ETV Bharat / city

ವಾಯುಭಾರ ಕುಸಿತದಿಂದಾಗಿ ಬೆಂಗಳೂರಿನಲ್ಲಿ ಮತ್ತೆ ವರುಣನ ಆರ್ಭಟ

author img

By

Published : Oct 23, 2021, 1:22 AM IST

ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಬೆಂಗಳೂರಿನಲ್ಲಿ ಮೂರು ದಿನಗಳ ನಂತರ ವರುಣನ ಆರ್ಭಟ ಆರಂಭವಾಗಿದೆ.

rain-in-bengaluru-after-three-days
ವಾಯುಭಾರ ಕುಸಿತದಿಂದಾಗಿ ಬೆಂಗಳೂರಿನಲ್ಲಿ ಮತ್ತೆ ವರುಣನ ಆರ್ಭಟ

ಬೆಂಗಳೂರು : ಕಳೆದ ಮೂರು ದಿನಗಳಿಂದ‌ ಇಲ್ಲದ ಮಳೆ‌ ಇದೀಗ ರಾತ್ರೋ ರಾತ್ರಿ ಆರಂಭವಾಗಿದೆ. ನಗರದ ಬಹುತೇಕ ಪ್ರದೇಶಗಳಲ್ಲಿ ಮತ್ತೆ ಮಳೆ‌ಯ ಆರ್ಭಟ ಶುರುವಾಗಿದೆ.

ಮೆಜೆಸ್ಟಿಕ್ , ಯಶವಂತಪುರ, ಮಲ್ಲೇಶ್ವರ, ರಾಜಾಜಿನಗರ, ನಾಗರಬಾವಿ, ಮೈಸೂರು ರಸ್ತೆಯಲ್ಲಿ ಧಾರಾಕಾರವಾಗಿ ಮಳೆಯಾಗುತ್ತಿದೆ. ಇದಕ್ಕೂ ಮೊದಲೇ ಹವಾಮಾನ ಇಲಾಖೆ ಮುನ್ಸೂಚನೆ ನೀಡಿತ್ತು.

ಬೆಂಗಳೂರಿನಲ್ಲಿ ಮಳೆ

ಬೆಂಗಳೂರು ನಗರದ ಪಶ್ಚಿಮ, ಪೂರ್ವ ವಲಯಗಳಲ್ಲಿ ಗುಡುಗಿನ ಜೊತೆಗೆ ಭಾರಿ ಮಳೆಯಾಗುತ್ತಿದೆ. ಇನ್ನೂ ಎರಡು ದಿನಗಳ ಕಾಲ ಹೀಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ವರದಿ‌ ನೀಡಿದೆ.

ಇದನ್ನೂ ಓದಿ: ಕಾಲುವೆ ಜಾಗ ಒತ್ತುವರಿ ಮಾಡಿ ಮನೆ ನಿರ್ಮಾಣ ಆರೋಪ: ಸಚಿವ ಆನಂದ ಸಿಂಗ್ ವಿರುದ್ಧ ದೂರು

ಬೆಂಗಳೂರು : ಕಳೆದ ಮೂರು ದಿನಗಳಿಂದ‌ ಇಲ್ಲದ ಮಳೆ‌ ಇದೀಗ ರಾತ್ರೋ ರಾತ್ರಿ ಆರಂಭವಾಗಿದೆ. ನಗರದ ಬಹುತೇಕ ಪ್ರದೇಶಗಳಲ್ಲಿ ಮತ್ತೆ ಮಳೆ‌ಯ ಆರ್ಭಟ ಶುರುವಾಗಿದೆ.

ಮೆಜೆಸ್ಟಿಕ್ , ಯಶವಂತಪುರ, ಮಲ್ಲೇಶ್ವರ, ರಾಜಾಜಿನಗರ, ನಾಗರಬಾವಿ, ಮೈಸೂರು ರಸ್ತೆಯಲ್ಲಿ ಧಾರಾಕಾರವಾಗಿ ಮಳೆಯಾಗುತ್ತಿದೆ. ಇದಕ್ಕೂ ಮೊದಲೇ ಹವಾಮಾನ ಇಲಾಖೆ ಮುನ್ಸೂಚನೆ ನೀಡಿತ್ತು.

ಬೆಂಗಳೂರಿನಲ್ಲಿ ಮಳೆ

ಬೆಂಗಳೂರು ನಗರದ ಪಶ್ಚಿಮ, ಪೂರ್ವ ವಲಯಗಳಲ್ಲಿ ಗುಡುಗಿನ ಜೊತೆಗೆ ಭಾರಿ ಮಳೆಯಾಗುತ್ತಿದೆ. ಇನ್ನೂ ಎರಡು ದಿನಗಳ ಕಾಲ ಹೀಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ವರದಿ‌ ನೀಡಿದೆ.

ಇದನ್ನೂ ಓದಿ: ಕಾಲುವೆ ಜಾಗ ಒತ್ತುವರಿ ಮಾಡಿ ಮನೆ ನಿರ್ಮಾಣ ಆರೋಪ: ಸಚಿವ ಆನಂದ ಸಿಂಗ್ ವಿರುದ್ಧ ದೂರು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.