ETV Bharat / city

ಬಸವ ಜಯಂತಿಗೆ ಶುಭ ಕೋರಿ ಬಸವಣ್ಣನ ಬಗೆಗಿನ ಭಾಷಣದ ವಿಡಿಯೋ ಶೇರ್ ಮಾಡಿದ ಪ್ರಧಾನಿ

author img

By

Published : May 3, 2022, 1:11 PM IST

ಬಸವ ಜಯಂತಿಯ ಈ ಶುಭಸಂದರ್ಭದಲ್ಲಿ ಜಗದ್ಗುರು ಬಸವೇಶ್ವರರಿಗೆ ಗೌರವ ನಮನಗಳು. ಬಸವಣ್ಣನವರ ಚಿಂತನೆ, ಬೋಧನೆ ಹಾಗು ತತ್ವಾದರ್ಶಗಳು ಜಗತ್ತಿನಾದ್ಯಂತ ಲಕ್ಷಾಂತರ ಜನರಿಗೆ ಶಕ್ತಿ ತುಂಬುತ್ತಿದೆ-ಪ್ರಧಾನಿ ನರೇಂದ್ರ ಮೋದಿ..

PM Modi
ಪ್ರಧಾನಿ ನರೇಂದ್ರ ಮೋದಿ

ಬೆಂಗಳೂರು : 889ನೇ ವಿಶ್ವ ಬಸವ ಜಯಂತ್ಯೋತ್ಸವಕ್ಕೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ರಾಜ್ಯ ಬಿಜೆಪಿ ನಾಯಕರು ಶುಭ ಕೋರಿದ್ದಾರೆ. ಪ್ರಧಾನಿ ಮೋದಿ ಕನ್ನಡದಲ್ಲೇ ಟ್ವೀಟ್​​ ಮಾಡಿ ಬಸವೇಶ್ವರರ ಕುರಿತು ಮಾಡಿದ್ದ ಭಾಷಣವನ್ನು ಹಂಚಿಕೊಂಡು ಗಮನ ಸೆಳೆದಿದ್ದಾರೆ. 'ಬಸವ ಜಯಂತಿಯ ಈ ಶುಭ ಸಂದರ್ಭದಲ್ಲಿ ಜಗದ್ಗುರು ಬಸವೇಶ್ವರರಿಗೆ ಗೌರವ ನಮನಗಳು. ಬಸವಣ್ಣನವರ ಚಿಂತನೆ, ಬೋಧನೆ ಹಾಗು ತತ್ವಾದರ್ಶಗಳು ಜಗತ್ತಿನಾದ್ಯಂತ ಲಕ್ಷಾಂತರ ಜನರಿಗೆ ಶಕ್ತಿ ತುಂಬುತ್ತಿದೆ' ಎಂದು ಟ್ವೀಟ್​​ ಮಾಡಿರುವ ಪ್ರಧಾನಿ ಜಗಜ್ಯೋತಿ ಬಸವೇಶ್ವರರ ಕುರಿತು 2020ರಲ್ಲಿ ಅವರು ಮಾಡಿದ್ದ ಭಾಷಣವನ್ನು ಟ್ವಿಟರ್​​ನಲ್ಲಿ ಹಂಚಿಕೊಂಡಿದ್ದಾರೆ.

  • ಬಸವ ಜಯಂತಿಯ ಈ ಶುಭಸಂದರ್ಭದಲ್ಲಿ ಜಗದ್ಗುರು ಬಸವೇಶ್ವರರಿಗೆ ಗೌರವ ನಮನಗಳು. ಬಸವಣ್ಣನವರ ಚಿಂತನೆ, ಬೋಧನೆ ಹಾಗು ತತ್ವಾದರ್ಶಗಳು ಜಗತ್ತಿನಾದ್ಯಂತ ಲಕ್ಷಾಂತರ ಜನರಿಗೆ ಶಕ್ತಿ ತುಂಬುತ್ತಿದೆ. ಜಗಜ್ಯೋತಿ ಬಸವೇಶ್ವರರ ಕುರಿತು 2020ರಲ್ಲಿ ನಾನು ಮಾಡಿದ ಭಾಷಣವನ್ನು ಹಂಚಿಕೊಳ್ಳುತ್ತಿರುವೆ.https://t.co/RMDe2bTiMD

