ETV Bharat / city

ರಾಜಧಾನಿಯ 4 ಕ್ಷೇತ್ರಗಳಲ್ಲಿ ಡಿ.3ರಿಂದ ಮೂರು ದಿನ ಸೆಕ್ಷನ್​ 144 ಜಾರಿ - By-election Background Enactment

ರಾಜಧಾನಿಯ ಉಪ ಚುನಾವಣೆ ಘೋಷಣೆಯಾದ 4 ಕ್ಷೇತ್ರಗಳಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು ಡಿಸೆಂಬರ್​ 3ರಿಂದ ಮೂರು ದಿನಗಳ ಕಾಲ ನಿಷೇಧಾಜ್ಞೆ ಹೇರಲಾಗಿದೆ.

Section 144 enforcement
ಮೂರು ದಿನಗಳ ಸೆಕ್ಷನ್​ 144 ಜಾರಿ
author img

By

Published : Nov 30, 2019, 6:40 PM IST

ಬೆಂಗಳೂರು: ಉಪಚುನಾವಣೆ ಹಿನ್ನೆಲೆಯಲ್ಲಿ ಬೆಂಗಳೂರಿನ ನಾಲ್ಕು ವಿಧಾನಸಭಾ ಕ್ಷೇತ್ರಗಳಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು ಡಿಸೆಂಬರ್​ 3ರಿಂದ ಮೂರು ದಿನಗಳ ಕಾಲ ನಿಷೇಧಾಜ್ಞೆ ಹೇರಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಭಾಸ್ಕರ್​​ ರಾವ್ ಅವರು ಆದೇಶ ಹೊರಡಿಸಿದ್ದಾರೆ.

ಕೆ.ಆರ್.ಪುರ, ಯಶವಂತಪುರ, ಮಹಾಲಕ್ಷ್ಮಿ ಲೇಔಟ್, ಶಿವಾಜಿನಗರ ವಿಧಾನಸಭಾ ಕ್ಷೇತ್ರಗಳಲ್ಲಿ ನಿಷೇಧಾಜ್ಞೆ ಜಾರಿ ಇರಲಿದೆ. ಡಿಸೆಂಬರ್​ 3ರಂದು ಸಂಜೆ 6ಗಂಟೆಯಿಂದ ಡಿಸೆಂಬರ್​ 6ರ ಸಂಜೆ 6 ಗಂಟೆಯ ತನಕ ನಿಷೇಧಾಜ್ಞೆ ಅನ್ವಯವಾಗಲಿದೆ. ಮತದಾನ ಮುಗಿದ ಮುಂದಿನ ದಿನವೂ 144 ಸೆಕ್ಷನ್ ಜಾರಿಯಲ್ಲಿ‌ ಇರಲಿದೆ.

ಮತಗಟ್ಟೆ ಬಳಿ ಐದಕ್ಕಿಂತ ಮೇಲ್ಪಟ್ಟು ಗುಂಪು ಸೇರುವಂತಿಲ್ಲ. ರಾಜಕೀಯ ಪಕ್ಷ ಹಾಗೂ ಧಾರ್ಮಿಕ ‌ಪಂಗಡಗಳ ಮೆರವಣಿಗೆ ನಿಷೇಧಿಸಲಾಗಿದೆ. ಮತದಾನದ ಹಿಂದಿನ 48 ಗಂಟೆಗಳ ಅವಧಿಯಲ್ಲಿ ಮನೆಮೆನೆಗೆ ತೆರಳಿ ಪ್ರಚಾರ ಕೈಗೊಳ್ಳಬಹುದು. ಅದಾದ ಬಳಿಕ ಪ್ರಚಾರ ಮಾಡುವಂತಿಲ್ಲ ಎಂದು ಆದೇಶದಲ್ಲಿ ಆಯುಕ್ತರು‌ ತಿಳಿಸಿದ್ದಾರೆ.

ಬೆಂಗಳೂರು: ಉಪಚುನಾವಣೆ ಹಿನ್ನೆಲೆಯಲ್ಲಿ ಬೆಂಗಳೂರಿನ ನಾಲ್ಕು ವಿಧಾನಸಭಾ ಕ್ಷೇತ್ರಗಳಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು ಡಿಸೆಂಬರ್​ 3ರಿಂದ ಮೂರು ದಿನಗಳ ಕಾಲ ನಿಷೇಧಾಜ್ಞೆ ಹೇರಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಭಾಸ್ಕರ್​​ ರಾವ್ ಅವರು ಆದೇಶ ಹೊರಡಿಸಿದ್ದಾರೆ.

