ETV Bharat / city

ನೆರೆ ಸಂತ್ರಸ್ತರಿಗಾಗಿ ದಿನದ ವೇತನ ಕಡಿತಗೊಳಿಸುವಂತೆ ಸರ್ಕಾರಕ್ಕೆ ಪತ್ರ ಬರೆದ ಪೊಲೀಸ್​ ಇಲಾಖೆ

ಇನ್​​ಸ್ಪೆಕ್ಟರ್ ಹಂತದ ಎಲ್ಲಾ ಪೊಲೀಸ್ ಅಧಿಕಾರಿಗಳ ಆಗಸ್ಟ್ ತಿಂಗಳ ವೇತನದಲ್ಲಿ ಒಂದು ದಿನದ ಸಂಬಳ ಕಡಿತಗೊಳಿಸುವಂತೆ ಪೊಲೀಸ್ ಮಹಾ ನಿರ್ದೇಶಕಿ ನೀಲಮಣಿ ಎನ್.ರಾಜು ಅವರು ಸರ್ಕಾರಕ್ಕೆ ಮನವಿ ಪತ್ರ ಕಳುಹಿಸಿದ್ದಾರೆ.

author img

By

Published : Aug 22, 2019, 8:24 PM IST

Neelamani Raju Director general of the Karnataka Police

ಬೆಂಗಳೂರು: ರಾಜ್ಯದ ನೆರೆ ಸಂತ್ರಸ್ತರ ನೆರವಿಗೆ ರಾಜ್ಯ ಪೊಲೀಸ್ ಇಲಾಖೆ ಧಾವಿಸಿದ್ದು, ಇನ್​​ಸ್ಪೆಕ್ಟರ್ ಹಂತದ ಎಲ್ಲಾ ಪೊಲೀಸ್ ಅಧಿಕಾರಿಗಳ ಆಗಸ್ಟ್ ತಿಂಗಳ ವೇತನದಲ್ಲಿ ಒಂದು ದಿನದ ಸಂಬಳ ಕಡಿತಗೊಳಿಸುವಂತೆ ಪೊಲೀಸ್ ಮಹಾ ನಿರ್ದೇಶಕಿ ನೀಲಮಣಿ ಎನ್.ರಾಜು ಅವರು ಸರ್ಕಾರಕ್ಕೆ ಮನವಿ ಪತ್ರ ಕಳುಹಿಸಿದ್ದಾರೆ.

ಕಳೆದ ವರ್ಷ ಕೊಡಗಿನಲ್ಲಿ ಸಂಭವಿಸಿದ ಪ್ರವಾಹದ ವೇಳೆಯೂ ನೆರೆ ಸಂತ್ರಸ್ತರಿಗೆ ಪೊಲೀಸ್​ ಇಲಾಖೆ ಸ್ಪಂದಿಸಿ ತಮ್ಮ ಒಂದು ದಿನದ ವೇತನವನ್ನು ದೇಣಿಗೆ ನೀಡಿದ್ದರು.

ಈ ಬಾರಿಯೂ ಮಾನವೀಯತೆ ಮೆರೆದಿರುವ ಪೊಲೀಸರು ಇನ್​​ಸ್ಪೆಕ್ಟರ್ ಹಂತದ ಎಲ್ಲ ಹಿರಿಯ ಪೊಲೀಸ್ ಅಧಿಕಾರಿಗಳ ಸಮ್ಮತಿ ನೀಡಿದ್ದಾರೆ ಎಂದು ಭಾವಿಸಿ ನೀಲಮಣಿ ರಾಜು ಅವರು ಸರ್ಕಾರಕ್ಕೆ ತಮ್ಮ ಒಂದು ದಿನದ ವೇತನ ಕಡಿತಗೊಳಿಸುವಂತೆ ಮನವಿ ಮಾಡಿದ್ದಾರೆ.

ಬೆಂಗಳೂರು: ರಾಜ್ಯದ ನೆರೆ ಸಂತ್ರಸ್ತರ ನೆರವಿಗೆ ರಾಜ್ಯ ಪೊಲೀಸ್ ಇಲಾಖೆ ಧಾವಿಸಿದ್ದು, ಇನ್​​ಸ್ಪೆಕ್ಟರ್ ಹಂತದ ಎಲ್ಲಾ ಪೊಲೀಸ್ ಅಧಿಕಾರಿಗಳ ಆಗಸ್ಟ್ ತಿಂಗಳ ವೇತನದಲ್ಲಿ ಒಂದು ದಿನದ ಸಂಬಳ ಕಡಿತಗೊಳಿಸುವಂತೆ ಪೊಲೀಸ್ ಮಹಾ ನಿರ್ದೇಶಕಿ ನೀಲಮಣಿ ಎನ್.ರಾಜು ಅವರು ಸರ್ಕಾರಕ್ಕೆ ಮನವಿ ಪತ್ರ ಕಳುಹಿಸಿದ್ದಾರೆ.

