ETV Bharat / city

ಎಥೆನಾಲ್ ಘಟಕ ಆರಂಭಕ್ಕೆ ಭರವಸೆ.. ಈಡೇರುತ್ತಾ ಬೆಣ್ಣೆನಗರಿಯ ನಿರುದ್ಯೋಗ ಸಮಸ್ಯೆ.. - ದಾವಣಗೆರೆ ಎಥೆನಾಲ್ ಘಟಕ ಆರಂಭ ಸುದ್ದಿ

ಹನಗವಾಡಿ ಇಂಡಸ್ಟ್ರಿಯಲ್ ಪ್ರದೇಶದಲ್ಲಿ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ 2 ಜಿ ಬಯೋ ಎಥೆನಾಲ್ ಪ್ಲಾಂಟ್ ಆರಂಭಕ್ಕೆ ಬೇಕಾದ ಎಲ್ಲಾ ಸಿದ್ದತೆ ಮಾಡಿಕೊಳ್ಳಲಾಗ್ತಿದೆ. ಈ ಸಂಬಂಧ ಎಂಆರ್‌ಪಿಎಲ್ ಅಧಿಕಾರಿಗಳು ಹಾಗೂ ಜಿಲ್ಲಾ ಮಟ್ಟದ ಸರ್ಕಾರಿ ಅಧಿಕಾರಿಗಳ ಜೊತೆ ಸಂಸದರು ಸಭೆ ನಡೆಸಿದ್ದಾರೆ. ಈ ಯೋಜನೆಗೆ ಭೂಮಿ ನೀಡಿರುವ 27 ಕುಟುಂಬದ ತಲಾ ಒಬ್ಬ ಸದಸ್ಯರಿಗೆ ಉದ್ಯೋಗ ನೀಡುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

davanagere-will-get-2g-bio-ethanol-plant-in-industrial-area
ದಾವಣಗೆರೆ ಎಥೆನಾಲ್ ಘಟಕ ಆರಂಭ ಸಭೆ
author img

By

Published : Dec 21, 2019, 11:25 PM IST

ದಾವಣಗೆರೆ : ಜಿಲ್ಲೆ ಜಿಲ್ಲಾಧಿಕಾರಿ ಸಮ್ಮುಖದಲ್ಲಿ ಅಧಿಕಾರಿಗಳ ಸಭೆ ನಡೆಸಿದ ಸಂಸದ ಜಿ ಎಂ ಸಿದ್ದೇಶ್ವರ್ ಅವರು ಇನ್ನೂ ಮೂರು ತಿಂಗಳಲ್ಲಿ ಎಥೆನಾಲ್ ಪ್ಲಾಂಟ್‌ಗೆ ಭೂಮಿ ಪೂಜೆ ನೆರವೇರಿಸುವ ಭರವಸೆ ಕೊಟ್ಟಿದ್ದಾರೆ.

ಹನಗವಾಡಿ ಇಂಡಸ್ಟ್ರಿಯಲ್ ಪ್ರದೇಶದಲ್ಲಿ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ 2ಜಿ ಬಯೋ ಎಥೆನಾಲ್ ಪ್ಲಾಂಟ್ ಆರಂಭಕ್ಕೆ ಬೇಕಾದ ಎಲ್ಲಾ ಸಿದ್ದತೆ ಮಾಡಿಕೊಳ್ಳಲಾಗ್ತಿದೆ. ಈ ಸಂಬಂಧ ಎಂಆರ್ ಪಿ ಎಲ್ ಅಧಿಕಾರಿಗಳು ಹಾಗೂ ಜಿಲ್ಲಾ ಮಟ್ಟದ ಸರ್ಕಾರಿ ಅಧಿಕಾರಿಗಳ ಜೊತೆ ಸಂಸದರು ಸಭೆ ನಡೆಸಿದ್ದಾರೆ. ಈ ಯೋಜನೆಗೆ ಭೂಮಿ ನೀಡಿರುವ 27 ಕುಟುಂಬದ ತಲಾ ಒಬ್ಬ ಸದಸ್ಯರಿಗೆ ಉದ್ಯೋಗ ನೀಡುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಎಥೆನಾಲ್ ಘಟಕ ಆರಂಭಕ್ಕೆ ಭರವಸೆ

ಏನಿದು ಬಯೋ ಎಥೆನಾಲ್...?

