ETV Bharat / city

ಜಿ.ಪಂ., ತಾ.ಪಂ. ಚುನಾವಣಾ ತಯಾರಿ.. ಸಿಎಂ ಬೊಮ್ಮಾಯಿ, ಬಿಎಸ್ ವೈ, ಕಟೀಲ್ ನೇತೃತ್ವದಲ್ಲಿ ರಾಜ್ಯ ಪ್ರವಾಸ

author img

By

Published : Mar 26, 2022, 4:21 PM IST

ಸಂಘಟನಾ ಪ್ರವಾಸದ ಮೂಲಕ ಬಿಜೆಪಿ ಜಿಲ್ಲಾ ಪಂಚಾಯತ್​ ಹಾಗೂ ತಾಲೂಕು ಪಂಚಾಯತ್​ ಚುನಾವಣೆಗೆ ತಯಾರಿ ಆರಂಭಿಸಿದೆ. ಮಾಜಿ ಸಿಎಂ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸೇರಿದಂತೆ ರಾಜ್ಯ ನಾಯಕರು ಈ ಪ್ರವಾಸದಲ್ಲಿ ಭಾಗಿಯಾಗಲಿದ್ದಾರೆ. ಸಿಎಂ ಬಸವರಾಜ ಬೊಮ್ಮಾಯಿ ಮತ್ತು ಸಚಿವರು ಕೂಡಾ ಪ್ರವಾಸದಲ್ಲಿ ಭಾಗಿಯಾಗಲಿದ್ದಾರೆ.

preparation for panchayath election
ಜಿ.ಪಂ., ತಾ.ಪಂ. ಚುನಾವಣಾ ತಯಾರಿ

ಬೆಂಗಳೂರು: ಜಿಲ್ಲಾ ಪಂಚಾಯತ್ ಮತ್ತು ತಾಲೂಕು ಪಂಚಾಯತ್ ಚುನಾವಣೆಗೆ ಭಾರತೀಯ ಜನತಾ ಪಕ್ಷ ಸಿದ್ಧತೆ ಆರಂಭಿಸಿದೆ. ಈ ನಿಟ್ಟಿನಲ್ಲಿ ಏಪ್ರಿಲ್ 14ರಿಂದ ಬಿಜೆಪಿ ನಾಯಕರ ರಾಜ್ಯ ಪ್ರವಾಸ‌ ನಡೆಸಲು ನಿರ್ಧರಿಸಲಾಗಿದೆ.

ಮೂರು ದಿನಗಳ ಕಾಲ ನಡೆಯಲಿರುವ ರಾಜ್ಯ ಪ್ರವಾಸದಲ್ಲಿ ಬಿಜೆಪಿಯವರು ಪಕ್ಷ ಸಂಘಟಿಸಲಿದ್ದಾರೆ. ಮಾಜಿ ಸಿಎಂ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸೇರಿದಂತೆ ರಾಜ್ಯ ನಾಯಕರು ಈ ಪ್ರವಾಸದಲ್ಲಿ ಭಾಗಿಯಾಗಲಿದ್ದಾರೆ. ಸಿಎಂ ಬಸವರಾಜ ಬೊಮ್ಮಾಯಿ ಮತ್ತು ಸಚಿವರು ಕೂಡಾ ಪ್ರವಾಸದಲ್ಲಿ ಭಾಗಿಯಾಗಲಿದ್ದಾರೆ.

ವಿಭಾಗ ಮಟ್ಟದಲ್ಲಿ ಒಂದು ಸಮಾವೇಶ ಮಾಡುವ ಬಗ್ಗೆ ನಿರ್ಧರಿಸಲಾಗಿದೆ. ಸಂಘಟನಾ ಪ್ರವಾಸದ ಮೂಲಕ ಬಿಜೆಪಿ ಜಿಲ್ಲಾ ಪಂಚಾಯತ್​ ಹಾಗೂ ತಾಲೂಕು ಪಂಚಾಯತ್​ ಚುನಾವಣೆಗೆ ತಯಾರಿ ಆರಂಭಿಸಿದೆ.

ಬೆಂಗಳೂರು: ಜಿಲ್ಲಾ ಪಂಚಾಯತ್ ಮತ್ತು ತಾಲೂಕು ಪಂಚಾಯತ್ ಚುನಾವಣೆಗೆ ಭಾರತೀಯ ಜನತಾ ಪಕ್ಷ ಸಿದ್ಧತೆ ಆರಂಭಿಸಿದೆ. ಈ ನಿಟ್ಟಿನಲ್ಲಿ ಏಪ್ರಿಲ್ 14ರಿಂದ ಬಿಜೆಪಿ ನಾಯಕರ ರಾಜ್ಯ ಪ್ರವಾಸ‌ ನಡೆಸಲು ನಿರ್ಧರಿಸಲಾಗಿದೆ.

ಮೂರು ದಿನಗಳ ಕಾಲ ನಡೆಯಲಿರುವ ರಾಜ್ಯ ಪ್ರವಾಸದಲ್ಲಿ ಬಿಜೆಪಿಯವರು ಪಕ್ಷ ಸಂಘಟಿಸಲಿದ್ದಾರೆ. ಮಾಜಿ ಸಿಎಂ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸೇರಿದಂತೆ ರಾಜ್ಯ ನಾಯಕರು ಈ ಪ್ರವಾಸದಲ್ಲಿ ಭಾಗಿಯಾಗಲಿದ್ದಾರೆ. ಸಿಎಂ ಬಸವರಾಜ ಬೊಮ್ಮಾಯಿ ಮತ್ತು ಸಚಿವರು ಕೂಡಾ ಪ್ರವಾಸದಲ್ಲಿ ಭಾಗಿಯಾಗಲಿದ್ದಾರೆ.

ವಿಭಾಗ ಮಟ್ಟದಲ್ಲಿ ಒಂದು ಸಮಾವೇಶ ಮಾಡುವ ಬಗ್ಗೆ ನಿರ್ಧರಿಸಲಾಗಿದೆ. ಸಂಘಟನಾ ಪ್ರವಾಸದ ಮೂಲಕ ಬಿಜೆಪಿ ಜಿಲ್ಲಾ ಪಂಚಾಯತ್​ ಹಾಗೂ ತಾಲೂಕು ಪಂಚಾಯತ್​ ಚುನಾವಣೆಗೆ ತಯಾರಿ ಆರಂಭಿಸಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.