ETV Bharat / city

ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿಯಾಗಿ ಆರೋಗ್ಯ ವಿಚಾರಿಸಿದ ಕತ್ತಿ, ನಿರಾಣಿ..!

author img

By

Published : Dec 17, 2019, 1:46 PM IST

ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಬಿಜೆಪಿ ಶಾಸಕರಾದ ಉಮೇಶ್ ಕತ್ತಿ ಹಾಗೂ ಮುರುಗೇಶ್ ನಿರಾಣಿ ಇಂದು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದಾರೆ.

KN_BNG_01_SIDDU_HOUSE_MURUGESH_KATTI_SCRIPT_9020923
ಮಾಜಿ ಸಿಎಂ ಸಿದ್ದು ಭೇಟಿ ಮಾಡಿದ ಬಿಜೆಪಿ ಶಾಸಕರು..!

ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಬಿಜೆಪಿ ಶಾಸಕರಾದ ಉಮೇಶ್ ಕತ್ತಿ ಹಾಗೂ ಮುರುಗೇಶ್ ನಿರಾಣಿ ಇಂದು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದಾರೆ.

ಮಾಜಿ ಸಿಎಂ ಸಿದ್ದು ಭೇಟಿ ಮಾಡಿದ ಬಿಜೆಪಿ ಶಾಸಕರು..!

ಸಿದ್ದರಾಮಯ್ಯ ನಿವಾಸ ಕಾವೇರಿಗೆ ಇಂದು ಬೆಳಗ್ಗೆ ಆಗಮಿಸಿದ ಉಭಯ ಶಾಸಕರು ಸಿದ್ದರಾಮಯ್ಯ ಜೊತೆ ಅರ್ಧಗಂಟೆಗೂ ಹೆಚ್ಚುಕಾಲ ಸಮಾಲೋಚಿಸಿ, ಆರೋಗ್ಯ ವಿಚಾರಿಸಿ ಶೀಘ್ರ ಗುಣಮುಖರಾಗುವಂತೆ ಹಾರೈಸಿದ್ದಾರೆ. ಇಂದು ಸಂಜೆಯವರೆಗೂ ಹಲವು ನಾಯಕರು ಸಿದ್ದರಾಮಯ್ಯ ಅವರನ್ನು ಭೇಟಿ ಮಾಡುವ ನಿರೀಕ್ಷೆ ಇದೆ. ಮಾಜಿ ಸಚಿವ ಡಿಕೆ ಶಿವಕುಮಾರ್ ಹಾಗೂ ಸಂಸದ ಡಿಕೆ ಸುರೇಶ್ ಕೂಡ ಇಂದು ಸಂಜೆ ಭೇಟಿ ಮಾಡಿ ಆರೋಗ್ಯ ವಿಚಾರಿಸಲಿದ್ದಾರೆ. ಬಿಜಾಪುರ ವಿಧಾನಪರಿಷತ್ ಸದಸ್ಯ ಸಿಎಂ ಇಬ್ರಾಹಿಂ ಕೂಡ ಇಂದು ಆಗಮಿಸುತ್ತಿದ್ದಾರೆ.

ವಾರದ ಹಿಂದೆ ಹೃದಯಸಂಬಂಧಿ ಚಿಕಿತ್ಸೆಗೆ ಒಳಗಾಗಿರುವ ಸಿದ್ದರಾಮಯ್ಯ ಆಸ್ಪತ್ರೆಯಿಂದ ವಾಪಸಾಗಿ ತಮ್ಮ ನಿವಾಸ ಕಾವೇರಿಯಲ್ಲಿ ಕಳೆದ ಮೂರುದಿನಗಳಿಂದ ವಿಶ್ರಾಂತಿ ಪಡೆಯುತ್ತಿದ್ದು, ಹಲವು ಗಣ್ಯರು ಇವರ ಭೇಟಿ ಮಾಡಿ ಆರೋಗ್ಯ ವಿಚಾರಿಸಿ ತೆರಳುತ್ತಿದ್ದಾರೆ.

ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಬಿಜೆಪಿ ಶಾಸಕರಾದ ಉಮೇಶ್ ಕತ್ತಿ ಹಾಗೂ ಮುರುಗೇಶ್ ನಿರಾಣಿ ಇಂದು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದಾರೆ.

ಮಾಜಿ ಸಿಎಂ ಸಿದ್ದು ಭೇಟಿ ಮಾಡಿದ ಬಿಜೆಪಿ ಶಾಸಕರು..!

