ETV Bharat / city

ಬಿಜೆಪಿ ಸರ್ಕಾರಕ್ಕೆ ಕಣ್ಣು, ಕಿವಿ ಇಲ್ಲ.. ಟ್ವೀಟ್​​ನಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಟೀಕೆ..

ಯಡಿಯೂರಪ್ಪನವರೇ, ನಿಮಗೆ ಹಾಗೂ 25 ಬಿಜೆಪಿಯ ಸಂಸದರಿಗೆ ಪ್ರಧಾನಮಂತ್ರಿಗಳ ಜೊತೆ ರಾಜ್ಯದ ನೆರೆ ಪರಿಸ್ಥಿತಿಯ ಕುರಿತು ಗಟ್ಟಿಯಾಗಿ ಮಾತನಾಡುವ ಧೈರ್ಯ ಇಲ್ಲ ಎಂದಾದರೆ ನಾವೂ ನಿಮ್ಮ ಜೊತೆ ದೆಹಲಿಗೆ ಬರುತ್ತೇವೆ. ಸರ್ವಪಕ್ಷ ನಿಯೋಗದ ಜೊತೆ ಪ್ರಧಾನಿಗಳನ್ನು ಭೇಟಿ ಮಾಡೋಣ. ಈ ಸರ್ಕಾರಕ್ಕೆ ಕಣ್ಣು, ಕಿವಿ ಯಾವುದೂ ಇಲ್ಲ ಎಂದು ಬಿಜೆಪಿ ವಿರುದ್ಧ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

author img

By

Published : Sep 27, 2019, 2:46 PM IST

ಮಾಜಿ ಸಿಎಂ ಕುಮಾರಸ್ವಾಮಿ ಟ್ವೀಟ್

ಬೆಂಗಳೂರು: ರಾಜ್ಯದ ನೆರೆ ಪರಿಸ್ಥಿತಿ ಕುರಿತು ಪ್ರಧಾನಿ ಬಳಿ ಗಟ್ಟಿಯಾಗಿ ಮಾತನಾಡದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರ ವಿರುದ್ಧ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

HDK tweet
ಮಾಜಿ ಸಿಎಂ ಕುಮಾರಸ್ವಾಮಿ ಟ್ವೀಟ್

ಯಡಿಯೂರಪ್ಪನವರೇ, ನಿಮಗೆ ಹಾಗೂ 25 ಬಿಜೆಪಿಯ ಸಂಸದರಿಗೆ ಪ್ರಧಾನಮಂತ್ರಿಗಳ ಜೊತೆ ರಾಜ್ಯದ ನೆರೆ ಪರಿಸ್ಥಿತಿಯ ಕುರಿತು ಗಟ್ಟಿಯಾಗಿ ಮಾತನಾಡುವ ಧೈರ್ಯ ಇಲ್ಲ ಎಂದಾದರೆ ನಾವೂ ನಿಮ್ಮ ಜೊತೆ ದೆಹಲಿಗೆ ಬರುತ್ತೇವೆ. ಸರ್ವಪಕ್ಷ ನಿಯೋಗದ ಜೊತೆ ಪ್ರಧಾನಿಗಳನ್ನು ಭೇಟಿ ಮಾಡೋಣ ಎಂದು ಹೇಳಿ ಟ್ವೀಟ್ ಮಾಡಿದ್ದಾರೆ.

HDK tweet
ಮಾಜಿ ಸಿಎಂ ಕುಮಾರಸ್ವಾಮಿ ಟ್ವೀಟ್

ರಾಜ್ಯದಲ್ಲಿರುವುದು ತುಘಲಕ್ ಸರ್ಕಾರ ಮಾತ್ರ ಅಂತಾ ಅಂದುಕೊಂಡಿದ್ದೆ. ಆದರೆ, ಈ ಸರ್ಕಾರಕ್ಕೆ ಕಣ್ಣು, ಕಿವಿ ಯಾವುದೂ ಇಲ್ಲ. ನೆರೆ ಬಂದು ಒಂದೂವರೆ ತಿಂಗಳಾದರೂ ನಿರಾಶ್ರಿತರಿಗೆ ಸೂಕ್ತ ವಸತಿ ಸೌಲಭ್ಯ ಒದಗಿಸಲು ಸಾಧ್ಯವಾಗಿಲ್ಲ ಎಂದು ಇನ್ನೊಂದು ಟ್ವೀಟ್​ನಲ್ಲಿ ಟೀಕಿಸಿದ್ದಾರೆ.

