ಬೆಂಗಳೂರು: ನಾಲ್ವರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ರಮೇಶ್ ಡಿ.ಎಸ್ ಅವರನ್ನ ಕರ್ನಾಟಕ ವಸತಿ ಮಂಡಳಿಯ (ಬೆಂಗಳೂರು) ಆಯುಕ್ತ ಹುದ್ದೆಗೆ ವರ್ಗಾಯಿಸಲಾಗಿದೆ. ಮೇಜರ ಮಣಿವಣ್ಣನ್ - ಹಿಂದುಳಿದ ವರ್ಗಗಳ ಇಲಾಖೆ ಕಾರ್ಯದರ್ಶಿಯಾಗಿ, ಶಿವಯೋಗಿ ಸಿ ಕಳಸದ - ಸಹಕಾರ ಇಲಾಖೆಯ ಕಾರ್ಯದರ್ಶಿಯಾಗಿ ಹಾಗೂ ಪ್ರಸಾದ್ ಎನ್.ವಿ - ಪ್ರವಾಸೋದ್ಯಮ ಇಲಾಖೆಯ ಕಾರ್ಯದರ್ಶಿಯಾಗಿ ವರ್ಗಾವಣೆ ಮಾಡಲಾಗಿದೆ.
ನಾಲ್ವರು ಐಎಎಸ್ ಅಧಿಕಾರಿಗಳ ವರ್ಗಾಯಿಸಿ ರಾಜ್ಯ ಸರ್ಕಾರದ ಆದೇಶ
ನಾಲ್ವರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಸರ್ಕಾರ ಮಂಗಳವಾರ ರಾತ್ರಿ ಆದೇಶ ಹೊರಡಿಸಿದ್ದು, ಪ್ರಸಾದ್ ಎನ್.ವಿ ಅವರನ್ನ ಪ್ರವಾಸೋದ್ಯಮ ಇಲಾಖೆ ಕಾರ್ಯದರ್ಶಿಯಾಗಿ ವರ್ಗಾವಣೆ ಮಾಡಲಾಗಿದೆ.
ವಿಧಾನಸೌಧ
ಬೆಂಗಳೂರು: ನಾಲ್ವರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ರಮೇಶ್ ಡಿ.ಎಸ್ ಅವರನ್ನ ಕರ್ನಾಟಕ ವಸತಿ ಮಂಡಳಿಯ (ಬೆಂಗಳೂರು) ಆಯುಕ್ತ ಹುದ್ದೆಗೆ ವರ್ಗಾಯಿಸಲಾಗಿದೆ. ಮೇಜರ ಮಣಿವಣ್ಣನ್ - ಹಿಂದುಳಿದ ವರ್ಗಗಳ ಇಲಾಖೆ ಕಾರ್ಯದರ್ಶಿಯಾಗಿ, ಶಿವಯೋಗಿ ಸಿ ಕಳಸದ - ಸಹಕಾರ ಇಲಾಖೆಯ ಕಾರ್ಯದರ್ಶಿಯಾಗಿ ಹಾಗೂ ಪ್ರಸಾದ್ ಎನ್.ವಿ - ಪ್ರವಾಸೋದ್ಯಮ ಇಲಾಖೆಯ ಕಾರ್ಯದರ್ಶಿಯಾಗಿ ವರ್ಗಾವಣೆ ಮಾಡಲಾಗಿದೆ.