  • ಪೆಟ್ರೋಲ್ ಬದಲು ಸಸ್ಯರಾಶಿಯನ್ನು ಬಳಸಿಕೊಂಡು ಇಂಧನ ಉತ್ಪಾದನೆ ಮಾಡುವುದು.
  • ಡೀಸೆಲ್ ಬದಲಿಗೆ ಸಸ್ಯರಾಶಿಯಿಂದ ಉತ್ಪಾದಿಸುವ ಇಂಧನ ಬಯೋಡೀಸೆಲ್
  • ನೇರವಾಗಿ ಕಬ್ಬು, ಮೆಕ್ಕೆಜೋಳ, ತರಕಾರಿ ಇನ್ನಿತರ ಸಸ್ಯಗಳನ್ನು ಬಳಸುವುದನ್ನು ಫಸ್ಟ್ ಜನರೇಶನ್ (1 ಜಿ) ಎನ್ನಲಾಗುತ್ತದೆ
  • ಕೃಷಿ ಉತ್ಪನ್ನಗಳನ್ನು ಬಿಟ್ಟು ಅದರ ತ್ಯಾಜ್ಯವನ್ನಷ್ಟೇ ಬಳಸಿಕೊಂಡು ಇಂಧನ ಉತ್ಪಾದನೆ ಮಾಡುವುದು ಸೆಕೆಂಡ್ ಜನರೇಷನ್ (2ಜಿ) ಎನ್ನಲಾಗುತ್ತೆ
  • ಹರಿಹರದ ಹನಗವಾಡಿಯಲ್ಲಿ ಮೆಕ್ಕೆಜೋಳದ ಗಂಟು, ಬೆಂಡು, ಹತ್ತಿಕಡ್ಡಿ, ಭತ್ತದ ಹುಲ್ಲು, ಕೆಂಗಿನ ಸಿಪ್ಪೆ, ಕಬ್ಬಿನ ಸಿಪ್ಪೆ ಇದಕ್ಕೆ ಬಳಕೆಯಾಗಲಿದೆ

ಹನಗವಾಡಿಯಲ್ಲಿ 47.65 ಎಕರೆ ಭೂಮಿ ಒದಗಿಸಿ ಎರಡು ವರ್ಷವಾಯ್ತು. ಡಿಗ್ಗಿಂಗ್ ಆರಂಭಿಸಿ ಒಂದು ವರ್ಷವಾಗಿದೆ. ಎಥೆನಾಲ್ ಘಟಕ ಆರಂಭಕ್ಕೆ ಆದಷ್ಟು ಬೇಗ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸಿದ್ದೇಶ್ವರ್ ಸೂಚನೆ ನೀಡಿದ್ದಾರೆ.

ದೇಶದಲ್ಲಿ 12 ಕಡೆ ಬಯೋಎಥೆನಾಲ್ ಘಟಕ ತೆರೆಯಲು ಕೇಂದ್ರ ಸರ್ಕಾರ ನಿರ್ಧರಿಸಿದ್ದು, ಈಗ ಪೆಟ್ರೋಲಿಯಂಗೆ ಸಂಬಂಧಿಸಿದಂತೆ 80 ರಷ್ಟು ಆಮದು ಮಾಡಿಕೊಳ್ಳಲಾಗ್ತಿದೆ. 2022 ರ ಹೊತ್ತಿಗೆ ಶೇಕಡಾ 70ಕ್ಕೆ ಇಳಿಸುವ ಉದ್ದೇಶದಿಂದ ಈ ನಿರ್ಧಾರಕ್ಕೆ ಬರಲಾಗಿದೆ. ಇನ್ನು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಘಟಕ ಆರಂಭಗೊಂಡ ಬಳಿಕ ಕೊಳಚೆ ನೀರು ಎಲ್ಲಿ ಬಿಡುತ್ತೀರಿ, ಘನತ್ಯಾಜ್ಯ ಏನು ಮಾಡುವಿರಿ ಎಂದು ಪ್ರಶ್ನಿಸಿದರು.

ಒಟ್ಟಿನಲ್ಲಿ ಈ ಯೋಜನೆಯಡಿ ಸ್ಥಳೀಯರಿಗೆ ಉದ್ಯೋಗ ನೀಡಬೇಕು ಎಂಬ ಕೂಗು ಎದ್ದಿದೆ. ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿರುವ ಸಿದ್ದೇಶ್ವರ್, ಈ ಬಗ್ಗೆ ಕ್ರಮ ಕೈಗೊಳ್ಳಲಾಗುವುದು ಎಂಬ ಎಚ್ಚರಿಕೆ ನೀಡಿದ್ದಾರೆ.

