ETV Bharat / city

ಗೋಮಾಂಸ ಸಾಗಾಟ: ವಾಹನ ತಡೆದು ಪೊಲೀಸರಿಗೊಪ್ಪಿದ ಹಿಂದೂ ಜಾಗರಣ ವೇದಿಕೆ - Beef shipment

ದೊಡ್ಡಬಳ್ಳಾಪುರದ ಕಡೆಯಿಂದ ಯಲಹಂಕದ ಕಡೆಗೆ ಇಂದು ಬೆಳಗ್ಗೆ 7.30 ಕ್ಕೆ ಗೋಮಾಂಸ ತುಂಬಿಕೊಂಡು ಬರುತ್ತಿದ್ದ ವಾಹನವನ್ನು ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರು ತಡೆದು ರಾಜನಕುಂಟೆ ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ.

ಆಕ್ರಮ ಗೋಮಾಂಸ ಸಾಗಟ:
author img

By

Published : Aug 23, 2019, 10:59 AM IST

ಬೆಂಗಳೂರು: ಬೆಂಗಳೂರಿನ ಯಲಹಂಕದ ರಾಜಾನುಕುಂಟೆ ಬಳಿ ಗೋಮಾಂಸ ಸಾಗಿಸುತ್ತಿದ್ದ ವಾಹನವನ್ನು ಹಿಡಿದ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ಪೊಲೀಸರಿಗೆ ಒಪ್ಪಿಸಿದ್ದಾರೆ.

ಆಕ್ರಮ ಗೋಮಾಂಸ ಸಾಗಟ

ದೊಡ್ಡಬಳ್ಳಾಪುರದ ಕಡೆಯಿಂದ ಯಲಹಂಕದ ಕಡೆಗೆ ಇಂದು ಬೆಳಗ್ಗೆ 7.30ಕ್ಕೆ ಗೋಮಾಂಸ ತುಂಬಿಕೊಂಡು ಬರುತ್ತಿದ್ದ ವಾಹನವನ್ನು ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರು ತಡೆ ಹಿಡಿದರು. ಬಳಿಕ ರಾಜನಕುಂಟೆ ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ. ಈ ವೇಳೆ ಚಾಲಕ ಹಾಗೂ ಗೋಮಾಂಸವನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಬೆಂಗಳೂರು: ಬೆಂಗಳೂರಿನ ಯಲಹಂಕದ ರಾಜಾನುಕುಂಟೆ ಬಳಿ ಗೋಮಾಂಸ ಸಾಗಿಸುತ್ತಿದ್ದ ವಾಹನವನ್ನು ಹಿಡಿದ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ಪೊಲೀಸರಿಗೆ ಒಪ್ಪಿಸಿದ್ದಾರೆ.

ಆಕ್ರಮ ಗೋಮಾಂಸ ಸಾಗಟ

ದೊಡ್ಡಬಳ್ಳಾಪುರದ ಕಡೆಯಿಂದ ಯಲಹಂಕದ ಕಡೆಗೆ ಇಂದು ಬೆಳಗ್ಗೆ 7.30ಕ್ಕೆ ಗೋಮಾಂಸ ತುಂಬಿಕೊಂಡು ಬರುತ್ತಿದ್ದ ವಾಹನವನ್ನು ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರು ತಡೆ ಹಿಡಿದರು. ಬಳಿಕ ರಾಜನಕುಂಟೆ ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ. ಈ ವೇಳೆ ಚಾಲಕ ಹಾಗೂ ಗೋಮಾಂಸವನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

Intro:KN_BNG_01_23_ gomansa_Ambarish_7203301
Slug: ಹಿಂದೂ ಜಾಗರಣ ವೇದಿಕೆಯಿಂದ ಗೋ ಮಾಂಸ ಗಾಡಿ ಹಿಡಿದು ಪೊಲೀಸರ ವಶಕ್ಕೆ

ಬೆಂಗಳೂರು: ಬೆಂಗಳೂರಿನ ಯಲಹಂಕದ ರಾಜಾನುಕುಂಟೆ ಬಳಿ ಗೋಮಾಂಸ ಸಾಗಿಸುತ್ತಿದ್ದ ಗಾಡಿಯನ್ನು ಹಿಡಿದ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ಪೊಲೀಸರಿಗೆ ಒಪ್ಪಿಸಿದ್ದಾರೆ..

ದೊಡ್ಡಬಳ್ಳಾಪುರದ ಕಡೆಯಿಂದ ಯಲಹಂಕದ ಕಡೆಗೆ ಇಂದು ಬೆಳಗ್ಗೆ ೭.೩೦ಕ್ಕೆ ಬರುತ್ತಿದ್ದ ಗೋಮಾಂಸ ತುಬಿದ್ದ ವಾಹನವನ್ನು ಹಿಂದು ಜಾಗರಣ ವೇದಿಕೆಯ ಕಾರ್ಯಕರ್ತರು ತಡೆ ಹಿಡಿದು ರಾಜನ ಕುಂಟೆ ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ.. Body:NoConclusion:No
ETV Bharat Logo

Copyright © 2025 Ushodaya Enterprises Pvt. Ltd., All Rights Reserved.