ETV Bharat / city

ಕಾಂಗ್ರೆಸ್​ನವರು ನಂಬಿಕೆ ದ್ರೋಹಿಗಳೆಂದು ಕುಮಾರಸ್ವಾಮಿಗೆ ಅರಿವಾಗಿದೆ: ಆರ್​​​.ಅಶೋಕ್​​​ - R Ashok talking about Kumaraswamy

ಹಿಂದೆ ಕೇಂದ್ರದಲ್ಲಿ ದೇವೇಗೌಡರ ಸರ್ಕಾರವನ್ನು ರಾತ್ರೋರಾತ್ರಿ ಬೀಳಿಸಿದವರೇ ಈಗ ರಾಜ್ಯದಲ್ಲಿ ಮೈತ್ರಿ ಸರ್ಕಾರ ಬೀಳಿಸಿದ್ದು, ಕಾಂಗ್ರೆಸ್​ನವರು ನಂಬಿಕೆ ದ್ರೋಹಿಗಳು ಎಂದು ಕುಮಾರಸ್ವಾಮಿ ಅವರಿಗೆ ಅರ್ಥವಾಗಿದೆ. ಹಾಗಾಗಿಯೇ ಬಿಜೆಪಿ ಬೆಂಬಲಿಸುವ ಹೇಳಿಕೆ ನೀಡಿದ್ದು ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದ್ದಾರೆ.

ಆರ್.ಅಶೋಕ್ ಸುದ್ದಿಗೋಷ್ಟಿ
author img

By

Published : Oct 28, 2019, 10:57 PM IST

ಬೆಂಗಳೂರು: ಹಿಂದೆ ಕೇಂದ್ರದಲ್ಲಿ ದೇವೇಗೌಡರ ಸರ್ಕಾರವನ್ನು ರಾತ್ರೋರಾತ್ರಿ ಬೀಳಿಸಿದವರೇ ಈಗ ರಾಜ್ಯದಲ್ಲಿ ಮೈತ್ರಿ ಸರ್ಕಾರ ಬೀಳಿಸಿದ್ದು, ಕಾಂಗ್ರೆಸ್​ನವರು ನಂಬಿಕೆ ದ್ರೋಹಿಗಳು ಎಂದು ಕುಮಾರಸ್ವಾಮಿ ಅವರಿಗೆ ಅರ್ಥವಾಗಿದೆ. ಹಾಗಾಗಿಯೇ ಬಿಜೆಪಿ ಬೆಂಬಲಿಸುವ ಹೇಳಿಕೆ ನೀಡಿದ್ದು ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದ್ದಾರೆ.

ಆರ್.ಅಶೋಕ್, ಸಚಿವ

ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕುಮಾರಸ್ವಾಮಿ ಅವರಿಗೆ ಈಗ ಸತ್ಯದ ಅರಿವಾಗಿದೆ. ಅದಕ್ಕಾಗಿ ಇಂತಹ ಹೇಳಿಕೆ ನೀಡುತ್ತಿದ್ದಾರೆ. ರಾಜ್ಯದಲ್ಲಿ ಯಡಿಯೂರಪ್ಪ ನೇತೃತ್ವದ ಒಳ್ಳೆಯ ಸರ್ಕಾರ ಇದೆ. ಮುಂದೆ ಮಧ್ಯಂತರ ಚುನಾವಣೆ ಬಾರದಿರಲಿ ಎನ್ನುವ ಕಾರಣಕ್ಕೆ ಇಂತಹ ಹೇಳಿಕೆ ನೀಡಿರಬಹುದು. ಅವರ ಹೇಳಿಕೆಯನ್ನು ಸ್ವಾಗತ ಮಾಡುತ್ತೇನೆ ಎಂದರು.

