ETV Bharat / city

ಮಾನನಷ್ಟ ‌ಮೊಕದ್ದಮೆ ಪ್ರಕರಣ: ಪ್ರತಾಪ್ ‌ಸಿಂಹ, ಪ್ರಕಾಶ್ ರೈಗೆ ಕೋರ್ಟ್​ ಹೇಳಿದ್ದೇನು? - ಪ್ರತಾಪ್ ‌ಸಿಂಹ -ಪ್ರಕಾಶ್ ರೈ

ಪ್ರತಾಪ್ ಸಿಂಹ ವಿರುದ್ಧ ಪ್ರಕಾಶ್ ರೈ 1 ರೂಪಾಯಿ ಮಾನನಷ್ಟ ಮೊಕದ್ದಮೆ ಹೂಡಿದ್ದ ಪ್ರಕರಣದ ವಿಚಾರಣೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಇಂದು ನಡೆಯಿತು. ಉತ್ತರ ಕರ್ನಾಟಕದಲ್ಲಿ ಪ್ರವಾಹ ಪರಿಸ್ಥಿತಿ ಇದೆ. ಆ ಕುರಿತು ಗಮನ ಹರಿಸಿ ಎಂದು ನ್ಯಾಯಧೀಶ ರಾಮಚಂದ್ರ ಹುದ್ದಾರ್ ಕಿವಿಮಾತು ಹೇಳಿ, ವಿಚಾರಣೆ ಮುಂದೂಡಿದರು.

ಪ್ರತಾಪ್ ‌ಸಿಂಹ -ಪ್ರಕಾಶ್ ರೈ
author img

By

Published : Aug 8, 2019, 5:08 PM IST

ಬೆಂಗಳೂರು: ಸಂಸದ ಪ್ರತಾಪ್ ‌ಸಿಂಹ ವಿರುದ್ಧ ನಟ ಪ್ರಕಾಶ್ ರೈ ಮಾನನಷ್ಟ ‌ಮೊಕದ್ದಮೆ ಹೂಡಿದ್ದ ಪ್ರಕರಣದ ವಿಚಾರಣೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ನ್ಯಾಯಾಧೀಶ ರಾಮಚಂದ್ರ ಹುದ್ದಾರ್ ಪೀಠದಲ್ಲಿ ನಡೆಯಿತು.

ಪ್ರತಾಪ್ ಸಿಂಹ ವಿರುದ್ಧ ಪ್ರಕಾಶ್ ರೈ 1 ರೂ. ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು. ಈ ಕುರಿತು ವಿಚಾರಣೆ ನಡೆಸಿದ ಕೋರ್ಟ್​, ಇಬ್ಬರು ಸೆಲೆಬ್ರಿಟಿಗಳು ಸಮಾಜಕ್ಕೆ ಮಾದರಿಯಾಗಿರಬೇಕು. ರಾಜ್ಯದಲ್ಲಿ ಏನಾಗುತ್ತಿದೆ ಎಂದು ನಿಮಗೆ ಗೊತ್ತಿದೆ, ಉತ್ತರ ಕರ್ನಾಟಕದಲ್ಲಿ ಪ್ರವಾಹ ಪರಿಸ್ಥಿತಿ ಇದೆ. ಹಲವು ಜಿಲ್ಲೆಗಳಲ್ಲಿ ಜನರಿಗೆ ತಿನ್ನಲು ಊಟ ಕೂಡ ಇಲ್ಲದ ಸ್ಥಿತಿ ಇದೆ. ಮಾಧ್ಯಮಗಳಲ್ಲಿ ದೃಶ್ಯಗಳನ್ನು ನೋಡಿದರೆ ಕಣ್ಣೀರು ಬರುತ್ತೆ ಎಂದು ನ್ಯಾಯಾಧೀಶ ರಾಮಚಂದ್ರ ಡಿ ಹುದ್ದಾರ್​ ಬೇಸರ ವ್ಯಕ್ತಪಡಿಸಿದರು. ಅಲ್ಲದೆ, ಪ್ರವಾಹ ಪೀಡಿತ ಪ್ರದೇಶಗಳ ಕಡೆ ಗಮನ ಹರಿಸಿ ಎಂದು ಪ್ರತಾಪ್ ಸಿಂಹ ಹಾಗೂ ಪ್ರಕಾಶ್ ರೈಗೆ ಸಲಹೆ ನೀಡಿದ್ರು.

