ETV Bharat / city

ನಿಂತಿದ್ದ ಲಾರಿಗೆ ಬೈಕ್​ ಡಿಕ್ಕಿ: ದೇವನಹಳ್ಳಿ ಬಳಿ ಇಬ್ಬರು ಯುವಕರ ಸಾವು - ದೇವನಹಳ್ಳಿ

ತಡರಾತ್ರಿ ಮೂವರು ಯುವಕರು ಒಂದೇ ಬೈಕ್​ನಲ್ಲಿ ಆವತಿ ಕಡೆಯಿಂದ ದೇವನಹಳ್ಳಿಗೆ ಬರುತ್ತಿದ್ದಾಗ ಸಾಯಿಬಾಬಾ ದೇವಸ್ಥಾನದ ಬಳಿ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಗಾಯಗೊಂಡ ಮತ್ತೋರ್ವನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ದೇವನಹಳ್ಳಿಯಲ್ಲಿ ತಡರಾತ್ರಿ ಭೀಕರ ಅಪಘಾತ
author img

By

Published : Oct 1, 2019, 9:04 AM IST

ದೇವನಹಳ್ಳಿ: ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್​ನಲ್ಲಿದ್ದ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯ ಸಾಯಿ ಬಾಬಾ ದೇಗುಲದ ಬಳಿ ನಡೆದಿದೆ.

ದೇವನಹಳ್ಳಿ ತಾಲೂಕಿನ ತಿಮ್ಮಳ್ಳಿ ನಿವಾಸಿಗಳಾದ‌ ಚರಣ್ (24), ಮೋಹನ್ (23) ಮೃತರು. ಬೈಕ್​ನಲ್ಲಿದ್ದ ಮತ್ತೋರ್ವ ಯುವಕ ರಿಷಬ್ (23) ಗಾಯಗೊಂಡಿದ್ದು, ಹೆಚ್ಚಿನ ಚಿಕಿತ್ಸೆಗೆ ನಿಮ್ಹಾನ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ತಡರಾತ್ರಿ ಮೂವರು ಯುವಕರು ಒಂದೇ ಬೈಕ್​ನಲ್ಲಿ ಆವತಿ ಕಡೆಯಿಂದ ದೇವನಹಳ್ಳಿಗೆ ಬರುತ್ತಿದ್ದಾಗ ಸಾಯಿಬಾಬಾ ದೇವಸ್ಥಾನದ ಬಳಿ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದಿದ್ದಾರೆ.

ಇನ್ನು ಸ್ಥಳಕ್ಕೆ ಭೇಟಿ ನೀಡಿದ ದೇವನಹಳ್ಳಿಯ ವಿಜಯಪುರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ದೇವನಹಳ್ಳಿ: ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್​ನಲ್ಲಿದ್ದ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯ ಸಾಯಿ ಬಾಬಾ ದೇಗುಲದ ಬಳಿ ನಡೆದಿದೆ.

ದೇವನಹಳ್ಳಿ ತಾಲೂಕಿನ ತಿಮ್ಮಳ್ಳಿ ನಿವಾಸಿಗಳಾದ‌ ಚರಣ್ (24), ಮೋಹನ್ (23) ಮೃತರು. ಬೈಕ್​ನಲ್ಲಿದ್ದ ಮತ್ತೋರ್ವ ಯುವಕ ರಿಷಬ್ (23) ಗಾಯಗೊಂಡಿದ್ದು, ಹೆಚ್ಚಿನ ಚಿಕಿತ್ಸೆಗೆ ನಿಮ್ಹಾನ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ತಡರಾತ್ರಿ ಮೂವರು ಯುವಕರು ಒಂದೇ ಬೈಕ್​ನಲ್ಲಿ ಆವತಿ ಕಡೆಯಿಂದ ದೇವನಹಳ್ಳಿಗೆ ಬರುತ್ತಿದ್ದಾಗ ಸಾಯಿಬಾಬಾ ದೇವಸ್ಥಾನದ ಬಳಿ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದಿದ್ದಾರೆ.

ಇನ್ನು ಸ್ಥಳಕ್ಕೆ ಭೇಟಿ ನೀಡಿದ ದೇವನಹಳ್ಳಿಯ ವಿಜಯಪುರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Intro:KN_BNG_01_01_accident_Ambarish_7203301
Slug: ತಡರಾತ್ರಿ ಭೀಕರ ಅಪಘಾತ: ಇಬ್ಬರ ಸಾವು

ಬೆಂಗಳೂರು: ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಹೊಡೆದ ರಭಸಕ್ಕೆ ಬೈಕ್ನಲ್ಲಿದ್ದ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯ ಸಾಯಿ ಬಾಬಾ ಟೆಂಪಲ್ ಬಳಿ ನಡೆದಿದೆ..

ದೇವನಹಳ್ಳಿ ತಾಲೂಕಿನ ತಿಮ್ಮಳ್ಳಿ ನಿವಾಸಿಗಳಾದ‌ ಚರಣ್(24), ಮೋಹನ್(23) ಮೃತ ಯುವಕರು.. ಬೈಕ್ನಲ್ಲಿದ್ದ ಮತ್ತೋರ್ವ ರಿಷಬ್(23) ಗಾಯಗೊಂಡಿದ್ದು, ಹೆಚ್ಚಿನ ಚಿಕಿತ್ಸೆಗೆ ನಿಮಾನ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ..

ತಡ ರಾತ್ರಿ ಮುವರು ಯುವಕರು ಒಂದೇ ಬೈಕ್ ನಲ್ಲಿ ಆವತಿ ಕಡೆಯಿಂದ ದೇವನಹಳ್ಳಿಗೆ ಬರುತ್ತಿದ್ದಾಗ ಸಾಯಿಬಾಬಾ ದೇವಸ್ಥಾನದ ಬಳಿ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದಿದ್ದಾರೆ.. ಈ ವೇಳೆ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.. ಇನ್ನು ಸ್ಥಳಕ್ಕೆ ಬೇಟಿ ನೀಡಿದ ದೇವನಹಳ್ಳಿಯ ವಿಜಯಪುರ ಪೋಲಿಸರು ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.. Body:NoConclusion:No
ETV Bharat Logo

Copyright © 2025 Ushodaya Enterprises Pvt. Ltd., All Rights Reserved.