ETV Bharat / city

ಸಾವರ್ಕರ್​ಗೂ ಮೊದಲು ಚೆನ್ನಮ್ಮ, ರಾಯಣ್ಣಗೆ ಭಾರತ ರತ್ನ ನೀಡಿ: ಜಯಮೃತ್ಯುಂಜಯ ಸ್ವಾಮೀಜಿ

author img

By

Published : Oct 19, 2019, 11:34 PM IST

ವೀರ ಸಾವರ್ಕರ್​ಗೂ ಮೊದಲು ಕಿತ್ತೂರು ರಾಣಿ ಚೆನ್ನಮ್ನ ಹಾಗೂ ಸಂಗೊಳ್ಳಿ ರಾಯಣ್ಣಗೆ ಮರಣೋತ್ತರ ಭಾರತ ರತ್ನ ಪ್ರಶಸ್ತಿ ನೀಡಬೇಕು ಎಂದು ಪಂಚಮಸಾಲಿ ಪೀಠದ ಶ್ರೀ ಬಸವ ಜಯಮೃತ್ಯುಂಜಯ ಸ್ವಾಮೀಜಿ ಆಗ್ರಹಿಸಿದ್ದಾರೆ.

ಜಯಮೃತ್ಯುಂಜಯ ಸ್ವಾಮೀಜಿ

ಬೆಂಗಳೂರು: ಸ್ವಾತಂತ್ರ್ಯ ಹೋರಾಟ ನಡೆಸಿದ ಪ್ರಥಮ ವೀರ ಮಹಿಳೆ ಕಿತ್ತೂರು ರಾಣಿ ಚೆನ್ನಮ್ನ ಹಾಗೂ ಸಂಗೊಳ್ಳಿ ರಾಯಣ್ಣಗೆ ಮೊದಲು ಮರಣೋತ್ತರ ಭಾರತ ರತ್ನ ಪ್ರಶಸ್ತಿ ನೀಡಬೇಕು ಎಂದು ಪಂಚಮಸಾಲಿ ಪೀಠದ ಶ್ರೀ ಬಸವ ಜಯಮೃತ್ಯುಂಜಯ ಸ್ವಾಮೀಜಿ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಪಂಚಮಸಾಲಿ ಪೀಠದ ಶ್ರೀ ಬಸವ ಜಯಮೃತ್ಯುಂಜಯ ಸ್ವಾಮೀಜಿ

ನಗರದ ಖಾಸಗಿ ಹೋಟೆಲ್​ನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಶ್ರೀಗಳು, ಭಾರತ ರತ್ನ ನೀಡುವ ಸಂದರ್ಭದಲ್ಲಿ ಉತ್ತರ ಭಾರತೀಯರಿಗೆ ಮಾತ್ರ ಆದ್ಯತೆ ನೀಡಲಾಗುತ್ತಿದೆ. ಝಾನ್ಸಿ ರಾಣಿ ಲಕ್ಷ್ಮೀ ಬಾಯಿ ಎಲ್ಲರಿಗೂ ಗೊತ್ತು, ಆದರೆ ಝಾನ್ಸಿ ರಾಣಿಗೂ ಮೊದಲೇ ಹೋರಾಟ ಮಾಡಿದ್ದ ವೀರ ಮಹಿಳೆ ರಾಣಿ ಚೆನ್ನಮ್ಮ. ಆದರೆ, ಅವರನ್ನು ಕೇವಲ ಕರ್ನಾಟಕಕ್ಕೆ ಮಾತ್ರ ಸೀಮಿತಗೊಳಿಸಲಾಗಿದೆ. ಹಾಗಾಗಿ ದಕ್ಷಿಣ ಭಾರತೀಯರ ಅದರಲ್ಲೂ ಪ್ರಮುಖವಾಗಿ ಕನ್ನಡಿಗರ ಹೋರಾಟವನ್ನು‌ ಇಡೀ ರಾಷ್ಟ್ರಕ್ಕೆ ಪರಿಚಯಿಸಬೇಕಾದರೆ ಕಿತ್ತೂರು ರಾಣಿ ಚೆನ್ನಮ್ಮಗೆ ಹಾಗೂ ಜೊತೆಗೆ ಸಂಗೊಳ್ಳಿ ರಾಯಣ್ಣಗೂ ಭಾರತ ರತ್ನ ನೀಡಬೇಕು ಎಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದರು.

