ETV Bharat / city

ಜೆಡಿಎಸ್ ಶಾಸಕ ಗೋಪಾಲಯ್ಯ ಬಿಜೆಪಿ ಸೇರ್ಪಡೆ ವಿರೋಧಿಸಿ ಬಿಜೆಪಿ ನಾಯಕರಿಗೆ ಪತ್ರ - undefined

ಮಹಾಲಕ್ಷ್ಮಿ ಲೇಔಟ್ ಬಿಜೆಪಿ ಘಟಕದಿಂದ ಜೆಡಿಎಸ್ ಶಾಸಕ ಗೋಪಾಲಯ್ಯ ಸೇರ್ಪಡೆಗೆ ವಿರೋಧಿಸಿ,‌ ಬಿಜೆಪಿ ರಾಜ್ಯ ಉಸ್ತುವಾರಿ ಮುರುಳೀಧರರಾವ್, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ರಾಷ್ಟ್ರೀಯ ಸಹ ಸಂಘಟನಾ ಕಾರ್ಯದರ್ಶಿ ಬಿ.ಎಲ್ ಸಂತೋಷ್ ಸೇರಿದಂತೆ ರಾಜ್ಯ ಮಟ್ಟದ ನಾಯಕರಿಗೆ ಪತ್ರ ಬರೆದಿದ್ದಾರೆ.

ಜೆಡಿಎಸ್ ಶಾಸಕ ಗೋಪಾಲಯ್ಯ ಬಿಜೆಪಿ ಸೇರ್ಪಡೆ ವಿರೋಧಿಸಿ ಬಿಜೆಪಿ ನಾಯಕರಿಗೆ ಪತ್ರ
author img

By

Published : Jul 11, 2019, 11:43 AM IST

ಬೆಂಗಳೂರು: ಮಹಾಲಕ್ಷ್ಮಿ ಲೇಔಟ್ ಬಿಜೆಪಿ ಘಟಕದಿಂದ ಜೆಡಿಎಸ್ ಶಾಸಕ ಗೋಪಾಲಯ್ಯ ಸೇರ್ಪಡೆ ವಿರೋಧಿಸಿ,‌ ಬಿಜೆಪಿ ರಾಜ್ಯ ಉಸ್ತುವಾರಿ ಮುರುಳೀಧರರಾವ್, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ರಾಷ್ಟ್ರೀಯ ಸಹ ಸಂಘಟನಾ ಕಾರ್ಯದರ್ಶಿ ಬಿ.ಎಲ್ ಸಂತೋಷ್ ಸೇರಿ ರಾಜ್ಯ ಮಟ್ಟದ ನಾಯಕರಿಗೆ ಪತ್ರ ಬರೆದಿದ್ದಾರೆ.

ಗೋಪಾಲಯ್ಯ ಬಿಜೆಪಿ ಸೇರ್ಪಡೆಗೆ ನಮ್ಮ ವಿರೋಧ ಇದೆ. 1996 ರಲ್ಲಿ ಬಿಜೆಪಿ ಕಾರ್ಯಕರ್ತರನ್ನು ಕೊಲೆ ಮಾಡಿಸಿದ ಆರೋಪ ಹೊತ್ತಿದ್ದು, ಅವರು ಅಪರಾಧ ಹಿನ್ನಲೆ ಉಳ್ಳವರಾಗಿದ್ದಾರೆ. ಈಗ ಮಂತ್ರಿ ಆಸೆಗಾಗಿ ಬಿಜೆಪಿಗೆ ಬರ್ತಾ ಇದ್ದಾರೆ. ಅವರಿಂದ ಪಕ್ಷಕ್ಕೆ ಲಾಭ ಇಲ್ಲ. ಇಂಥವರನ್ನು ಸೇರಿಸಿಕೊಂಡರೆ ಪಕ್ಷದ ತತ್ತ್ವ ಸಿದ್ಧಾಂತಕ್ಕೆ ಬೆಲೆ ಇಲ್ಲದಂತಾಗುತ್ತದೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ. 2019ರ ಲೋಕಸಭಾ ಚುನಾವಣೆಯಲ್ಲಿ ಮಹಾಲಕ್ಷ್ಮಿ ಲೇಔಟ್​ ಜನರು 94 ಸಾವಿರ ಮತಗಳ ಮುನ್ನಡೆ ನೀಡಿ ಪಕ್ಷದ ಅಭ್ಯರ್ಥಿ ಗೆಲುವಿಗೆ ಕಾರಣರಾಗಿದ್ದಾರೆ. ಆ ಮುನ್ನಡೆ ಶಾಸಕ ಗೋಪಾಲಯ್ಯ ಹಾಗೂ ಮೈತ್ರಿ ಅಭ್ಯರ್ಥಿ ವಿರುದ್ಧ ಬಂದ ಮತಗಳೇ ಆಗಿವೆ.

