ETV Bharat / city

ಜೀವಬೆದರಿಕೆಯನ್ನು ರಾಜಕೀಯವಾಗಿ ನೋಡದೆ ಹೆಚ್​​ಡಿಕೆಗೆ ಭದ್ರತೆ ಹೆಚ್ಚಿಸುತ್ತೇವೆ: ಗೃಹ ಸಚಿವ

author img

By

Published : Jan 25, 2020, 2:52 PM IST

ಜೀವ ಬೆದರಿಕೆ ಇದೆ ಎಂಬ ಕಾರಣಕ್ಕೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಹೆಚ್ಚಿನ ರಕ್ಷಣೆ ನೀಡಲು ಅಗತ್ಯ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

high-security-for-former-cm-hd-kumaraswamy
ಗೃಹ ಸಚಿವ ಬಸವರಾಜ ಬೊಮ್ಮಾಯಿ

ಬೆಂಗಳೂರು: ಜೀವಬೆದರಿಕೆ ಇದೆ ಎನ್ನುತ್ತಿರುವ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆಯನ್ನು ರಾಜಕೀಯ ಕಾರಣದಿಂದ ನೋಡದೆ ಗಂಭೀರವಾಗಿ ಪರಿಗಣಿಸಿದ್ದು, ಹೆಚ್ಚಿನ ರಕ್ಷಣೆ ನೀಡಲು ಅಗತ್ಯ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ.

ಕುಮಾರಸ್ವಾಮಿ ಅವರು ಜೀವಬೆದರಿಕೆ ಇದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ. ಮಾಜಿ ಸಿಎಂಗೆ ಏನು ಭದ್ರತೆ ಕೊಡಬೇಕೋ ಅಷ್ಟು ಭದ್ರತೆ ಕೊಟ್ಟಿದ್ದೇವೆ. ಜೀವಬೆದರಿಕೆ ಬಗ್ಗೆ ವಿವರ ಕೊಟ್ಟರೆ ತನಿಖೆ ನಡೆಸಲಾಗುವುದು. ಅವರ ರಕ್ಷಣೆ ನಮ್ಮ ಆದ್ಯತೆ ಎಂದಿದ್ದಾರೆ.

ಬಿಜೆಪಿ ಕೊಲೆಗೆ ಸಂಚು ಮಾಡ್ತಿದೆ ಎಂಬ ಆರೋಪದ ಬಗ್ಗೆ ಪ್ರತಿಕ್ರಿಯಿಸಿ, ಗೃಹ ಸಚಿವನಾಗಿ ಏನು ಮಾಡಬೇಕು ಅದನ್ನು ನಾನು ಹೇಳುತ್ತಿದ್ದೇನೆ. ಹಾಗಾಗಿ ಕೊಲೆ ಸಂಚಿನ ಬಗ್ಗೆ ವಿವರ ನೀಡುವಂತೆ ಕುಮಾರಸ್ವಾಮಿಗೆ ಮನವಿ ಮಾಡಿದ್ದಾರೆ.

ಬೆಂಗಳೂರು: ಜೀವಬೆದರಿಕೆ ಇದೆ ಎನ್ನುತ್ತಿರುವ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆಯನ್ನು ರಾಜಕೀಯ ಕಾರಣದಿಂದ ನೋಡದೆ ಗಂಭೀರವಾಗಿ ಪರಿಗಣಿಸಿದ್ದು, ಹೆಚ್ಚಿನ ರಕ್ಷಣೆ ನೀಡಲು ಅಗತ್ಯ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ.

ಕುಮಾರಸ್ವಾಮಿ ಅವರು ಜೀವಬೆದರಿಕೆ ಇದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ. ಮಾಜಿ ಸಿಎಂಗೆ ಏನು ಭದ್ರತೆ ಕೊಡಬೇಕೋ ಅಷ್ಟು ಭದ್ರತೆ ಕೊಟ್ಟಿದ್ದೇವೆ. ಜೀವಬೆದರಿಕೆ ಬಗ್ಗೆ ವಿವರ ಕೊಟ್ಟರೆ ತನಿಖೆ ನಡೆಸಲಾಗುವುದು. ಅವರ ರಕ್ಷಣೆ ನಮ್ಮ ಆದ್ಯತೆ ಎಂದಿದ್ದಾರೆ.

ಬಿಜೆಪಿ ಕೊಲೆಗೆ ಸಂಚು ಮಾಡ್ತಿದೆ ಎಂಬ ಆರೋಪದ ಬಗ್ಗೆ ಪ್ರತಿಕ್ರಿಯಿಸಿ, ಗೃಹ ಸಚಿವನಾಗಿ ಏನು ಮಾಡಬೇಕು ಅದನ್ನು ನಾನು ಹೇಳುತ್ತಿದ್ದೇನೆ. ಹಾಗಾಗಿ ಕೊಲೆ ಸಂಚಿನ ಬಗ್ಗೆ ವಿವರ ನೀಡುವಂತೆ ಕುಮಾರಸ್ವಾಮಿಗೆ ಮನವಿ ಮಾಡಿದ್ದಾರೆ.

Intro:


ಬೆಂಗಳೂರು: ಜೀವ ಬೆದರಿಕೆ ಇದೆ ಎನ್ನುವ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಹೇಳಿಕೆಯನ್ನು ರಾಜಕೀಯ ಕಾರಣದಿಂದ ನೋಡದೇ ಗಂಭೀರವಾಗಿ ಪರಿಗಣಿಸಿದ್ದು ಹೆಚ್ಚಿನ ರಕ್ಷಣೆ ನೀಡಲು ಅಗತ್ಯ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಗೃಹ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ.

ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಮಾಜಿ‌ ಸಿಎಂ ಕುಮಾರಸ್ವಾಮಿ ಅವರು ಜೀವ ಬೆದರಿಕೆ ಇರುವ ಆತಂಕ ವ್ಯಕ್ತಪಡಿಸಿದ್ದಾರೆ, ಮಾಜಿ ಸಿಎಂ ಗೆ ಏನು ಭದ್ರತೆ ಕೊಡಬೇಕು ಕೊಟ್ಟಿದ್ದೇವೆ ಜೀವ ಬೆದರಿಕೆ ಬಗ್ಗೆ ವಿವರ ಕೊಟ್ಟರೆ ತನಿಖೆ ಮಾಡಿಸಲಾಗುವುದು ಅವರ ರಕ್ಷಣೆ ನಮ್ಮ ಆದ್ಯತೆ, ಹೆಚ್ಚಿನ ರಕ್ಷಣೆ ಸರ್ಕಾರ ಒದಗಿಸಿಕೊಡುತ್ತದೆ ಎಂದರು.

ದಯವಿಟ್ಟು ಈ ಬಗ್ಗೆ ಕುಮಾರಸ್ವಾಮಿ ವಿವರ ಕೊಡಬೇಕು
ಬಿಜೆಪಿ ಕೊಲೆಗೆ ಸಂಚು ಮಾಡ್ತಿದೆ ಎಂಬ ಆರೋಪದ ಬಗ್ಗೆ ಗೃಹ ಸಚಿವನಾಗಿ ಏನು ಮಾಡಬೇಕು ಅದನ್ನು ನಾನು ಹೇಳುತ್ತಿದ್ದೇನೆ, ದಯವಿಟ್ಟು ಕೊಲೆಯ ಬಗ್ಗೆ ವಿವರ ನೀಡುವಂತೆ ಕುಮಾರಸ್ವಾಮಿ ಗೆ ಮನವಿ ಮಾಡಿದರು.

Body:.Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.