ETV Bharat / city

ಕೆಂಗೇರಿಯಲ್ಲಿ ಫರ್ನಿಚರ್​​​​​ ಗೋದಾಮಿಗೆ ಬೆಂಕಿ: ಲಕ್ಷಾಂತರ ರೂ. ಮೌಲ್ಯದ ಪೀಠೋಪಕರಣ ಭಸ್ಮ - ಪಿಠೋಪಕರಣಗಳಿಗೆ ಹಾನಿಯಾಗಿದ್ದು ಬಿಟ್ಟರೆ ಅದೃಷ್ಟವಶಾತ್ ಯಾವುದೇ ಸಾವುನೋವು ಸಂಭವಿಸಿಲ್ಲ‌

ಪೀಠೋಪಕರಣಗಳಿದ್ದ ಗೋದಾಮಿನಲ್ಲಿ ಬೆಂಕಿ‌ ಕಾಣಿಸಿಕೊಂಡ ಪರಿಣಾಮ ಲಕ್ಷಾಂತರ ರೂ. ಮೌಲ್ಯದ ಫರ್ನಿಚರ್​​ಗಳು ಬೆಂಕಿಗೆ ಆಹುತಿಯಾಗಿರುವ ಘಟನೆ ನಗರದಲ್ಲಿ ನಡೆದಿದೆ.

Kn_bng_02_shock_sarcout_script_crime_7202806
ಫರ್ನಿಚರ್ ಗೋದಾಮಿಗೆ ಬೆಂಕಿ: ಲಕ್ಷಾಂತರ ಮೌಲ್ಯದ ಪಿಟೋಪಕರಣಗಳು ಭಸ್ಮ
author img

By

Published : Jan 2, 2020, 7:30 PM IST

ಬೆಂಗಳೂರು: ಪೀಠೋಪಕರಣಗಳಿದ್ದ ಗೋದಾಮಿನಲ್ಲಿ ಬೆಂಕಿ‌ ಕಾಣಿಸಿಕೊಂಡ ಪರಿಣಾಮ ಲಕ್ಷಾಂತರ ರೂ. ಮೌಲ್ಯದ ಫರ್ನಿಚರ್​​ಗಳು ಬೆಂಕಿಗೆ ಆಹುತಿಯಾಗಿರುವ ಘಟನೆ ನಗರದಲ್ಲಿ ನಡೆದಿದೆ.

ಫರ್ನಿಚರ್ ಗೋದಾಮಿಗೆ ಬೆಂಕಿ

ಬೆಂಗಳೂರು ಕೆಂಗೇರಿ ಕೆ.ಹೆಚ್.ಬಿ. ಬಡಾವಣೆಯಲ್ಲಿರುವ ಫರ್ನಿಚರ್ ಗೋದಾಮಿನಲ್ಲಿ ಅಗ್ನಿ ಅನಾಹುತ ಸಂಭವಿಸಿದೆ. ಸ್ಥಳೀಯರು ಮಾಹಿತಿ ನೀಡುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಎರಡು ಅಗ್ನಿಶಾಮಕ ವಾಹನದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಶಾರ್ಟ್ ಸರ್ಕ್ಯೂಟ್​​​ನಿಂದ‌ ಬೆಂಕಿ ಹೊತ್ತಿಕೊಂಡಿರುವ ಶಂಕೆಯನ್ನು ಅಗ್ನಿಶಾಮಕ ದಳ ಅಧಿಕಾರಿಗಳು ಪ್ರಾಥಮಿಕ ತನಿಖೆಯಲ್ಲಿ‌ ತಿಳಿಸಿದ್ದಾರೆ. ಘಟನೆಯಲ್ಲಿ ಪೀಠೋಪಕರಣಗಳಿಗೆ ಹಾನಿಯಾಗಿದ್ದು ಬಿಟ್ಟರೆ ಯಾವುದೇ ಸಾವು ನೋವು ಸಂಭವಿಸಿಲ್ಲ‌. ಈ ಸಂಬಂಧ ಕೆಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಂಗಳೂರು: ಪೀಠೋಪಕರಣಗಳಿದ್ದ ಗೋದಾಮಿನಲ್ಲಿ ಬೆಂಕಿ‌ ಕಾಣಿಸಿಕೊಂಡ ಪರಿಣಾಮ ಲಕ್ಷಾಂತರ ರೂ. ಮೌಲ್ಯದ ಫರ್ನಿಚರ್​​ಗಳು ಬೆಂಕಿಗೆ ಆಹುತಿಯಾಗಿರುವ ಘಟನೆ ನಗರದಲ್ಲಿ ನಡೆದಿದೆ.

