ETV Bharat / city

ಪಿ.ಸಿ.ಮೋಹನ್ ವಿರುದ್ದ ಆಸ್ತಿ ವಿವರ ಮುಚ್ಚಿಟ್ಟ ಆರೋಪ: ತನಿಖೆಗೆ ತಡೆ ನೀಡಿದ ಹೈಕೋರ್ಟ್​ - ಆನಂದ್ ಎಂಬುವವರು ಕ್ರಿಮಿನಲ್ ಕೇಸ್ ದಾಖಲಿಸಿದ್ದರು

ಕೇಂದ್ರ ಲೋಕಸಭಾ ಸದಸ್ಯ ಪಿ.ಸಿ.ಮೋಹನ್ ವಿರುದ್ದ ಆಸ್ತಿ ವಿವರ ಮುಚ್ಚಿಟ್ಟ ಆರೋಪದ ತನಿಖೆಗೆ ಹೈಕೋರ್ಟ್ ತಡೆ ನೀಡಿದೆ.

Kn_bng_2_pc_mohan_illigal_land_purchase_photo_ka10013
ಪಿ.ಸಿ.ಮೋಹನ್ ವಿರುದ್ದ ಆಸ್ತಿ ವಿವರ ಮುಚ್ಚಿಟ್ಟ ಆರೋಪ: ತನಿಖೆಗೆ ತಡೆ ನೀಡಿದ ಹೈ ಕೋರ್ಟ್​
author img

By

Published : Dec 11, 2019, 12:42 PM IST

ಬೆಂಗಳೂರು: ಕೇಂದ್ರ ಲೋಕಸಭಾ ಕ್ಷೇತ್ರದ ಸದಸ್ಯ ಪಿ.ಸಿ.ಮೋಹನ್ ವಿರುದ್ದ ಆಸ್ತಿ ವಿವರ ಮುಚ್ಚಿಟ್ಟ ಆರೋಪದ ತನಿಖೆಗೆ ಹೈಕೋರ್ಟ್ ತಡೆ ನೀಡಿದೆ.

ಸಂಸದ ಪಿ.ಸಿ.ಮೋಹನ್ ದೇವನಹಳ್ಳಿ ಬಳಿ ಬಹುಕೋಟಿ ಬೆಲೆ ಬಾಳುವ ಜಮೀನು ಖರೀದಿ ವಿಚಾರಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲು ಜನಪ್ರತಿನಿಧಿಗಳ ಕೋರ್ಟ್ ನೀಡಿದ್ದ ಆದೇಶಕ್ಕೆ ಹೈಕೋರ್ಟ್ ತಡೆ ನೀಡಿದೆ. ತನಿಖೆ ರದ್ದು ಕೋರಿ ಪಿ.ಸಿ.ಮೋಹನ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಪೀಠವು ತನಿಖೆಗೆ ತಡೆ ನೀಡಿದೆ. ದೇವನಹಳ್ಳಿ ಬಳಿ 42 ಎಕರೆ ಜಮೀನು ಖರೀದಿಸಿದ್ದರೂ ಲೋಕಸಭಾ ಚುನಾವಣೆ ವೇಳೆ ಚುನಾವಣೆ ಆಯೋಗಕ್ಕೆ ಜಮೀನು ಖರೀದಿ ಬಗ್ಗೆ ಯಾವುದೇ ಮಾಹಿತಿಯನ್ನು ನೀಡಿಲ್ಲ ಎಂದು ಆನಂದ್ ಎಂಬುವವರು ಕ್ರಿಮಿನಲ್ ಕೇಸ್ ದಾಖಲಿಸಿದ್ದರು.

ಈ ದೂರಿನ ವಿಚಾರಣೆ ನಡೆಸಿದ್ದ ಜನಪ್ರತಿನಿಧಿಗಳ ಕೋರ್ಟ್ ಬೆಂಗಳೂರು ದಕ್ಷಿಣ ವಿಭಾಗದ ಡಿಸಿಪಿಗೆ ತನಿಖೆ ನಡೆಸಲು ನಿರ್ದೇಶಿಸಿತ್ತು. ಈ ನಿರ್ದೇಶನವನ್ನು ಪ್ರಶ್ನಿಸಿ ಪಿ.ಸಿ.ಮೋಹನ್ ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು. ನ್ಯಾಯಪೀಠವು ತನಿಖೆಗೆ ತಡೆ ನೀಡಿ ದಕ್ಷಿಣ ವಿಭಾಗದ ಡಿಸಿಪಿ, ಅರ್ಜಿದಾರ ಟಿ.ಆರ್.ಆನಂದ್‌ಗೆ ನೋಟಿಸ್ ಜಾರಿಗೊಳಿಸಿದೆ.

ಬೆಂಗಳೂರು: ಕೇಂದ್ರ ಲೋಕಸಭಾ ಕ್ಷೇತ್ರದ ಸದಸ್ಯ ಪಿ.ಸಿ.ಮೋಹನ್ ವಿರುದ್ದ ಆಸ್ತಿ ವಿವರ ಮುಚ್ಚಿಟ್ಟ ಆರೋಪದ ತನಿಖೆಗೆ ಹೈಕೋರ್ಟ್ ತಡೆ ನೀಡಿದೆ.

