ಬೆಂಗಳೂರು: "ಸಾಲ ಮಾಡಿದರೂ ತುಪ್ಪ ತಿನ್ನಿಸಲಾಗದ ಬಜೆಟ್" ಎಂದು ರಾಜ್ಯ ಹಣಕಾಸು ಬಜೆಟ್ಟನ್ನು ಕಾಂಗ್ರೆಸ್ ಪಕ್ಷ ಒಂದು ವಾಕ್ಯದಲ್ಲಿ ವಿಶ್ಲೇಷಿಸಿದೆ.
ಬೋಗಸ್ ಬಜೆಟ್ ಎಂದು ಬಣ್ಣಿಸಿ ಟ್ವೀಟ್ ಮಾಡಿರುವ ಕಾಂಗ್ರೆಸ್ ಪಕ್ಷ, ರಾಜ್ಯ ಬಿಜೆಪಿ ಸರ್ಕಾರದ ದುರಾಡಳಿತದಿಂದ ತತ್ತರಿಸಿದ ಜನತೆಗೆ ಯಾವುದೇ ಭರವಸೆ ಮೂಡಿಸದ ಬೋಗಸ್ ಬಜೆಟ್ ಇದು. ಈ ಬಜೆಟ್ ಬಿಜೆಪಿಯ ಅಸಮರ್ಥತೆ ಹಾಗೂ ಅಜ್ಞಾನಕ್ಕೆ ಪ್ರತೀಕವಾದ "ಕೊರತೆ ಬಜೆಟ್" ಎಂದು ಹೇಳಿದೆ.
-
"ಸಾಲ ಮಾಡಿದರೂ ತುಪ್ಪ ತಿನ್ನಿಸಲಾಗದ ಬಜೆಟ್"#BogousBudget
— Karnataka Congress (@INCKarnataka) March 8, 2021 " class="align-text-top noRightClick twitterSection" data="
">"ಸಾಲ ಮಾಡಿದರೂ ತುಪ್ಪ ತಿನ್ನಿಸಲಾಗದ ಬಜೆಟ್"#BogousBudget
— Karnataka Congress (@INCKarnataka) March 8, 2021"ಸಾಲ ಮಾಡಿದರೂ ತುಪ್ಪ ತಿನ್ನಿಸಲಾಗದ ಬಜೆಟ್"#BogousBudget
— Karnataka Congress (@INCKarnataka) March 8, 2021