ನಾನು ವಿಷಕಂಠನಾಗಿದ್ದೇನೆ, ವಿಷವನ್ನು ನುಂಗುತ್ತಿದ್ದೇನೆ ಎಂದು ಮುಖ್ಯಮಂತ್ರಿಯಾಗಿದ್ದ ವೇಳೆ ಕುಮಾರಸ್ವಾಮಿ ಹೇಳಿಕೆ ನೀಡಿದ್ದರು. ಮಂಡ್ಯದಲ್ಲಿ, ತುಮಕೂರಿನಲ್ಲಿ ಸೋಲಿಸಿದ್ದು ಯಾರು ಎಂದು ಎಲ್ಲವೂ ಅವರಿಗೆ ಅರಿವಾಗಿದೆ. ಕಾಂಗ್ರೆಸ್ ಈ ದೇಶಕ್ಕೆ ಪಾಪದ ಕೂಸು. ನಾವು ಮೊದಲಿಂದಲೂ ಕಾಂಗ್ರೆಸ್ ನಂಬಬೇಡಿ ಎಂದಿದ್ದೆವು. ಆದರೂ ಅವರು ನಂಬಿದರು. ಈಗ ಅವರಿಗೆ ಅರಿವಾಗಿದೆ. ಅದಕ್ಕಾಗಿಯೇ ಇಂತಹ ಹೇಳಿಕೆ ನೀಡಿದ್ದಾರೆ ಎಂದರು.

ಜೆಡಿಎಸ್​ನವರು ಯಡಿಯೂರಪ್ಪ ಸರ್ಕಾರವನ್ನು ಬೆಂಬಲಿಸುವ ಮಾತನಾಡಿದ್ದಾರೆ. ಆದರೆ ಸದ್ಯಕ್ಕೆ ನಾವು ಯಾರೊಂದಿಗೂ ಮೈತ್ರಿ ಮಾಡಿಕೊಳ್ಳುವ ಅಗತ್ಯವಿಲ್ಲ. ಉಪ ಚುನಾವಣೆಯಲ್ಲಿ ಬಿಜೆಪಿ ಜಯ ಗಳಿಸುತ್ತದೆ. ಕಾಂಗ್ರೆಸ್​ನಲ್ಲೂ ಆಂತರಿಕ ಭಿನ್ನಮತ ಹೆಚ್ಚಾಗಿದೆ. ಡಿ.ಕೆ.ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಕಿತ್ತಾಡಿಕೊಳ್ಳುತ್ತಿದ್ದಾರೆ ಎಂದರು.

ಬೆಂಗಳೂರು: ಹಿಂದೆ ಕೇಂದ್ರದಲ್ಲಿ ದೇವೇಗೌಡರ ಸರ್ಕಾರವನ್ನು ರಾತ್ರೋರಾತ್ರಿ ಬೀಳಿಸಿದವರೇ ಈಗ ರಾಜ್ಯದಲ್ಲಿ ಮೈತ್ರಿ ಸರ್ಕಾರ ಬೀಳಿಸಿದ್ದು, ಕಾಂಗ್ರೆಸ್​ನವರು ನಂಬಿಕೆ ದ್ರೋಹಿಗಳು ಎಂದು ಕುಮಾರಸ್ವಾಮಿ ಅವರಿಗೆ ಅರ್ಥವಾಗಿದೆ. ಹಾಗಾಗಿಯೇ ಬಿಜೆಪಿ ಬೆಂಬಲಿಸುವ ಹೇಳಿಕೆ ನೀಡಿದ್ದು ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದ್ದಾರೆ.

ಆರ್.ಅಶೋಕ್, ಸಚಿವ

ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕುಮಾರಸ್ವಾಮಿ ಅವರಿಗೆ ಈಗ ಸತ್ಯದ ಅರಿವಾಗಿದೆ. ಅದಕ್ಕಾಗಿ ಇಂತಹ ಹೇಳಿಕೆ ನೀಡುತ್ತಿದ್ದಾರೆ. ರಾಜ್ಯದಲ್ಲಿ ಯಡಿಯೂರಪ್ಪ ನೇತೃತ್ವದ ಒಳ್ಳೆಯ ಸರ್ಕಾರ ಇದೆ. ಮುಂದೆ ಮಧ್ಯಂತರ ಚುನಾವಣೆ ಬಾರದಿರಲಿ ಎನ್ನುವ ಕಾರಣಕ್ಕೆ ಇಂತಹ ಹೇಳಿಕೆ ನೀಡಿರಬಹುದು. ಅವರ ಹೇಳಿಕೆಯನ್ನು ಸ್ವಾಗತ ಮಾಡುತ್ತೇನೆ ಎಂದರು.

