ETV Bharat / city

ಸಿದ್ದರಾಮಯ್ಯ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ ಜೆಡಿಎಸ್ ಶಾಸಕ ಶ್ರೀನಿವಾಸ್ ಮೂರ್ತಿ - today benglore latest news

ಸಿದ್ದರಾಮಯ್ಯ ಅವರು ಸಿಎಂ ಆಗಿದ್ದಾಗ ಅವರ ಬಳಿ ಕ್ಷೇತ್ರಕ್ಕೆ ಅನುದಾನ ಬಿಡುಗಡೆ ಮಾಡುವಂತೆ ಮನವಿ ಮಾಡಲು ಹೋದಾಗ ನಮ್ಮ ಪತ್ರಗಳನ್ನು ಗಾಳಿಗೆ ತೂರುತ್ತಿದ್ದರು. ಯಾವುದೇ ಅಭಿವೃದ್ಧಿಗೆ ಸಹಕರಿಸುತ್ತಿರಲಿಲ್ಲ. ಬೇಕಾಬಿಟ್ಟಿಯಾಗಿ ವರ್ತಿಸುತ್ತಿದ್ದರು ಎಂದು ನೆಲಮಂಗಲ ಶಾಸಕ ಡಾ.ಶ್ರೀನಿವಾಸ್‌ಮೂರ್ತಿ, ಸಿದ್ದರಾಮಯ್ಯ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.

ಸಿದ್ದರಾಮಯ್ಯ, ಶ್ರೀನಿವಾಸ್ ಮೂರ್ತಿ
author img

By

Published : Aug 2, 2019, 8:49 PM IST

ನೆಲಮಂಗಲ : ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ ಮುರಿದು ಬಿದ್ದ ಮೇಲೆ ಕಾಂಗ್ರೆಸ್ ಒಂದು, ಜೆಡಿಎಸ್ ಮತ್ತೊಂದು ತೀರದಲ್ಲಿದೆ ಎಂದು ನೆಲಮಂಗಲ ಶಾಸಕ ಡಾ.ಶ್ರೀನಿವಾಸ್ ಮೂರ್ತಿಯವರು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.

ಸಿದ್ದರಾಮಯ್ಯ ವಿರುದ್ಧ ಜೆಡಿಎಸ್ ಶಾಸಕ ಶ್ರೀನಿವಾಸ್ ಮೂರ್ತಿ ಅಸಮಾಧಾನ

ಬೆಂಗಳೂರು ಹೊರವಲಯದ ನೆಲಮಂಗಲ ತಾಲೂಕಿನ ಕುಲವನಹಳ್ಳಿಯಲ್ಲಿ ರಸ್ತೆ ಕಾಮಗಾರಿ ಉದ್ಘಾಟನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ನೆಲಮಂಗಲ ಶಾಸಕ ಡಾ. ಶ್ರೀನಿವಾಸಮೂರ್ತಿ, ವೇದಿಕೆ ಮೇಲೆ ಬಹಿರಂಗವಾಗಿ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಅಸಮಾಧಾನ ವ್ಯಕಪಡಿಸಿದರು. ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ಅವರ ಬಳಿ ಕ್ಷೇತ್ರಕ್ಕೆ ಅನುದಾನ ಬಿಡುಗಡೆ ಮಾಡುವಂತೆ ಮನವಿ ಮಾಡಲು ಹೋದಾಗ, ನಮ್ಮ ಪತ್ರಗಳನ್ನು ಗಾಳಿಗೆ ತೂರುತ್ತಿದ್ದರು. ಯಾವುದೇ ಅಭಿವೃದ್ಧಿಗೆ ಸಹಕರಿಸುತ್ತಿರಲಿಲ್ಲ. ಬೇಕಾಬಿಟ್ಟಿಯಾಗಿ ವರ್ತಿಸುತ್ತಿದ್ದರು ಎಂದು ಸಾರ್ವಜನಿಕ ವೇದಿಕೆಯಲ್ಲೇ ಅಸಮಧಾನ ವ್ಯಕ್ತಪಡಿಸಿದರು.

ಯಡಿಯೂರಪ್ಪ ಸಂಪುಟ ವಿಸ್ತರಣೆ ಬಗ್ಗೆ ಮಾತನಾಡಿದ ಶ್ರೀನಿವಾಸಮೂರ್ತಿ, ಸಾರ್ವಜನಿಕರೇ ಈ ಬಿಜೆಪಿ ಸರ್ಕಾರದ ನಡೆ ನೋಡುತ್ತಿದ್ದಾರೆ. ಬಿಜೆಪಿ ಸಚಿವ ಸಂಪುಟ ವಿಸ್ತರಣೆಯಲ್ಲೇ ತೊಡಗಿದೆ. ಮುಂದಿನ ಬಿಜೆಪಿ ನಡೆ ಮತ್ತಷ್ಟು ಜಟಿಲವಾಗಲಿದೆ ಎಂದು ಭವಿಷ್ಯ ನುಡಿದರು.

