ETV Bharat / city

ಇಸ್ಪೀಟ್‌ ಗಲಾಟೆ: ರೌಡಿ ಸೇರಿ ನಾಲ್ವರ ಬಂಧನ, ಮಾರಕಾಸ್ತ್ರ ಜಪ್ತಿ - Bangalore crime case

ಸೋಲದೇವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಸ್ಪೀಟ್ ವಿಚಾರವಾಗಿ ಎರಡು ಗುಂಪುಗಳ ನಡುವೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ.

rowdy sheeter and team arrested
ಬೆಂಗಳೂರಿನಲ್ಲಿ ರೌಡಿಶೀಟರ್ ಟೀಂ ಅರೆಸ್ಟ್
author img

By

Published : Mar 27, 2022, 9:14 AM IST

ಬೆಂಗಳೂರು: ಎರಡು ಇಸ್ಪೀಟ್ ಗ್ಯಾಂಗ್‌ಗಳ ನಡುವೆ ನಡೆದಿದ್ದ ಗಲಾಟೆ ಪ್ರಕರಣವೊಂದರ ಬೆನ್ನತ್ತಿದ್ದ ಸಿಸಿಬಿ ಪೊಲೀಸರು ಪ್ರಕರಣದಲ್ಲಿ ಶಾಮೀಲಾಗಿದ್ದ ರೌಡಿಶೀಟರ್ ಮತ್ತು ಸಹಚರರನ್ನು ಬಂಧಿಸಿದ್ದಾರೆ. ರಾಜಾನುಕುಂಟೆ ವ್ಯಾಪ್ತಿಯ ತಿಮ್ಮೇಗೌಡ, ಹರೀಶ, ಮೂರ್ತಿ, ರಾಜು ಎಂಬವರನ್ನು ಬಂಧಿಸಿದ್ದು ಮಾರಕಾಸ್ತ್ರಗಳನ್ನು ವಶಕ್ಕೆ ಪಡೆದಿದ್ದಾರೆ.

ಇದನ್ನೂ ಓದಿ: ವಿಜಯಪುರದಲ್ಲಿ ಮತ್ತೆ ಕಂಪಿಸಿದ ಭೂಮಿ: ಭೀತಿಯಿಂದ ಹೊರಗೆ ಓಡಿ ಬಂದ ಜನ

ಕಳೆದ ವಾರ ಸೋಲದೇವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಸ್ಪೀಟ್ ವಿಚಾರವಾಗಿ ಗಲಾಟೆ ನಡೆದಿತ್ತು. ಈ ವೇಳೆ ಬಾಗಲಗುಂಟೆ ಮೂಲದ ಪವನ್ ಎಂಬಾತನ ಹೊಟ್ಟೆಗೆ ಬಿಯರ್ ಬಾಟಲಿಯಿಂದ ಇರಿಯಲಾಗಿದೆ. ಸೋಲದೇವನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಬೆಂಗಳೂರು: ಎರಡು ಇಸ್ಪೀಟ್ ಗ್ಯಾಂಗ್‌ಗಳ ನಡುವೆ ನಡೆದಿದ್ದ ಗಲಾಟೆ ಪ್ರಕರಣವೊಂದರ ಬೆನ್ನತ್ತಿದ್ದ ಸಿಸಿಬಿ ಪೊಲೀಸರು ಪ್ರಕರಣದಲ್ಲಿ ಶಾಮೀಲಾಗಿದ್ದ ರೌಡಿಶೀಟರ್ ಮತ್ತು ಸಹಚರರನ್ನು ಬಂಧಿಸಿದ್ದಾರೆ. ರಾಜಾನುಕುಂಟೆ ವ್ಯಾಪ್ತಿಯ ತಿಮ್ಮೇಗೌಡ, ಹರೀಶ, ಮೂರ್ತಿ, ರಾಜು ಎಂಬವರನ್ನು ಬಂಧಿಸಿದ್ದು ಮಾರಕಾಸ್ತ್ರಗಳನ್ನು ವಶಕ್ಕೆ ಪಡೆದಿದ್ದಾರೆ.

ಇದನ್ನೂ ಓದಿ: ವಿಜಯಪುರದಲ್ಲಿ ಮತ್ತೆ ಕಂಪಿಸಿದ ಭೂಮಿ: ಭೀತಿಯಿಂದ ಹೊರಗೆ ಓಡಿ ಬಂದ ಜನ

ಕಳೆದ ವಾರ ಸೋಲದೇವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಸ್ಪೀಟ್ ವಿಚಾರವಾಗಿ ಗಲಾಟೆ ನಡೆದಿತ್ತು. ಈ ವೇಳೆ ಬಾಗಲಗುಂಟೆ ಮೂಲದ ಪವನ್ ಎಂಬಾತನ ಹೊಟ್ಟೆಗೆ ಬಿಯರ್ ಬಾಟಲಿಯಿಂದ ಇರಿಯಲಾಗಿದೆ. ಸೋಲದೇವನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.