ಧಾರ್ಮಿಕ ಕ್ಷೇತ್ರದವರಿಗೆ ಭಾರತ ರತ್ನ ಪರಿಗಣಿಸುವುದಾದರೆ ಡಾ.ಶಿವಕುಮಾರ ಸ್ವಾಮೀಜಿಯವರಿಗೆ ಹಾಗೂ ಸ್ವಾತಂತ್ರ್ಯ ಹೋರಾಟಗಾರರಿಗೆ ಕೊಡುವುದಾದರೆ ಕಿತ್ತೂರು ಚೆನ್ನಮ್ಮನಿಗೆ ಕೊಡಬೇಕು. ಸಿದ್ದಗಂಗಾ ಶ್ರೀಗಳು ವಿಶ್ವರತ್ನ, ಅವರಿಗೆ ಭಾರತ ರತ್ನ ಪ್ರಶಸ್ತಿ ಕೊಡಬೇಕು ಎಂಬುದು ಹತ್ತು ಹದಿನೈದು ವರ್ಷಗಳ ಬೇಡಿಕೆ ಎಂದ ಅವರು, ಮುಂಬೈ ಕರ್ನಾಟಕವನ್ನ ಕಿತ್ತೂರು ಕರ್ನಾಟಕ ಎಂದು ಘೋಷಿಸಬೇಕು ಹಾಗೂ ಇಂಗ್ಲೆಂಡಿನಲ್ಲಿರುವ ಕಿತ್ತೂರು ಚೆನ್ನಮ್ಮನ ಖಡ್ಗವನ್ನು ವಾಪಸ್ ತರುವ ಪ್ರಯತ್ನ ಮಾಡಬೇಕು ಎಂದು ಸರ್ಕಾರಕ್ಕೆ ಮನವಿ ಮಾಡಿದರು.

ಬೆಂಗಳೂರು: ಸ್ವಾತಂತ್ರ್ಯ ಹೋರಾಟ ನಡೆಸಿದ ಪ್ರಥಮ ವೀರ ಮಹಿಳೆ ಕಿತ್ತೂರು ರಾಣಿ ಚೆನ್ನಮ್ನ ಹಾಗೂ ಸಂಗೊಳ್ಳಿ ರಾಯಣ್ಣಗೆ ಮೊದಲು ಮರಣೋತ್ತರ ಭಾರತ ರತ್ನ ಪ್ರಶಸ್ತಿ ನೀಡಬೇಕು ಎಂದು ಪಂಚಮಸಾಲಿ ಪೀಠದ ಶ್ರೀ ಬಸವ ಜಯಮೃತ್ಯುಂಜಯ ಸ್ವಾಮೀಜಿ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಪಂಚಮಸಾಲಿ ಪೀಠದ ಶ್ರೀ ಬಸವ ಜಯಮೃತ್ಯುಂಜಯ ಸ್ವಾಮೀಜಿ

ನಗರದ ಖಾಸಗಿ ಹೋಟೆಲ್​ನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಶ್ರೀಗಳು, ಭಾರತ ರತ್ನ ನೀಡುವ ಸಂದರ್ಭದಲ್ಲಿ ಉತ್ತರ ಭಾರತೀಯರಿಗೆ ಮಾತ್ರ ಆದ್ಯತೆ ನೀಡಲಾಗುತ್ತಿದೆ. ಝಾನ್ಸಿ ರಾಣಿ ಲಕ್ಷ್ಮೀ ಬಾಯಿ ಎಲ್ಲರಿಗೂ ಗೊತ್ತು, ಆದರೆ ಝಾನ್ಸಿ ರಾಣಿಗೂ ಮೊದಲೇ ಹೋರಾಟ ಮಾಡಿದ್ದ ವೀರ ಮಹಿಳೆ ರಾಣಿ ಚೆನ್ನಮ್ಮ. ಆದರೆ, ಅವರನ್ನು ಕೇವಲ ಕರ್ನಾಟಕಕ್ಕೆ ಮಾತ್ರ ಸೀಮಿತಗೊಳಿಸಲಾಗಿದೆ. ಹಾಗಾಗಿ ದಕ್ಷಿಣ ಭಾರತೀಯರ ಅದರಲ್ಲೂ ಪ್ರಮುಖವಾಗಿ ಕನ್ನಡಿಗರ ಹೋರಾಟವನ್ನು‌ ಇಡೀ ರಾಷ್ಟ್ರಕ್ಕೆ ಪರಿಚಯಿಸಬೇಕಾದರೆ ಕಿತ್ತೂರು ರಾಣಿ ಚೆನ್ನಮ್ಮಗೆ ಹಾಗೂ ಜೊತೆಗೆ ಸಂಗೊಳ್ಳಿ ರಾಯಣ್ಣಗೂ ಭಾರತ ರತ್ನ ನೀಡಬೇಕು ಎಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದರು.