ನಾನು ವಿಷಕಂಠನಾಗಿದ್ದೇನೆ, ವಿಷವನ್ನು ನುಂಗುತ್ತಿದ್ದೇನೆ ಎಂದು ಮುಖ್ಯಮಂತ್ರಿಯಾಗಿದ್ದ ವೇಳೆ ಕುಮಾರಸ್ವಾಮಿ ಹೇಳಿಕೆ ನೀಡಿದ್ದರು. ಮಂಡ್ಯದಲ್ಲಿ, ತುಮಕೂರಿನಲ್ಲಿ ಸೋಲಿಸಿದ್ದು ಯಾರು ಎಂದು ಎಲ್ಲವೂ ಅವರಿಗೆ ಅರಿವಾಗಿದೆ. ಕಾಂಗ್ರೆಸ್ ಈ ದೇಶಕ್ಕೆ ಪಾಪದ ಕೂಸು. ನಾವು ಮೊದಲಿಂದಲೂ ಕಾಂಗ್ರೆಸ್ ನಂಬಬೇಡಿ ಎಂದಿದ್ದೆವು. ಆದರೂ ಅವರು ನಂಬಿದರು. ಈಗ ಅವರಿಗೆ ಅರಿವಾಗಿದೆ. ಅದಕ್ಕಾಗಿಯೇ ಇಂತಹ ಹೇಳಿಕೆ ನೀಡಿದ್ದಾರೆ ಎಂದರು.

ಜೆಡಿಎಸ್​ನವರು ಯಡಿಯೂರಪ್ಪ ಸರ್ಕಾರವನ್ನು ಬೆಂಬಲಿಸುವ ಮಾತನಾಡಿದ್ದಾರೆ. ಆದರೆ ಸದ್ಯಕ್ಕೆ ನಾವು ಯಾರೊಂದಿಗೂ ಮೈತ್ರಿ ಮಾಡಿಕೊಳ್ಳುವ ಅಗತ್ಯವಿಲ್ಲ. ಉಪ ಚುನಾವಣೆಯಲ್ಲಿ ಬಿಜೆಪಿ ಜಯ ಗಳಿಸುತ್ತದೆ. ಕಾಂಗ್ರೆಸ್​ನಲ್ಲೂ ಆಂತರಿಕ ಭಿನ್ನಮತ ಹೆಚ್ಚಾಗಿದೆ. ಡಿ.ಕೆ.ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಕಿತ್ತಾಡಿಕೊಳ್ಳುತ್ತಿದ್ದಾರೆ ಎಂದರು.

Intro:


ಬೆಂಗಳೂರು:ಹಿಂದೆ ಕೇಂದ್ರದಲ್ಲಿ ದೇವೇಗೌಡರ ಸರ್ಕಾರವನ್ನು ರಾತ್ರೋರಾತ್ರಿ ಬೀಳಿಸಿದವರೇ ಈಗ ರಾಜ್ಯದಲ್ಲಿ ಮೈತ್ರಿ ಸರ್ಕಾರ ಬೀಳಿಸಿದ್ದು,ಕಾಂಗ್ರೆಸ್ ನವರು ನಂಬಿಕೆ ದ್ರೋಹಿಗಳು ಎಂದು ಕುಮಾರಸ್ವಾಮಿ ಅವರಿಗೆ ಅರ್ಥವಾಗಿದೆ ಹಾಗಾಗಿಯೇ ಬಿಜೆಪಿ ಬೆಂಬಲಿಸುವ ಹೇಳಿಕೆ ನೀಡಿದ್ದು ಹೆಚ್ಡಿಕೆ ನಿಲುವನ್ನು ಸ್ವಾಗತ ಮಾಡುತ್ತೇನೆ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು,ಕುಮಾರಸ್ವಾಮಿ ಅವರಿಗೆ ಈಗ ಅವರಿಗೆ ಸತ್ಯ ಅರಿವಾಗಿದೆ ಅದಕ್ಕಾಗಿ ಇಂತಹ ಹೇಳಿಕೆ ನೀಡುತ್ತಿದ್ದಾರೆ. ರಾಜ್ಯದಲ್ಲಿ ಯಡಿಯೂರಪ್ಪ ನೇತೃತ್ವದ ಒಳ್ಳೆಯ ಸರ್ಕಾರ ಇದೆ ಮುಂದೆ ಮಧ್ಯಂತರ ಚುನಾವಣೆ ಬಾರದಿರಲಿ ಎನ್ನುವ ಕಾರಣಕ್ಕೆ ಇಂತಹ ಹೇಳಿಕೆ ನೀಡಿರಬಹುದು ಅವರ ಹೇಳಿಕೆಯನ್ನು ಸ್ವಾಗತ ಮಾಡುತ್ತೇನೆ ಎಂದರು.

