ETV Bharat / city

ಗವಿ ಗಂಗಾಧರನಿಗೆ ಸೂರ್ಯನ ನಮನ.. ವಿಸ್ಮಯ ದರ್ಶನಕ್ಕೆ ಭಕ್ತ ಗಣ ಕಾತರ!! - ಸೂರ್ಯ ರಶ್ಮಿಯ ಸ್ಪರ್ಶ ಈಶ್ವರನಿಗೆ

ಇಂದು ಸಂಜೆ 5:30 ರಿಂದ 5:37ರ ಸಮಯದಲ್ಲಿ ಎಷ್ಟು ನಿಮಿಷಗಳ ಕಾಲ ಸೂರ್ಯ ರಶ್ಮಿ‌ ಅಭಿಷೇಕ ನಡೆಯುತ್ತೆ ಅನ್ನೋದನ್ನು ನೋಡಿ ಮುಂದಿನ ಭವಿಷ್ಯ ಹೇಳುತ್ತೇನೆ ಎಂದು ಶ್ರೀ ಗವಿಗಂಗಾಧರೇಶ್ವರ ಸ್ವಾಮಿ ದೇವಸ್ಥಾನದ ಪ್ರದಾನ ಅರ್ಚಕರಾದ ಸೋಮಸುಂದರ ದೀಕ್ಷಿತರು ತಿಳಿಸಿದರು.

KN_BNG_1_GAVIGANGADHRA_TEMPLE_SCRIPT_7201801
ಗವಿ ಗಂಗಾಧರನಿಗೆ ಸೂರ್ಯನ ನಮನ: ವಿಸ್ಮಯ ನೋಡಲು ಕಾತುರರಾದ ಭಕ್ತ ಗಣ..!
author img

By

Published : Jan 15, 2020, 1:00 PM IST

ಬೆಂಗಳೂರು: ನಗರದ ಗವಿಪುರಂನಲ್ಲಿರೋ ಶ್ರೀ ಗವಿಗಂಗಾಧರೇಶ್ವರ ಸ್ವಾಮಿ ದೇಗುಲದಲ್ಲಿ ಸಂಕ್ರಾಂತಿ ಹಬ್ಬದ ವಿಶೇಷ ಪೂಜೆ ನಡೆಸಲಾಯ್ತು. ಇದಕ್ಕೆ ಸಾವಿರಾರು ಭಕ್ತಾರು ಸಾಕ್ಷಿಯಾಗಿದ್ದಾರೆ.

ಶ್ರೀಗವಿ ಗಂಗಾಧರನಿಗೆ ಸೂರ್ಯನ ನಮನ.. ವಿಸ್ಮಯ ನೋಡಲು ಭಕ್ತ ಗಣ ಕಾತರ!
ದಕ್ಷಿಣದಿಂದ ಉತ್ತರಕ್ಕೆ ಸೂರ್ಯ ತನ್ನ ಪಥ ಬದಲಾಯಿಸುವ ಪುಣ್ಯಕಾಲವಿದು. ವರ್ಷದ ಮೊದಲ ಹಬ್ಬ ಮಕರ ಸಂಕ್ರಾಂತಿ ಹಿನ್ನೆಲೆ ದೇವಸ್ಥಾನಗಳಲ್ಲೂ ವಿಶೇಷ ಪೂಜೆ ಸಲ್ಲಿಸಲಾಗುತ್ತಿದೆ. ಮಕರ ಸಂಕ್ರಾಂತಿ ಹಿನ್ನೆಲೆ ಬೆಳ್ಳಗ್ಗೆ 8 ಘಂಟೆ ನಂತರ ವಿಶೇಷ ಸಂಕ್ರಮಣ ಅಭಿಷೇಕ ಮಾಡಲಾಯಿತು. ಶಿವನಿಗೆ ಪುಷ್ಪಗಳಿಂದ ಅಲಂಕಾರ ಮಾಡಲಾಯ್ತು.
ಪ್ರತಿ ವರ್ಷ ಸೂರ್ಯ ರಶ್ಮಿ ಈಶ್ವರನ ಮೇಲೆ ಹಲವು ಸೆಕೆಂಡ್‌ಗಳು ಮಾತ್ರ ಇರುತ್ತಿತ್ತು. ಆದರೆ, ಕಳೆದ ಬಾರಿ 1 ನಿಮಿಷಕ್ಕೂ ಹೆಚ್ಚು ಕಾಲ ಸೂರ್ಯ ರಶ್ಮಿಯ ಸ್ಪರ್ಶ ಈಶ್ವರನಿಗೆ ಆಗಿತ್ತು. ಹಾಗಾಗಿ ಸಾಕಷ್ಟು ಅನಾಹುತಗಳನ್ನು ನಾವು ನೋಡಿದ್ದೇವೆ.
ಇಂದು ಸಂಜೆ 5:30 ರಿಂದ 5:37ರ ಸಮಯದಲ್ಲಿ ಎಷ್ಟು ನಿಮಿಷಗಳ ಕಾಲ ಸೂರ್ಯ ರಶ್ಮಿ‌ ಅಭಿಷೇಕ ನಡೆಯುತ್ತೆ ಅನ್ನೋದನ್ನು ನೋಡಿ ಮುಂದಿನ ಭವಿಷ್ಯ ಹೇಳುತ್ತೇನೆ ಎಂದು ಶ್ರೀ ಗವಿಗಂಗಾಧರೇಶ್ವರ ಸ್ವಾಮಿ ದೇವಸ್ಥಾನದ ಪ್ರದಾನ ಅರ್ಚಕರಾದ ಸೋಮಸುಂದರ ದೀಕ್ಷಿತರು ತಿಳಿಸಿದರು.

