ETV Bharat / city

ಲಾಕ್​ಡೌನ್ ನಡುವೆ ಬಿಇಎಂಎಲ್ ಕೆಲಸ ಆರಂಭ: ಅಸಮಾಧಾನ ವ್ಯಕ್ತಪಡಿಸಿದ ಕಾರ್ಮಿಕ ಸಂಘ

author img

By

Published : Apr 15, 2020, 12:54 PM IST

ಕೊರೊನಾ ಭೀತಿಗೆ ಲಾಕ್​ಡೌನ್ ಜಾರಿಗೆ ತಂದಿರುವುದನ್ನು ಧಿಕ್ಕರಿಸಿ ಬಿಇಎಂಎಲ್ ಕೆಲಸ ಆರಂಭ ಮಾಡಲು ಸೂಚನೆ ನೀಡಿದ್ದು, ಇದಕ್ಕೆ ಕಾರ್ಮಿಕ ಸಂಘದ ಅಧ್ಯಕ್ಷ ಶ್ರೀನಿವಾಸ್ ರೆಡ್ಡಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಬಿಇಎಂಎಲ್ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ ಕಾರ್ಮಿಕ ಸಂಘ
ಬಿಇಎಂಎಲ್ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ ಕಾರ್ಮಿಕ ಸಂಘ

ಬೆಂಗಳೂರು: ಲಾಕ್​ಡೌನ್ ನಡುವೆಯೇ ಬಿಇಎಂಎಲ್ ಕೆಲಸ ಆರಂಭಿಸಲು ಮುಂದಾದ ಹಿನ್ನೆಲೆಯಲ್ಲಿ ಬಿಇಎಂಎಲ್ ಕಾರ್ಮಿಕ ಸಂಘದ ಅಧ್ಯಕ್ಷ ಶ್ರೀನಿವಾಸ್ ರೆಡ್ಡಿ ಅಸಮಾಧಾನ ವ್ಯಕ್ತಪಡಿಸಿದರು.

ಬಿಇಎಂಎಲ್ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ ಕಾರ್ಮಿಕ ಸಂಘ

ಸರ್ಕಾರದ ಅನುಮತಿ ಪಡೆಯದೇ ಬಿಇಎಂಎಲ್ ಕೆಲಸ ಆರಂಭಿಸುವ ತೀರ್ಮಾನವನ್ನು ಆಡಳಿತ ಮಂಡಳಿ ತೆಗೆದುಕೊಂಡಿದೆ ಎಂದು ಬಿಇಎಂಎಲ್ ಕಾರ್ಮಿಕ ಸಂಘಟನೆಯ ಅಧ್ಯಕ್ಷ ಶ್ರೀ ನಿವಾಸ್ ರೆಡ್ಡಿ ಆರೋಪಿಸಿದರು. ಬಿಇಎಂಎಲ್ ಆಡಳಿತ ಮಂಡಳಿ ನೌಕರರಿಗೆ ಕೆಲಸಕ್ಕೆ ಹಾಜರಾಗುವಂತೆ ಸೂಚನೆ ನೀಡಲಾಗಿದೆ. ಈಗಾಗಲೇ ನಗರ ಕೊರೊನಾ ಹಾಟ್​ಸ್ಪಾಟ್ ಆಗಿದ್ದ ಹಿನ್ನೆಲೆ ಕೆಲಸ ಮಾಡುವುದು ಸುರಕ್ಷಿತವಲ್ಲ ಎಂದು ನೌಕರರ ಸಂಘ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ,

ಬೆಂಗಳೂರು: ಲಾಕ್​ಡೌನ್ ನಡುವೆಯೇ ಬಿಇಎಂಎಲ್ ಕೆಲಸ ಆರಂಭಿಸಲು ಮುಂದಾದ ಹಿನ್ನೆಲೆಯಲ್ಲಿ ಬಿಇಎಂಎಲ್ ಕಾರ್ಮಿಕ ಸಂಘದ ಅಧ್ಯಕ್ಷ ಶ್ರೀನಿವಾಸ್ ರೆಡ್ಡಿ ಅಸಮಾಧಾನ ವ್ಯಕ್ತಪಡಿಸಿದರು.

ಬಿಇಎಂಎಲ್ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ ಕಾರ್ಮಿಕ ಸಂಘ

ಸರ್ಕಾರದ ಅನುಮತಿ ಪಡೆಯದೇ ಬಿಇಎಂಎಲ್ ಕೆಲಸ ಆರಂಭಿಸುವ ತೀರ್ಮಾನವನ್ನು ಆಡಳಿತ ಮಂಡಳಿ ತೆಗೆದುಕೊಂಡಿದೆ ಎಂದು ಬಿಇಎಂಎಲ್ ಕಾರ್ಮಿಕ ಸಂಘಟನೆಯ ಅಧ್ಯಕ್ಷ ಶ್ರೀ ನಿವಾಸ್ ರೆಡ್ಡಿ ಆರೋಪಿಸಿದರು. ಬಿಇಎಂಎಲ್ ಆಡಳಿತ ಮಂಡಳಿ ನೌಕರರಿಗೆ ಕೆಲಸಕ್ಕೆ ಹಾಜರಾಗುವಂತೆ ಸೂಚನೆ ನೀಡಲಾಗಿದೆ. ಈಗಾಗಲೇ ನಗರ ಕೊರೊನಾ ಹಾಟ್​ಸ್ಪಾಟ್ ಆಗಿದ್ದ ಹಿನ್ನೆಲೆ ಕೆಲಸ ಮಾಡುವುದು ಸುರಕ್ಷಿತವಲ್ಲ ಎಂದು ನೌಕರರ ಸಂಘ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ,

ETV Bharat Logo

Copyright © 2024 Ushodaya Enterprises Pvt. Ltd., All Rights Reserved.