    — Narendra Modi (@narendramodi) May 3, 2022 " class="align-text-top noRightClick twitterSection" data=" ">

ನಾಡಿನ ಸಮಸ್ತ ಜನತೆಗೆ ಬಸವ ಜಯಂತಿಯ ಹಾರ್ದಿಕ ಶುಭಾಶಯಗಳು, "ಕಾಯಕ, ದಾಸೋಹ ತತ್ವಗಳ ಮೂಲಕ ಸಮಾನತೆಯನ್ನು ಸಾರುತ್ತಾ, ಸಕಲಜೀವರಾಶಿಗಳಿಗೂ ಲೇಸನ್ನು ಬಯಸಿದ ಮಹಾನ್ ಮಾನವತಾವಾದಿ ಅಣ್ಣ ಬಸವಣ್ಣನವರ ವಚನಗಳ ತತ್ವ, ಆದರ್ಶಗಳನ್ನು ನಿತ್ಯ ಜೀವನದಲ್ಲಿ ಅಳವಡಿಸಿಕೊಳ್ಳೋಣ" ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟ್ವೀಟ್ ಮಾಡಿದ್ದಾರೆ.

  • ಬಸವ ಜಯಂತಿಯಂದು ಮಹಾನ್ ಚಿಂತಕ, ಜಗದ್ಗುರು ಶ್ರೀ ಬಸವೇಶ್ವರರಿಗೆ ನಮನಗಳು. ಅವರು ತಮ್ಮ ಸಂಪೂರ್ಣ ಜೀವನವನ್ನು ಮಾನವತೆಯ ಸೇವೆಯಲ್ಲಿ, ಬಡವರು ಮತ್ತು ದುರ್ಬಲರ ಸಬಲೀಕರಣಕ್ಕಾಗಿ ಮೀಸಲಿಟ್ಟರು. ಸೌಹಾರ್ದತೆ, ಸಹೋದರತೆ ಮತ್ತು ಸಹಾನುಭೂತಿಯನ್ನು ಸಮಾಜದಲ್ಲಿ ಪಸರಿಸಬೇಕೆಂಬ ಅವರ ಶ್ರೇಷ್ಠ ಬೋಧನೆಗಳು ನಮಗೆ ಸದಾ ಮಾರ್ಗದರ್ಶನವನ್ನು ನೀಡುತ್ತಿರುತ್ತದೆ. pic.twitter.com/aelaKgxXZc

    — Amit Shah (@AmitShah) May 3, 2022 " class="align-text-top noRightClick twitterSection" data=" ">

ನಾಡಿನ ಸಮಸ್ತ ಜನತೆಗೆ ವಿಶ್ವಗುರು ಅಣ್ಣ ಬಸವಣ್ಣನವರ ಜಯಂತಿಯ ಹಾರ್ದಿಕ ಶುಭಕಾಮನೆಗಳು. ಆಧ್ಯಾತ್ಮಿಕ ಸಾಧನೆಯ ದಾರಿಯನ್ನು ತೋರಿದ ಬಸವಣ್ಣನವರು, ಸಮಾನತೆ, ಸಾಮಾಜಿಕ ನ್ಯಾಯದ ಪರಿಕಲ್ಪನೆಗಳನ್ನು, ಪ್ರಜಾಪ್ರಭುತ್ವದ ಚಿಂತನೆಗಳನ್ನು ಜಗತ್ತಿಗೆ ನೀಡಿದ ಮಹಾಪುರುಷರು. ಅವರು ತೋರಿದ ದಾರಿಯಲ್ಲಿ ನಡೆದು ಜೀವನವನ್ನು ಸಾರ್ಥಕಗೊಳಿಸೋಣ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಟ್ವೀಟ್ ಮೂಲಕ ಕರೆ ನೀಡಿದ್ದಾರೆ.