ಫರ್ನಿಚರ್ ಗೋದಾಮಿಗೆ ಬೆಂಕಿ

ಬೆಂಗಳೂರು ಕೆಂಗೇರಿ ಕೆ.ಹೆಚ್.ಬಿ. ಬಡಾವಣೆಯಲ್ಲಿರುವ ಫರ್ನಿಚರ್ ಗೋದಾಮಿನಲ್ಲಿ ಅಗ್ನಿ ಅನಾಹುತ ಸಂಭವಿಸಿದೆ. ಸ್ಥಳೀಯರು ಮಾಹಿತಿ ನೀಡುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಎರಡು ಅಗ್ನಿಶಾಮಕ ವಾಹನದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಶಾರ್ಟ್ ಸರ್ಕ್ಯೂಟ್​​​ನಿಂದ‌ ಬೆಂಕಿ ಹೊತ್ತಿಕೊಂಡಿರುವ ಶಂಕೆಯನ್ನು ಅಗ್ನಿಶಾಮಕ ದಳ ಅಧಿಕಾರಿಗಳು ಪ್ರಾಥಮಿಕ ತನಿಖೆಯಲ್ಲಿ‌ ತಿಳಿಸಿದ್ದಾರೆ. ಘಟನೆಯಲ್ಲಿ ಪೀಠೋಪಕರಣಗಳಿಗೆ ಹಾನಿಯಾಗಿದ್ದು ಬಿಟ್ಟರೆ ಯಾವುದೇ ಸಾವು ನೋವು ಸಂಭವಿಸಿಲ್ಲ‌. ಈ ಸಂಬಂಧ ಕೆಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Intro:Body:ಫರ್ನಿಚರ್ ಗೋದಾಮಿಗೆ ಬೆಂಕಿ: ಲಕ್ಷಾಂತರ ಮೌಲ್ಯದ ಪಿಟೋಪಕರಣಗಳು ಅಗ್ನಿಗೆ ಆಹುತಿ

ಬೆಂಗಳೂರು: ಪಿಠೋಪಕರಣ ಇದ್ದ ಫರ್ನಿಚರ್ ಗೋದಾಮಿನಲ್ಲಿ ಬೆಂಕಿ‌ ಕಾಣಿಸಿಕೊಂಡ ಪರಿಣಾಮ ಲಕ್ಷಾಂತರ ಮೌಲ್ಯದ ಫರ್ನಿಚರ್ ಗಳು ಅಗ್ನಿಗೆ ಆಹುತಿಯಾಗಿವೆ..
ಬೆಂಗಳೂರು ಕೆಂಗೇರಿ ಕೆ.ಎಚ್.ಬಿ. ಬಡಾವಣೆಯಲ್ಲಿರುವ ಫರ್ನಿಚರ್ ಗೋದಾಮೊಂದರಲ್ಲಿ ಕೆಲ ಗಂಟೆಗಳ ಮುಂಚೆ ಈ ಘಟನೆ ನಡೆದಿದೆ. ಸ್ಥಳೀಯರು ನೀಡಿದ ಮಾಹಿತಿ ನೀಡುತ್ತಿದ್ದಂತೆ ಸ್ತಳಕ್ಕಾಗಮಿಸಿದ ಎರಡು ಅಗ್ನಿಶಾಮಕ ವಾಹನ‌ ಸಿಬ್ಬಂದಿ ಅಗ್ನಿಯನ್ನು ನಂದಿಸಿದರು. ಶಾರ್ಟ್ ಸರ್ಕ್ಯೂಟ್ ನಿಂದ‌ ಬೆಂಕಿ ಹೊತ್ತಿಕೊಂಡಿರುವ ಶಂಕೆಯನ್ನು ಅಗ್ನಿಶಾಮಕದಳ ಅಧಿಕಾರಿಗಳು ಪ್ರಾಥಮಿಕ ತನಿಖೆಯಲ್ಲಿ‌ ಕಂಡುಕೊಂಡಿದ್ದಾರೆ. ಘಟನೆಯಲ್ಲಿ ಪಿಠೋಪಕರಣಗಳಿಗೆ ಹಾನಿಯಾಗಿದ್ದು ಬಿಟ್ಟರೆ ಅದೃಷ್ಟವಶಾತ್ ಯಾವುದೇ ಸಾವುನೋವು ಸಂಭವಿಸಿಲ್ಲ‌ ಎಂದು‌ ಕೆಂಗೇರಿ ಪೊಲೀಸರು ತಿಳಿಸಿದ್ದಾರೆ‌
Conclusion:

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.