ETV Bharat / city

ಮಾಜಿ ಸಚಿವ ರಾಮದಾಸ್​​ ವಿರುದ್ಧ ಪ್ರೇಮ ಪ್ರಕರಣ ರದ್ದು ಕೋರಿ ಹೈಕೊರ್ಟ್​ಗೆ ಅರ್ಜಿ

author img

By

Published : Nov 12, 2019, 11:52 PM IST

ಮಾಜಿ ಸಚಿವ ರಾಮದಾಸ್ ವಿರುದ್ಧ ಪ್ರೇಮ ಕುಮಾರಿ ದಾಖಲಿಸಿದ್ದ ಪ್ರಕರಣ ರದ್ದು ಮಾಡುವಂತೆ ಕೋರಿ ರಾಮದಾಸ್, ಹೈಕೊರ್ಟ್​ಗೆ ಅರ್ಜಿ ಸಲ್ಲಿಸಿದ್ದಾರೆ.

ರಾಮದಾಸ್

ಬೆಂಗಳೂರು: ಮಾಜಿ ಸಚಿವ ರಾಮದಾಸ್ ವಿರುದ್ಧ ದಾಖಲಾಗಿದ್ದ ಪ್ರೇಮ ಪ್ರಕರಣ ರದ್ದು ಮಾಡುವಂತೆ ಕೋರಿ ರಾಮದಾಸ್, ಹೈಕೊರ್ಟ್​ಗೆ ಅರ್ಜಿ ಸಲ್ಲಿಸಿದ್ದಾರೆ.

ಮೈಸೂರಿನ ಶಾಸಕ, ಮಾಜಿ ಸಚಿವ ರಾಮದಾಸ್ ಅವರ ವಿರುದ್ಧ ಈ ಹಿಂದೆ ಪ್ರೇಮ ಕುಮಾರಿ ನೀಡಿದ್ದ ದೂರಿನನ್ವಯ ಪ್ರಕರಣವನ್ನು ಸರಸ್ವತಿ ಪುರಂ ಪೊಲೀಸರು ದಾಖಲಿಸಿಕೊಂಡಿದ್ದರು. ನಂತರ ಪೊಲೀಸರು ಸಲ್ಲಿಸಿದ ಬಿ ರಿಪೋರ್ಟ್​ ಹಾಗೂ ಪ್ರೇಮ ಕುಮಾರಿ ಅವರ ಮನವಿ ಮೇರೆಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನ. 16 ಕ್ಕೆ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿತ್ತು. ಆದರೆ ಇದನ್ನು ರದ್ದು ಕೋರಿ ಹೈಕೊರ್ಟ್​ಗೆ ರಾಮದಾಸ್ ಅರ್ಜಿ ಸಲ್ಲಿಸಿದ್ದಾರೆ.

ಪ್ರಕರಣ ಹಿನ್ನೆಲೆ:

ಮಾಜಿ ಸಚಿವ ರಾಮದಾಸ್​​, ಪ್ರೀತಿಸಿ, ಮದುವೆಯಾಗುವುದಾಗಿ ನಂಬಿಸಿ ಮೋಸ ಮಾಡಿದ್ದಾರೆ ಎಂದು ಪ್ರೇಮ ಕುಮಾರಿ ಎಂಬವರು ಆರೋಪಿಸಿ ಸರಸ್ವತಿ ಪುರಂ ಪೊಲೀಸ್​ ಠಾಣೆಯಲ್ಲಿ ದೂರು ಸಲ್ಲಿಸಿದ್ದರು.

ಬೆಂಗಳೂರು: ಮಾಜಿ ಸಚಿವ ರಾಮದಾಸ್ ವಿರುದ್ಧ ದಾಖಲಾಗಿದ್ದ ಪ್ರೇಮ ಪ್ರಕರಣ ರದ್ದು ಮಾಡುವಂತೆ ಕೋರಿ ರಾಮದಾಸ್, ಹೈಕೊರ್ಟ್​ಗೆ ಅರ್ಜಿ ಸಲ್ಲಿಸಿದ್ದಾರೆ.

