ETV Bharat / city

ಉತ್ತರ ಕರ್ನಾಟಕ ಭಾಗದಲ್ಲಿ ಆನಾಹುತವಾಗದಂತೆ ಸರ್ಕಾರ ತಡೆಯಲಿ: ಕಾಂಗ್ರೆಸ್ ಟ್ವೀಟ್

author img

By

Published : Oct 21, 2019, 1:11 PM IST

ಉತ್ತರ ಕರ್ನಾಟಕ ಭಾಗದಲ್ಲಿ ಮತ್ತೆ ಮಳೆ ಆರಂಭವಾಗಿರುವುದಕ್ಕೆ ಕಾಂಗ್ರೆಸ್ ಪಕ್ಷ ತೀವ್ರ ಆತಂಕ ವ್ಯಕ್ತಪಡಿಸಿದೆ. ಅಗತ್ಯವಿರುವ ಕಡೆ ಜನ ಜಾನುವಾರುಗಳನ್ನು ಸ್ಥಳಾಂತರಿಸುವಂತೆ ಸರ್ಕಾರಕ್ಕೆ ಒತ್ತಾಯಿಸಿದೆ.

ಕಾಂಗ್ರೆಸ್ ಟ್ವೀಟ್

ಬೆಂಗಳೂರು: ಉತ್ತರ ಕರ್ನಾಟಕ ಭಾಗದಲ್ಲಿ ಮತ್ತೆ ಮಳೆ ಆರಂಭವಾಗಿರುವುದಕ್ಕೆ ಕಾಂಗ್ರೆಸ್ ಪಕ್ಷ ತೀವ್ರ ಆತಂಕ ವ್ಯಕ್ತಪಡಿಸಿದೆ.

congress tweet
ಕಾಂಗ್ರೆಸ್ ಟ್ವೀಟ್

ಈ ಸಂಬಂಧ ಟ್ವೀಟ್ ಮಾಡಿರುವ ಕಾಂಗ್ರೆಸ್ ಮತ್ತೆ ಉತ್ತರ ಕರ್ನಾಟಕದಲ್ಲಿ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು, ಪ್ರವಾಹದ ಭೀತಿ ಎದುರಾಗಿದೆ. ರಾಜ್ಯ ಸರ್ಕಾರವು ತಕ್ಷಣವೇ ಮುಂಜಾಗ್ರತಾ ಕಾರ್ಯಗಳನ್ನು ಕೈಗೊಂಡು ಯಾವುದೇ ಅನಾಹುತ ಆಗದಂತೆ ತಡೆಯಬೇಕು ಎಂದು ಒತ್ತಾಯಿಸಿದೆ. ಹಾಗೆಯೇ ಅಗತ್ಯವಿರುವ ಕಡೆ ಜನ ಜಾನುವಾರುಗಳನ್ನು ಸ್ಥಳಾಂತರಿಸಲು ಆಡಳಿತ ಯಂತ್ರವನ್ನು ಚುರುಕುಗೊಳಿಸಬೇಕು ಎಂದು ಮನವಿ ಮಾಡಿದೆ.

congress tweet
ಕಾಂಗ್ರೆಸ್ ಟ್ವೀಟ್

ಇನ್ನು, ಮಹಾರಾಷ್ಟ್ರ ಮತ್ತು ಹರಿಯಾಣ ವಿಧಾನಸಭೆ ಚುನಾವಣೆ ಕುರಿತು ಆ ರಾಜ್ಯಗಳ ಜನರು ವಾಸ್ತವಿಕ ವಿಷಯಗಳ ಬಗ್ಗೆ ತಿಳಿದು ಮತ ಚಲಾಯಿಸುವಂತೆ ಕಾಂಗ್ರೆಸ್​ ಕರೆ ನೀಡಿದೆ.

ಬೆಂಗಳೂರು: ಉತ್ತರ ಕರ್ನಾಟಕ ಭಾಗದಲ್ಲಿ ಮತ್ತೆ ಮಳೆ ಆರಂಭವಾಗಿರುವುದಕ್ಕೆ ಕಾಂಗ್ರೆಸ್ ಪಕ್ಷ ತೀವ್ರ ಆತಂಕ ವ್ಯಕ್ತಪಡಿಸಿದೆ.

congress tweet
ಕಾಂಗ್ರೆಸ್ ಟ್ವೀಟ್

ಈ ಸಂಬಂಧ ಟ್ವೀಟ್ ಮಾಡಿರುವ ಕಾಂಗ್ರೆಸ್ ಮತ್ತೆ ಉತ್ತರ ಕರ್ನಾಟಕದಲ್ಲಿ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು, ಪ್ರವಾಹದ ಭೀತಿ ಎದುರಾಗಿದೆ. ರಾಜ್ಯ ಸರ್ಕಾರವು ತಕ್ಷಣವೇ ಮುಂಜಾಗ್ರತಾ ಕಾರ್ಯಗಳನ್ನು ಕೈಗೊಂಡು ಯಾವುದೇ ಅನಾಹುತ ಆಗದಂತೆ ತಡೆಯಬೇಕು ಎಂದು ಒತ್ತಾಯಿಸಿದೆ. ಹಾಗೆಯೇ ಅಗತ್ಯವಿರುವ ಕಡೆ ಜನ ಜಾನುವಾರುಗಳನ್ನು ಸ್ಥಳಾಂತರಿಸಲು ಆಡಳಿತ ಯಂತ್ರವನ್ನು ಚುರುಕುಗೊಳಿಸಬೇಕು ಎಂದು ಮನವಿ ಮಾಡಿದೆ.

