ETV Bharat / city

ಕುಡಿದ‌ ಮತ್ತಿನಲ್ಲಿ ಕಾಲುಜಾರಿ ರಾಜಕಾಲುವೆಗೆ ಬಿದ್ದು ವ್ಯಕ್ತಿ ಸಾವು - falling into Rajakaluve

ಬನಶಂಕರಿಯ 2ನೇ ಹಂತದ ಶ್ರೀನಿವಾಸನಗರದ ವ್ಯಕ್ತಿಯೊಬ್ಬರು ಕುಡಿದ ಮತ್ತಿನಲ್ಲಿ ಆಯತಪ್ಪಿ ರಾಜಕಾಲುವೆಗೆ ಬಿದ್ದು ಮೃತಪಟ್ಟಿದ್ದಾರೆ.

man-dies-after-falling-into-rajakaluve
author img

By

Published : Oct 6, 2019, 11:37 PM IST

ಬೆಂಗಳೂರು: ಬನಶಂಕರಿಯ 2ನೇ ಹಂತದ ಶ್ರೀನಿವಾಸನಗರದ ವ್ಯಕ್ತಿಯೊಬ್ಬರು ಕುಡಿದ ಮತ್ತಿನಲ್ಲಿ ಆಯತಪ್ಪಿ ರಾಜಕಾಲುವೆಗೆ ಬಿದ್ದು ಮೃತಪಟ್ಟಿದ್ದಾರೆ.

ಶ್ರೀನಿವಾಸನಗರದ ನಿವಾಸಿ ಶ್ಯಾಮ್ ಪ್ರಸಾದ್ ಮೃತ ವ್ಯಕ್ತಿ. ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡಿರುವ ಚನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸರು, ತನಿಖೆ ಕೈಗೊಂಡಿದ್ದಾರೆ.

ಅವಿವಾಹಿತರಾಗಿದ್ದ ಪ್ರಸಾದ್, ಪೋಷಕರ ಜತೆ ಶ್ರೀನಿವಾಸನಗರದಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದರು. ಎಲೆಕ್ಟ್ರಿಷಿಯನ್ ಕೆಲಸ ಮಾಡುತ್ತಿದ್ದರು. ಅವರು ವಾಸವಿದ್ದ ಮನೆಯಿಂದ 100 ಮೀಟರ್ ದೂರದಲ್ಲಿಯೇ ರಾಜಕಾಲುವೆ ಇದೆ.

ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿರುವ ದೃಶ್ಯಗಳನ್ನು ಪರಿಶೀಲಿಸಲಾಗುತ್ತಿದೆ. ಶನಿವಾರ ಬಾರ್​ನಲ್ಲಿ ಕುಡಿದು ಮನೆಗೆ ಬರುವಾಗ ಕಾಲು ಜಾರಿ ರಾಜಕಾಲುವೆಗೆ ಪ್ರಾಣ ಕಳೆದುಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಬೆಂಗಳೂರು: ಬನಶಂಕರಿಯ 2ನೇ ಹಂತದ ಶ್ರೀನಿವಾಸನಗರದ ವ್ಯಕ್ತಿಯೊಬ್ಬರು ಕುಡಿದ ಮತ್ತಿನಲ್ಲಿ ಆಯತಪ್ಪಿ ರಾಜಕಾಲುವೆಗೆ ಬಿದ್ದು ಮೃತಪಟ್ಟಿದ್ದಾರೆ.

ಶ್ರೀನಿವಾಸನಗರದ ನಿವಾಸಿ ಶ್ಯಾಮ್ ಪ್ರಸಾದ್ ಮೃತ ವ್ಯಕ್ತಿ. ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡಿರುವ ಚನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸರು, ತನಿಖೆ ಕೈಗೊಂಡಿದ್ದಾರೆ.

ಅವಿವಾಹಿತರಾಗಿದ್ದ ಪ್ರಸಾದ್, ಪೋಷಕರ ಜತೆ ಶ್ರೀನಿವಾಸನಗರದಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದರು. ಎಲೆಕ್ಟ್ರಿಷಿಯನ್ ಕೆಲಸ ಮಾಡುತ್ತಿದ್ದರು. ಅವರು ವಾಸವಿದ್ದ ಮನೆಯಿಂದ 100 ಮೀಟರ್ ದೂರದಲ್ಲಿಯೇ ರಾಜಕಾಲುವೆ ಇದೆ.

ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿರುವ ದೃಶ್ಯಗಳನ್ನು ಪರಿಶೀಲಿಸಲಾಗುತ್ತಿದೆ. ಶನಿವಾರ ಬಾರ್​ನಲ್ಲಿ ಕುಡಿದು ಮನೆಗೆ ಬರುವಾಗ ಕಾಲು ಜಾರಿ ರಾಜಕಾಲುವೆಗೆ ಪ್ರಾಣ ಕಳೆದುಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

Intro:Body:ಕುಡಿದ‌ ಮತ್ತಿನಲ್ಲಿ ಕಾಲುಜಾರಿ ರಾಜಕಾಲುವೆ ಬಿದ್ದು ವ್ಯಕ್ತಿ ಸಾವು

ಬೆಂಗಳೂರು
ಬನಶಂಕರಿಯ ಎರಡನೇ ಹಂತದ ಶ್ರೀನಿವಾಸ ನಗರದ ರಾಜಕಾಲುವೆಯಲ್ಲಿ ವ್ಯಕ್ತಿಯೊಬ್ಬರು ಆಯತಪ್ಪಿ ಬಿದ್ದು ಮೃತಪಟ್ಟಿದ್ದಾರೆ.
ಶ್ರೀನಿವಾಸನಗರದ ನಿವಾಸಿ ಶ್ಯಾಮ್ ಪ್ರಸಾದ್ ಮೃತ ವ್ಯಕ್ತಿ. ಈ ಸಂಬಂಧ ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ ಎಂದು ಚನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸರು ತಿಳಿಸಿದ್ದಾರೆ.
ಅವಿವಾಹಿತರಾಗಿದ್ದ ಪ್ರಸಾದ್, ಪೋಷಕರ ಜತೆ ಶ್ರೀನಿವಾಸ ನಗರದಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದರು. ಎಲೆಕ್ಟ್ರಿಷಿಯನ್ ಕೆಲಸ ಮಾಡುತ್ತಿದ್ದರು. ಪ್ರಸಾದ್ ವಾಸವಿದ್ದ ಮನೆಯ 100 ಮೀಟರ್ ದೂರದಲ್ಲಿಯೇ ರಾಜಕಾಲುವೆ ಇದೆ. ಮನೆಯಿಂದ ಹೊರಗೆ ಬಂದಿರುವ ಪ್ರಸಾದ್ ರಾಜಕಾಲುವೆಗೆ ಬಿದ್ದಿದ್ದಾರೆ.
ಮೂತ್ರ ವಿಸರ್ಜನಗೆ ಬಂದಿರುವಾಗ ದುರ್ಘಟನೆ ಸಂಭವಿಸಿರುವ ಸಾಧ್ಯತೆ ಇದೆ. ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿರುವ ದೃಶ್ಯಗಳನ್ನು ಪರಿಶೀಲಿಸಲಾಗುತ್ತಿದೆ. ನಿನ್ನೆ ಬಾರ್ ನಲ್ಲಿ ಕುಡಿದು ಮನೆಗೆ ಬಳಿ ಬರುವಾಗ ಕಾಲು ಜಾರಿ ಪ್ರಾಣ ಕಳೆದುಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.