ETV Bharat / city

ಕ್ವಾರಂಟೈನ್​ನಲ್ಲಿದ್ದ ಅರಣ್ಯಾಧಿಕಾರಿ ಅನುಮಾನಾಸ್ಪದ ಸಾವು

author img

By

Published : May 31, 2021, 9:13 AM IST

ಕ್ವಾರಂಟೈನ್ ಆಗಿದ್ದ ಅರಣ್ಯಾಧಿಕಾರಿಯೊಬ್ಬರು ಅನುಮಾನಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ ಆನೇಕಲ್​ನಲ್ಲಿ ನಡೆದಿದೆ.

DRDF Sampath
ಮೃತ ಅಧಿಕಾರಿ

ಆನೇಕಲ್ (ಬೆಂಗಳೂರು): ಬೆಂಗಳೂರು-ಬನ್ನೇರುಘಟ್ಟ ಮುಖ್ಯ ರಸ್ತೆಯ ಕಲ್ಕೆರೆ ಗೇಟ್​​ ಬಳಿಯಿರುವ ಉಪ ಅರಣ್ಯ ಸಂರಕ್ಷಣಾಧಿಕಾರಿಗಳ ಕಚೇರಿಯಲ್ಲಿನ ಅಧಿಕಾರಿಯೊಬ್ಬರು ಸಾವನ್ನಪ್ಪಿದ್ದಾರೆ.

ಕ್ವಾರಂಟೈನ್​ನಲ್ಲಿದ್ದ ಅರಣ್ಯಾಧಿಕಾರಿ ಅನುಮಾನಾಸ್ಪದ ಸಾವು

ಡಿಆರ್​ಎಫ್​ಒ ಸಂಪತ್ ಅವರಿಗೆ ಕಳೆದ ನಾಲ್ಕು ದಿನಗಳ ಹಿಂದಷ್ಟೇ ಕೊರೊನಾ ಸೋಂಕು ದೃಢಪಟ್ಟಿತ್ತು. ಹೀಗಾಗಿ, ತಮ್ಮ ಕಚೇರಿಯ ಗೇಟ್​​ ಹೌಸ್​​​​ನಲ್ಲಿ ಅವರು ಕ್ವಾರಂಟೈನ್ ಆಗಿದ್ದರು. ಭಾನುವಾರ ಬೆಳಗ್ಗಿನಿಂದ ಕೊಠಡಿ ಬಾಗಿಲು ತೆರೆಯದೇ ಇದ್ದುದರಿಂದ ಸಂಜೆಯವೇಳೆಗೆ ಸಿಬ್ಬಂದಿ‌ ಬಾಗಿಲು ಒಡೆದಾಗ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.

ಇತ್ತೀಚೆಗಷ್ಟೇ ಪತ್ನಿಯಿಂದ ವಿಚ್ಛೇದನವಾಗಿದ್ದ ಸಂಪತ್ ಮನನೊಂದಿದ್ದರು ಎಂದು ತಿಳಿದುಬಂದಿದೆ. ಈ ಕುರಿತು ಬನ್ನೇರುಘಟ್ಟ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.

ಇದನ್ನೂ ಓದಿ: ಹೊಳೆನರಸೀಪುರದಲ್ಲಿ ನಾಲ್ವರ ಕೊಲೆ ಪ್ರಕರಣ: ಘಟನೆಯ ವಿಡಿಯೋ ವೈರಲ್

ಆನೇಕಲ್ (ಬೆಂಗಳೂರು): ಬೆಂಗಳೂರು-ಬನ್ನೇರುಘಟ್ಟ ಮುಖ್ಯ ರಸ್ತೆಯ ಕಲ್ಕೆರೆ ಗೇಟ್​​ ಬಳಿಯಿರುವ ಉಪ ಅರಣ್ಯ ಸಂರಕ್ಷಣಾಧಿಕಾರಿಗಳ ಕಚೇರಿಯಲ್ಲಿನ ಅಧಿಕಾರಿಯೊಬ್ಬರು ಸಾವನ್ನಪ್ಪಿದ್ದಾರೆ.

ಕ್ವಾರಂಟೈನ್​ನಲ್ಲಿದ್ದ ಅರಣ್ಯಾಧಿಕಾರಿ ಅನುಮಾನಾಸ್ಪದ ಸಾವು

ಡಿಆರ್​ಎಫ್​ಒ ಸಂಪತ್ ಅವರಿಗೆ ಕಳೆದ ನಾಲ್ಕು ದಿನಗಳ ಹಿಂದಷ್ಟೇ ಕೊರೊನಾ ಸೋಂಕು ದೃಢಪಟ್ಟಿತ್ತು. ಹೀಗಾಗಿ, ತಮ್ಮ ಕಚೇರಿಯ ಗೇಟ್​​ ಹೌಸ್​​​​ನಲ್ಲಿ ಅವರು ಕ್ವಾರಂಟೈನ್ ಆಗಿದ್ದರು. ಭಾನುವಾರ ಬೆಳಗ್ಗಿನಿಂದ ಕೊಠಡಿ ಬಾಗಿಲು ತೆರೆಯದೇ ಇದ್ದುದರಿಂದ ಸಂಜೆಯವೇಳೆಗೆ ಸಿಬ್ಬಂದಿ‌ ಬಾಗಿಲು ಒಡೆದಾಗ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.

ಇತ್ತೀಚೆಗಷ್ಟೇ ಪತ್ನಿಯಿಂದ ವಿಚ್ಛೇದನವಾಗಿದ್ದ ಸಂಪತ್ ಮನನೊಂದಿದ್ದರು ಎಂದು ತಿಳಿದುಬಂದಿದೆ. ಈ ಕುರಿತು ಬನ್ನೇರುಘಟ್ಟ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.

ಇದನ್ನೂ ಓದಿ: ಹೊಳೆನರಸೀಪುರದಲ್ಲಿ ನಾಲ್ವರ ಕೊಲೆ ಪ್ರಕರಣ: ಘಟನೆಯ ವಿಡಿಯೋ ವೈರಲ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.