ETV Bharat / city

ಬಿಜೆಪಿ ಬಹುಮತದಿಂದ ಸರ್ಕಾರ ರಚಿಸಲಿದೆ: ಉದಯ ಗರುಡಾಚಾರ್ ವಿಶ್ವಾಸ

author img

By

Published : Jul 14, 2019, 1:41 PM IST

ಮೈತ್ರಿ ಪಕ್ಷದಲ್ಲಿ ಹೊಂದಾಣಿಕೆ ಇಲ್ಲ. ಇದರಿಂದ ರಾಜ್ಯದ ಜನತೆ ಬೇಸತ್ತಿದ್ದು, ನಾವು ಬಹುಮತ ಪರೀಕ್ಷೆಯಲ್ಲಿ ವಿಜೇತರಾಗಿ ಸರ್ಕಾರ ರಚಿಸುತ್ತೇವೆ ಎಂದು ಬಿಜೆಪಿ ಶಾಸಕ ಉದಯ ಗರುಡಾಚಾರ್ ಹೇಳಿದ್ರು.

ಬಹುಮತದಿಂದ ಸರ್ಕಾರ ರಚಿಸುತ್ತೇವೆ: ಉದಯ ಗರುಡಾಚಾರ್ ವಿಶ್ವಾಸ

ಬೆಂಗಳೂರು: ಸದನದಲ್ಲಿ ನಾವು ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುತ್ತೇವೆ ಎಂದು ಬಿಜೆಪಿ ಶಾಸಕ ಉದಯ ಗರುಡಾಚಾರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಬಹುಮತದಿಂದ ಬಿಜೆಪಿ ಸರ್ಕಾರ ರಚಿಸಲಿದೆ: ಉದಯ ಗರುಡಾಚಾರ್

ರಮಡಾ ರೆಸಾರ್ಟ್ ಬಳಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಮೈತ್ರಿ ಪಕ್ಷದಲ್ಲಿ ಹೊಂದಾಣಿಕೆ ಇಲ್ಲ. ಇದರಿಂದ ಜನತೆ ಬೇಸತ್ತಿದ್ದಾರೆ. ನಾಳೆ ಬಿಜೆಪಿಗೆ ಬಹುಮತ ಸಿಗಲಿದ್ದು, ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುತ್ತದೆ. ನಮ್ಮ ಪಕ್ಷದ ಶಾಸಕರು ಅನ್ಯ ಪಕ್ಷಗಳಿಗೆ ಹೋಗುವುದಿಲ್ಲ. ನಾವೆಲ್ಲರೂ ಒಗ್ಗಟ್ಟಾಗಿದ್ದೇವೆ ಎಂದರು.

ಶಾಸಕ ಮಹದೇವಪ್ಪ ಯಾದವಾಡ ಮಾತನಾಡಿ, ನಮ್ಮ ಮತದಾರ ಪ್ರಭುಗಳು ಸರ್ಕಾರ ರಚಿಸಿಯೇ ಊರಿಗೆ ಬನ್ನಿ ಎಂದು ಹೇಳಿದ್ದಾರೆ. ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಆಡಳಿತ ಜನರಿಗೆ ಸಾಕಾಗಿದೆ. ಸರ್ಕಾರದಲ್ಲಿ ಕುಮಾರಸ್ವಾಮಿ ಅವರ ಸಹೋದರ ಹೆಚ್.ಡಿ ರೇವಣ್ಣ ಹಸ್ತಕ್ಷೇಪ ಹೆಚ್ಚಾಗಿದೆ. ಈ‌ ಹಿನ್ನೆಲೆಯಲ್ಲಿ ಎಲ್ಲಾ ಶಾಸಕರೂ ಅಸಮಾಧಾನ ಹೊಂದಿದ್ದಾರೆ. ರಾಜ್ಯದ ಜನರು ಕೂಡಾ ಬಿಜೆಪಿ ಸರ್ಕಾರ ಬರಬೇಕೆನ್ನುವ ಆಶಯ ಹೊಂದಿದ್ದಾರೆ ಎಂದು ಹೇಳಿದ್ರು.

ಬೆಂಗಳೂರು: ಸದನದಲ್ಲಿ ನಾವು ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುತ್ತೇವೆ ಎಂದು ಬಿಜೆಪಿ ಶಾಸಕ ಉದಯ ಗರುಡಾಚಾರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಬಹುಮತದಿಂದ ಬಿಜೆಪಿ ಸರ್ಕಾರ ರಚಿಸಲಿದೆ: ಉದಯ ಗರುಡಾಚಾರ್

ರಮಡಾ ರೆಸಾರ್ಟ್ ಬಳಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಮೈತ್ರಿ ಪಕ್ಷದಲ್ಲಿ ಹೊಂದಾಣಿಕೆ ಇಲ್ಲ. ಇದರಿಂದ ಜನತೆ ಬೇಸತ್ತಿದ್ದಾರೆ. ನಾಳೆ ಬಿಜೆಪಿಗೆ ಬಹುಮತ ಸಿಗಲಿದ್ದು, ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುತ್ತದೆ. ನಮ್ಮ ಪಕ್ಷದ ಶಾಸಕರು ಅನ್ಯ ಪಕ್ಷಗಳಿಗೆ ಹೋಗುವುದಿಲ್ಲ. ನಾವೆಲ್ಲರೂ ಒಗ್ಗಟ್ಟಾಗಿದ್ದೇವೆ ಎಂದರು.