ಸಿದ್ದರಾಮಯ್ಯ ನಿವಾಸ ಕಾವೇರಿಗೆ ಇಂದು ಬೆಳಗ್ಗೆ ಆಗಮಿಸಿದ ಉಭಯ ಶಾಸಕರು ಸಿದ್ದರಾಮಯ್ಯ ಜೊತೆ ಅರ್ಧಗಂಟೆಗೂ ಹೆಚ್ಚುಕಾಲ ಸಮಾಲೋಚಿಸಿ, ಆರೋಗ್ಯ ವಿಚಾರಿಸಿ ಶೀಘ್ರ ಗುಣಮುಖರಾಗುವಂತೆ ಹಾರೈಸಿದ್ದಾರೆ. ಇಂದು ಸಂಜೆಯವರೆಗೂ ಹಲವು ನಾಯಕರು ಸಿದ್ದರಾಮಯ್ಯ ಅವರನ್ನು ಭೇಟಿ ಮಾಡುವ ನಿರೀಕ್ಷೆ ಇದೆ. ಮಾಜಿ ಸಚಿವ ಡಿಕೆ ಶಿವಕುಮಾರ್ ಹಾಗೂ ಸಂಸದ ಡಿಕೆ ಸುರೇಶ್ ಕೂಡ ಇಂದು ಸಂಜೆ ಭೇಟಿ ಮಾಡಿ ಆರೋಗ್ಯ ವಿಚಾರಿಸಲಿದ್ದಾರೆ. ಬಿಜಾಪುರ ವಿಧಾನಪರಿಷತ್ ಸದಸ್ಯ ಸಿಎಂ ಇಬ್ರಾಹಿಂ ಕೂಡ ಇಂದು ಆಗಮಿಸುತ್ತಿದ್ದಾರೆ.

ವಾರದ ಹಿಂದೆ ಹೃದಯಸಂಬಂಧಿ ಚಿಕಿತ್ಸೆಗೆ ಒಳಗಾಗಿರುವ ಸಿದ್ದರಾಮಯ್ಯ ಆಸ್ಪತ್ರೆಯಿಂದ ವಾಪಸಾಗಿ ತಮ್ಮ ನಿವಾಸ ಕಾವೇರಿಯಲ್ಲಿ ಕಳೆದ ಮೂರುದಿನಗಳಿಂದ ವಿಶ್ರಾಂತಿ ಪಡೆಯುತ್ತಿದ್ದು, ಹಲವು ಗಣ್ಯರು ಇವರ ಭೇಟಿ ಮಾಡಿ ಆರೋಗ್ಯ ವಿಚಾರಿಸಿ ತೆರಳುತ್ತಿದ್ದಾರೆ.

Intro:newsBody:ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ ಮಾಡಿದ ಮುರುಗೇಶ್ ನಿರಾಣಿ, ಉಮೇಶ್ ಕತ್ತಿ


ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಬಿಜೆಪಿ ಶಾಸಕರಾದ ರಮೇಶ್ ಕತ್ತಿ ಹಾಗೂ ಮುರುಗೇಶ್ ನಿರಾಣಿ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.
ಸಿದ್ದರಾಮಯ್ಯ ನಿವಾಸ ಕಾವೇರಿಗೆ ಇಂದು ಬೆಳಿಗ್ಗೆ ಆಗಮಿಸಿದ ಉಭಯ ಶಾಸಕರು ಸಿದ್ದರಾಮಯ್ಯ ಜೊತೆ ಅರ್ಧಗಂಟೆಗೂ ಹೆಚ್ಚುಕಾಲ ಸಮಾಲೋಚಿಸಿದರು.
ಸಿದ್ದರಾಮಯ್ಯ ಆರೋಗ್ಯ ವಿಚಾರಿಸಿದ ಇಬ್ಬರು ಬಿಜೆಪಿ ಶಾಸಕರು ಆದಷ್ಟು ಶೀಘ್ರ ಗುಣಮುಖರಾಗುವಂತೆ ಹಾರೈಸಿದರು.
ಇಂದು ಸಂಜೆಯವರೆಗೂ ಹಲವು ನಾಯಕರು ಸಿದ್ದರಾಮಯ್ಯ ಅವರನ್ನು ಭೇಟಿ ಮಾಡುವ ನಿರೀಕ್ಷೆ ಇದೆ. ಮಾಜಿ ಸಚಿವ ಡಿಕೆ ಶಿವಕುಮಾರ್ ಹಾಗೂ ಸಂಸದ ಡಿಕೆ ಸುರೇಶ್ ಕೂಡ ಇಂದು ಸಂಜೆ ಭೇಟಿ ಮಾಡಿ ಸಿದ್ದರಾಮಯ್ಯ ಆರೋಗ್ಯ ವಿಚಾರಿಸಲಿದ್ದಾರೆ. ಬಿಜಾಪುರ್ ವಿಧಾನಪರಿಷತ್ ಸದಸ್ಯ ಸಿಎಂ ಇಬ್ರಾಹಿಂ ಕೂಡ ಇದೀಗ ಆಗಮಿಸುತ್ತಿದ್ದಾರೆ. ವಾರದ ಹಿಂದೆ ಹೃದಯಸಂಬಂಧಿ ಚಿಕಿತ್ಸೆಗೆ ಒಳಗಾಗಿರುವ ಸಿದ್ದರಾಮಯ್ಯ ಆಸ್ಪತ್ರೆಯಿಂದ ವಾಪಸಾಗಿ ತಮ್ಮ ನಿವಾಸ ಕಾವೇರಿಯಲ್ಲಿ ಕಳೆದ ಮೂರುದಿನಗಳಿಂದ ವಿಶ್ರಾಂತಿ ಪಡೆಯುತ್ತಿದ್ದು, ಹಲವು ಗಣ್ಯರು ಇವರ ಭೇಟಿ ಮಾಡಿ ಆರೋಗ್ಯ ವಿಚಾರಿಸಿ ತೆರಳುತ್ತಿದ್ದಾರೆ.Conclusion:news

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.