ದಾವಣಗೆರೆ : ಜಿಲ್ಲೆ ಜಿಲ್ಲಾಧಿಕಾರಿ ಸಮ್ಮುಖದಲ್ಲಿ ಅಧಿಕಾರಿಗಳ ಸಭೆ ನಡೆಸಿದ ಸಂಸದ ಜಿ ಎಂ ಸಿದ್ದೇಶ್ವರ್ ಅವರು ಇನ್ನೂ ಮೂರು ತಿಂಗಳಲ್ಲಿ ಎಥೆನಾಲ್ ಪ್ಲಾಂಟ್‌ಗೆ ಭೂಮಿ ಪೂಜೆ ನೆರವೇರಿಸುವ ಭರವಸೆ ಕೊಟ್ಟಿದ್ದಾರೆ.

ಹನಗವಾಡಿ ಇಂಡಸ್ಟ್ರಿಯಲ್ ಪ್ರದೇಶದಲ್ಲಿ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ 2ಜಿ ಬಯೋ ಎಥೆನಾಲ್ ಪ್ಲಾಂಟ್ ಆರಂಭಕ್ಕೆ ಬೇಕಾದ ಎಲ್ಲಾ ಸಿದ್ದತೆ ಮಾಡಿಕೊಳ್ಳಲಾಗ್ತಿದೆ. ಈ ಸಂಬಂಧ ಎಂಆರ್ ಪಿ ಎಲ್ ಅಧಿಕಾರಿಗಳು ಹಾಗೂ ಜಿಲ್ಲಾ ಮಟ್ಟದ ಸರ್ಕಾರಿ ಅಧಿಕಾರಿಗಳ ಜೊತೆ ಸಂಸದರು ಸಭೆ ನಡೆಸಿದ್ದಾರೆ. ಈ ಯೋಜನೆಗೆ ಭೂಮಿ ನೀಡಿರುವ 27 ಕುಟುಂಬದ ತಲಾ ಒಬ್ಬ ಸದಸ್ಯರಿಗೆ ಉದ್ಯೋಗ ನೀಡುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಎಥೆನಾಲ್ ಘಟಕ ಆರಂಭಕ್ಕೆ ಭರವಸೆ

ಏನಿದು ಬಯೋ ಎಥೆನಾಲ್...?

  • ಪೆಟ್ರೋಲ್ ಬದಲು ಸಸ್ಯರಾಶಿಯನ್ನು ಬಳಸಿಕೊಂಡು ಇಂಧನ ಉತ್ಪಾದನೆ ಮಾಡುವುದು.
  • ಡೀಸೆಲ್ ಬದಲಿಗೆ ಸಸ್ಯರಾಶಿಯಿಂದ ಉತ್ಪಾದಿಸುವ ಇಂಧನ ಬಯೋಡೀಸೆಲ್
  • ನೇರವಾಗಿ ಕಬ್ಬು, ಮೆಕ್ಕೆಜೋಳ, ತರಕಾರಿ ಇನ್ನಿತರ ಸಸ್ಯಗಳನ್ನು ಬಳಸುವುದನ್ನು ಫಸ್ಟ್ ಜನರೇಶನ್ (1 ಜಿ) ಎನ್ನಲಾಗುತ್ತದೆ
  • ಕೃಷಿ ಉತ್ಪನ್ನಗಳನ್ನು ಬಿಟ್ಟು ಅದರ ತ್ಯಾಜ್ಯವನ್ನಷ್ಟೇ ಬಳಸಿಕೊಂಡು ಇಂಧನ ಉತ್ಪಾದನೆ ಮಾಡುವುದು ಸೆಕೆಂಡ್ ಜನರೇಷನ್ (2ಜಿ) ಎನ್ನಲಾಗುತ್ತೆ
  • ಹರಿಹರದ ಹನಗವಾಡಿಯಲ್ಲಿ ಮೆಕ್ಕೆಜೋಳದ ಗಂಟು, ಬೆಂಡು, ಹತ್ತಿಕಡ್ಡಿ, ಭತ್ತದ ಹುಲ್ಲು, ಕೆಂಗಿನ ಸಿಪ್ಪೆ, ಕಬ್ಬಿನ ಸಿಪ್ಪೆ ಇದಕ್ಕೆ ಬಳಕೆಯಾಗಲಿದೆ

ಹನಗವಾಡಿಯಲ್ಲಿ 47.65 ಎಕರೆ ಭೂಮಿ ಒದಗಿಸಿ ಎರಡು ವರ್ಷವಾಯ್ತು. ಡಿಗ್ಗಿಂಗ್ ಆರಂಭಿಸಿ ಒಂದು ವರ್ಷವಾಗಿದೆ. ಎಥೆನಾಲ್ ಘಟಕ ಆರಂಭಕ್ಕೆ ಆದಷ್ಟು ಬೇಗ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸಿದ್ದೇಶ್ವರ್ ಸೂಚನೆ ನೀಡಿದ್ದಾರೆ.