ನೆಲಮಂಗಲ : ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ ಮುರಿದು ಬಿದ್ದ ಮೇಲೆ ಕಾಂಗ್ರೆಸ್ ಒಂದು, ಜೆಡಿಎಸ್ ಮತ್ತೊಂದು ತೀರದಲ್ಲಿದೆ ಎಂದು ನೆಲಮಂಗಲ ಶಾಸಕ ಡಾ.ಶ್ರೀನಿವಾಸ್ ಮೂರ್ತಿಯವರು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.

ಸಿದ್ದರಾಮಯ್ಯ ವಿರುದ್ಧ ಜೆಡಿಎಸ್ ಶಾಸಕ ಶ್ರೀನಿವಾಸ್ ಮೂರ್ತಿ ಅಸಮಾಧಾನ

ಬೆಂಗಳೂರು ಹೊರವಲಯದ ನೆಲಮಂಗಲ ತಾಲೂಕಿನ ಕುಲವನಹಳ್ಳಿಯಲ್ಲಿ ರಸ್ತೆ ಕಾಮಗಾರಿ ಉದ್ಘಾಟನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ನೆಲಮಂಗಲ ಶಾಸಕ ಡಾ. ಶ್ರೀನಿವಾಸಮೂರ್ತಿ, ವೇದಿಕೆ ಮೇಲೆ ಬಹಿರಂಗವಾಗಿ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಅಸಮಾಧಾನ ವ್ಯಕಪಡಿಸಿದರು. ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ಅವರ ಬಳಿ ಕ್ಷೇತ್ರಕ್ಕೆ ಅನುದಾನ ಬಿಡುಗಡೆ ಮಾಡುವಂತೆ ಮನವಿ ಮಾಡಲು ಹೋದಾಗ, ನಮ್ಮ ಪತ್ರಗಳನ್ನು ಗಾಳಿಗೆ ತೂರುತ್ತಿದ್ದರು. ಯಾವುದೇ ಅಭಿವೃದ್ಧಿಗೆ ಸಹಕರಿಸುತ್ತಿರಲಿಲ್ಲ. ಬೇಕಾಬಿಟ್ಟಿಯಾಗಿ ವರ್ತಿಸುತ್ತಿದ್ದರು ಎಂದು ಸಾರ್ವಜನಿಕ ವೇದಿಕೆಯಲ್ಲೇ ಅಸಮಧಾನ ವ್ಯಕ್ತಪಡಿಸಿದರು.

ಯಡಿಯೂರಪ್ಪ ಸಂಪುಟ ವಿಸ್ತರಣೆ ಬಗ್ಗೆ ಮಾತನಾಡಿದ ಶ್ರೀನಿವಾಸಮೂರ್ತಿ, ಸಾರ್ವಜನಿಕರೇ ಈ ಬಿಜೆಪಿ ಸರ್ಕಾರದ ನಡೆ ನೋಡುತ್ತಿದ್ದಾರೆ. ಬಿಜೆಪಿ ಸಚಿವ ಸಂಪುಟ ವಿಸ್ತರಣೆಯಲ್ಲೇ ತೊಡಗಿದೆ. ಮುಂದಿನ ಬಿಜೆಪಿ ನಡೆ ಮತ್ತಷ್ಟು ಜಟಿಲವಾಗಲಿದೆ ಎಂದು ಭವಿಷ್ಯ ನುಡಿದರು.

Intro:ಪ್ರತಿಪಕ್ಷ ನಾಯಕ ಸಿಎಂ ಸಿದ್ದರಾಮಯ್ಯ ವಿರುದ್ಧ ಜೆಡಿಎಸ್ ಶಾಸಕ ಆಕ್ರೋಶ.

ವೇದಿಕೆ ಮೇಲೆ ಅಸಮಾಧಾನ ವ್ಯಕ್ತಪಡಿಸಿದ ನೆಲಮಂಗಲ ಶಾಸಕ.

Body:ನೆಲಮಂಗಲ : ಜೆಡಿಎಸ್ ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ ಮುರಿದು ಬಿದ್ದ ಮೇಲೆ. ಕಾಂಗ್ರೆಸ್ ಒಂದು ಜೆಡಿಎಸ್ ಮತ್ತೊಂದು ತೀರದಲ್ಲಿದೆ. ನೆಲಮಂಗಲ ಶಾಸಕ ಡಾ.ಶ್ರೀನಿವಾಸ್ ಮೂರ್ತಿ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.