  • ನಾಡಿನ ಸಮಸ್ತ ಜನತೆಗೆ ವಿಶ್ವಗುರು ಅಣ್ಣ ಬಸವಣ್ಣನವರ ಜಯಂತಿಯ ಹಾರ್ದಿಕ ಶುಭಕಾಮನೆಗಳು. ಆಧ್ಯಾತ್ಮಿಕ ಸಾಧನೆಯ ದಾರಿಯನ್ನು ತೋರಿದ ಬಸವಣ್ಣನವರು, ಸಮಾನತೆ, ಸಾಮಾಜಿಕ ನ್ಯಾಯದ ಪರಿಕಲ್ಪನೆಗಳನ್ನು, ಪ್ರಜಾಪ್ರಭುತ್ವದ ಚಿಂತನೆಗಳನ್ನು ಜಗತ್ತಿಗೆ ನೀಡಿದ ಮಹಾಪುರುಷರು. ಅವರು ತೋರಿದ ದಾರಿಯಲ್ಲಿ ನಡೆದು ಜೀವನವನ್ನು ಸಾರ್ಥಕಗೊಳಿಸೋಣ. pic.twitter.com/9rCjMFqhTL

    — B.S.Yediyurappa (@BSYBJP) May 3, 2022 " class="align-text-top noRightClick twitterSection" data=" ">

ಬಸವ ಜಯಂತಿಯ ಪವಿತ್ರ ದಿನದಂದು ಜಗಜ್ಯೋತಿ ಬಸವೇಶ್ವರರ ಪಾದಕ್ಕೆ ಶರಣು. ಇವನಾರವ, ಇವನಾರವ, ಇವನಾರವನೆಂದೆನಿಸದಿರಯ್ಯಾ ಇವ ನಮ್ಮವ, ಇವ ನಮ್ಮವ, ಇವ ನಮ್ಮವನೆಂದೆನಿಸಯ್ಯಾ ಎನ್ನುವ ಅವರ ಎಲ್ಲರನ್ನೊಳಗೊಳ್ಳುವ ವಾಣಿ ನಮಗೆ ಪ್ರೇರಕ. ಅವರ ಉದಾತ್ತ ಚಿಂತನೆಗಳು, ಕಾಯಕ ತತ್ವ, ಭಕ್ತಿ ಮಾರ್ಗ ಇಂದಿಗೂ ನಮ್ಮೆಲ್ಲರ ಜೀವನಕ್ಕೆ ದಾರಿದೀಪ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಟ್ವೀಟ್ ಮಾಡಿದ್ದಾರೆ.

  • ಬಸವ ಜಯಂತಿಯ ಪವಿತ್ರ ದಿನದಂದು ಜಗಜ್ಯೋತಿ ಬಸವೇಶ್ವರರ ಪಾದಕ್ಕೆ ಶರಣು.

    ಇವನಾರವ, ಇವನಾರವ, ಇವನಾರವನೆಂದೆನಿಸದಿರಯ್ಯಾ
    ಇವ ನಮ್ಮವ, ಇವ ನಮ್ಮವ, ಇವ ನಮ್ಮವನೆಂದೆನಿಸಯ್ಯಾ, ಎನ್ನುವ ಅವರ ಎಲ್ಲರನ್ನೊಳಗೊಳ್ಳುವ ವಾಣಿ ನಮ್ಮ ಸಮಾಜಕ್ಕೆ ಪ್ರೇರಕ.
    ಅವರ ಉದಾತ್ತ ಚಿಂತನೆಗಳು, ಕಾಯಕ ತತ್ವ, ಭಕ್ತಿ ಮಾರ್ಗ ಇಂದಿಗೂ ನಮ್ಮೆಲ್ಲರ ಜೀವನಕ್ಕೆ ದಾರಿದೀಪ. pic.twitter.com/XWFzWV94V7

