ETV Bharat / city

ಪ್ರಯಾಣಿಕರೇ ಗಮನಿಸಿ... ಕ್ರಿಸ್ಮಸ್ ಮತ್ತು ಶಬರಿಮಲೆ ಭಕ್ತರಿಗೆ ವಿಶೇಷ ರೈಲು ವ್ಯವಸ್ಥೆ - ಕ್ರಿಸ್ಮಸ್ ಮತ್ತು ಶಬರಿಮಲೆ ಪ್ರಯಾಣಿಕರಿಗೆ ವಿಶೇಷ ರೈಲು

ಸಾರ್ವಜನಿಕರ ಅನುಕೂಲಕ್ಕಾಗಿ ಕ್ರಿಸ್ಮಸ್ ಮತ್ತು ಶಬರಿಮಲೆ ಪೂಜೆ ಹೋಗುವ ಪ್ರಯಾಣಿಕರಿಗೆ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೇ ನಿಲ್ದಾಣದಿಂದ ವಿಶೇಷ ರೈಲು ವ್ಯವಸ್ಥೆ ಮಾಡಲಾಗಿದೆ.

Special train
ಕ್ರಿಸ್ಮಸ್ ಮತ್ತು ಶಬರಿಮಲೆ ಭಕ್ತರಿಗೆ ವಿಶೇಷ ರೈಲು ವ್ಯವಸ್ಥೆ.
author img

By

Published : Dec 24, 2019, 9:34 PM IST

ಬೆಂಗಳೂರು : ಸಾರ್ವಜನಿಕರ ಅನುಕೂಲಕ್ಕಾಗಿ ಕ್ರಿಸ್ಮಸ್ ಮತ್ತು ಶಬರಿಮಲೆ ಪೂಜೆ ಹೋಗುವ ಪ್ರಯಾಣಿಕರಿಗೆ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೇ ನಿಲ್ದಾಣದಿಂದ ವಿಶೇಷ ರೈಲು ವ್ಯವಸ್ಥೆ ಮಾಡಲಾಗಿದೆ.

ರೈಲ್ವೇ ನಿಲ್ದಾಣ ಬೆಂಗಳೂರಿನಿಂದ ಎರ್ನಾಕುಲಂ - ಕೃಷ್ಣರಾಜಪುರಂ ಸ್ಪೆಷಲ್ ಎಕ್ಸ್‌ಪ್ರೆಸ್‌ ವಿಶೇಷ ಶುಲ್ಕದಲ್ಲಿ ನಿಯೋಜಿಸಲಾಗಿದೆ.‌‌ ರೈಲು ಸಂಖ್ಯೆ 06547 ಬೆಂಗಳೂರು - ಎರ್ನಾಕುಲಂ ಸ್ಪೆಷಲ್ ಎಕ್ಸ್‌ಪ್ರೆಸ್ 28 ರಂದು ಸಂಜೆ 6:45 ಕ್ಕೆ ಬೆಂಗಳೂರಿನಿಂದ ಹೊರಟು ಮರುದಿನ ಬೆಳಗ್ಗೆ 06:00 ಗಂಟೆಗೆ ಎರ್ನಾಕುಲಂ ತಲುಪುತ್ತದೆ. ನಂತರ ಎರ್ನಾಕುಲಂ - ಕೃಷ್ಣರಾಜಪುರಂ ಸ್ಪೆಷಲ್ ಎಕ್ಸ್‌ಪ್ರೆಸ್ 29 ರಂದು ಸಂಜೆ 7 ಗಂಟೆಗೆ ಎರ್ನಾಕುಲಂನಿಂದ ಹೊರಟು ಮರುದಿನ ಬೆಳಗ್ಗೆ 6:50 ಗಂಟೆಗೆ ಕೃಷ್ಣರಾಜಪುರಂ ತಲುಪಲಿದೆ.

ಈ ರೈಲು ವೈಟ್‌ಫೀಲ್ಡ್, ಬಂಗಾರ್‌ಪೇಟೆ, ಕುಪ್ಪಂ, ಸೇಲಂ, ಈರೋಡ್, ತಿರುಪ್ಪೂರು, ಕೊಯಮತ್ತೂರು, ಪಾಲಕ್ಕಾಡ್, ತ್ರಿಶೂರ್ ಮತ್ತು ಅಲುವಾ ಮಾರ್ಗದಲ್ಲಿ ಸಂಚರಿಸುತ್ತದೆ. ಇನ್ನು ಇದರ ಜೊತೆಗೆ ಬೆಂಗಳೂರಿನಿಂದ ಹೊರಡುವ ರೈಲು ಸಂಖ್ಯೆ- 06547 ಬೆಂಗಳೂರು ಕಂಟೋನ್ಮೆಂಟ್ ಮತ್ತು ಕೃಷ್ಣರಾಜಪುರಂನಲ್ಲಿ ನಿಲ್ಲುತ್ತದೆ.