ದೇಶದಲ್ಲಿ 12 ಕಡೆ ಬಯೋಎಥೆನಾಲ್ ಘಟಕ ತೆರೆಯಲು ಕೇಂದ್ರ ಸರ್ಕಾರ ನಿರ್ಧರಿಸಿದ್ದು, ಈಗ ಪೆಟ್ರೋಲಿಯಂಗೆ ಸಂಬಂಧಿಸಿದಂತೆ 80 ರಷ್ಟು ಆಮದು ಮಾಡಿಕೊಳ್ಳಲಾಗ್ತಿದೆ. 2022 ರ ಹೊತ್ತಿಗೆ ಶೇಕಡಾ 70ಕ್ಕೆ ಇಳಿಸುವ ಉದ್ದೇಶದಿಂದ ಈ ನಿರ್ಧಾರಕ್ಕೆ ಬರಲಾಗಿದೆ. ಇನ್ನು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಘಟಕ ಆರಂಭಗೊಂಡ ಬಳಿಕ ಕೊಳಚೆ ನೀರು ಎಲ್ಲಿ ಬಿಡುತ್ತೀರಿ, ಘನತ್ಯಾಜ್ಯ ಏನು ಮಾಡುವಿರಿ ಎಂದು ಪ್ರಶ್ನಿಸಿದರು.

ಒಟ್ಟಿನಲ್ಲಿ ಈ ಯೋಜನೆಯಡಿ ಸ್ಥಳೀಯರಿಗೆ ಉದ್ಯೋಗ ನೀಡಬೇಕು ಎಂಬ ಕೂಗು ಎದ್ದಿದೆ. ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿರುವ ಸಿದ್ದೇಶ್ವರ್, ಈ ಬಗ್ಗೆ ಕ್ರಮ ಕೈಗೊಳ್ಳಲಾಗುವುದು ಎಂಬ ಎಚ್ಚರಿಕೆ ನೀಡಿದ್ದಾರೆ.

Intro:KN_DVG_01_21_ETHENAL_SCRIPT_7203307

REPORTER : YOGARAJA G. H.

ಎಥೆನಾಲ್ ಘಟಕ ಶೀಘ್ರದಲ್ಲೇ ಆರಂಭವಾಗುತ್ತಾ...? ಸ್ಥಳೀಯರಿಗೆ ಉದ್ಯೋಗ ಸಿಗುತ್ತಾ...?

ದಾವಣಗೆರೆ : ಜಿಲ್ಲೆಗೆ ಕೈಗಾರಿಕೆಗಳು ಬರಬೇಕೆಂಬ ಅಪೇಕ್ಷೆ ಈಡೇರುವ ಕಾಲ ಸನ್ನಿಹಿತವಾಗುತ್ತಿದೆ. ಸ್ಥಳೀಯರಿಗೆ ಉದ್ಯೋಗ ದೊರಕುವ ನಿರೀಕ್ಷೆಗಳು ಗರಿಗೆದರಿವೆ. ಕೇಂದ್ರ ಸರ್ಕಾರದ
ಬಹುನಿರೀಕ್ಷಿತ ಎಥೆನಾಲ್ ಘಟಕ ಸ್ಥಾಪನೆಗೆ ಅಗತ್ಯ ಕ್ರಮ ಕೈಗೊಳ್ಳಲಾಗ್ತಿದೆ. ಈ ಬಗ್ಗೆ ಈಗಾಗಲೇ ಸಂಸದ ಜಿ. ಎಂ. ಸಿದ್ದೇಶ್ವರ್ ಜಿಲ್ಲಾಧಿಕಾರಿ ಸಮ್ಮುಖದಲ್ಲಿ ಅಧಿಕಾರಿಗಳ ಸಭೆ ನಡೆಸಿ
ಇನ್ನು ಮೂರು ತಿಂಗಳಲ್ಲಿ ಎಥೆನಾಲ್ ಪ್ಲಾಂಟ್ ಗೆ ಭೂಮಿ ಪೂಜೆ ನೆರವೇರಿಸುವ ಭರವಸೆ ಕೊಟ್ಟಿದ್ದಾರೆ.