ಈಗ ಗೋಪಾಲಯ್ಯ ಅವರನ್ನು ಪಕ್ಷಕ್ಕೆ ಕರೆತಂದರೆ ಮತದಾರರ ನಿರ್ಣಯದ ವಿರುದ್ಧ ಪಕ್ಷ ನಡೆದುಕೊಂಡಂತಾಗಲಿದೆ .ಹಾಗಾಗಿ ಅವರು ಬಿಜೆಪಿಗೆ ಪಕ್ಷ ಸೇರ್ಪಡೆ ಆಗೋದು ಬೇಡ ಎಂದು ಪತ್ರದಲ್ಲಿ ಮನವಿ ಮಾಡಿದ್ದಾರೆ. ಕೇವಲ ಸಂಖ್ಯಾಬಲದ ಆಧಾರಕ್ಕೆ ಈ ರೀತಿ ಪಕ್ಷದ ವಿರುದ್ಧ ಇದ್ದವರನ್ನು ಪಕ್ಷಕ್ಕೆ ಕರೆತಂದರೆ ,ಪಕ್ಷದ ಹಿತವನ್ನು ಬಲಿಕೊಟ್ಟಂತಾಗಲಿದೆ. ಹೀಗಾಗಿ ಅವರು ನಮ್ಮ ಪಕ್ಷಕ್ಕೆ ಸೇರ್ಪಡೆಯಾಗೋದು ಬೇಡ ಎಂದು ಒತ್ತಾಯಿಸಿದ್ದಾರೆ.

ಬೆಂಗಳೂರು: ಮಹಾಲಕ್ಷ್ಮಿ ಲೇಔಟ್ ಬಿಜೆಪಿ ಘಟಕದಿಂದ ಜೆಡಿಎಸ್ ಶಾಸಕ ಗೋಪಾಲಯ್ಯ ಸೇರ್ಪಡೆ ವಿರೋಧಿಸಿ,‌ ಬಿಜೆಪಿ ರಾಜ್ಯ ಉಸ್ತುವಾರಿ ಮುರುಳೀಧರರಾವ್, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ರಾಷ್ಟ್ರೀಯ ಸಹ ಸಂಘಟನಾ ಕಾರ್ಯದರ್ಶಿ ಬಿ.ಎಲ್ ಸಂತೋಷ್ ಸೇರಿ ರಾಜ್ಯ ಮಟ್ಟದ ನಾಯಕರಿಗೆ ಪತ್ರ ಬರೆದಿದ್ದಾರೆ.

