ETV Bharat / city

ಕೊರೊನಾದಿಂದ ಆರ್ಥಿಕ ಸಂಕಷ್ಟ: ಯುವಕನಿಗೆ ಆಟೋ ನೀಡಿ ಧೈರ್ಯ ತುಂಬಿದ ಕುಮಾರಸ್ವಾಮಿ! - ಯುವಕನಿಗೆ ಆಟೋ ನೀಡಿದ ಕುಮಾರಸ್ವಾಮಿ

ಕೊರೊನಾದಿಂದ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದ ಯುವಕನಿಗೆ ಹೆಚ್​.ಡಿ.ಕುಮಾರಸ್ವಾಮಿ ಅವರು ಆಟೋ ನೀಡುವ ಮೂಲಕ ಸಹಾಯ ಮಾಡಿದ್ದಾರೆ.

hdk
ಕುಮಾರಸ್ವಾಮಿ
author img

By

Published : Nov 5, 2020, 1:49 AM IST

Updated : Nov 5, 2020, 6:40 AM IST

ಬೆಂಗಳೂರು: ಕೋವಿಡ್ ಸಂದರ್ಭದಲ್ಲಿ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದ ಯುವಕನೊಬ್ಬನಿಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಆಟೋ ಕೊಡಿಸುವ ಮೂಲಕ ಸಹಾಯಹಸ್ತ ಚಾಚಿದ್ದಾರೆ.

ಮಂಡ್ಯ ಜಿಲ್ಲೆಯ ನಾಗಮಂಗಲ ಮೂಲದ ಶ್ರೀನಿವಾಸ್ ಎಂಬ ಬಡ ಯುವಕನ ಕುಟುಂಬ ಕಳೆದ ಐದಾರು ತಿಂಗಳಿನಿಂದ ಊಟಕ್ಕೂ ತೊಂದರೆ ಅನುಭವಿಸುತ್ತಿತ್ತು.

ಅಂತೆಯೇ ಸಹಾಯಕ್ಕಾಗಿ ಮಾಜಿ ಸಿಎಂ ಹೆಚ್‌.ಡಿ.ಕುಮಾರಸ್ವಾಮಿ ಅವರಿಗೆ ಶ್ರೀನಿವಾಸ್ ಮನವಿ ಮಾಡಿದ್ದರು. ಹೆಚ್​.ಡಿ.ಕುಮಾರಸ್ವಾಮಿ ಅವರು ಬುಧವಾರ ಜೆಪಿ ನಗರದ ತಮ್ಮ ನಿವಾಸದಲ್ಲಿ ಆಟೋ ಕೀಯನ್ನು ಯುವಕನಿಗೆ ಹಸ್ತಾಂತರ ಮಾಡಿದರು.

ಬೆಂಗಳೂರು: ಕೋವಿಡ್ ಸಂದರ್ಭದಲ್ಲಿ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದ ಯುವಕನೊಬ್ಬನಿಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಆಟೋ ಕೊಡಿಸುವ ಮೂಲಕ ಸಹಾಯಹಸ್ತ ಚಾಚಿದ್ದಾರೆ.

ಮಂಡ್ಯ ಜಿಲ್ಲೆಯ ನಾಗಮಂಗಲ ಮೂಲದ ಶ್ರೀನಿವಾಸ್ ಎಂಬ ಬಡ ಯುವಕನ ಕುಟುಂಬ ಕಳೆದ ಐದಾರು ತಿಂಗಳಿನಿಂದ ಊಟಕ್ಕೂ ತೊಂದರೆ ಅನುಭವಿಸುತ್ತಿತ್ತು.

ಅಂತೆಯೇ ಸಹಾಯಕ್ಕಾಗಿ ಮಾಜಿ ಸಿಎಂ ಹೆಚ್‌.ಡಿ.ಕುಮಾರಸ್ವಾಮಿ ಅವರಿಗೆ ಶ್ರೀನಿವಾಸ್ ಮನವಿ ಮಾಡಿದ್ದರು. ಹೆಚ್​.ಡಿ.ಕುಮಾರಸ್ವಾಮಿ ಅವರು ಬುಧವಾರ ಜೆಪಿ ನಗರದ ತಮ್ಮ ನಿವಾಸದಲ್ಲಿ ಆಟೋ ಕೀಯನ್ನು ಯುವಕನಿಗೆ ಹಸ್ತಾಂತರ ಮಾಡಿದರು.

Last Updated : Nov 5, 2020, 6:40 AM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.