ETV Bharat / city

ಮನೆಗಳ್ಳತನ ಮಾಡುತ್ತಿದ್ದ ಆರೋಪಿಯ ಬಂಧನ : 4 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶಕ್ಕೆ

author img

By

Published : Apr 5, 2021, 2:48 PM IST

ಕೃಷ್ಣಗಿರಿ ಜಿಲ್ಲೆಯ ಮೋಹನ್ ರಾಜ್ ಬಂಧಿತ ಆರೋಪಿ. ಈತ ಜ್ಞಾನ ಭಾರತಿ ಠಾಣೆ ವ್ಯಾಪ್ತಿಯಲ್ಲಿ ಮೂರು ಮನೆಗಳ್ಳತನ ಪ್ರಕರಣದಲ್ಲಿ ಭಾಗಿಯಾಗಿದ್ದ..

House Theft Arrested in banglore
ಮನೆಗಳ್ಳತನ ಮಾಡುತ್ತಿದ್ದ ಆರೋಪಿಯ ಬಂಧನ

ಬೆಂಗಳೂರು : ನಗರದ ಜ್ಞಾನ ಭಾರತಿ ಪೊಲೀಸರು ಕಾರ್ಯಾಚರಣೆ ನಡೆಸಿ ಮನೆಗಳ್ಳತನ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಿದ್ದಾರೆ.

House Theft Arrested in banglore
ಬಂಧಿತನಿಂದ ವಶಕ್ಕೆ ಪಡೆದ ಚಿನ್ನಾಭರಣ

ಕೃಷ್ಣಗಿರಿ ಜಿಲ್ಲೆಯ ಮೋಹನ್ ರಾಜ್ ಬಂಧಿತ ಆರೋಪಿ. ಈತ ಜ್ಞಾನ ಭಾರತಿ ಠಾಣೆ ವ್ಯಾಪ್ತಿಯಲ್ಲಿ ಮೂರು ಮನೆಗಳ್ಳತನ ಪ್ರಕರಣದಲ್ಲಿ ಭಾಗಿಯಾಗಿದ್ದ. ಇದೀಗ ಬಂಧಿತನಿಂದ 4 ಲಕ್ಷ ರೂ. ಮೌಲ್ಯದ 100 ಗ್ರಾಂ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ.

ಓದಿ: ಕಡಬ: ನೇಣು ಬಿಗಿದುಕೊಂಡು ಯುವತಿ ಆತ್ಮಹತ್ಯೆ

ಬೆಂಗಳೂರು : ನಗರದ ಜ್ಞಾನ ಭಾರತಿ ಪೊಲೀಸರು ಕಾರ್ಯಾಚರಣೆ ನಡೆಸಿ ಮನೆಗಳ್ಳತನ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಿದ್ದಾರೆ.

House Theft Arrested in banglore
ಬಂಧಿತನಿಂದ ವಶಕ್ಕೆ ಪಡೆದ ಚಿನ್ನಾಭರಣ

ಕೃಷ್ಣಗಿರಿ ಜಿಲ್ಲೆಯ ಮೋಹನ್ ರಾಜ್ ಬಂಧಿತ ಆರೋಪಿ. ಈತ ಜ್ಞಾನ ಭಾರತಿ ಠಾಣೆ ವ್ಯಾಪ್ತಿಯಲ್ಲಿ ಮೂರು ಮನೆಗಳ್ಳತನ ಪ್ರಕರಣದಲ್ಲಿ ಭಾಗಿಯಾಗಿದ್ದ. ಇದೀಗ ಬಂಧಿತನಿಂದ 4 ಲಕ್ಷ ರೂ. ಮೌಲ್ಯದ 100 ಗ್ರಾಂ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ.

ಓದಿ: ಕಡಬ: ನೇಣು ಬಿಗಿದುಕೊಂಡು ಯುವತಿ ಆತ್ಮಹತ್ಯೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.