ETV Bharat / city

ಅಯೋಧ್ಯೆ ತೀರ್ಪು ಏನೇ ಬರಲಿ ಶಾಂತಿ ಕಾಪಾಡಿ: ಸಿಎಂ ಟ್ವೀಟ್​​ - ಬೆಂಗಳೂರು ಸುದ್ದಿ

ಅಯೋಧ್ಯೆ ವಿವಾದ ಪ್ರಕರಣ ಕುರಿತು ತೀರ್ಪು ಪ್ರಕಟ ಹಿನ್ನೆಲೆ ಶಾಂತಿ, ಸಾಮರಸ್ಯ ಕಾಪಾಡುವಂತೆ ರಾಜ್ಯದ ಜನತೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮನವಿ ಮಾಡಿದ್ದಾರೆ.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ
author img

By

Published : Nov 9, 2019, 9:01 AM IST

ಬೆಂಗಳೂರು: ಅಯೋಧ್ಯೆ ವಿವಾದ ಪ್ರಕರಣ ಕುರಿತು ತೀರ್ಪು ಪ್ರಕಟ ಹಿನ್ನೆಲೆ ಶಾಂತಿ, ಸಾಮರಸ್ಯ ಕಾಪಾಡುವಂತೆ ರಾಜ್ಯದ ಜನತೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮನವಿ ಮಾಡಿದ್ದಾರೆ.

Whatever the verdict is, maintain peace: CM tweeted
ತೀರ್ಪು ಏನೇ ಬರಲಿ ಶಾಂತಿ ಕಾಪಾಡಿ: ಸಿಎಂ ಟ್ವೀಟ್

ಶತಮಾನದಷ್ಟು ಹಳೆಯದಾದ ಅಯೋಧ್ಯೆ ವಿವಾದ ಕುರಿತು ಸುಪ್ರೀಂಕೋರ್ಟ್ ಇಂದು ಐತಿಹಾಸಿಕ ತೀರ್ಪು ಪ್ರಕಟಿಸಲಿದೆ. 'ತೀರ್ಪು ಏನೇ ಆಗಿರಲಿ ಶಾಂತಿ- ಸೌಹಾರ್ದತೆಯ ಅಂತಃಶಕ್ತಿ ಜಗದ ಬೆಳಕಾಗಲಿ' ಎಂದು ಟ್ವೀಟ್ ಮೂಲಕ‌ ಸಿಎಂ ಮನವಿ ಮಾಡಿದ್ದಾರೆ.

ಇನ್ನು ಅಯೋಧ್ಯೆ ತೀರ್ಪು ಹಿನ್ನೆಲೆ ಸಿಎಂ ನಿವಾಸಕ್ಕೆ ಗುಪ್ತಚರ ಇಲಾಖೆಯ ಎಡಿಜಿಪಿ ಕಮಲ್ ಪಂತ್ ಭೇಟಿ ನೀಡಿ, ಬಿಎಸ್‌ವೈ ಜೊತೆ ಚರ್ಚೆ ನಡೆಸಿದರು.

ಬೆಂಗಳೂರು: ಅಯೋಧ್ಯೆ ವಿವಾದ ಪ್ರಕರಣ ಕುರಿತು ತೀರ್ಪು ಪ್ರಕಟ ಹಿನ್ನೆಲೆ ಶಾಂತಿ, ಸಾಮರಸ್ಯ ಕಾಪಾಡುವಂತೆ ರಾಜ್ಯದ ಜನತೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮನವಿ ಮಾಡಿದ್ದಾರೆ.

Whatever the verdict is, maintain peace: CM tweeted
ತೀರ್ಪು ಏನೇ ಬರಲಿ ಶಾಂತಿ ಕಾಪಾಡಿ: ಸಿಎಂ ಟ್ವೀಟ್

ಶತಮಾನದಷ್ಟು ಹಳೆಯದಾದ ಅಯೋಧ್ಯೆ ವಿವಾದ ಕುರಿತು ಸುಪ್ರೀಂಕೋರ್ಟ್ ಇಂದು ಐತಿಹಾಸಿಕ ತೀರ್ಪು ಪ್ರಕಟಿಸಲಿದೆ. 'ತೀರ್ಪು ಏನೇ ಆಗಿರಲಿ ಶಾಂತಿ- ಸೌಹಾರ್ದತೆಯ ಅಂತಃಶಕ್ತಿ ಜಗದ ಬೆಳಕಾಗಲಿ' ಎಂದು ಟ್ವೀಟ್ ಮೂಲಕ‌ ಸಿಎಂ ಮನವಿ ಮಾಡಿದ್ದಾರೆ.

ಇನ್ನು ಅಯೋಧ್ಯೆ ತೀರ್ಪು ಹಿನ್ನೆಲೆ ಸಿಎಂ ನಿವಾಸಕ್ಕೆ ಗುಪ್ತಚರ ಇಲಾಖೆಯ ಎಡಿಜಿಪಿ ಕಮಲ್ ಪಂತ್ ಭೇಟಿ ನೀಡಿ, ಬಿಎಸ್‌ವೈ ಜೊತೆ ಚರ್ಚೆ ನಡೆಸಿದರು.

Intro:



ಬೆಂಗಳೂರು: ಇಂದು ಅಯೋಧ್ಯೆ ರಾಮ ಜನ್ಮಭೂಮಿ ವಿವಾದ ಪ್ರಕರಣ ಕುರಿತು ತೀರ್ಪು ಪ್ರಕಟ ಹಿನ್ನೆಲೆಯಲ್ಲಿ ಶಾಂತಿ, ಸಾಮರಸ್ಯ ಕಾಪಾಡುವಂತೆ ರಾಜ್ಯದ ಜನತೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮನವಿ ಮಾಡಿದ್ದಾರೆ.

ಶತಮಾನದಷ್ಟು ಹಳೆಯದಾದ ಅಯೋಧ್ಯೆ ವಿವಾದ ಕುರಿತು, ಸುಪ್ರೀಂ ಕೋರ್ಟ್ ಇಂದು ಐತಿಹಾಸಿಕ ತೀರ್ಪು ಪ್ರಕಟಿಸಲಿದೆ
"ತೀರ್ಪು ಏನೇ ಆಗಿರಲಿ,ಶಾಂತಿ- ಸೌಹಾರ್ದತೆಯ
ಅಂತಃಶಕ್ತಿ ಜಗದ ಬೆಳಕಾಗಲಿ ಎಂದು ಟ್ವೀಟ್ ಮೂಲಕ‌ ಸಿಎಂ ಮನವಿ ಮಾಡಿದ್ದಾರೆ.

ಇನ್ನು ಅಯೋಧ್ಯೆ ತೀರ್ಪು ಹಿನ್ನೆಲೆಯಲ್ಲಿ ಸಿಎಂ ನಿವಾಸಕ್ಕೆ ಗುಪ್ತಚರ ಇಲಾಖೆ ಎಡಿಜಿಪಿ ಕಮಲ್ ಪಂತ್ ಭೇಟಿ ಸಿಎಂ ಬಿಎಸ್‌ವೈ ಜೊತೆ ಚರ್ಚೆ ನಡೆಸಿದರು.Body:.Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.