ಸಂಸದ ಪಿ.ಸಿ.ಮೋಹನ್ ದೇವನಹಳ್ಳಿ ಬಳಿ ಬಹುಕೋಟಿ ಬೆಲೆ ಬಾಳುವ ಜಮೀನು ಖರೀದಿ ವಿಚಾರಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲು ಜನಪ್ರತಿನಿಧಿಗಳ ಕೋರ್ಟ್ ನೀಡಿದ್ದ ಆದೇಶಕ್ಕೆ ಹೈಕೋರ್ಟ್ ತಡೆ ನೀಡಿದೆ. ತನಿಖೆ ರದ್ದು ಕೋರಿ ಪಿ.ಸಿ.ಮೋಹನ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಪೀಠವು ತನಿಖೆಗೆ ತಡೆ ನೀಡಿದೆ. ದೇವನಹಳ್ಳಿ ಬಳಿ 42 ಎಕರೆ ಜಮೀನು ಖರೀದಿಸಿದ್ದರೂ ಲೋಕಸಭಾ ಚುನಾವಣೆ ವೇಳೆ ಚುನಾವಣೆ ಆಯೋಗಕ್ಕೆ ಜಮೀನು ಖರೀದಿ ಬಗ್ಗೆ ಯಾವುದೇ ಮಾಹಿತಿಯನ್ನು ನೀಡಿಲ್ಲ ಎಂದು ಆನಂದ್ ಎಂಬುವವರು ಕ್ರಿಮಿನಲ್ ಕೇಸ್ ದಾಖಲಿಸಿದ್ದರು.

ಈ ದೂರಿನ ವಿಚಾರಣೆ ನಡೆಸಿದ್ದ ಜನಪ್ರತಿನಿಧಿಗಳ ಕೋರ್ಟ್ ಬೆಂಗಳೂರು ದಕ್ಷಿಣ ವಿಭಾಗದ ಡಿಸಿಪಿಗೆ ತನಿಖೆ ನಡೆಸಲು ನಿರ್ದೇಶಿಸಿತ್ತು. ಈ ನಿರ್ದೇಶನವನ್ನು ಪ್ರಶ್ನಿಸಿ ಪಿ.ಸಿ.ಮೋಹನ್ ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು. ನ್ಯಾಯಪೀಠವು ತನಿಖೆಗೆ ತಡೆ ನೀಡಿ ದಕ್ಷಿಣ ವಿಭಾಗದ ಡಿಸಿಪಿ, ಅರ್ಜಿದಾರ ಟಿ.ಆರ್.ಆನಂದ್‌ಗೆ ನೋಟಿಸ್ ಜಾರಿಗೊಳಿಸಿದೆ.

Intro:No pc mohanBody:ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಸದಸ್ಯ ಪಿ.ಸಿ.ಮೋಹನ್ ವಿರುದ್ಧ ಆಸ್ತಿ ವಿವರ ಮುಚ್ಚಿಟ್ಟ ಆರೋಪ, ತನಿಖೆಗೆ ಹೈಕೋರ್ಟ್ ತಡೆ ನೀಡಿದೆ.

ಸಂಸದ ಪಿ.ಸಿ.ಮೋಹನ್ ದೇವನಹಳ್ಳಿ ಬಳಿ ಬಹು ಕೋಟಿ ಬೆಲೆಬಾಳುವ ಜಮೀನು ಖರೀದಿ ವಿಚಾರಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲು ಜನಪ್ರತಿನಿಧಿಗಳ ಕೋರ್ಟ್ ನೀಡಿದ್ದ ಆದೇಶಕ್ಕೆ ಹೈಕೋರ್ಟ್ ತಡೆ ನೀಡಿದೆ.

ತನಿಖೆ ರದ್ದು ಕೋರಿ ಪಿ.ಸಿ.ಮೋಹನ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಪೀಠವು ತನಿಖೆಗೆ ತಡೆ ನೀಡಿದ್ದು.ದೇವನಹಳ್ಳಿ ಬಳಿ 42 ಎಕರೆ ಜಮೀನನ್ನು ಖರೀದಿಸಿದ್ದರೂ ಲೋಕಸಭಾ ಚುನಾವಣೆ ವೇಳೆ ಚುನಾವಣೆ ಆಯೋಗಕ್ಕೆ ಜಮೀನು ಖರೀದಿ ಬಗ್ಗೆ ಯಾವುದೇ ಮಾಹಿತಿಯನ್ನು ನೀಡಿಲ್ಲ ಎಂದು ಆನಂದ್ ಎಂಬುವವರು ಕ್ರಿಮಿನಲ್ ಕೇಸ್ ದಾಖಲಿಸಿದ್ದರು.
ಈ ದೂರಿನ ವಿಚಾರಣೆ ನಡೆಸಿದ್ದ ಜನಪ್ರತಿನಿಧಿಗಳ ಕೋರ್ಟ್ ಬೆಂಗಳೂರು ದಕ್ಷಿಣ ವಿಭಾಗದ ಡಿಸಿಪಿಗೆ ತನಿಖೆ ನಡೆಸಲು ನಿರ್ದೇಶಿಸಿತ್ತು. ಈ ನಿರ್ದೇಶನವನ್ನು ಪ್ರಶ್ನಿಸಿ ಪಿ.ಸಿ.ಮೋಹನ್ ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು. ನ್ಯಾಯಪೀಠವು ತನಿಖೆಗೆ ತಡೆ ನೀಡಿ, ದಕ್ಷಿಣ ವಿಭಾಗದ ಡಿಸಿಪಿ, ಅರ್ಜಿದಾರ ಟಿ.ಆರ್.ಆನಂದ್‌ಗೆ ನೋಟಿಸ್ ಜಾರಿಗೊಳಿಸಿದೆ.Conclusion:Use photos

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.