ಪಡೆಯುವಂತೆ ವೈದ್ಯರಿಗೆ ಉಪಮುಖ್ಯಮಂತ್ರಿ ಮನವಿ... - ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥ್​​ ನಾರಾಯಣ ಮನವಿ

ಮಿಂಟೋ, ವಿಕ್ಟೋರಿಯಾ ಹಾಗೂ ವಾಣಿವಿಲಾಸ ಆಸ್ಪತ್ರೆಯ ಕಿರಿಯ ವೈದ್ಯರು ನಡೆಸುತ್ತಿರುವ ಮುಷ್ಕರ ಕೈಬಿಡುವಂತೆ ಉಪಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥ್​​ ನಾರಾಯಣ ಮನವಿ ಮಾಡಿದ್ದಾರೆ.

Deputy Chief Minister appeals to doctors to withdraw strike
author img

By

Published : Nov 3, 2019, 11:16 PM IST

ಬೆಂಗಳೂರು: ನಗರದ ಮಿಂಟೋ, ವಿಕ್ಟೋರಿಯಾ ಹಾಗೂ ವಾಣಿವಿಲಾಸ ಆಸ್ಪತ್ರೆಯ ಕಿರಿಯ ವೈದ್ಯರು ನಡೆಸುತ್ತಿರುವ ಮುಷ್ಕರ ಕೈಬಿಡುವಂತೆ ವೈದ್ಯಕೀಯ ಶಿಕ್ಷಣ ಸಚಿವ ಹಾಗೂ ಉಪಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥ್​​ ನಾರಾಯಣ ಮನವಿ ಮಾಡಿದ್ದಾರೆ.

ಮಿಂಟೋ ಆಸ್ಪತ್ರೆಯ ಕರ್ತವ್ಯನಿರತ ವೈದ್ಯರ ಮೇಲೆ ಹಲ್ಲೆ ನಡೆಸಿದ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರನ್ನು ಬಂಧಿಸುವಂತೆ ಆಗ್ರಹಿಸಿ ಎರಡನೇ ದಿನವೂ ವೈದ್ಯರು ಮುಷ್ಕರ ಮುಂದುವರಿಸಿದ್ದಾರೆ. ಇದರಿಂದ ರೋಗಿಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಷ್ಕರ ವಾಪಸ್ ಪಡೆದು ರೋಗಿಗಳ ನೆರವಿಗೆ ಧಾವಿಸುವಂತೆ ಉಪಮುಖ್ಯಮಂತ್ರಿಗಳು ಕೋರಿದ್ದಾರೆ.

ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥ್​​ ನಾರಾಯಣ

ಕಾನೂನು ಕೈಗೆತ್ತಿಕೊಂಡವರ ವಿರುದ್ಧ ಸೂಕ್ತ ಕ್ರಮ ಜರುಗಿಸಲಾಗುವುದು. ಈಗಾಗಲೇ ಹಲ್ಲೆ ನಡೆಸಿದವರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಅದರ ಆಧಾರದ ಮೇಲೆ ಕಾನೂನು ಕ್ರಮ ಜರುಗಲಿದೆ. ಕಿರಿಯ ವೈದ್ಯರು ಸೇರಿದಂತೆ ಎಲ್ಲಾ ವೈದ್ಯರಿಗೆ ಸೂಕ್ತ ಭದ್ರತೆ ಕೊಡುವುದರ ಜತೆಗೆ ಅವರ ಹಿತ ಕಾಪಾಡಲು ಸರ್ಕಾರ ಬದ್ಧವಾಗಿದೆ ಎಂದು ಹೇಳಿದ್ದಾರೆ.

ವೈದ್ಯರು ನಿರ್ಭೀತರಾಗಿ ವೈದ್ಯಕೀಯ ಸೇವೆ ಸಲ್ಲಿಸಲು ಪೂರಕ ವಾತಾವರಣ ನಿರ್ಮಿಸಲಾಗುವುದು. ಆದ್ದರಿಂದ ರೋಗಿಗಳಿಗೆ ಅನಾನುಕೂಲತೆ ಆಗದಂತೆ ಕೂಡಲೇ ಮುಷ್ಕರ ಹಿಂಪಡೆದು ಸೇವೆಗೆ ಹಾಜರಾಗಿ ಎಂದು ಮುಷ್ಕರ ನಿರತ ವೈದ್ಯರಲ್ಲಿ ಅಶ್ವತ್ಥ ನಾರಾಯಣ ವಿನಂತಿ ಮಾಡಿದ್ದಾರೆ.