ಹಾಗೆಯೇ ಪ್ರತಾಪ್ ಸಿಂಹ ಮತ್ತು ಪ್ರಕಾಶ್ ರೈ ರಾಜಿಯಲ್ಲಿ ಗೊಂದಲ ಇದೆ. ಮುಂದಿನ ವಿಚಾರಣೆ ವೇಳೆ ಎಲ್ಲವನ್ನು ಬಗೆಹರಿಸುವುದಾಗಿ ಕೋರ್ಟ್ ತಿಳಿಸಿ ವಿಚಾರಣೆ ಮುಂದೂಡಿದೆ.

ಬೆಂಗಳೂರು: ಸಂಸದ ಪ್ರತಾಪ್ ‌ಸಿಂಹ ವಿರುದ್ಧ ನಟ ಪ್ರಕಾಶ್ ರೈ ಮಾನನಷ್ಟ ‌ಮೊಕದ್ದಮೆ ಹೂಡಿದ್ದ ಪ್ರಕರಣದ ವಿಚಾರಣೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ನ್ಯಾಯಾಧೀಶ ರಾಮಚಂದ್ರ ಹುದ್ದಾರ್ ಪೀಠದಲ್ಲಿ ನಡೆಯಿತು.

ಪ್ರತಾಪ್ ಸಿಂಹ ವಿರುದ್ಧ ಪ್ರಕಾಶ್ ರೈ 1 ರೂ. ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು. ಈ ಕುರಿತು ವಿಚಾರಣೆ ನಡೆಸಿದ ಕೋರ್ಟ್​, ಇಬ್ಬರು ಸೆಲೆಬ್ರಿಟಿಗಳು ಸಮಾಜಕ್ಕೆ ಮಾದರಿಯಾಗಿರಬೇಕು. ರಾಜ್ಯದಲ್ಲಿ ಏನಾಗುತ್ತಿದೆ ಎಂದು ನಿಮಗೆ ಗೊತ್ತಿದೆ, ಉತ್ತರ ಕರ್ನಾಟಕದಲ್ಲಿ ಪ್ರವಾಹ ಪರಿಸ್ಥಿತಿ ಇದೆ. ಹಲವು ಜಿಲ್ಲೆಗಳಲ್ಲಿ ಜನರಿಗೆ ತಿನ್ನಲು ಊಟ ಕೂಡ ಇಲ್ಲದ ಸ್ಥಿತಿ ಇದೆ. ಮಾಧ್ಯಮಗಳಲ್ಲಿ ದೃಶ್ಯಗಳನ್ನು ನೋಡಿದರೆ ಕಣ್ಣೀರು ಬರುತ್ತೆ ಎಂದು ನ್ಯಾಯಾಧೀಶ ರಾಮಚಂದ್ರ ಡಿ ಹುದ್ದಾರ್​ ಬೇಸರ ವ್ಯಕ್ತಪಡಿಸಿದರು. ಅಲ್ಲದೆ, ಪ್ರವಾಹ ಪೀಡಿತ ಪ್ರದೇಶಗಳ ಕಡೆ ಗಮನ ಹರಿಸಿ ಎಂದು ಪ್ರತಾಪ್ ಸಿಂಹ ಹಾಗೂ ಪ್ರಕಾಶ್ ರೈಗೆ ಸಲಹೆ ನೀಡಿದ್ರು.

ಹಾಗೆಯೇ ಪ್ರತಾಪ್ ಸಿಂಹ ಮತ್ತು ಪ್ರಕಾಶ್ ರೈ ರಾಜಿಯಲ್ಲಿ ಗೊಂದಲ ಇದೆ. ಮುಂದಿನ ವಿಚಾರಣೆ ವೇಳೆ ಎಲ್ಲವನ್ನು ಬಗೆಹರಿಸುವುದಾಗಿ ಕೋರ್ಟ್ ತಿಳಿಸಿ ವಿಚಾರಣೆ ಮುಂದೂಡಿದೆ.