ಬೆಂಗಳೂರು ಹೊರವಲಯದ ನೆಲಮಂಗಲ ತಾಲೂಕಿನ ಕುಲವನಹಳ್ಳಿಯಲ್ಲಿ ರಸ್ತೆ ಕಾಮಗಾರಿ ಉದ್ಘಾಟನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ನೆಲಮಂಗಲ ಶಾಸಕ ಡಾ. ಶ್ರೀನಿವಾಸಮೂರ್ತಿ ವೇದಿಕೆ ಮೇಲೆ ಬಹಿರಂಗವಾಗಿ ಪ್ರತಿ ಪಕ್ಷದ ನಾಯಕ ಸಿದ್ದರಾಮಯ್ಯ ವಿರುದ್ಧ ಅಸಮಾಧಾನ ವ್ಯಕಪಡಿಸಿದರು. ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ಸಿದ್ದರಾಮಯ್ಯ ಬಳಿ ಕ್ಷೇತ್ರಕ್ಕೆ ಅನುದಾನ ಬಿಡುಗಡೆ ಮಾಡುವಂತೆ ಮನವಿ ಮಾಡಲು ಹೋದಾಗ ನಮ್ಮ ಪತ್ರಗಳನ್ನು ಗಾಳಿಗೆ ತೂರುತ್ತಿದ್ದರು, ಯಾವುದೇ ಅಭಿವೃದ್ಧಿ ಗೆ ಸಹಕರಿಸುತ್ತಿರಲಿಲ್ಲ ಬೇಕಾಬಿಟ್ಟಿಯಾಗಿ ವರ್ತಿಸುತಿದ್ದರು ಎಂದು ನೆಲಮಂಗಲ ಶಾಸಕ ಶ್ರೀನಿವಾಸಮೂರ್ತಿ, ಸಾರ್ವಜನಿಕ ವೇದಿಕೆಯಲ್ಲೇ ಪ್ರತಿ ಪಕ್ಷದ ನಾಯಕ ಸಿದ್ದರಾಮಯ್ಯ ವಿರುದ್ಧ ಅಸಮಧಾನ ವ್ಯಕ್ತಪಡಿಸಿದ್ದಲ್ಲದೇ, ಪರೋಕ್ಷವಾಗಿ ಸಿದ್ದರಾಮಯ್ಯ ಜೆಡಿಎಸ್ ಪಕ್ಷವನ್ನ ಕಡೆಗಣಿಸಿದ್ದರು ಎಂದರು.

ಇನ್ನೂ ಪೊಲಿಟಿಕಲ್ ಹೈಡ್ರಾಮ ಮುಗಿದರು ಜೆಡಿಎಸ್ ಮತ್ತು ಕಾಂಗ್ರೆಸ್ ಮಧ್ಯೆ ಇನ್ನೂ ಅರಿಲ್ವ ಒಳಗಿನ ಬೇಗುದಿ, ಕಾಂಗ್ರೆಸ್ ಮತ್ತು ಜೆಡಿಎಸ್ ಮಧ್ಯೆ ಮುಸುಕಿನ ಗುದ್ದಾಟ ನಡೆತ್ತಾಯಿದ್ಯ ಎನ್ನುವುದಕ್ಕೆ ಈ ಘಟನೆ ಇನ್ನಷ್ಟು ಪುಷ್ಟಿ ನೀಡಿದೆ. ನಂತರ ಯಡಿಯೂರಪ್ಪ ಸಂಪುಟ ವಿಸ್ತರಣೆ ಬಗ್ಗೆ ಮಾತನಾಡಿದ ಜೆಡಿಎಸ್ ಶಾಸಕ ಶ್ರೀನಿವಾಸಮೂರ್ತಿ
ಸಾರ್ವಜನಿಕರೇ ಈ ಬಿಜೆಪಿ ಸರ್ಕಾರದ ನಡೆ ನೋಡುತ್ತಿದ್ದಾರೆ, ಬಿಜೆಪಿ ಸಚಿವ ಸಂಪುಟ ವಿಸ್ತರಣೆ ಯಲ್ಲೇ ತೊಡಕಿದೆ, ಮುಂದಿನ ಬಿಜೆಪಿ ನಡೆ ಮತ್ತುಷ್ಟ ಜಟಿಲವಾಗಲಿದೆ ಎಂದು ಭವಿಷ್ಯ
ನುಡಿದಿದ್ದಾರೆ.

01a-ಬೈಟ್: ಶ್ರೀನಿವಾಸಮೂರ್ತಿ, ನೆಲಮಂಗಲ ಶಾಸಕ


Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.