JDS tweet
ಜೆಡಿಎಸ್ ಟ್ವೀಟ್

ಹಣದ ಆಸೆಗಾಗಿ ಮೈತ್ರಿ ಸರ್ಕಾರವನ್ನು ಬೀಳಿಸಿದ ಅತೃಪ್ತ ಶಾಸಕರು ಬಿಜೆಪಿಯ ಕಣ್ಣಿಗೆ ದೇವರಂತೆ ಕಂಡಿದ್ದರು. ಈಗ ಅದೇ ಅತೃಪ್ತರನ್ನು ಎರಡೇ ತಿಂಗಳನಲ್ಲಿ ಬಿಜೆಪಿಯ ಉಪಮುಖ್ಯಮಂತ್ರಿಗಳು "ದರಿದ್ರ ಮಕ್ಕಳು" ಎಂದು ಕರೆಯುತ್ತ ತಿರುಗಾಡುತ್ತಿದ್ದಾರೆ. ಅತೃಪ್ತರು ಗ್ಯಾಂಗ್ರೀನ್ ಇದ್ದ ಹಾಗೆ, ಬಿಜೆಪಿಗೂ ಇದೀಗ ಅದರ ಅರಿವಾದಂತಿದೆ ಎಂದು ಜೆಡಿಎಸ್ ಟ್ವೀಟ್ ಮಾಡಿದ್ದು, ಪರೋಕ್ಷವಾಗಿ ಡಿಸಿಎಂ ಲಕ್ಷ್ಮಣ ಸವದಿಯನ್ನು ಟೀಕಿಸಿದೆ.

ಬೆಂಗಳೂರು: ರಾಜ್ಯದ ನೆರೆ ಪರಿಸ್ಥಿತಿ ಕುರಿತು ಪ್ರಧಾನಿ ಬಳಿ ಗಟ್ಟಿಯಾಗಿ ಮಾತನಾಡದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರ ವಿರುದ್ಧ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

HDK tweet
ಮಾಜಿ ಸಿಎಂ ಕುಮಾರಸ್ವಾಮಿ ಟ್ವೀಟ್

ಯಡಿಯೂರಪ್ಪನವರೇ, ನಿಮಗೆ ಹಾಗೂ 25 ಬಿಜೆಪಿಯ ಸಂಸದರಿಗೆ ಪ್ರಧಾನಮಂತ್ರಿಗಳ ಜೊತೆ ರಾಜ್ಯದ ನೆರೆ ಪರಿಸ್ಥಿತಿಯ ಕುರಿತು ಗಟ್ಟಿಯಾಗಿ ಮಾತನಾಡುವ ಧೈರ್ಯ ಇಲ್ಲ ಎಂದಾದರೆ ನಾವೂ ನಿಮ್ಮ ಜೊತೆ ದೆಹಲಿಗೆ ಬರುತ್ತೇವೆ. ಸರ್ವಪಕ್ಷ ನಿಯೋಗದ ಜೊತೆ ಪ್ರಧಾನಿಗಳನ್ನು ಭೇಟಿ ಮಾಡೋಣ ಎಂದು ಹೇಳಿ ಟ್ವೀಟ್ ಮಾಡಿದ್ದಾರೆ.

HDK tweet
ಮಾಜಿ ಸಿಎಂ ಕುಮಾರಸ್ವಾಮಿ ಟ್ವೀಟ್

ರಾಜ್ಯದಲ್ಲಿರುವುದು ತುಘಲಕ್ ಸರ್ಕಾರ ಮಾತ್ರ ಅಂತಾ ಅಂದುಕೊಂಡಿದ್ದೆ. ಆದರೆ, ಈ ಸರ್ಕಾರಕ್ಕೆ ಕಣ್ಣು, ಕಿವಿ ಯಾವುದೂ ಇಲ್ಲ. ನೆರೆ ಬಂದು ಒಂದೂವರೆ ತಿಂಗಳಾದರೂ ನಿರಾಶ್ರಿತರಿಗೆ ಸೂಕ್ತ ವಸತಿ ಸೌಲಭ್ಯ ಒದಗಿಸಲು ಸಾಧ್ಯವಾಗಿಲ್ಲ ಎಂದು ಇನ್ನೊಂದು ಟ್ವೀಟ್​ನಲ್ಲಿ ಟೀಕಿಸಿದ್ದಾರೆ.