ಶಾಸಕ ಮಹದೇವಪ್ಪ ಯಾದವಾಡ ಮಾತನಾಡಿ, ನಮ್ಮ ಮತದಾರ ಪ್ರಭುಗಳು ಸರ್ಕಾರ ರಚಿಸಿಯೇ ಊರಿಗೆ ಬನ್ನಿ ಎಂದು ಹೇಳಿದ್ದಾರೆ. ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಆಡಳಿತ ಜನರಿಗೆ ಸಾಕಾಗಿದೆ. ಸರ್ಕಾರದಲ್ಲಿ ಕುಮಾರಸ್ವಾಮಿ ಅವರ ಸಹೋದರ ಹೆಚ್.ಡಿ ರೇವಣ್ಣ ಹಸ್ತಕ್ಷೇಪ ಹೆಚ್ಚಾಗಿದೆ. ಈ‌ ಹಿನ್ನೆಲೆಯಲ್ಲಿ ಎಲ್ಲಾ ಶಾಸಕರೂ ಅಸಮಾಧಾನ ಹೊಂದಿದ್ದಾರೆ. ರಾಜ್ಯದ ಜನರು ಕೂಡಾ ಬಿಜೆಪಿ ಸರ್ಕಾರ ಬರಬೇಕೆನ್ನುವ ಆಶಯ ಹೊಂದಿದ್ದಾರೆ ಎಂದು ಹೇಳಿದ್ರು.

Intro:ಬಹುಮತದಿಂದ ಸರ್ಕಾರ ರಚಿಸುತ್ತೇವೆ: ಉದಯ ಗರುಡಾಚಾರ್ ವಿಶ್ವಾಸ

ಬೆಂಗಳೂರು: ಬಹುಮತದಲ್ಲಿ ನಾವು ವಿಜೇತರಾಗಿ ಬಹುಮತದಿಂದ ಬಿಜೆಪಿ ಸರ್ಕಾರ ರಚಿಸುತ್ತೇವೆ ಎಂದು ಶಾಸಕ ಉದಯ ಗರುಡಾಚಾರ್ ವಿಶ್ವಾಸ ವ್ಯಕ್ತಪಡಿಸಿದರು.

ರಮಡ ರೆಸಾರ್ಟ್ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೈತ್ರಿ ಪಕ್ಷದಲ್ಲಿ ಹೊಂದಾಣಿಕೆ ಇಲ್ಲ. ಇದರಿಂದ ಜನತೆ ಬೇಸತ್ತಿದ್ದಾರೆ. ನಾಳೆ ಬಿಜೆಪಿಗೆ ಬಹುಮತ ಸಿಗಲಿದೆ. ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುತ್ತದೆ ಎಂದರು.

Body:ರಾಜಕೀಯ ಬೆಳವಣಿಗೆ ವಿಚಾರದಲ್ಲಿ ಚರ್ಚಿಸುತ್ತಿದ್ದೇವೆ. ನಮ್ಮ ಪಕ್ಷದ ಎಲ್ಲ ಶಾಸಕರು ಶಿಸ್ತಿನ ಸಿಪಾಯಿಗಳು. ನಮ್ಮ ಯಾವ ಶಾಸಕರು ಕೂಡಾ ಬೇರಾವ ಪಕ್ಷಕ್ಕೂ ಹೋಗುವುದಿಲ್ಲ. ಬಹುಮತದಿಂದ ಸರ್ಕಾರ ರಚನೆ ಮಾಡ್ತೀವಿ.ನಾವೆಲ್ಲರೂ ಒಗ್ಗಟ್ಟಾಗಿದ್ದೇವೆ. ನಾವೆಲ್ಲರೂ ರೆಸಾರ್ಟ್‌ ನಲ್ಲಿ ಆರಾಮಾಗಿದ್ದೇವೆ.ನಾವುಗಳು ಪ್ರಸಕ್ತ ರಾಜಕೀಯ ಬೆಳವಣಿಗೆಗಳ ಬಗ್ಗೆ ಚರ್ಚೆ ಮಾಡುತ್ತೀದ್ದೇವೆ ಎಂದು ಹೇಳಿದರು.

ಶಾಸಕ ಮಹದೇವಪ್ಪ ಯಾದವಾಡ ಮಾತನಾಡಿ, ನಮ್ಮ ಮತದಾರ ಪ್ರಭುಗಳು ಸರ್ಕಾರ ರಚಿಸಿಯೇ ಊರಿಗೆ ಬನ್ನಿ ಎಂದು ಹೇಳಿದ್ದಾರೆ.ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಆಡಳಿತದಿಂದ ಜನರು ಬೇಸತ್ತಿದ್ದಾರೆ.


Conclusion:ಸರ್ಕಾರದಲ್ಲಿ ಕುಮಾರಸ್ವಾಮಿ ಅವರ ಸಹೋದರ ರೇವಣ್ಣ ಅವರ ಹಸ್ತಕ್ಷೇಪ ಹೆಚ್ಚಾಗಿದೆ.ಈ‌ ಹಿನ್ನೆಲೆಯಲ್ಲಿ ಎಲ್ಲಾ ಶಾಸಕರೂ ಬೇಸತ್ತಿದ್ದಾರೆ. ರಾಜ್ಯದ ಜನರು ಕೂಡಾ ಬಿಜೆಪಿ ಸರ್ಕಾರ ಬರಬೇಕೆನ್ನುವ ಆಶಯ ಹೊಂದಿದ್ದಾರೆ ಎಂದು ಹೇಳಿದರು.

____
ಬೈಟ್: ೧.ಉದಯಗರುಡಾಚಾರ್, ಶಾಸಕ
ಬೈಟ್೨: ಮಹದೇವಪ್ಪ ಯಾದವಾಡ, ಶಾಸಕ
____
Mojoದಲ್ಲಿ ವಿಶುವಲ್ ಕಳುಹಿಸಲಾಗಿದೆ


ETV Bharat Logo

Copyright © 2024 Ushodaya Enterprises Pvt. Ltd., All Rights Reserved.