    — Nalinkumar Kateel (@nalinkateel) May 3, 2022 " class="align-text-top noRightClick twitterSection" data=" ">

ಇದನ್ನೂ ಓದಿ: ಬೆಂಗಳೂರು: ಬಸವೇಶ್ವರ ಪುತ್ಥಳಿಗೆ ಅಮಿತ್ ಶಾ ಮಾಲಾರ್ಪಣೆ

ಬೆಂಗಳೂರು : 889ನೇ ವಿಶ್ವ ಬಸವ ಜಯಂತ್ಯೋತ್ಸವಕ್ಕೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ರಾಜ್ಯ ಬಿಜೆಪಿ ನಾಯಕರು ಶುಭ ಕೋರಿದ್ದಾರೆ. ಪ್ರಧಾನಿ ಮೋದಿ ಕನ್ನಡದಲ್ಲೇ ಟ್ವೀಟ್​​ ಮಾಡಿ ಬಸವೇಶ್ವರರ ಕುರಿತು ಮಾಡಿದ್ದ ಭಾಷಣವನ್ನು ಹಂಚಿಕೊಂಡು ಗಮನ ಸೆಳೆದಿದ್ದಾರೆ. 'ಬಸವ ಜಯಂತಿಯ ಈ ಶುಭ ಸಂದರ್ಭದಲ್ಲಿ ಜಗದ್ಗುರು ಬಸವೇಶ್ವರರಿಗೆ ಗೌರವ ನಮನಗಳು. ಬಸವಣ್ಣನವರ ಚಿಂತನೆ, ಬೋಧನೆ ಹಾಗು ತತ್ವಾದರ್ಶಗಳು ಜಗತ್ತಿನಾದ್ಯಂತ ಲಕ್ಷಾಂತರ ಜನರಿಗೆ ಶಕ್ತಿ ತುಂಬುತ್ತಿದೆ' ಎಂದು ಟ್ವೀಟ್​​ ಮಾಡಿರುವ ಪ್ರಧಾನಿ ಜಗಜ್ಯೋತಿ ಬಸವೇಶ್ವರರ ಕುರಿತು 2020ರಲ್ಲಿ ಅವರು ಮಾಡಿದ್ದ ಭಾಷಣವನ್ನು ಟ್ವಿಟರ್​​ನಲ್ಲಿ ಹಂಚಿಕೊಂಡಿದ್ದಾರೆ.

  • ಬಸವ ಜಯಂತಿಯ ಈ ಶುಭಸಂದರ್ಭದಲ್ಲಿ ಜಗದ್ಗುರು ಬಸವೇಶ್ವರರಿಗೆ ಗೌರವ ನಮನಗಳು. ಬಸವಣ್ಣನವರ ಚಿಂತನೆ, ಬೋಧನೆ ಹಾಗು ತತ್ವಾದರ್ಶಗಳು ಜಗತ್ತಿನಾದ್ಯಂತ ಲಕ್ಷಾಂತರ ಜನರಿಗೆ ಶಕ್ತಿ ತುಂಬುತ್ತಿದೆ. ಜಗಜ್ಯೋತಿ ಬಸವೇಶ್ವರರ ಕುರಿತು 2020ರಲ್ಲಿ ನಾನು ಮಾಡಿದ ಭಾಷಣವನ್ನು ಹಂಚಿಕೊಳ್ಳುತ್ತಿರುವೆ.https://t.co/RMDe2bTiMD

    — Narendra Modi (@narendramodi) May 3, 2022 " class="align-text-top noRightClick twitterSection" data=" ">