ಧಾರ್ಮಿಕ ಕ್ಷೇತ್ರದವರಿಗೆ ಭಾರತ ರತ್ನ ಪರಿಗಣಿಸುವುದಾದರೆ ಡಾ.ಶಿವಕುಮಾರ ಸ್ವಾಮೀಜಿಯವರಿಗೆ ಹಾಗೂ ಸ್ವಾತಂತ್ರ್ಯ ಹೋರಾಟಗಾರರಿಗೆ ಕೊಡುವುದಾದರೆ ಕಿತ್ತೂರು ಚೆನ್ನಮ್ಮನಿಗೆ ಕೊಡಬೇಕು. ಸಿದ್ದಗಂಗಾ ಶ್ರೀಗಳು ವಿಶ್ವರತ್ನ, ಅವರಿಗೆ ಭಾರತ ರತ್ನ ಪ್ರಶಸ್ತಿ ಕೊಡಬೇಕು ಎಂಬುದು ಹತ್ತು ಹದಿನೈದು ವರ್ಷಗಳ ಬೇಡಿಕೆ ಎಂದ ಅವರು, ಮುಂಬೈ ಕರ್ನಾಟಕವನ್ನ ಕಿತ್ತೂರು ಕರ್ನಾಟಕ ಎಂದು ಘೋಷಿಸಬೇಕು ಹಾಗೂ ಇಂಗ್ಲೆಂಡಿನಲ್ಲಿರುವ ಕಿತ್ತೂರು ಚೆನ್ನಮ್ಮನ ಖಡ್ಗವನ್ನು ವಾಪಸ್ ತರುವ ಪ್ರಯತ್ನ ಮಾಡಬೇಕು ಎಂದು ಸರ್ಕಾರಕ್ಕೆ ಮನವಿ ಮಾಡಿದರು.

Intro:


ಬೆಂಗಳೂರು: ಸ್ವಾತಂತ್ರ್ಯ ಹೋರಾಟ ನಡೆಸಿದ ಪ್ರಥಮ ವೀರ ಮಹಿಳೆ ಕಿತ್ತೂರು ರಾಣಿ ಚೆನ್ನಮ್ನ ಹಾಗೂ ಸಂಗೊಳ್ಳಿರಾಯಣ್ಣಗೆ ವೀರ ಸಾವರ್ಕರ್ ಗೂ ಮೊದಲು ಮರಣೋತ್ತರ ಭಾರತ ರತ್ನ ಪ್ರಶಸ್ತಿ ನೀಡಬೇಕು ಎಂದು ಪಂಚಮಸಾಲಿ ಪೀಠದ ಶ್ರೀ ಬಸವ ಜಯಮೃತ್ಯುಂಜಯ ಸ್ವಾಮೀಜಿ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ನಗರದ ಖಾಸಗಿ ಹೋಟೆಲ್ ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಶ್ರೀಗಳು, ಭಾರತ ರತ್ನ ನೀಡುವ ಸಂದರ್ಭದಲ್ಲಿ ಉತ್ತರ ಭಾರತೀಯರಿಗೆ ಮಾತ್ರ ಆದ್ಯತೆ ನೀಡಲಾಗುತ್ತಿದೆ.ಝಾನ್ಸಿ ರಾಣಿ ಲಕ್ಷ್ಮಿಬಾಯಿ ಎಲ್ಲರಿಗೂ ಗೊತ್ತು ಆದರೆ ರಾಣಿ ಚನ್ನಮ್ಮ ಝಾನ್ಸಿ ರಾಣಿಗೂ ಮೊದಲೇ ಹೋರಾಟ ಮಾಡಿದ್ದ ವೀರ ಮಹಿಳೆ ಆದರೆ ಅವರನ್ನು ಕೇವಲ ಕರ್ನಾಟಕಕ್ಕರ ಮಾತ್ರ ಸೀಮಿತಗೊಳಿಸಲಾಗಿದೆ ಹಾಗಾಗಿ ದಕ್ಷಿಣ ಭಾರತೀಯರು ಅದರಲ್ಲೂ ಪ್ತಮುಖವಾಗಿ ಕನ್ನಡಿಗರನ್ನು ಅವರ ಹೋರಾಟವನ್ನು‌ ಇಡೀ ರಾಷ್ಟ್ರಕ್ಕೆ ಪರಿಚಯಿಸಬೇಕಾದರೆ ಕಿತ್ತೂರು ರಾಣಿ ಚನ್ನಮ್ಮ ಗೆ ಭಾರತ ರತ್ನ ಪ್ರಶಸ್ತಿ ನೀಡಬೇಕು ಜೊತೆಗೆ ಸಂಗೊಳ್ಳಿ ರಾಯಣ್ಣಗೂ ಭಾರತ ರತ್ನ ನೀಡಬೇಕು ಎಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದರು.

