ETV Bharat / city

ಕಡ್ಡಾಯ ವರ್ಗಾವಣೆ ಪ್ರಕ್ರಿಯೆ ಸ್ಥಗಿತಗೊಳಿಸಲಾಗುವುದು: ಶಿಕ್ಷಣ ಸಚಿವ ಸುರೇಶ್​ ಕುಮಾರ್​

author img

By

Published : Sep 28, 2019, 5:38 PM IST

ವರ್ಗಾವಣೆಗೆ ಹೆದರಿ ಕೋಮಾಗೆ ಜಾರಿ ಮೃತಪಟ್ಟಿದ್ದ ಶಿಕ್ಷಕ ಸುಭಾಷ್​ ತರಲಘಟ್ಟ ಅವರ ನಿಧನಕ್ಕೆ‌ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್​​​ ಕುಮಾರ್ ಸಂತಾಪ ಸೂಚಿಸಿದ್ದಾರೆ.

ಶಿಕ್ಷಣ ಸಚಿವ ಸುರೇಶ್​ಕುಮಾರ್​

ಬೆಂಗಳೂರು: ರಾಜ್ಯ ಸರ್ಕಾರದ ಕಡ್ಡಾಯ ವರ್ಗಾವಣೆಗೆ ಹೆದರಿ ಕೋಮಾಗೆ ಜಾರಿ ಮೃತಪಟ್ಟಿದ್ದ ಹುಬ್ಬಳ್ಳಿಯ ಆನಂದ ನಗರದ ಶಿಕ್ಷಕ ಸುಭಾಷ್​ ತರಲಘಟ್ಟ ಅವರ ನಿಧನಕ್ಕೆ‌ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್​​​ಕುಮಾರ್ ಸಂತಾಪ ಸೂಚಿಸಿದ್ದಾರೆ.

ಶಿಕ್ಷಕರಾರು ವರ್ಗಾವಣೆಗೆ ಎದೆಗುಂದದೆ ಧೈರ್ಯದಿಂದಿರಬೇಕು. ಮುಂದಿನ ವರ್ಗಾವಣೆ ಸಮಯದಲ್ಲಿ ಶಿಕ್ಷಕ‌ ಸ್ನೇಹಿ, ಸರಳ ವರ್ಗಾವಣೆ ಪ್ರಕ್ರಿಯೆ ರೂಪಿಸಲಿದ್ದೇವೆ. ಇದಕ್ಕೆ ಸಂಬಂಧಿಸಿದಂತೆ ಕರಡು ಮಸೂದೆ ರಚನೆಗೆ ಚಾಲನೆ‌ ನೀಡಲಾಗಿದೆ ಎಂದು ಹೇಳಿದ್ದಾರೆ.

ಕಡ್ಡಾಯ ವರ್ಗಾವಣೆ ಎಂಬ ಪ್ರಕ್ರಿಯೆಯನ್ನೇ ಮುಂದಿನ ಬಾರಿಗೆ ಸ್ಥಗಿತಗೊಳಿಸಲಾಗುವುದು. ಶಿಕ್ಷಕರು ಆತಂಕಕ್ಕೆ ಒಳಗಾಗಬಾರದು. ತಮ್ಮ ವೃತ್ತಿಯನ್ನು ಪ್ರತಿ ಶಿಕ್ಷಕರೂ ಅರಿತು ಕೆಲಸ ಮಾಡಿದಲ್ಲಿ ನಿಜಾರ್ಥದಲ್ಲಿ ಸಮಾಜ ಸೇವೆ ಸಲ್ಲಿಸಲು ಸಾಧ್ಯ ಎಂದಿದ್ದಾರೆ.

ಬೆಂಗಳೂರು: ರಾಜ್ಯ ಸರ್ಕಾರದ ಕಡ್ಡಾಯ ವರ್ಗಾವಣೆಗೆ ಹೆದರಿ ಕೋಮಾಗೆ ಜಾರಿ ಮೃತಪಟ್ಟಿದ್ದ ಹುಬ್ಬಳ್ಳಿಯ ಆನಂದ ನಗರದ ಶಿಕ್ಷಕ ಸುಭಾಷ್​ ತರಲಘಟ್ಟ ಅವರ ನಿಧನಕ್ಕೆ‌ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್​​​ಕುಮಾರ್ ಸಂತಾಪ ಸೂಚಿಸಿದ್ದಾರೆ.

ಶಿಕ್ಷಕರಾರು ವರ್ಗಾವಣೆಗೆ ಎದೆಗುಂದದೆ ಧೈರ್ಯದಿಂದಿರಬೇಕು. ಮುಂದಿನ ವರ್ಗಾವಣೆ ಸಮಯದಲ್ಲಿ ಶಿಕ್ಷಕ‌ ಸ್ನೇಹಿ, ಸರಳ ವರ್ಗಾವಣೆ ಪ್ರಕ್ರಿಯೆ ರೂಪಿಸಲಿದ್ದೇವೆ. ಇದಕ್ಕೆ ಸಂಬಂಧಿಸಿದಂತೆ ಕರಡು ಮಸೂದೆ ರಚನೆಗೆ ಚಾಲನೆ‌ ನೀಡಲಾಗಿದೆ ಎಂದು ಹೇಳಿದ್ದಾರೆ.