ಗೋಪಾಲಯ್ಯ ಬಿಜೆಪಿ ಸೇರ್ಪಡೆಗೆ ನಮ್ಮ ವಿರೋಧ ಇದೆ. 1996 ರಲ್ಲಿ ಬಿಜೆಪಿ ಕಾರ್ಯಕರ್ತರನ್ನು ಕೊಲೆ ಮಾಡಿಸಿದ ಆರೋಪ ಹೊತ್ತಿದ್ದು, ಅವರು ಅಪರಾಧ ಹಿನ್ನಲೆ ಉಳ್ಳವರಾಗಿದ್ದಾರೆ. ಈಗ ಮಂತ್ರಿ ಆಸೆಗಾಗಿ ಬಿಜೆಪಿಗೆ ಬರ್ತಾ ಇದ್ದಾರೆ. ಅವರಿಂದ ಪಕ್ಷಕ್ಕೆ ಲಾಭ ಇಲ್ಲ. ಇಂಥವರನ್ನು ಸೇರಿಸಿಕೊಂಡರೆ ಪಕ್ಷದ ತತ್ತ್ವ ಸಿದ್ಧಾಂತಕ್ಕೆ ಬೆಲೆ ಇಲ್ಲದಂತಾಗುತ್ತದೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ. 2019ರ ಲೋಕಸಭಾ ಚುನಾವಣೆಯಲ್ಲಿ ಮಹಾಲಕ್ಷ್ಮಿ ಲೇಔಟ್​ ಜನರು 94 ಸಾವಿರ ಮತಗಳ ಮುನ್ನಡೆ ನೀಡಿ ಪಕ್ಷದ ಅಭ್ಯರ್ಥಿ ಗೆಲುವಿಗೆ ಕಾರಣರಾಗಿದ್ದಾರೆ. ಆ ಮುನ್ನಡೆ ಶಾಸಕ ಗೋಪಾಲಯ್ಯ ಹಾಗೂ ಮೈತ್ರಿ ಅಭ್ಯರ್ಥಿ ವಿರುದ್ಧ ಬಂದ ಮತಗಳೇ ಆಗಿವೆ.

ಈಗ ಗೋಪಾಲಯ್ಯ ಅವರನ್ನು ಪಕ್ಷಕ್ಕೆ ಕರೆತಂದರೆ ಮತದಾರರ ನಿರ್ಣಯದ ವಿರುದ್ಧ ಪಕ್ಷ ನಡೆದುಕೊಂಡಂತಾಗಲಿದೆ .ಹಾಗಾಗಿ ಅವರು ಬಿಜೆಪಿಗೆ ಪಕ್ಷ ಸೇರ್ಪಡೆ ಆಗೋದು ಬೇಡ ಎಂದು ಪತ್ರದಲ್ಲಿ ಮನವಿ ಮಾಡಿದ್ದಾರೆ. ಕೇವಲ ಸಂಖ್ಯಾಬಲದ ಆಧಾರಕ್ಕೆ ಈ ರೀತಿ ಪಕ್ಷದ ವಿರುದ್ಧ ಇದ್ದವರನ್ನು ಪಕ್ಷಕ್ಕೆ ಕರೆತಂದರೆ ,ಪಕ್ಷದ ಹಿತವನ್ನು ಬಲಿಕೊಟ್ಟಂತಾಗಲಿದೆ. ಹೀಗಾಗಿ ಅವರು ನಮ್ಮ ಪಕ್ಷಕ್ಕೆ ಸೇರ್ಪಡೆಯಾಗೋದು ಬೇಡ ಎಂದು ಒತ್ತಾಯಿಸಿದ್ದಾರೆ.

Intro:


ಬೆಂಗಳೂರು: ಮಹಾಲಕ್ಷ್ಮಿ ಲೇಔಟ್ ಬಿಜೆಪಿ ಘಟಕದಿಂದ ಜೆಡಿಎಸ್ ಶಾಸಕ ಗೋಪಾಲಯ್ಯ ಸೇರ್ಪಡೆಗೆ ವಿರೋಧಿಸಿ‌ ಬಿಜೆಪಿ ರಾಜ್ಯ ಉಸ್ತುವಾರಿ ಮುರುಳೀಧರರಾವ್, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ರಾಷ್ಟ್ರೀಯ ಸಹ ಸಂಘಟನಾ ಕಾರ್ಯದರ್ಶಿ ಬಿ.ಎಲ್ ಸಂತೋಷ್ ಸೇರಿ ರಾಜ್ಯ ಮಟ್ಟದ ನಾಯಕರಿಗೆ ನಾಯಕರಿಗೆ ಪತ್ರ ಬರೆದಿದ್ದಾರೆ.