ಮೈಸೂರಿನ ಶಾಸಕ, ಮಾಜಿ ಸಚಿವ ರಾಮದಾಸ್ ಅವರ ವಿರುದ್ಧ ಈ ಹಿಂದೆ ಪ್ರೇಮ ಕುಮಾರಿ ನೀಡಿದ್ದ ದೂರಿನನ್ವಯ ಪ್ರಕರಣವನ್ನು ಸರಸ್ವತಿ ಪುರಂ ಪೊಲೀಸರು ದಾಖಲಿಸಿಕೊಂಡಿದ್ದರು. ನಂತರ ಪೊಲೀಸರು ಸಲ್ಲಿಸಿದ ಬಿ ರಿಪೋರ್ಟ್​ ಹಾಗೂ ಪ್ರೇಮ ಕುಮಾರಿ ಅವರ ಮನವಿ ಮೇರೆಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನ. 16 ಕ್ಕೆ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿತ್ತು. ಆದರೆ ಇದನ್ನು ರದ್ದು ಕೋರಿ ಹೈಕೊರ್ಟ್​ಗೆ ರಾಮದಾಸ್ ಅರ್ಜಿ ಸಲ್ಲಿಸಿದ್ದಾರೆ.

ಪ್ರಕರಣ ಹಿನ್ನೆಲೆ:

ಮಾಜಿ ಸಚಿವ ರಾಮದಾಸ್​​, ಪ್ರೀತಿಸಿ, ಮದುವೆಯಾಗುವುದಾಗಿ ನಂಬಿಸಿ ಮೋಸ ಮಾಡಿದ್ದಾರೆ ಎಂದು ಪ್ರೇಮ ಕುಮಾರಿ ಎಂಬವರು ಆರೋಪಿಸಿ ಸರಸ್ವತಿ ಪುರಂ ಪೊಲೀಸ್​ ಠಾಣೆಯಲ್ಲಿ ದೂರು ಸಲ್ಲಿಸಿದ್ದರು.

Intro:RamdasBody:ಮಾಜಿ ಸಚಿವ ರಾಮದಾಸ್ ವಿರುದ್ದ ದಾಖಲಾಗಿದ್ದ ಅತ್ಯಾಚಾರ ಪ್ರಕರಣ ರದ್ದು ಕೋರಿ ಅರ್ಜಿ!

ಮೈಸೂರಿನ ಶಾಸಕ ರಾಮದಾಸ್ ಅವರ ವಿರುದ್ಧ ಈ ಹಿಂದೆ ಪ್ರೇಮಕುಮಾರಿ ನೀಡಿದ್ದ ದೂರಿನನ್ವಯ ಪ್ರಕರಣವನ್ನು ಸರಸ್ವತಿ ಪುರ ಪೊಲೀಸರು ದಾಖಲಿಸಿಕೊಂಡಿದ್ದರು, ನಂತರ ಪೊಲೀಸರು ಸಲ್ಲಿಸಿದ ಬಿ ರಿಪೋರ್ಟ್ನ್, ಪ್ರೇಮ ಕುಮಾರಿ ಅವರ ಮನವಿ ಮೇರೆಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನವಂಬರ್ 16 ಕ್ಕೆ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿತ್ತು, ಇದನ್ನು ರದ್ದು ಕೋರಿ ಹೈಕೊರ್ಟ್ ಗೆ ಮಾಜಿ ಸಚಿವ ರಾಮದಾಸ್ ಅರ್ಜಿ ಸಲ್ಲಿಸಿದ್ದು, ಇನ್ನಷ್ಟೆ ವಿಚಾರಣೆಗೆ ಬರಬೇಕಿದೆ.

ಸರಸ್ವತಿ ಪುರಂ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಆತ್ಯಾಚಾರ ಪ್ರಕರಣವನ್ನು ರದ್ದು ಮಾಡುವಂತೆ ‌ರಾಮದಾಸ್ ಹೈಕೋರ್ಟ್ ಮೊರೆ ಹೋಗಿದ್ದಾರೆ.Conclusion:Use photos
ETV Bharat Logo

Copyright © 2024 Ushodaya Enterprises Pvt. Ltd., All Rights Reserved.