ಬೆಂಗಳೂರು : ರಾಜ್ಯದ ಹಲವೆಡೆ ಮುಂಗಾರು ಚುರುಕಾಗಿದೆ. ಕೆಲವು ಜಿಲ್ಲೆಗಳಲ್ಲಿ ಬಿತ್ತನೆಗಾಗಿ ರೈತ ಸಿದ್ಧತೆಯಲ್ಲಿ ತೊಡಗಿದ್ದಾನೆ. ಮುಂಗಾರು ಆರಂಭದಲ್ಲಿ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಸಾಕಷ್ಟು ಮಳೆಯಾಗಿದೆ. ಹಲವು ಜಲಾಶಯಗಳ ನೀರಿನ ಮಟ್ಟ ಏರಿಕೆ ಕಂಡಿದೆ. ರಾಜ್ಯದ ಪ್ರಮುಖ ಜಲಾಶಯಗಳ ನೀರಿನ ಮಟ್ಟದ ಮಾಹಿತಿ ಇಲ್ಲಿದೆ.
![water level in dams](https://etvbharatimages.akamaized.net/etvbharat/prod-images/7738610_thumbn.jpg)