ಕಡ್ಡಾಯ ವರ್ಗಾವಣೆ ಎಂಬ ಪ್ರಕ್ರಿಯೆಯನ್ನೇ ಮುಂದಿನ ಬಾರಿಗೆ ಸ್ಥಗಿತಗೊಳಿಸಲಾಗುವುದು. ಶಿಕ್ಷಕರು ಆತಂಕಕ್ಕೆ ಒಳಗಾಗಬಾರದು. ತಮ್ಮ ವೃತ್ತಿಯನ್ನು ಪ್ರತಿ ಶಿಕ್ಷಕರೂ ಅರಿತು ಕೆಲಸ ಮಾಡಿದಲ್ಲಿ ನಿಜಾರ್ಥದಲ್ಲಿ ಸಮಾಜ ಸೇವೆ ಸಲ್ಲಿಸಲು ಸಾಧ್ಯ ಎಂದಿದ್ದಾರೆ.

Intro:ವರ್ಗಾವಣೆಗೆ ಹೆದರದ್ದೀರಿ; ಮುಂದಿನ ವರ್ಷ ಕಡ್ಡಾಯ ವರ್ಗಾವಣೆಯನ್ನೇ ಸ್ಥಗಿತಗೊಳಿಸಲಾಗುವುದು; ಶಿಕ್ಷಣ ಸಚಿವ ಸುರೇಶ್ ಕುಮಾರ್ ಮನವಿ..

ಬೆಂಗಳೂರು: ವರ್ಗಾವಣೆಗೆ ಹೆದರಿ ಮೃತರಾಗಿರುವ ಹುಬ್ಬಳ್ಳಿಯ ಆನಂದನಗರದ ಸರ್ಕಾರಿ ಶಾಲಾ ಶಿಕ್ಷಕ ಸುಭಾಶ್ ತರಲಘಟ್ಟ ರವರ ನಿಧನಕ್ಕೆ‌ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಸಂತಾಪ ವ್ಯಕ್ತಪಡಿಸಿದ್ದಾರೆ.

ಯಾವುದೇ ಶಿಕ್ಷಕರೂ ವರ್ಗಾವಣೆ ಗೆ ಎದೆಗುಂದಬಾರದು. ಜವಾಬ್ದಾರಿಯುತವಾದ, ವಿವೇಕವಂತ ವ್ಯಕ್ತಿಗಳನ್ನು ರೂಪಿಸುವ ಅತ್ಯಂತ ಪವಿತ್ರವಾದದ್ದು ಶಿಕ್ಷಕರ ವೃತ್ತಿ.. ತಮ್ಮ ವೃತ್ತಿಯೆಂಬುದನ್ನು ಪ್ರತಿ ಶಿಕ್ಷಕರೂ ಅರಿತು ಕೆಲಸ ಮಾಡಿದಲ್ಲಿ ನಿಜಾರ್ಥದಲ್ಲಿ ಸಮಾಜ ಸೇವೆ ಸಲ್ಲಿಸಲು ಸಾಧ್ಯ ಎಂದು ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ..

ಮುಂದಿನ ವರ್ಗಾವಣೆ ಅವಧಿಗೆ ಶಿಕ್ಷಕ‌ ಸ್ನೇಹಿಯಾದ, ಸರಳವಾದ ವರ್ಗಾವಣೆ ಪ್ರಕ್ರಿಯೆಯನ್ನು ಖಂಡಿತಾ ರೂಪಿಸಲಾಗುವುದಿದ್ದು, ಈಗಾಗಲೇ ಈ ಕುರಿತು ಕರಡು ಮಸೂದೆ ರಚನೆಗೆ ಚಾಲನೆ‌ ನೀಡಲಾಗಿದೆ.
ಕಡ್ಡಾಯ ವರ್ಗಾವಣೆ ಎಂಬ ಪ್ರಕ್ರಿಯೆಯನ್ನೇ ಮುಂದಿನ ಸಾಲಿಗೆ ಸ್ಥಗಿತಗೊಳಿಸಲಾಗುವುದು. ಯಾವುದೇ ಶಿಕ್ಷಕರೂ ಆತಂಕಕ್ಕೆ ಒಳಗಾಗಬಾರದೆಂದು ಸಚಿವ ಎಸ್.ಸುರೇಶ್ ಕುಮಾರ್ ಮನವಿ ಮಾಡಿದ್ದಾರೆ.

KN_BNG_3_SURESHKUMAR_SCRIPT_7201801Body:..Conclusion:..
ETV Bharat Logo

Copyright © 2024 Ushodaya Enterprises Pvt. Ltd., All Rights Reserved.