ಈ ರೈಲಿನಲ್ಲಿಎಸಿ ಬೋಗಿ, ಎರಡನೇ ದರ್ಜೆಯ ಸ್ಲೀಪರ್ , ದ್ವಿತೀಯ ದರ್ಜೆ ಮತ್ತು ಲಗೇಜ್ ಇಡಲು ವ್ಯವಸ್ಥೆ ಮಾಡಲಾಗಿದೆ ಎಂದು ನೈರುತ್ಯ ರೈಲ್ವೇ ವಿಭಾಗ ಪ್ರಕಟಣೆ ಹೊರಡಿಸಿದೆ.

ಬೆಂಗಳೂರು : ಸಾರ್ವಜನಿಕರ ಅನುಕೂಲಕ್ಕಾಗಿ ಕ್ರಿಸ್ಮಸ್ ಮತ್ತು ಶಬರಿಮಲೆ ಪೂಜೆ ಹೋಗುವ ಪ್ರಯಾಣಿಕರಿಗೆ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೇ ನಿಲ್ದಾಣದಿಂದ ವಿಶೇಷ ರೈಲು ವ್ಯವಸ್ಥೆ ಮಾಡಲಾಗಿದೆ.

ರೈಲ್ವೇ ನಿಲ್ದಾಣ ಬೆಂಗಳೂರಿನಿಂದ ಎರ್ನಾಕುಲಂ - ಕೃಷ್ಣರಾಜಪುರಂ ಸ್ಪೆಷಲ್ ಎಕ್ಸ್‌ಪ್ರೆಸ್‌ ವಿಶೇಷ ಶುಲ್ಕದಲ್ಲಿ ನಿಯೋಜಿಸಲಾಗಿದೆ.‌‌ ರೈಲು ಸಂಖ್ಯೆ 06547 ಬೆಂಗಳೂರು - ಎರ್ನಾಕುಲಂ ಸ್ಪೆಷಲ್ ಎಕ್ಸ್‌ಪ್ರೆಸ್ 28 ರಂದು ಸಂಜೆ 6:45 ಕ್ಕೆ ಬೆಂಗಳೂರಿನಿಂದ ಹೊರಟು ಮರುದಿನ ಬೆಳಗ್ಗೆ 06:00 ಗಂಟೆಗೆ ಎರ್ನಾಕುಲಂ ತಲುಪುತ್ತದೆ. ನಂತರ ಎರ್ನಾಕುಲಂ - ಕೃಷ್ಣರಾಜಪುರಂ ಸ್ಪೆಷಲ್ ಎಕ್ಸ್‌ಪ್ರೆಸ್ 29 ರಂದು ಸಂಜೆ 7 ಗಂಟೆಗೆ ಎರ್ನಾಕುಲಂನಿಂದ ಹೊರಟು ಮರುದಿನ ಬೆಳಗ್ಗೆ 6:50 ಗಂಟೆಗೆ ಕೃಷ್ಣರಾಜಪುರಂ ತಲುಪಲಿದೆ.

ಈ ರೈಲು ವೈಟ್‌ಫೀಲ್ಡ್, ಬಂಗಾರ್‌ಪೇಟೆ, ಕುಪ್ಪಂ, ಸೇಲಂ, ಈರೋಡ್, ತಿರುಪ್ಪೂರು, ಕೊಯಮತ್ತೂರು, ಪಾಲಕ್ಕಾಡ್, ತ್ರಿಶೂರ್ ಮತ್ತು ಅಲುವಾ ಮಾರ್ಗದಲ್ಲಿ ಸಂಚರಿಸುತ್ತದೆ. ಇನ್ನು ಇದರ ಜೊತೆಗೆ ಬೆಂಗಳೂರಿನಿಂದ ಹೊರಡುವ ರೈಲು ಸಂಖ್ಯೆ- 06547 ಬೆಂಗಳೂರು ಕಂಟೋನ್ಮೆಂಟ್ ಮತ್ತು ಕೃಷ್ಣರಾಜಪುರಂನಲ್ಲಿ ನಿಲ್ಲುತ್ತದೆ.

ಈ ರೈಲಿನಲ್ಲಿಎಸಿ ಬೋಗಿ, ಎರಡನೇ ದರ್ಜೆಯ ಸ್ಲೀಪರ್ , ದ್ವಿತೀಯ ದರ್ಜೆ ಮತ್ತು ಲಗೇಜ್ ಇಡಲು ವ್ಯವಸ್ಥೆ ಮಾಡಲಾಗಿದೆ ಎಂದು ನೈರುತ್ಯ ರೈಲ್ವೇ ವಿಭಾಗ ಪ್ರಕಟಣೆ ಹೊರಡಿಸಿದೆ.

