ಬೆಂಗಳೂರು: ಡ್ರಗ್ಸ್ ಜಾಲವನ್ನು ಬುಡಸಮೇತ ಕಿತ್ತು ಹಾಕುವ ತನಕ ವಿರಮಿಸುವ ಪ್ರಶ್ನೆಯೇ ಇಲ್ಲ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಅವರು, ನಮ್ಮ ಪಕ್ಷದಿಂದ ಹಮ್ಮಿಕೊಂಡಿರುವ ಡ್ರಗ್ಸ್ ಮುಕ್ತ ಕರ್ನಾಟಕ ಅಭಿಯಾನದ ಮೂಲಕ ಡ್ರಗ್ಸ್ ಜಾಲವನ್ನು ಬುಡಸಮೇತ ಕಿತ್ತು ಹಾಕುವ ತನಕ ವಿರಮಿಸುವ ಪ್ರಶ್ನೆಯೇ ಇಲ್ಲ ಎಂದಿದ್ದಾರೆ.
-
ಡ್ರಗ್ಸ್ ಜಾಲವನ್ನು ಕೊನೆಗಾಣಿಸಲು ಪೊಲೀಸ್ ಇಲಾಖೆಯ ಕರ್ತವ್ಯದಲ್ಲಿ ಅವರಿಗೆ ಸಂಪೂರ್ಣ ಸ್ವಾತಂತ್ರ್ಯವನ್ನು ನೀಡಲಾಗುವುದು ಎಂದು ಗೃಹಸಚಿವರ ಹೇಳಿಕೆಗೆ ನಮ್ಮ ಕಾರ್ಯಕರ್ತರು, ಪ್ರಜ್ಞಾವಂತ ನಾಗರಿಕರು ಸ್ವಾಗತಿಸಿದ್ದಾರೆ. ಎಷ್ಟೇ ಪ್ರಭಾವಿ ವ್ಯಕ್ತಿಯಾದರೂ ಈ ನೆಲದ ಕಾನೂನನ್ನು ಮುರಿದರೆ ಕ್ಷಮಿಸಲು ಸಾಧ್ಯವೇ ಇಲ್ಲ.
— Nalinkumar Kateel (@nalinkateel) September 5, 2020 " class="align-text-top noRightClick twitterSection" data="
2/2
">ಡ್ರಗ್ಸ್ ಜಾಲವನ್ನು ಕೊನೆಗಾಣಿಸಲು ಪೊಲೀಸ್ ಇಲಾಖೆಯ ಕರ್ತವ್ಯದಲ್ಲಿ ಅವರಿಗೆ ಸಂಪೂರ್ಣ ಸ್ವಾತಂತ್ರ್ಯವನ್ನು ನೀಡಲಾಗುವುದು ಎಂದು ಗೃಹಸಚಿವರ ಹೇಳಿಕೆಗೆ ನಮ್ಮ ಕಾರ್ಯಕರ್ತರು, ಪ್ರಜ್ಞಾವಂತ ನಾಗರಿಕರು ಸ್ವಾಗತಿಸಿದ್ದಾರೆ. ಎಷ್ಟೇ ಪ್ರಭಾವಿ ವ್ಯಕ್ತಿಯಾದರೂ ಈ ನೆಲದ ಕಾನೂನನ್ನು ಮುರಿದರೆ ಕ್ಷಮಿಸಲು ಸಾಧ್ಯವೇ ಇಲ್ಲ.
— Nalinkumar Kateel (@nalinkateel) September 5, 2020
2/2ಡ್ರಗ್ಸ್ ಜಾಲವನ್ನು ಕೊನೆಗಾಣಿಸಲು ಪೊಲೀಸ್ ಇಲಾಖೆಯ ಕರ್ತವ್ಯದಲ್ಲಿ ಅವರಿಗೆ ಸಂಪೂರ್ಣ ಸ್ವಾತಂತ್ರ್ಯವನ್ನು ನೀಡಲಾಗುವುದು ಎಂದು ಗೃಹಸಚಿವರ ಹೇಳಿಕೆಗೆ ನಮ್ಮ ಕಾರ್ಯಕರ್ತರು, ಪ್ರಜ್ಞಾವಂತ ನಾಗರಿಕರು ಸ್ವಾಗತಿಸಿದ್ದಾರೆ. ಎಷ್ಟೇ ಪ್ರಭಾವಿ ವ್ಯಕ್ತಿಯಾದರೂ ಈ ನೆಲದ ಕಾನೂನನ್ನು ಮುರಿದರೆ ಕ್ಷಮಿಸಲು ಸಾಧ್ಯವೇ ಇಲ್ಲ.
— Nalinkumar Kateel (@nalinkateel) September 5, 2020
2/2
ಡ್ರಗ್ಸ್ ಜಾಲವನ್ನು ಕೊನೆಗಾಣಿಸಲು ಪೊಲೀಸ್ ಇಲಾಖೆಗೆ ಸಂಪೂರ್ಣ ಸ್ವಾತಂತ್ರ್ಯನೀಡಲಾಗುವುದು ಎಂದು ಗೃಹಸಚಿವರು ಸ್ಪಷ್ಟಪಡಿಸಿದ್ದಾರೆ. ಎಷ್ಟೇ ಪ್ರಭಾವಿ ವ್ಯಕ್ತಿಯಾದರೂ ಈ ನೆಲದ ಕಾನೂನನ್ನು ಮುರಿದರೆ ಕ್ಷಮಿಸಲು ಸಾಧ್ಯವೇ ಇಲ್ಲ ಎಂದು ಕಟೀಲ್ ತಿಳಿಸಿದ್ದಾರೆ.