ಬೆಂಗಳೂರು: ನಗರದ ಗವಿಪುರಂನಲ್ಲಿರೋ ಶ್ರೀ ಗವಿಗಂಗಾಧರೇಶ್ವರ ಸ್ವಾಮಿ ದೇಗುಲದಲ್ಲಿ ಸಂಕ್ರಾಂತಿ ಹಬ್ಬದ ವಿಶೇಷ ಪೂಜೆ ನಡೆಸಲಾಯ್ತು. ಇದಕ್ಕೆ ಸಾವಿರಾರು ಭಕ್ತಾರು ಸಾಕ್ಷಿಯಾಗಿದ್ದಾರೆ.

ಶ್ರೀಗವಿ ಗಂಗಾಧರನಿಗೆ ಸೂರ್ಯನ ನಮನ.. ವಿಸ್ಮಯ ನೋಡಲು ಭಕ್ತ ಗಣ ಕಾತರ!
ದಕ್ಷಿಣದಿಂದ ಉತ್ತರಕ್ಕೆ ಸೂರ್ಯ ತನ್ನ ಪಥ ಬದಲಾಯಿಸುವ ಪುಣ್ಯಕಾಲವಿದು. ವರ್ಷದ ಮೊದಲ ಹಬ್ಬ ಮಕರ ಸಂಕ್ರಾಂತಿ ಹಿನ್ನೆಲೆ ದೇವಸ್ಥಾನಗಳಲ್ಲೂ ವಿಶೇಷ ಪೂಜೆ ಸಲ್ಲಿಸಲಾಗುತ್ತಿದೆ. ಮಕರ ಸಂಕ್ರಾಂತಿ ಹಿನ್ನೆಲೆ ಬೆಳ್ಳಗ್ಗೆ 8 ಘಂಟೆ ನಂತರ ವಿಶೇಷ ಸಂಕ್ರಮಣ ಅಭಿಷೇಕ ಮಾಡಲಾಯಿತು. ಶಿವನಿಗೆ ಪುಷ್ಪಗಳಿಂದ ಅಲಂಕಾರ ಮಾಡಲಾಯ್ತು.
ಪ್ರತಿ ವರ್ಷ ಸೂರ್ಯ ರಶ್ಮಿ ಈಶ್ವರನ ಮೇಲೆ ಹಲವು ಸೆಕೆಂಡ್‌ಗಳು ಮಾತ್ರ ಇರುತ್ತಿತ್ತು. ಆದರೆ, ಕಳೆದ ಬಾರಿ 1 ನಿಮಿಷಕ್ಕೂ ಹೆಚ್ಚು ಕಾಲ ಸೂರ್ಯ ರಶ್ಮಿಯ ಸ್ಪರ್ಶ ಈಶ್ವರನಿಗೆ ಆಗಿತ್ತು. ಹಾಗಾಗಿ ಸಾಕಷ್ಟು ಅನಾಹುತಗಳನ್ನು ನಾವು ನೋಡಿದ್ದೇವೆ.
ಇಂದು ಸಂಜೆ 5:30 ರಿಂದ 5:37ರ ಸಮಯದಲ್ಲಿ ಎಷ್ಟು ನಿಮಿಷಗಳ ಕಾಲ ಸೂರ್ಯ ರಶ್ಮಿ‌ ಅಭಿಷೇಕ ನಡೆಯುತ್ತೆ ಅನ್ನೋದನ್ನು ನೋಡಿ ಮುಂದಿನ ಭವಿಷ್ಯ ಹೇಳುತ್ತೇನೆ ಎಂದು ಶ್ರೀ ಗವಿಗಂಗಾಧರೇಶ್ವರ ಸ್ವಾಮಿ ದೇವಸ್ಥಾನದ ಪ್ರದಾನ ಅರ್ಚಕರಾದ ಸೋಮಸುಂದರ ದೀಕ್ಷಿತರು ತಿಳಿಸಿದರು.
Intro:ಗವಿ ಗಂಗಾಧರನಿಗೆ ಸೂರ್ಯನ ನಮನ; ವಿಸ್ಮಯ ನೋಡಲು ಕಾತುರರಾದ ಭಕ್ತ ಗಣ..

