ETV Bharat / city

ಜಾನುವಾರು ಕಳ್ಳತನ ಆರೋಪ: ವ್ಯಕ್ತಿಯನ್ನು ಬೆತ್ತಲೆಗೊಳಿಸಿ ಕತ್ತೆ ಮೇಲೆ ಮೆರವಣಿಗೆ ಮಾಡಿದ ಗ್ರಾಮಸ್ಥರು - ಕೆರೆಮುಂದಲಹಳ್ಳಿ ಕಳ್ಳನ ಕತ್ತೆ ಮೇಲೆ ಮೆರವಣಿಗೆ

ಜಾನುವಾರು ಕಳ್ಳತನಕ್ಕೆ ಬಂದಿದ್ದ ವ್ಯಕ್ತಿಯನ್ನು ಗ್ರಾಮಸ್ಥರು ಥಳಿಸಿ, ಬೆತ್ತಲೆಗೊಳಿಸಿ ಕತ್ತೆ ಮೇಲೆ ಮೆರವಣಿಗೆ ಮಾಡಿದ ಘಟನೆ ಚಿತ್ರದುರ್ಗ ಜಿಲ್ಲೆಯಲ್ಲಿ ಜರುಗಿದೆ.

villagers-paraded-cattle-thief-on-donkey
ಜಾನುವಾರು ಕಳ್ಳತನ ಆರೋಪ
author img

By

Published : Aug 21, 2020, 4:07 PM IST

ಚಿತ್ರದುರ್ಗ: ಜಾನುವಾರು ಕಳ್ಳತನ ಮಾಡಲು ಬಂದಿದ್ದ ಎಂಬ ಆರೋಪದ ಮೇಲೆ ವ್ಯಕ್ತಿಯೊರ್ವನನ್ನು ಬೆತ್ತಲೆಗೊಳಿಸಿ ಕತ್ತೆ ಮೇಲೆ ಮೆರವಣಿಗೆ ಮಾಡಿದ ಘಟನೆ ಜಿಲ್ಲೆಯ ಹಿರಿಯೂರು ತಾಲೂಕಿನ ಕೆರೆಮುಂದಲಹಟ್ಟಿ ಗ್ರಾಮದಲ್ಲಿ ನಡೆದಿದೆ.

ವ್ಯಕ್ತಿಯನ್ನು ಬೆತ್ತಲೆಗೊಳಿಸಿ ಕತ್ತೆ ಮೇಲೆ ಮೆರವಣಿಗೆ ಮಾಡಿದ ಗ್ರಾಮಸ್ಥರು

ಈಶ್ವರ ಎಂಬ ವ್ಯಕ್ತಿ ಜಾನುವಾರುಗಳ ಕಳ್ಳತನಕ್ಕಾಗಿ ಗ್ರಾಮಕ್ಕೆ ಬಂದಿದ್ದ ಎಂದು ಗ್ರಾಮಸ್ಥರು ದೂರಿದ್ದಾರೆ. ಅಲ್ಲದೆ ಕಂಬಕ್ಕೆ ಕಟ್ಟಿ ಆರೋಪಿಯನ್ನು ಥಳಿಸಿದ್ದಾರೆ. ಅಲ್ಲದೆ ನಗ್ನಗೊಳಿಸಿ ಕೆರೆಮಂದಲಹಟ್ಟಿಯಿಂದ ಸೂರಪ್ಪನಹಟ್ಟಿ ಗ್ರಾಮದ ವರೆಗೂ ಕತ್ತೆ ಮೇಲೆ ಮೆರವಣಿಗೆ ಮಾಡಿದ್ದಾರೆ.

ಪ್ರಕರಣ ಹಿರಿಯೂರು ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಜರುಗಿದೆ.

ಚಿತ್ರದುರ್ಗ: ಜಾನುವಾರು ಕಳ್ಳತನ ಮಾಡಲು ಬಂದಿದ್ದ ಎಂಬ ಆರೋಪದ ಮೇಲೆ ವ್ಯಕ್ತಿಯೊರ್ವನನ್ನು ಬೆತ್ತಲೆಗೊಳಿಸಿ ಕತ್ತೆ ಮೇಲೆ ಮೆರವಣಿಗೆ ಮಾಡಿದ ಘಟನೆ ಜಿಲ್ಲೆಯ ಹಿರಿಯೂರು ತಾಲೂಕಿನ ಕೆರೆಮುಂದಲಹಟ್ಟಿ ಗ್ರಾಮದಲ್ಲಿ ನಡೆದಿದೆ.

ವ್ಯಕ್ತಿಯನ್ನು ಬೆತ್ತಲೆಗೊಳಿಸಿ ಕತ್ತೆ ಮೇಲೆ ಮೆರವಣಿಗೆ ಮಾಡಿದ ಗ್ರಾಮಸ್ಥರು

ಈಶ್ವರ ಎಂಬ ವ್ಯಕ್ತಿ ಜಾನುವಾರುಗಳ ಕಳ್ಳತನಕ್ಕಾಗಿ ಗ್ರಾಮಕ್ಕೆ ಬಂದಿದ್ದ ಎಂದು ಗ್ರಾಮಸ್ಥರು ದೂರಿದ್ದಾರೆ. ಅಲ್ಲದೆ ಕಂಬಕ್ಕೆ ಕಟ್ಟಿ ಆರೋಪಿಯನ್ನು ಥಳಿಸಿದ್ದಾರೆ. ಅಲ್ಲದೆ ನಗ್ನಗೊಳಿಸಿ ಕೆರೆಮಂದಲಹಟ್ಟಿಯಿಂದ ಸೂರಪ್ಪನಹಟ್ಟಿ ಗ್ರಾಮದ ವರೆಗೂ ಕತ್ತೆ ಮೇಲೆ ಮೆರವಣಿಗೆ ಮಾಡಿದ್ದಾರೆ.

ಪ್ರಕರಣ ಹಿರಿಯೂರು ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಜರುಗಿದೆ.

For All Latest Updates

ETV Bharat Logo

Copyright © 2025 Ushodaya Enterprises Pvt. Ltd., All Rights Reserved.