ನಾನು ವಿಷಕಂಠನಾಗಿದ್ದೇನೆ ವಿಷವನ್ನು ನುಂಗುತ್ತಿದ್ದೇನೆ ಎಂದು ಮುಖ್ಯಮಂತ್ರಿಯಾಗಿದ್ದ ವೇಳೆಯಲ್ಲಿಯೇ ಕುಮಾರಸ್ವಾಮಿ ಹೇಳಿಕೆ ನೀಡಿದ್ದರು. ಮಂಡ್ಯದಲ್ಲಿ,ತುಮಕೂರಿನಲ್ಲಿ ಸೋಲಿಸಿದ್ದು ಯಾರು ಎಂದು ಎಲ್ಲವೂ ಅವರಿಗೆ ಅರಿವಾಗಿದೆ. ಕಾಂಗ್ರೆಸ್ ಈ ದೇಶಕ್ಕೆ ಪಾಪದ ಕೂಸು, ನಾವು ಮೊದಲಿಂದಲೂ ಕಾಂಗ್ರೆಸ್ ನಂಬವೇಡಿ ಎಂದಿದ್ದೆವು ಆದರೂ ಅವರು ನಂಬಿದರು ಈಗ ಅವರಿಗೆ ಅರಿವಾಗಿದೆ ಅದಕ್ಕಾಗಿಯೇ ಇಂತಹ ಹೇಳಿಕೆ ನೀಡಿದ್ದಾರೆ ಎಂದರು.

ಈಗ ಜೆಡಿಎಸ್ ನವರು ಯಡಿಯೂರಪ್ಪ ಸರ್ಕಾರವನ್ನು ಬೆಂಬಲಿಸುವ ಮಾತನಾಡಿದ್ದಾರೆ. ಆದರೆ ಸಧ್ಯಕ್ಕೆ ನಾವು ಯಾರೊಂದಿಗೂ ಮೈತ್ರಿ ಮಾಡಿಕೊಳ್ಳುವ ಅಗತ್ಯವಿಲ್ಲ ಉಪ ಚುನಾವಣೆಯಲ್ಲಿ ಬಿಜೆಪಿ ಜಯಗಳಿಸುತ್ತದೆ. ಕಾಂಗ್ರೆಸ್ ನಲ್ಲೂ ಆಂತರಿಕ ಭಿನ್ನಮತ ಹೆಚ್ಚಾಗಿದೆ ಡಿ.ಕೆ ಶಿವಕುಮಾರ್ ಹಾಗು ಸಿದ್ದರಾಮಯ್ಯ ಕಿತ್ತಾಡಿಕೊಳ್ಳುತ್ತಿದ್ದಾರೆ‌
ಕಾಂಗ್ರೆಸ್ ನಲ್ಲಿ ಡಿಕೆ ಶಿವಕುಮಾರ್ ಹಾಗು ಸಿದ್ದರಾಮಯ್ಯ ನಡುವೆ ಬಗಲ್ ಮೆ ಸುಷ್ಮನ್ ಎನ್ನುವ ಪರಿಸ್ಥಿತಿ ಉಂಟಾಗಿದೆ ಎಂದು ಕಾಂಗ್ರೆಸ್ ವಿರುದ್ಧವೂ ಹರಿಹಾಯ್ದರು.Body:.Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.