Intro:ಸಂಸದ ಪ್ರತಾಪ್ ‌ಸಿಂಹ ಮತ್ತು ಪ್ರಕಾಶ್ ರೈಗೆ ಕಿವಿಮಾತು ಹೇಳಿದ ವಿಶೇಷ ನ್ಯಾಯಾಲಯ

ಸಂಸದ ಪ್ರತಾಪ್ ‌ಸಿಂಹ ವಿರುದ್ಧ ಪ್ರಕಾಶ್ ರೈ ಹೂಡಿದ ಮಾನನಷ್ಟ ‌ಮೊಕದ್ದಮೆ ಪ್ರಕರಣದ ವಿಚಾರಣೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಧೀಶ ರಾಮಚಂದ್ರ ಹುದ್ದಾರ್ ಪೀಠದಲ್ಲಿ ನಡೆದು ಈ ವೇಳೆ ಉತ್ತರ ಕರ್ನಾಟಕದ ಅತೀವೃಷ್ಟಿಗೆ ನ್ಯಾಯಧೀಶ ಕಳವಳ ವ್ಯಕ್ತಪಡಿಸಿದ್ದಾರೆ.

ಸಂಸದ ಪ್ರತಾಪ್ ಸಿಂಹ ವಿರುದ್ಧ ನಟ ಪ್ರಕಾಶ್ ರೈ 1ರೂ ಮಾನ ನಷ್ಟ ಮೊಕದ್ದಮೆ ದಾಖಲಿಸಿದ್ದರು. ಈ ವಿಚಾರ ಇಂದು ಸಿಟಿಸಿವಿಲ್ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ನಡೆಯಿತು.

ಇಬ್ಬರು ಸೆಲೆಬ್ರಿಟಿಗಳು, ಸಮಾಜಕ್ಕೆ ಮಾದರಿಯಾಗಿರಬೇಕು.
ರಾಜ್ಯದಲ್ಲಿ ಏನು ಆಗುತ್ತಿದೆ ಎಂದು ನಿಮಗೆ ಗೊತ್ತಿದೆ.ಉತ್ತರ ಕರ್ನಾಟಕದಲ್ಲಿ ಪ್ರವಾಹ ಪರಿಸ್ಥಿತಿ ಇದೆ..ಹಲವು ಜಿಲ್ಲೆಗಳಲ್ಲಿ ಜನರಿಗೆ ತಿನ್ನಲು ಊಟ ಇಲ್ಲ ಸ್ಥಿತಿ ಇದೆ.ಮಾಧ್ಯಮಗಳಲ್ಲಿ ದೃಶ್ಯಗಳನ್ನು ನೋಡಿದರೆ ಕಣ್ಣೀರು ಬರುತ್ತೆ ಎಂದು ಕೋರ್ಟ್ ನಲ್ಲಿ ನ್ಯಾಯಧೀಶ ರಾಮಚಂದ್ರ ಡಿ ಹುದ್ದಾರ ಬೇಸರ ವ್ಯಕ್ತಪಡಿಸಿಪ್ರವಾಹ ಪೀಡಿತ ಪ್ರದೇಶಗಳ ಕಡೆ ಗಮನಿಸಿ ಎಂದು ಪ್ರತಾಪ್ ಸಿಂಹ ಹಾಗೂ ಪ್ರಕಾಶ್ ರೈಗೆ ಸಲಹೆ ನೀಡಿದ್ರು.

ಹಾಗೆಪ್ರತಾಪ್ ಸಿಂಹ ಮತ್ತು ಪ್ರಕಾಶ್ ರೈ ರಾಜಿಯಲ್ಲಿ ಗೊಂದಲ ಇದೆ ಮುಂದಿನ ವಿಚಾರಣೆ ವೇಳೆ ಬಗೆಹರಿಸುವುದಾಗಿ ತಿಳಿಸಿ ವಿಚಾರಣೆ ಮುಂದೂಡಿಕೆ ಮಾಡಿದೆ ವಿಶೇಷ ಕೋರ್ಟ್..Body:KN_BNG_05_COURT_7204498Conclusion:KN_BNG_05_COURT_7204498
ETV Bharat Logo

Copyright © 2025 Ushodaya Enterprises Pvt. Ltd., All Rights Reserved.