ETV Bharat / city

ವಾಹನಕ್ಕೆ ಹಗ್ಗ ಕಟ್ಟಿ ಕತ್ತೆಗಳಲ್ಲಿ ಎಳೆಸಿ ತೈಲ ಬೆಲೆ ಏರಿಕೆ ಖಂಡಿಸಿದ ವಾಟಾಳ್

author img

By

Published : Jul 1, 2020, 3:12 PM IST

ಜಾಗತಿಕವಾಗಿ ತೈಲ ಬೆಲೆ ಕುಸಿತವಾಗಿದ್ದರೂ ದೇಶದಲ್ಲಿ ಇಂಧನ ದರ ಹೆಚ್ಚಳ ಮಾಡಿರುವುದನ್ನು ವಿರೋಧಿಸಿ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಇಂದು ಪ್ರತಿಭಟನೆ ನಡೆಸಲಾಯಿತು.

Vatal nagaraj protest against central government
ಪ್ರತಿಭಟನೆ ನಡೆಸಿದ ವಾಟಾಳ್​ ನಾಗರಾಜ್​​

ಬೆಂಗಳೂರು: ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆ ಖಂಡಿಸಿ ನಗರದ ಮೈಸೂರು ಬ್ಯಾಂಕ್ ಸರ್ಕಲ್​​​​ನಲ್ಲಿ ವಾಹನಕ್ಕೆ ಹಗ್ಗ ಕಟ್ಟಿ ಕತ್ತೆಗಳಿಂದ ಎಳೆಸುವ ಮೂಲಕ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ವಿಭಿನ್ನವಾಗಿ ಪ್ರತಿಭಟನೆ ನಡೆಸಿದರು.

ಕತ್ತೆಗಳಿಂದ ವಾಹನ ಎಳೆಸಿ ಪ್ರತಿಭಟನೆ ನಡೆಸಿದ ವಾಟಾಳ್​ ನಾಗರಾಜ್​​

ಪೆಟ್ರೋಲ್, ಡಿಸೇಲ್ ದರ ಹೆಚ್ಚಿಸುವ ಮೂಲಕ ಕೇಂದ್ರ ಸರ್ಕಾರ ಜನರಿಂದ ಹಣ ಲೂಟಿ ಮಾಡುತ್ತಿದೆ. ಈ ಕೂಡಲೇ ಸರ್ಕಾರ ತೈಲ ಬೆಲೆ ಇಳಿಸಬೇಕು ಎಂದು ಇದೇ ವೇಳೆ ಅವರು ಒತ್ತಾಯಿಸಿದರು.

ಪೊಲೀಸರು ಪ್ರತಿಭಟನೆಗೆ ಅನುಮತಿ ನೀಡಿರಲಿಲ್ಲ. ಹೀಗಾಗಿ ವಾಟಾಳ್​ ನಾಗರಾಜ್ ಹಾಗು ಪೊಲೀಸರ ನಡುವೆ ಕೆಲಕಾಲ ವಾಗ್ವಾದ ನಡೆಯಿತು.

ಬೆಂಗಳೂರು: ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆ ಖಂಡಿಸಿ ನಗರದ ಮೈಸೂರು ಬ್ಯಾಂಕ್ ಸರ್ಕಲ್​​​​ನಲ್ಲಿ ವಾಹನಕ್ಕೆ ಹಗ್ಗ ಕಟ್ಟಿ ಕತ್ತೆಗಳಿಂದ ಎಳೆಸುವ ಮೂಲಕ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ವಿಭಿನ್ನವಾಗಿ ಪ್ರತಿಭಟನೆ ನಡೆಸಿದರು.

ಕತ್ತೆಗಳಿಂದ ವಾಹನ ಎಳೆಸಿ ಪ್ರತಿಭಟನೆ ನಡೆಸಿದ ವಾಟಾಳ್​ ನಾಗರಾಜ್​​

ಪೆಟ್ರೋಲ್, ಡಿಸೇಲ್ ದರ ಹೆಚ್ಚಿಸುವ ಮೂಲಕ ಕೇಂದ್ರ ಸರ್ಕಾರ ಜನರಿಂದ ಹಣ ಲೂಟಿ ಮಾಡುತ್ತಿದೆ. ಈ ಕೂಡಲೇ ಸರ್ಕಾರ ತೈಲ ಬೆಲೆ ಇಳಿಸಬೇಕು ಎಂದು ಇದೇ ವೇಳೆ ಅವರು ಒತ್ತಾಯಿಸಿದರು.

ಪೊಲೀಸರು ಪ್ರತಿಭಟನೆಗೆ ಅನುಮತಿ ನೀಡಿರಲಿಲ್ಲ. ಹೀಗಾಗಿ ವಾಟಾಳ್​ ನಾಗರಾಜ್ ಹಾಗು ಪೊಲೀಸರ ನಡುವೆ ಕೆಲಕಾಲ ವಾಗ್ವಾದ ನಡೆಯಿತು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.