ಬೆಂಗಳೂರು: ನಗರದ ಮಿಂಟೋ, ವಿಕ್ಟೋರಿಯಾ ಹಾಗೂ ವಾಣಿವಿಲಾಸ ಆಸ್ಪತ್ರೆಯ ಕಿರಿಯ ವೈದ್ಯರು ನಡೆಸುತ್ತಿರುವ ಮುಷ್ಕರ ಕೈಬಿಡುವಂತೆ ವೈದ್ಯಕೀಯ ಶಿಕ್ಷಣ ಸಚಿವ ಹಾಗೂ ಉಪಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥ್​​ ನಾರಾಯಣ ಮನವಿ ಮಾಡಿದ್ದಾರೆ.

ಮಿಂಟೋ ಆಸ್ಪತ್ರೆಯ ಕರ್ತವ್ಯನಿರತ ವೈದ್ಯರ ಮೇಲೆ ಹಲ್ಲೆ ನಡೆಸಿದ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರನ್ನು ಬಂಧಿಸುವಂತೆ ಆಗ್ರಹಿಸಿ ಎರಡನೇ ದಿನವೂ ವೈದ್ಯರು ಮುಷ್ಕರ ಮುಂದುವರಿಸಿದ್ದಾರೆ. ಇದರಿಂದ ರೋಗಿಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಷ್ಕರ ವಾಪಸ್ ಪಡೆದು ರೋಗಿಗಳ ನೆರವಿಗೆ ಧಾವಿಸುವಂತೆ ಉಪಮುಖ್ಯಮಂತ್ರಿಗಳು ಕೋರಿದ್ದಾರೆ.

ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥ್​​ ನಾರಾಯಣ

ಕಾನೂನು ಕೈಗೆತ್ತಿಕೊಂಡವರ ವಿರುದ್ಧ ಸೂಕ್ತ ಕ್ರಮ ಜರುಗಿಸಲಾಗುವುದು. ಈಗಾಗಲೇ ಹಲ್ಲೆ ನಡೆಸಿದವರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಅದರ ಆಧಾರದ ಮೇಲೆ ಕಾನೂನು ಕ್ರಮ ಜರುಗಲಿದೆ. ಕಿರಿಯ ವೈದ್ಯರು ಸೇರಿದಂತೆ ಎಲ್ಲಾ ವೈದ್ಯರಿಗೆ ಸೂಕ್ತ ಭದ್ರತೆ ಕೊಡುವುದರ ಜತೆಗೆ ಅವರ ಹಿತ ಕಾಪಾಡಲು ಸರ್ಕಾರ ಬದ್ಧವಾಗಿದೆ ಎಂದು ಹೇಳಿದ್ದಾರೆ.

ವೈದ್ಯರು ನಿರ್ಭೀತರಾಗಿ ವೈದ್ಯಕೀಯ ಸೇವೆ ಸಲ್ಲಿಸಲು ಪೂರಕ ವಾತಾವರಣ ನಿರ್ಮಿಸಲಾಗುವುದು. ಆದ್ದರಿಂದ ರೋಗಿಗಳಿಗೆ ಅನಾನುಕೂಲತೆ ಆಗದಂತೆ ಕೂಡಲೇ ಮುಷ್ಕರ ಹಿಂಪಡೆದು ಸೇವೆಗೆ ಹಾಜರಾಗಿ ಎಂದು ಮುಷ್ಕರ ನಿರತ ವೈದ್ಯರಲ್ಲಿ ಅಶ್ವತ್ಥ ನಾರಾಯಣ ವಿನಂತಿ ಮಾಡಿದ್ದಾರೆ.