Intro:ಕ್ರಿಸ್ಮಸ್ ಮತ್ತು ಶಬರಿಮಲೆ ಪೂಜೆಗಾಗಿ ವಿಶೇಷ ರೈಲು ವ್ಯವಸ್ಥೆ..‌

ಬೆಂಗಳೂರು: ರಾಜ್ಯ ಸೇರಿದಂತೆ ದೇಶಾದ್ಯಂತ ಕ್ರೈಸ್ತ ಬಾಂಧವರ ದೊಡ್ಡ ಹಬ್ಬ ಕ್ರಿಸ್ಮಸ್ ಆಚರಣೆ ಜೋರಾಗಿದೆ.. ಸಾರ್ವಜನಿಕರ ಅನುಕೂಲಕ್ಕಾಗಿ ಕ್ರಿಸ್ಮಸ್ ಮತ್ತು ಶಬರಿಮಲೆ ಪೂಜೆಗಾಗಿ ವಿಶೇಷ ರೈಲು ವ್ಯವಸ್ಥೆ ಮಾಡಲಾಗಿದೆ..‌ಮೆಜೆಸ್ಟಿಕ ಬಳಿ ಇರುವ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ರೈಲ್ವೇ ನಿಲ್ದಾಣದಿಂದ ವಿಶೇಷ ರೈಲು ವ್ಯವಸ್ಥೆ ಮಾಡಲಾಗಿದೆ..

ಕಾಂತ್ರಿವೀರ ಸಂಗೊಳ್ಳಿ ರಾಯಣ್ಣ ರೈಲುನಿಲ್ದಾಣ ಬೆಂಗಳೂರಿನಿಂದ ಎರ್ನಾಕುಲಂ- ಕೃಷ್ಣರಾಜಪುರಂ ಸ್ಪೆಷಲ್ ಎಕ್ಸ್‌ಪ್ರೆಸ್‌ ವಿಶೇಷ ಶುಲ್ಕದಲ್ಲಿ ನಿಯೋಜಿಸಲಾಗಿದೆ.‌‌ ರೈಲು ಸಂಖ್ಯೆ 06547 ಬೆಂಗಳೂರು - ಎರ್ನಾಕುಲಂ ಸ್ಪೆಷಲ್ ಎಕ್ಸ್‌ಪ್ರೆಸ್ 28 ರಂದು ಸಂಜೆ 6:45 ಕ್ಕೆ ಬೆಂಗಳೂರಿನಿಂದ ಹೊರಟು ಮರುದಿನ ಬೆಳಗ್ಗೆ 06:00 ಗಂಟೆಗೆ ಎರ್ನಾಕುಲಂ ತಲುಪುತ್ತದೆ. ನಂತರ ಎರ್ನಾಕುಲಂ - ಕೃಷ್ಣರಾಜಪುರಂ ಸ್ಪೆಷಲ್ ಎಕ್ಸ್‌ಪ್ರೆಸ್ 29 ರಂದು ಸಂಜೆ 7 ಗಂಟೆಗೆ ಎರ್ನಾಕುಲಂನಿಂದ ಹೊರಟು ಮರುದಿನ ಬೆಳಗ್ಗೆ 6:50 ಗಂಟೆಗೆ ಕೃಷ್ಣರಾಜಪುರಂ ತಲುಪಲಿದೆ..

ಈ ರೈಲು ವೈಟ್‌ಫೀಲ್ಡ್, ಬಂಗಾರ್‌ಪೇಟೆ, ಕುಪ್ಪಂ, ಸೇಲಂ, ಈರೋಡ್, ತಿರುಪ್ಪೂರು, ಕೊಯಮತ್ತೂರು, ಪಾಲಕ್ಕಾಡ್, ತ್ರಿಶೂರ್ ಮತ್ತು ಅಲುವಾ ಎರಡೂ ದಿಕ್ಕುಗಳಲ್ಲಿ ನಿಲುಗಡೆಗಳನ್ನು ನೀಡಲಾಗುತ್ತಿದೆ.. ಇನ್ನು ಇದರ ಜೊತೆಗೆ ಬೆಂಗಳೂರಿನಿಂದ ಹೊರಡುವ ರೈಲು ಸಂಖ್ಯೆ- 06547 ಬೆಂಗಳೂರು ಕಂಟೋನ್ಮೆಂಟ್ ಮತ್ತು ಕೃಷ್ಣರಾಜಪುರಂನಲ್ಲಿ ನಿಲ್ಲುತ್ತದೆ..

ಈ ರೈಲಿನಲ್ಲಿ 2 ಎರಡು ಹಂತದ ಎಸಿ ಬೋಗಿ,10 ಮೂರು ಹಂತದ ಎರಡನೇ ದರ್ಜೆಯ ಸ್ಲೀಪರ್ , 2 ಸಾಮಾನ್ಯ ದ್ವಿತೀಯ ದರ್ಜೆ ಮತ್ತು 2 ಬ್ರೇಕ್ ಲಗೇಜ್ ವ್ಯವಸ್ಥೆ ಮಾಡಲಾಗಿದೆ ಅಂತ ನೈರುತ್ಯ ರೈಲ್ವೇ ವಿಭಾಗ ಪ್ರಕಟಣೆ ಹೊರಡಿಸಿದೆ..‌

KN_BNG_3_FEST_SPECIAL_RAILY_SCRIPT_7201801
Body:..Conclusion:..
ETV Bharat Logo

Copyright © 2025 Ushodaya Enterprises Pvt. Ltd., All Rights Reserved.