JDS tweet
ಜೆಡಿಎಸ್ ಟ್ವೀಟ್

ಹಣದ ಆಸೆಗಾಗಿ ಮೈತ್ರಿ ಸರ್ಕಾರವನ್ನು ಬೀಳಿಸಿದ ಅತೃಪ್ತ ಶಾಸಕರು ಬಿಜೆಪಿಯ ಕಣ್ಣಿಗೆ ದೇವರಂತೆ ಕಂಡಿದ್ದರು. ಈಗ ಅದೇ ಅತೃಪ್ತರನ್ನು ಎರಡೇ ತಿಂಗಳನಲ್ಲಿ ಬಿಜೆಪಿಯ ಉಪಮುಖ್ಯಮಂತ್ರಿಗಳು "ದರಿದ್ರ ಮಕ್ಕಳು" ಎಂದು ಕರೆಯುತ್ತ ತಿರುಗಾಡುತ್ತಿದ್ದಾರೆ. ಅತೃಪ್ತರು ಗ್ಯಾಂಗ್ರೀನ್ ಇದ್ದ ಹಾಗೆ, ಬಿಜೆಪಿಗೂ ಇದೀಗ ಅದರ ಅರಿವಾದಂತಿದೆ ಎಂದು ಜೆಡಿಎಸ್ ಟ್ವೀಟ್ ಮಾಡಿದ್ದು, ಪರೋಕ್ಷವಾಗಿ ಡಿಸಿಎಂ ಲಕ್ಷ್ಮಣ ಸವದಿಯನ್ನು ಟೀಕಿಸಿದೆ.

Intro:ಬೆಂಗಳೂರು : ರಾಜ್ಯದ ನೆರೆ ಪರಿಸ್ಥಿತಿ ಕುರಿತು ಪ್ರಧಾನಿ ಬಳಿ ಗಟ್ಟಿಯಾಗಿ ಮಾತನಾಡದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ವಿರುದ್ಧ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು ಟ್ವೀಟ್ ಮಾಡಿದ್ದಾರೆ.Body:ಯಡಿಯೂರಪ್ಪನವರೇ, ನಿಮಗೆ ಹಾಗೂ 25 ಬಿಜೆಪಿಯ ಸಂಸದರಿಗೆ ಪ್ರಧಾನಮಂತ್ರಿಗಳ ಜೊತೆ ರಾಜ್ಯದ ನೆರೆ ಪರಿಸ್ಥಿತಿಯ ಕುರಿತು ಗಟ್ಟಿಯಾಗಿ ಮಾತನಾಡುವ ಧೈರ್ಯ ಇಲ್ಲ ಎಂದಾದರೆ ನಾವೂ ನಿಮ್ಮ ಜೊತೆ ದೆಹಲಿಗೆ ಬರುತ್ತೇವೆ. ಸರ್ವಪಕ್ಷ ನಿಯೋಗದ ಜೊತೆ ಪ್ರಧಾನಿಗಳನ್ನು ಭೇಟಿ ಮಾಡೋಣ ಎಂದು ಹೇಳಿದ್ದಾರೆ.
ರಾಜ್ಯದಲ್ಲಿರುವುದು ತುಘಲಕ್ ಸರ್ಕಾರ ಮಾತ್ರ ಅಂತ ಅಂದುಕೊಂಡಿದ್ದೆ. ಆದರೆ ಈ ಸರ್ಕಾರಕ್ಕೆ ಕಣ್ಣು, ಕಿವಿ ಯಾವುದೂ ಇಲ್ಲ. ನೆರೆ ಬಂದು ಒಂದುವರೆ ತಿಂಗಳಾದರೂ ನಿರಾಶ್ರಿತರಿಗೆ ಸೂಕ್ತ ವಸತಿ ಸೌಲಭ್ಯ ಒದಗಿಸಲು ಸಾಧ್ಯವಾಗಿಲ್ಲ ಎಂದು ಟ್ವೀಟ್ ನಲ್ಲಿ ಟೀಕಿಸಿದ್ದಾರೆ.Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.