ಬೆಂಗಳೂರು: ದಕ್ಷಿಣದಿಂದ ಉತ್ತರಕ್ಕೆ ಸೂರ್ಯ ತನ್ನ ಪಥ ಬದಲಾಯಿಸುವ ಪುಣ್ಯಕಾಲವಿದು.. ವರ್ಷದ ಮೊದಲ ಹಬ್ಬ ಮಕರ ಸಂಕ್ರಾಂತಿ ಹಿನ್ನೆಲೆ ದೇವಸ್ಥಾನಗಳಲ್ಲೂ ವಿಶೇಷ ಪೂಜೆ ಸಲ್ಲಿಸಲಾಗುತ್ತಿದೆ... ನಗರದ ಗವಿಪುರಂನಲ್ಲಿರೋ ಗವಿಗಂಗಾಧರೇಶ್ವರ ಸ್ವಾಮಿ ದೇಗುಲದಲ್ಲಿ ಸಂಕ್ರಾಂತಿ ಹಬ್ಬದ ವಿಶೇಷ ಪೂಜೆ ನಡೆಸಲಾಯಿತು..‌ ಇದಕ್ಕೆ ಸಾವಿರಾರು ಭಕ್ತಾರು ಸಾಕ್ಷಿಯಾದ್ರು.. 

ಮಕರ ಸಂಕ್ರಾಂತಿ ಹಿನ್ನೆಲೆ ಬೆಳ್ಳಗ್ಗೆ 8 ಘಂಟೆ ನಂತರ ವಿಶೇಷ ಸಂಕ್ರಮಣ ಅಭಿಷೇಕ ಮಾಡಲಾಯಿತು.. ಶಿವನಿಗೆ ಪುಷ್ಪಗಳಿಂದ ಅಲಂಕಾರ ಮಾಡಲಾಯಿತು.. ಅಲಂಕಾರ ಪ್ರಿಯನನ್ನ ನೋಡಲು ಸಾರಥಿ ಸಾಲಿನಲ್ಲಿ ಭಕ್ತಾರು ಆಗಮಿಸುತ್ತಿದ್ದರು..‌

ಪ್ರತಿ ವರ್ಷ ಸೂರ್ಯ ರಶ್ಮಿ ಈಶ್ವರನ ಮೇಲೆ ಹಲವು ಸೆಕೆಂಡ್ ಗಳ ಮಾತ್ರ ಇರುತ್ತಿತ್ತು..ಆದರೆ ಕಳೆದ ಬಾರಿ 1 ನಿಮಿಷಕ್ಕೂ ಹೆಚ್ಚು ಕಾಲ ಸೂರ್ಯ ರಶ್ಮಿಯ ಸ್ಪರ್ಶ ಈಶ್ವರನಿಗೆ ಆಗಿತ್ತು..ಹಾಗಾಗಿ ಸಾಕಷ್ಟು ಅನಾಹುತಗಳನ್ನು ನಾವು ನೋಡಿದ್ದೇವೆ.. ಈ ಬಾರಿ ಎಷ್ಟು ನಿಮಿಷಗಳ ಕಾಲ ಸೂರ್ಯ ರಶ್ಮಿ‌ಅಭಿಷೇಕ ನಡೆಯುತ್ತೆ ಅನ್ನೋದನ್ನು ನೋಡಿ ಮುಂದಿನ ಭವಿಷ್ಯ ಹೇಳುತ್ತೇನೆ ಅಂತ ಗವಿಗಂಗಾಧರೇಶ್ವರ ಸ್ವಾಮಿ ದೇವಸ್ಥಾನ ದ ಪ್ರದಾನ ಅರ್ಚಕರು ಸೋಮಸುಂದರ ದೀಕ್ಷಿತರು ತಿಳಿಸಿದರು..‌ಇಂದು ಸಂಜೆ 5:30 ರಿಂದ 5:37 ರ ಸಮಯದಲ್ಲಿ ಸೂರ್ಯ ರಶ್ಮಿ ಸ್ಪರ್ಶಿಸಲಿದೆ..

KN_BNG_1_GAVIGANGADHRA_TEMPLE_SCRIPT_7201801

BYTE: ಸೋಮಸುಂದರ ದೀಕ್ಷಿತ್- ಪ್ರಧಾನ ಅರ್ಚಕರು - ಗವಿಗಾಂಧರೇಶ್ವರ ದೇವಸ್ಥಾನ
Body:.Conclusion:.
ETV Bharat Logo

Copyright © 2025 Ushodaya Enterprises Pvt. Ltd., All Rights Reserved.