ನಾಡಿನ ಸಮಸ್ತ ಜನತೆಗೆ ಬಸವ ಜಯಂತಿಯ ಹಾರ್ದಿಕ ಶುಭಾಶಯಗಳು, "ಕಾಯಕ, ದಾಸೋಹ ತತ್ವಗಳ ಮೂಲಕ ಸಮಾನತೆಯನ್ನು ಸಾರುತ್ತಾ, ಸಕಲಜೀವರಾಶಿಗಳಿಗೂ ಲೇಸನ್ನು ಬಯಸಿದ ಮಹಾನ್ ಮಾನವತಾವಾದಿ ಅಣ್ಣ ಬಸವಣ್ಣನವರ ವಚನಗಳ ತತ್ವ, ಆದರ್ಶಗಳನ್ನು ನಿತ್ಯ ಜೀವನದಲ್ಲಿ ಅಳವಡಿಸಿಕೊಳ್ಳೋಣ" ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟ್ವೀಟ್ ಮಾಡಿದ್ದಾರೆ.

  • ಬಸವ ಜಯಂತಿಯಂದು ಮಹಾನ್ ಚಿಂತಕ, ಜಗದ್ಗುರು ಶ್ರೀ ಬಸವೇಶ್ವರರಿಗೆ ನಮನಗಳು. ಅವರು ತಮ್ಮ ಸಂಪೂರ್ಣ ಜೀವನವನ್ನು ಮಾನವತೆಯ ಸೇವೆಯಲ್ಲಿ, ಬಡವರು ಮತ್ತು ದುರ್ಬಲರ ಸಬಲೀಕರಣಕ್ಕಾಗಿ ಮೀಸಲಿಟ್ಟರು. ಸೌಹಾರ್ದತೆ, ಸಹೋದರತೆ ಮತ್ತು ಸಹಾನುಭೂತಿಯನ್ನು ಸಮಾಜದಲ್ಲಿ ಪಸರಿಸಬೇಕೆಂಬ ಅವರ ಶ್ರೇಷ್ಠ ಬೋಧನೆಗಳು ನಮಗೆ ಸದಾ ಮಾರ್ಗದರ್ಶನವನ್ನು ನೀಡುತ್ತಿರುತ್ತದೆ. pic.twitter.com/aelaKgxXZc

    — Amit Shah (@AmitShah) May 3, 2022 " class="align-text-top noRightClick twitterSection" data=" ">

ನಾಡಿನ ಸಮಸ್ತ ಜನತೆಗೆ ವಿಶ್ವಗುರು ಅಣ್ಣ ಬಸವಣ್ಣನವರ ಜಯಂತಿಯ ಹಾರ್ದಿಕ ಶುಭಕಾಮನೆಗಳು. ಆಧ್ಯಾತ್ಮಿಕ ಸಾಧನೆಯ ದಾರಿಯನ್ನು ತೋರಿದ ಬಸವಣ್ಣನವರು, ಸಮಾನತೆ, ಸಾಮಾಜಿಕ ನ್ಯಾಯದ ಪರಿಕಲ್ಪನೆಗಳನ್ನು, ಪ್ರಜಾಪ್ರಭುತ್ವದ ಚಿಂತನೆಗಳನ್ನು ಜಗತ್ತಿಗೆ ನೀಡಿದ ಮಹಾಪುರುಷರು. ಅವರು ತೋರಿದ ದಾರಿಯಲ್ಲಿ ನಡೆದು ಜೀವನವನ್ನು ಸಾರ್ಥಕಗೊಳಿಸೋಣ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಟ್ವೀಟ್ ಮೂಲಕ ಕರೆ ನೀಡಿದ್ದಾರೆ.