ಗೋಪಾಲಯ್ಯ ಬಿಜೆಪಿ ಸೇರ್ಪಡೆಗೆ ನಮ್ಮ ವಿರೋಧ ಇದೆ, 1996 ರಲ್ಲಿ ಬಿಜೆಪಿ ಕಾರ್ಯಕರ್ತರನ್ನು ಕೊಲೆ ಮಾಡಿಸಿದ ಆರೋಪ ಹೊತ್ತಿದ್ದಾರೆ, ಗೋಪಾಲಯ್ಯ ಅಪರಾಧ ಹಿನ್ನಲೆ ಉಳ್ಳವರಾಗಿದ್ದಾರೆ, ಈಗ ಮಂತ್ರಿ ಆಸೆಗಾಗಿ ಬಿಜೆಪಿಗೆ ಬರ್ತಾ ಇದ್ದಾರೆ, ಅವರಿಂದ ಪಕ್ಷಕ್ಕೆ ಲಾಭ ಇಲ್ಲ ಇಂಥವರನ್ನು ಸೇರಿಸಿಕೊಂಡರೆ ಪಕ್ಷದ ತತ್ವ ಸಿದ್ಧಾಂತಕ್ಕೆ ಬೆಲೆ ಇಲ್ಲದಂತಾಗುತ್ತದೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

2019 ರ ಲೋಕಸಭಾ ಚುನಾವಣೆಯಲ್ಲಿ ಮಹಾಲಕ್ಷ್ಮಿ ಲೇಔಟ್ ನಲ್ಲಿ ಬಿಜೆಪಿ ಶಾಸಕ ಇಲ್ಲದೇ ಇದ್ದರೂ 94 ಸಾವಿರ ಮತಗಳ ಮುನ್ನಡೆ ನೀಡಿ ಪಕ್ಷದ ಅಭ್ಯರ್ಥಿ ಗೆಲುವಿಗೆ ಕಾರಣರಾಗಿದ್ದಾರೆ, ಆ ಮುನ್ನಡೆ ಶಾಸಕ ಗೋಪಾಲಯ್ಯ ಹಾಗು ಮೈತ್ರಿ ಅಭ್ಯರ್ಥಿ ವಿರುದ್ಧ ಬಂದ ಮತಗಳೇ ಆಗಿವೆ ಈಗ ಗೋಪಾಲಯ್ಯ ಅವರನ್ನು ಕರೆತಂದರೆ ಮತದಾರರ ನಿರ್ಣಯದ ವಿರುದ್ಧ ಪಕ್ಷ ನಡೆದುಕೊಂಡಂತಾಗಲಿದೆ ಹಾಗಾಗಿ ಅವರ ಪಕ್ಷ ಸೇರ್ಪಡೆ ಬೇಡ ಎಂದು ಪತ್ರದಲ್ಲಿ ಮನವಿ ಮಾಡಿದ್ದಾರೆ.

ಕೇವಲ ಸಂಖ್ಯಾಬಲದ ಆಧಾರಕ್ಕೆ ಈ ರೀತಿ ಪಕ್ಷದ ವಿರುದ್ಧ ಇದ್ದವರನ್ನು ಪಕ್ಷಕ್ಕೆ ಕರೆತಂದರೆ ಪಕ್ಷದ ಹಿತವನ್ನು ಬಲಿಕೊಟದಟಂತಾಗಲಿದೆ ಹಾಗಾಗಿ ಇವರ ಪಕ್ಷ ಸೇರ್ಪಡೆ ಬೇಡ ಎಂದು ಒತ್ತಾಯಿಸಿದ್ದಾರೆ.
Body:.Conclusion:null

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.