congress tweet
ಕಾಂಗ್ರೆಸ್ ಟ್ವೀಟ್

ಇನ್ನು, ಮಹಾರಾಷ್ಟ್ರ ಮತ್ತು ಹರಿಯಾಣ ವಿಧಾನಸಭೆ ಚುನಾವಣೆ ಕುರಿತು ಆ ರಾಜ್ಯಗಳ ಜನರು ವಾಸ್ತವಿಕ ವಿಷಯಗಳ ಬಗ್ಗೆ ತಿಳಿದು ಮತ ಚಲಾಯಿಸುವಂತೆ ಕಾಂಗ್ರೆಸ್​ ಕರೆ ನೀಡಿದೆ.

Intro:newsBody:ಉತ್ತರ ಕರ್ನಾಟಕ ಭಾಗದಲ್ಲಿ ಆನಾಹುತ ವಾಗದಂತೆ ಸರ್ಕಾರ ತಡೆಯಲಿ: ಕಾಂಗ್ರೆಸ್

ಬೆಂಗಳೂರು: ಉತ್ತರ ಕರ್ನಾಟಕ ಭಾಗದಲ್ಲಿ ಮತ್ತೆ ಮಳೆ ಆರಂಭವಾಗಿದೆ ಅದಕ್ಕೆ ಕಾಂಗ್ರೆಸ್ ಪಕ್ಷ ತೀವ್ರ ಆತಂಕ ವ್ಯಕ್ತಪಡಿಸಿದೆ.
ಈ ಸಂಬಂಧ ಟ್ವೀಟ್ ಮಾಡಿರುವ ಕಾಂಗ್ರೆಸ್ ಪಕ್ಷ, ಮತ್ತೆ ಉತ್ತರ ಕರ್ನಾಟಕದಲ್ಲಿ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು ಪ್ರವಾಹದ ಭೀತಿ ಎದುರಾಗಿದೆ. ರಾಜ್ಯ ಸರ್ಕಾರವು ತಕ್ಷಣವೇ ಆದಷ್ಟು ಮುಂಜಾಗ್ರತಾ ಕಾರ್ಯಗಳನ್ನು ಕೈಗೊಂಡು ಯಾವುದೇ ಅನಾಹುತ ಆಗದಂತೆ ತಡೆಯಬೇಕು ಎಂದು ಸೂಚಿಸಿದೆ.
ಅಗತ್ಯವಿರುವ ಕಡೆ ಜನ ಜಾನುವಾರುಗಳನ್ನು ಸ್ಥಳಾಂತರಿಸಲು ಆಡಳಿತ ಯಂತ್ರವನ್ನು ಚುರುಕುಗೊಳಿಸಬೇಕು ಎಂದು ಮನವಿ ಮಾಡಿದೆ.
ವಸ್ತು ಸ್ಥಿತಿ ಅರಿತು ಮತದಾನ ಮಾಡಿ
ಮಹಾರಾಷ್ಟ್ರ ಮತ್ತು ಹರಿಯಾಣ ವಿಧಾನಸಭೆ ಚುನಾವಣೆಗೆ ಮತದಾನದ ದಿನ ಸನ್ನಿಹಿತವಾಗಿದೆ. ಈ ಸಂದರ್ಭ ಈ ರಾಜ್ಯಗಳ ಜನರು ವಾಸ್ತವಿಕ ವಿಷಯಗಳ ಬಗ್ಗೆ ಮತ ಚಲಾಯಿಸುವಂತೆ ನಾವು ಒತ್ತಾಯಿಸುತ್ತೇವೆ. ಮತ ಗಳಿಕೆಯ ಉದ್ದೇಶದಿಂದ ರಚಿಸಲಾದ ಸುಳ್ಳು ನಿರೂಪಣೆಗಳಿಗೆ ಬೆಲೆ ಕೊಡಬೇಡಿ. ಕೇಂದ್ರ ಬಿಜೆಪಿ ಸರ್ಕಾರ ಬಡತನ, ನಿರುದ್ಯೋಗ, ಸುಳ್ಳು ಭರವಸೆ ಮತ್ತು ನಕಲಿ ಪ್ರಚಾರವನ್ನು ನೀಡಿದೆ. ಇದಕ್ಕೆ ಬೆಂಬಲ ನೀಡಿ ತಪ್ಪೆಸಗುವ ಬದಲು ಸಂವೇದನಾಶೀಲವಾಗಿ ಮತ ಚಲಾಯಿಸಿ ಎಂದು ಪಕ್ಷ ಮನವಿ ಮಾಡಿದೆ.Conclusion:news
ETV Bharat Logo

Copyright © 2024 Ushodaya Enterprises Pvt. Ltd., All Rights Reserved.