  • ನಾಡಿನ ಸಮಸ್ತ ಜನತೆಗೆ ವಿಶ್ವಗುರು ಅಣ್ಣ ಬಸವಣ್ಣನವರ ಜಯಂತಿಯ ಹಾರ್ದಿಕ ಶುಭಕಾಮನೆಗಳು. ಆಧ್ಯಾತ್ಮಿಕ ಸಾಧನೆಯ ದಾರಿಯನ್ನು ತೋರಿದ ಬಸವಣ್ಣನವರು, ಸಮಾನತೆ, ಸಾಮಾಜಿಕ ನ್ಯಾಯದ ಪರಿಕಲ್ಪನೆಗಳನ್ನು, ಪ್ರಜಾಪ್ರಭುತ್ವದ ಚಿಂತನೆಗಳನ್ನು ಜಗತ್ತಿಗೆ ನೀಡಿದ ಮಹಾಪುರುಷರು. ಅವರು ತೋರಿದ ದಾರಿಯಲ್ಲಿ ನಡೆದು ಜೀವನವನ್ನು ಸಾರ್ಥಕಗೊಳಿಸೋಣ. pic.twitter.com/9rCjMFqhTL

    — B.S.Yediyurappa (@BSYBJP) May 3, 2022 " class="align-text-top noRightClick twitterSection" data=" ">

ಬಸವ ಜಯಂತಿಯ ಪವಿತ್ರ ದಿನದಂದು ಜಗಜ್ಯೋತಿ ಬಸವೇಶ್ವರರ ಪಾದಕ್ಕೆ ಶರಣು. ಇವನಾರವ, ಇವನಾರವ, ಇವನಾರವನೆಂದೆನಿಸದಿರಯ್ಯಾ ಇವ ನಮ್ಮವ, ಇವ ನಮ್ಮವ, ಇವ ನಮ್ಮವನೆಂದೆನಿಸಯ್ಯಾ ಎನ್ನುವ ಅವರ ಎಲ್ಲರನ್ನೊಳಗೊಳ್ಳುವ ವಾಣಿ ನಮಗೆ ಪ್ರೇರಕ. ಅವರ ಉದಾತ್ತ ಚಿಂತನೆಗಳು, ಕಾಯಕ ತತ್ವ, ಭಕ್ತಿ ಮಾರ್ಗ ಇಂದಿಗೂ ನಮ್ಮೆಲ್ಲರ ಜೀವನಕ್ಕೆ ದಾರಿದೀಪ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಟ್ವೀಟ್ ಮಾಡಿದ್ದಾರೆ.

  • ಬಸವ ಜಯಂತಿಯ ಪವಿತ್ರ ದಿನದಂದು ಜಗಜ್ಯೋತಿ ಬಸವೇಶ್ವರರ ಪಾದಕ್ಕೆ ಶರಣು.

    ಇವನಾರವ, ಇವನಾರವ, ಇವನಾರವನೆಂದೆನಿಸದಿರಯ್ಯಾ
    ಇವ ನಮ್ಮವ, ಇವ ನಮ್ಮವ, ಇವ ನಮ್ಮವನೆಂದೆನಿಸಯ್ಯಾ, ಎನ್ನುವ ಅವರ ಎಲ್ಲರನ್ನೊಳಗೊಳ್ಳುವ ವಾಣಿ ನಮ್ಮ ಸಮಾಜಕ್ಕೆ ಪ್ರೇರಕ.
    ಅವರ ಉದಾತ್ತ ಚಿಂತನೆಗಳು, ಕಾಯಕ ತತ್ವ, ಭಕ್ತಿ ಮಾರ್ಗ ಇಂದಿಗೂ ನಮ್ಮೆಲ್ಲರ ಜೀವನಕ್ಕೆ ದಾರಿದೀಪ. pic.twitter.com/XWFzWV94V7

    — Nalinkumar Kateel (@nalinkateel) May 3, 2022 " class="align-text-top noRightClick twitterSection" data=" ">

ಇದನ್ನೂ ಓದಿ: ಬೆಂಗಳೂರು: ಬಸವೇಶ್ವರ ಪುತ್ಥಳಿಗೆ ಅಮಿತ್ ಶಾ ಮಾಲಾರ್ಪಣೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.