ಸಿದ್ದಗಂಗಾ ಶ್ರೀಗಳು ವಿಶ್ವರತ್ನ ಅವರಿಗೆ ಭಾರತ ರತ್ನ ಪ್ರಶಸ್ತಿ ಕೊಡಬೇಕು ಎಂಬುದು ಹತ್ತು ಹದಿನೈದು ವರ್ಷಗಳ ಬೇಡಿಕೆ.ಧಾರ್ಮಿಕ ಕ್ಷೇತ್ರದವರಿಗೆ ಭಾರತ ರತ್ನ ಪರಿಗಣಿಸುವುದಾದರೆ ಡಾ.ಶಿವಕುಮಾರಸ್ವಾಮೀಜಿಯವರಿಗೆ ಹಾಗೂ ಸ್ವಾತಂತ್ರ್ಯ ಹೋರಾಟಗಾರರಿಗೆ ಕೊಡುವುದಾದರೆ ಕಿತ್ತೂರು ಚೆನ್ನಮ್ಮನಿಗೆ ಕೊಡಬೇಕು‌ ಎಂದರು.

ಮುಂಬೈ ಕರ್ನಾಟಕವನ್ನ ಕಿತ್ತೂರು ಕರ್ನಾಟಕ ಎಂದು ಘೋಷಿಸಬೇಕು ಹಾಗೂ ಇಂಗ್ಲೆಂಡಿನಲ್ಲಿರುವ ಕಿತ್ತೂರು ಚೆನ್ನಮ್ಮನ ಖಡ್ಗವನ್ನು ವಾಪಸ್ ತರುವ ಪ್ರಯತ್ನ ಮಾಡಬೇಕು ಎಂದು ಸರ್ಕಾರಕ್ಕೆ ಮನವಿ ಮಾಡಿದರು.

ರಾಜ್ಯ ಸರ್ಕಾರದಿಂದ ಅಕ್ಟೋಬರ್ 23ರಂದು ಆಚರಿಸಲು ಉದ್ದೇಶಿಸಿರುವ ಕಿತ್ತೂರು ಚೆನ್ನಮ್ನ ಜಯಂತಿಯನ್ನು ಸರಳವಾಗಿ ಆಚರಿಸಿ ಅದರ ಅನುದಾನದ ಹಣವನ್ನು ಸಂಪೂರ್ಣವಾಗಿ ನೆರೆ ಸಂತ್ರಸ್ತರ ಪರಿಹಾರಕ್ಕೆ ಬಳಕೆ ಮಾಡಬೇಕೆಂದು ಸರ್ಕಾರಕ್ಕೆ ಮನವಿ ಮಾಡಿದ್ದು ಪ್ರಶಸ್ತಿ ಮೊತ್ತ ಕಾರ್ಯಕ್ರಮದ ಹಣ ಎಲ್ಲವನ್ನೂ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ನೀಡಲು ಸರ್ಕಾರಕ್ಕೆ ಮನವಿ ಮಾಡಿದ್ದು ಎಲ್ಲಾ ಜಿಲ್ಲಾಡಳಿತಕ್ಕೆ ಈಗಾಗಲೇ ಸರ್ಕಾರ ಸರಲಕ ಆಚರಣೆ ಹಾಗು ಅನುದಾನ ಸಿಎಂ ಪರಿಹಾರ ನಿಧಿಗೆ ನೀಡುವ ಸೂಚನೆ ನೀಡಿದೆ ಎಂದರು.Body:.Conclusion:

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.