Intro:*ಮುಷ್ಕರ ವಾಪಸ್ ಪಡೆಯುವಂತೆ ವೈದ್ಯರಿಗೆ ಡಿಸಿಎಂ ಮನವಿ...

ಬೆಂಗಳೂರು: ನಗರದ ಮಿಂಟೋ, ವಿಕ್ಟೋರಿಯಾ ಹಾಗೂ ವಾಣಿವಿಲಾಸ ಆಸ್ಪತ್ರೆಯ ಕಿರಿಯ ವೈದ್ಯರು ನಡೆಸುತ್ತಿರುವ ಮುಷ್ಕರ ಕೈಬಿಡುವಂತೆ ವೈದ್ಯಕೀಯ ಶಿಕ್ಷಣ ಖಾತೆಯನ್ನೂ ಹೊಂದಿರುವ ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಮನವಿ ಮಾಡಿದ್ದಾರೆ.

ಮಿಂಟೋ ಆಸ್ಪತ್ರೆಯ ಕರ್ತವ್ಯನಿರತ ವೈದ್ಯರ ಮೇಲೆ ಹಲ್ಲೆ ನಡೆಸಿದ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರನ್ನು ಬಂಧಿಸುವಂತೆ ಆಗ್ರಹಿಸಿ ಎರಡನೇ ದಿನವಾದ ಭಾನುವಾರವೂ ಕಿರಿಯ ವೈದ್ಯರು ಮುಷ್ಕರ ಮುಂದುವರಿಸಿದ್ದಾರೆ. ಇದರಿಂದ ರೋಗಿಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಷ್ಕರ ವಾಪಸ್ ಪಡೆದು ರೋಗಿಗಳ ನೆರವಿಗೆ ಧಾವಿಸುವಂತೆ ಉಪಮುಖ್ಯಮಂತ್ರಿಗಳು ಕೋರಿದ್ದಾರೆ.

ಕಾನೂನು ಕೈಗೆತ್ತಿಕೊಂಡವರ ವಿರುದ್ಧ ಸೂಕ್ತ ಕ್ರಮ ಜರುಗಿಸಲಾಗುವುದು. ಈಗಾಗಲೇ ಹಲ್ಲೆ ನಡೆಸಿದವರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಅದರ ಆಧಾರದ ಮೇಲೆ ಕಾನೂನು ಕ್ರಮ ಜರುಗಲಿದೆ. ಕಿರಿಯ ವೈದ್ಯರು ಸೇರಿದಂತೆ ಎಲ್ಲಾ ವೈದ್ಯರಿಗೆ ಸೂಕ್ತ ಭದ್ರತೆ ಕೊಡುವುದರ ಜತೆಗೆ ಅವರ ಹಿತ ಕಾಪಾಡಲು ಸರ್ಕಾರ ಬದ್ಧವಾಗಿದೆ.

ವೈದ್ಯರು ನಿರ್ಭೀತರಾಗಿ ವೈದ್ಯಕೀಯ ಸೇವೆ ಸಲ್ಲಿಸಲು ಪೂರಕ ವಾತಾವರಣ ನಿರ್ಮಾಣ ಮಾಡಲಾಗುವುದು. ಆದ್ದರಿಂದ ರೋಗಿಗಳಿಗೆ ಯಾವುದೇ ರೀತಿಯ ಅನನುಕೂಲಗಳು ಆಗದಂತೆ ಕೂಡಲೇ ಮುಷ್ಕರ ಹಿಂಪಡೆದು ಸೇವೆಗೆ ಹಾಜರಾಗಿ ಎಂದು ಮುಷ್ಕರನಿರತ ವೈದ್ಯರಲ್ಲಿ ವಿನಂತಿ ಮಾಡಿದ್ದಾರೆ.

KN_BNG_3_DCM_MINTO_PROTEST_SCRIPT_7201801

Byte- ಡಾ ಅಶ್ವಥ್ ನಾರಾಯಣ್- ಡಿಸಿಎಂBody:..Conclusion:..
ETV Bharat Logo

Copyright © 2025 Ushodaya Enterprises Pvt. Ltd., All Rights Reserved.