ETV Bharat / city

ರಾಷ್ಟ್ರೀಯ ಏಕತಾ ದಿವಸ: ಸರ್ಕಾರದ ಸಿಬ್ಬಂದಿಗೆ ಪ್ರತಿಜ್ಞಾ ವಚನ ಬೋಧಿಸಿದ ಸಿಎಂ

author img

By

Published : Oct 31, 2020, 5:57 PM IST

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ರಾಷ್ಟ್ರೀಯ ಏಕತಾ ದಿವಸ ಆಚರಿಸಲಾಯಿತು. ಈ ವೇಳೆ ಸಿಎಂ ಬಿ.ಎಸ್.ಯಡಿಯೂರಪ್ಪ ಸರ್ಕಾರದ ಸಿಬ್ಬಂದಿಗೆ ಪ್ರತಿಜ್ಞಾ ವಚನ ಬೋಧಿಸಿದರು.

national-unity-day-celebrated-in-vidhanasouda
ರಾಷ್ಟ್ರೀಯ ಏಕತಾ ದಿವಸ: ಸರ್ಕಾರದ ಸಿಬ್ಬಂದಿಗೆ ಪ್ರತಿಜ್ಞಾ ವಚನ ಬೋಧಿಸಿದ ಸಿಎಂ

ಬೆಂಗಳೂರು: ಸರ್ದಾರ್ ವಲ್ಲಭಭಾಯಿ ಪಟೇಲ್ ಜನ್ಮದಿನ ಹಿನ್ನೆಲೆಯಲ್ಲಿ ವಿಧಾನಸೌಧದಲ್ಲಿ ರಾಷ್ಟ್ರೀಯ ಏಕತಾ ದಿವಸ ಆಚರಿಸಲಾಯಿತು.

ರಾಷ್ಟ್ರೀಯ ಏಕತಾ ದಿವಸ: ಸರ್ಕಾರದ ಸಿಬ್ಬಂದಿಗೆ ಪ್ರತಿಜ್ಞಾ ವಚನ ಬೋಧಿಸಿದ ಸಿಎಂ
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸರ್ದಾರ್ ಪಟೇಲ್ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಕಾರ್ಯಕ್ರಮದಲ್ಲಿ ಸರ್ಕಾರದ ಸಿಬ್ಬಂದಿಗೆ ಪ್ರತಿಜ್ಞಾ ವಚನ ಬೋಧಿಸಿದರು.
ಕಾರ್ಯಕ್ರಮದಲ್ಲಿ ಸಿ.ಎಸ್​.ವಿಜಯ್ ಭಾಸ್ಕರ್ ಸೇರಿದಂತೆ ಸರ್ಕಾರದ ಅಧಿಕಾರಿಗಳು ಭಾಗಿಯಾಗಿದ್ದರು.

ಬೆಂಗಳೂರು: ಸರ್ದಾರ್ ವಲ್ಲಭಭಾಯಿ ಪಟೇಲ್ ಜನ್ಮದಿನ ಹಿನ್ನೆಲೆಯಲ್ಲಿ ವಿಧಾನಸೌಧದಲ್ಲಿ ರಾಷ್ಟ್ರೀಯ ಏಕತಾ ದಿವಸ ಆಚರಿಸಲಾಯಿತು.

ರಾಷ್ಟ್ರೀಯ ಏಕತಾ ದಿವಸ: ಸರ್ಕಾರದ ಸಿಬ್ಬಂದಿಗೆ ಪ್ರತಿಜ್ಞಾ ವಚನ ಬೋಧಿಸಿದ ಸಿಎಂ
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸರ್ದಾರ್ ಪಟೇಲ್ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಕಾರ್ಯಕ್ರಮದಲ್ಲಿ ಸರ್ಕಾರದ ಸಿಬ್ಬಂದಿಗೆ ಪ್ರತಿಜ್ಞಾ ವಚನ ಬೋಧಿಸಿದರು.
ಕಾರ್ಯಕ್ರಮದಲ್ಲಿ ಸಿ.ಎಸ್​.ವಿಜಯ್ ಭಾಸ್ಕರ್ ಸೇರಿದಂತೆ ಸರ್ಕಾರದ ಅಧಿಕಾರಿಗಳು ಭಾಗಿಯಾಗಿದ್ದರು.
ETV Bharat Logo

Copyright © 2024 Ushodaya Enterprises Pvt. Ltd., All Rights Reserved.