ಕೆ.ಆರ್.ಪುರ, ಯಶವಂತಪುರ, ಮಹಾಲಕ್ಷ್ಮಿ ಲೇಔಟ್, ಶಿವಾಜಿನಗರ ವಿಧಾನಸಭಾ ಕ್ಷೇತ್ರಗಳಲ್ಲಿ ನಿಷೇಧಾಜ್ಞೆ ಜಾರಿ ಇರಲಿದೆ. ಡಿಸೆಂಬರ್​ 3ರಂದು ಸಂಜೆ 6ಗಂಟೆಯಿಂದ ಡಿಸೆಂಬರ್​ 6ರ ಸಂಜೆ 6 ಗಂಟೆಯ ತನಕ ನಿಷೇಧಾಜ್ಞೆ ಅನ್ವಯವಾಗಲಿದೆ. ಮತದಾನ ಮುಗಿದ ಮುಂದಿನ ದಿನವೂ 144 ಸೆಕ್ಷನ್ ಜಾರಿಯಲ್ಲಿ‌ ಇರಲಿದೆ.

ಮತಗಟ್ಟೆ ಬಳಿ ಐದಕ್ಕಿಂತ ಮೇಲ್ಪಟ್ಟು ಗುಂಪು ಸೇರುವಂತಿಲ್ಲ. ರಾಜಕೀಯ ಪಕ್ಷ ಹಾಗೂ ಧಾರ್ಮಿಕ ‌ಪಂಗಡಗಳ ಮೆರವಣಿಗೆ ನಿಷೇಧಿಸಲಾಗಿದೆ. ಮತದಾನದ ಹಿಂದಿನ 48 ಗಂಟೆಗಳ ಅವಧಿಯಲ್ಲಿ ಮನೆಮೆನೆಗೆ ತೆರಳಿ ಪ್ರಚಾರ ಕೈಗೊಳ್ಳಬಹುದು. ಅದಾದ ಬಳಿಕ ಪ್ರಚಾರ ಮಾಡುವಂತಿಲ್ಲ ಎಂದು ಆದೇಶದಲ್ಲಿ ಆಯುಕ್ತರು‌ ತಿಳಿಸಿದ್ದಾರೆ.

Intro:Body:ನಗರದ ನಾಲ್ಕು ವಿಧಾನಸಭಾ ಕ್ಷೇತ್ರಗಳಲ್ಲಿ ಡಿ.3ರಿಂದ ಮೂರ ದಿನಗಳ ಕಾಲ ನಿಷೇದಾಜ್ಞೆ ಜಾರಿ

ಬೆಂಗಳೂರು: ಬೆಂಗಳೂರಿನ ನಾಲ್ಕು ವಿಧಾನಸಭಾ ಕ್ಷೇತ್ರಗಳಲ್ಲಿ ಉಪಚುನಾವಣೆ ಹಿನ್ನಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು ಡಿ.3ರಿಂದ ಮೂರು ದಿನಗಳ ಕಾಲ ನಿಷೇದಾಜ್ಞೆ ಹೇರಿ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಆದೇಶ ಹೊರಡಿಸಿದ್ದಾರೆ.
ನಗರ ವ್ಯಾಪ್ತಿಯಲ್ಲಿ ಬರುವ ಕೆ.ಆರ್ ಪುರ, ಯಶವಂತಪುರ, ಮಹಾಲಕ್ಷ್ಮಿ ಲೇಔಟ್, ಶಿವಾಜಿನಗರ ವಿಧಾನಸಭಾ ಕ್ಷೇತ್ರಗಳಲ್ಲಿ ನಿಷೇದಾಜ್ಞೆ ಜಾರಿಯಲ್ಲಿ‌ ಇರಲಿದೆ.. ಡಿ.3ರ ಸಂಜೆ 6ರಿಂದ ಡಿ.6ರ ಸಂಜೆ 6ಗಂಟೆವರೆಗೂ ನಿಷೇದಾಜ್ಞೆ ಅನ್ವಯವಾಗಲಿದೆ. ಅಂದರೆ‌ ಮತದಾನ ಮುಗಿಯುವ ಅವಧಿ ಹಿಂದಿನ 48 ಗಂಟೆ ಮತ್ತು ಮತದಾನ ನಂತರದ 24 ಗಂಟೆ ಅವಧಿಯಲ್ಲಿ 144 ಸೆಕ್ಷನ್ ಜಾರಿಯಲ್ಲಿ‌ ಇರಲಿದೆ.. ಹೀಗಾಗಿ ಮತಗಟ್ಟೆ ಬಳಿ ಐದುಜನ ಮೇಲ್ಪಟ್ಟು ಗುಂಪು ಸೇರುವಂತಿಲ್ಲ.. ರಾಜಕೀಯ ಪಕ್ಷ ಹಾಗೂ ಧಾರ್ಮಿಕ ‌ಪಂಗಡಗಳ ಮೆರವಣಿಗೆ ನಿಷೇಧಿಸಲಾಗಿದೆ. ಮತದಾನದ ಹಿಂದಿನ 48 ಗಂಟೆಗಳ ಅವಧಿಯಲ್ಲಿ ರಾಜಕೀಯ ಪಕ್ಷಗಳಿಗೆ ಮನೆ ಮೆನೆಗೆ ತೆರಳಿ ಪ್ರಚಾರ ಮಾಡಲು ವಿನಾಯತಿ ನೀಡಲಾಗಿದೆ ಎಂದು ಆದೇಶದಲ್ಲಿ ಆಯುಕ್ತರು‌ ತಿಳಿಸಿದ್ದಾರೆ..Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.