ಕಳೆದ ವರ್ಷ ಕೊಡಗಿನಲ್ಲಿ ಸಂಭವಿಸಿದ ಪ್ರವಾಹದ ವೇಳೆಯೂ ನೆರೆ ಸಂತ್ರಸ್ತರಿಗೆ ಪೊಲೀಸ್​ ಇಲಾಖೆ ಸ್ಪಂದಿಸಿ ತಮ್ಮ ಒಂದು ದಿನದ ವೇತನವನ್ನು ದೇಣಿಗೆ ನೀಡಿದ್ದರು.

ಈ ಬಾರಿಯೂ ಮಾನವೀಯತೆ ಮೆರೆದಿರುವ ಪೊಲೀಸರು ಇನ್​​ಸ್ಪೆಕ್ಟರ್ ಹಂತದ ಎಲ್ಲ ಹಿರಿಯ ಪೊಲೀಸ್ ಅಧಿಕಾರಿಗಳ ಸಮ್ಮತಿ ನೀಡಿದ್ದಾರೆ ಎಂದು ಭಾವಿಸಿ ನೀಲಮಣಿ ರಾಜು ಅವರು ಸರ್ಕಾರಕ್ಕೆ ತಮ್ಮ ಒಂದು ದಿನದ ವೇತನ ಕಡಿತಗೊಳಿಸುವಂತೆ ಮನವಿ ಮಾಡಿದ್ದಾರೆ.

Intro:nullBody:ಪ್ರವಾಹಪೀಡಿತರಿಗೆ ನೆರವಾಗಲು ಒಂದು ದಿನದ ವೇತನ ಕಡಿತಗೊಳಿಸುವಂತೆ ಸರ್ಕಾರಕ್ಕೆ ಡಿಜಿ ಪತ್ರ

ಬೆಂಗಳೂರು: ರಾಜ್ಯದಲ್ಲಿ ತಲೆದೂರಿರುವ ಅತಿವೃಷ್ಠಿಯಲ್ಲಿ ತತ್ತರಿಸಿದ ಪ್ರವಾಹಪೀಡಿತರಿಗೆ ರಾಜ್ಯ ಪೊಲೀಸ್ ಇಲಾಖೆಯು ಸ್ಪಂದಿಸಿದ್ದು, ಇನ್ ಸ್ಪೆಕ್ಟರ್ ಹಂತದ ಎಲ್ಲಾ ಪೊಲೀಸ್ ಅಧಿಕಾರಿಗಳ ಆಗಸ್ಟ್ ತಿಂಗಳ ವೇತನದಲ್ಲಿ ಒಂದು ದಿನದ ಸಂಬಳ ಕಡಿತಗೊಳಿಸುವಂತೆ ಡಿಜಿ ನೀಲಮಣಿ ಎನ್.ರಾಜು ಸರ್ಕಾರಕ್ಕೆ ಮನವಿ ಪತ್ರ ಕಳುಹಿಸಿದ್ದಾರೆ.
ಕಳೆದ ವರ್ಷ ಕೊಡಗಿನಲ್ಲಿ ಸಂಭವಿಸಿದ ನೆರೆ ಹಾಗೂ ಪ್ರವಾಹದಲ್ಲಿ ರಾಜ್ಯದ ಎಲ್ಲಾ ಪೊಲೀಸರು ತಮ್ಮ ಒಂದು ದಿನದ ವೇತನವನ್ನು ಸಂತ್ರಸ್ತರ ಪರಿಹಾರ ಕಾರ್ಯಗಳಿಗೆ ದೇಣಿಗೆ ನೀಡಿದ್ದರು. ಈ ಬಾರಿಯೂ ಮಾನವೀಯತೆ ಮೆರೆದಿರುವ ಪೊಲೀಸರು ಇನ್ ಸ್ಪೆಕ್ಟರ್ ಹಂತದ ಎಲ್ಲಾ ಹಿರಿಯ ಪೊಲೀಸ್ ಅಧಿಕಾರಿಗಳ ಸಮ್ಮತಿ ನೀಡಿದ್ದಾರೆ ಎಂದು ಭಾವಿಸಿ ಡಿಜಿ ಸರ್ಕಾರಕ್ಕೆ ತಮ್ಮ ಒಂದು ದಿನದ ವೇತನ ಕಡಿತಗೊಳಿಸುವಂತೆ ಮನವಿ ಮಾಡಿದ್ದಾರೆ.
ಒಂದು ವೇಳೆ ಪರಿಹಾರ ನೀಡಲು ಇಷ್ಟವಿಲ್ಲದಿದ್ದರೆ ಲಿಖಿತವಾಗಿ ಪತ್ರ ಬರೆದುಬಹುದಾಗಿದೆ ಎಂದು ಸುತ್ತೋಲೆಯಲ್ಲಿ ತಿಳಿಸಿದ್ದಾರೆ.





Conclusion:null
ETV Bharat Logo

Copyright © 2024 Ushodaya Enterprises Pvt. Ltd., All Rights Reserved.