ಹನಗವಾಡಿ ಇಂಡಸ್ಟ್ರಿಯಲ್ ಪ್ರದೇಶದಲ್ಲಿ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ 2 ಜಿ ಬಯೋ ಎಥೆನಾಲ್ ಪ್ಲಾಂಟ್ ಆರಂಭಕ್ಕೆ ಬೇಕಾದ ಎಲ್ಲಾ ಸಿದ್ದತೆ ಮಾಡಿಕೊಳ್ಳಲಾಗ್ತಿದೆ.
ಈ ಸಂಬಂಧ ಎಂಆರ್ ಪಿ ಎಲ್ ಅಧಿಕಾರಿಗಳು ಹಾಗೂ ಜಿಲ್ಲಾ ಮಟ್ಟದ ಸರ್ಕಾರಿ ಅಧಿಕಾರಿಗಳ ಜೊತೆ ಸಂಸದ ಜಿ. ಎಂ. ಸಿದ್ದೇಶ್ವರ್ ಸಭೆ ನಡೆಸಿದ್ದಾರೆ. ಈ ಯೋಜನೆಗೆ ಭೂಮಿ ನೀಡಿರುವ
27 ಕುಟುಂಬದ ತಲಾ ಒಬ್ಬ ಸದಸ್ಯರಿಗೆ ಉದ್ಯೋಗ ನೀಡುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

Gfx in
ಏನಿದು ಬಯೋ ಎಥೆನಾಲ್...? (head)
- ಪೆಟ್ರೋಲ್ ಬದಲು ಸಸ್ಯರಾಶಿಯನ್ನು ಬಳಸಿಕೊಂಡು ಇಂಧನ ಉತ್ಪಾದನೆ ಮಾಡುವುದೇ ಬಯೋ ಎಥೆನಾಲ್
- ಡೀಸೆಲ್ ಬದಲಿಗೆ ಸಸ್ಯರಾಶಿಯಿಂದ ಉತ್ಪಾದಿಸುವ ಇಂಧನ ಬಯೋಡೀಸೆಲ್
- ನೇರವಾಗಿ ಕಬ್ಬು, ಮೆಕ್ಕೆಜೋಳ, ತರಕಾರಿ ಇನ್ನಿತರ ಸಸ್ಯಗಳನ್ನು ಬಳಸುವುದನ್ನು ಫಸ್ಟ್ ಜನರೇಶನ್ (1 ಜಿ) ಎನ್ನಲಾಗುತ್ತದೆ
- ಕೃಷಿ ಉತ್ಪನ್ನಗಳನ್ನು ಬಿಟ್ಟು ಅದರ ತ್ಯಾಜ್ಯವನ್ನಷ್ಟೇ ಬಳಸಿಕೊಂಡು ಇಂಧನ ಉತ್ಪಾದನೆ ಮಾಡುವುದು ಸೆಕೆಂಡ್ ಜನರೇಷನ್ (2ಜಿ) ಎನ್ನಲಾಗುತ್ತೆ
- ಹರಿಹರದ ಹನಗವಾಡಿಯಲ್ಲಿ ಮೆಕ್ಕೆಜೋಳದ ಗಂಟು, ಬೆಂಡು, ಹತ್ತಿಕಡ್ಡಿ, ಭತ್ತದ ಹುಲ್ಲು, ಕೆಂಗಿನ ಸಿಪ್ಪೆ, ಕಬ್ಬಿನ ಸಿಪ್ಪೆ ಇದಕ್ಕೆ ಬಳಕೆಯಾಗಲಿದೆ
Gfx out
ಹನಗವಾಡಿಯಲ್ಲಿ 47.65 ಎಕರೆ ಭೂಮಿ ಒದಗಿಸಿ ಎರಡು ವರ್ಷವಾಯ್ತು. ಡಿಗ್ಗಿಂಗ್ ಆರಂಭಿಸಿ ಒಂದು ವರ್ಷವಾಗಿದೆ. ಎಥೆನಾಲ್ ಘಟಕ ಆರಂಭಕ್ಕೆ ಆದಷ್ಟು ಬೇಗ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ
ಸಿದ್ದೇಶ್ವರ್ ಸೂಚನೆ ನೀಡಿದ್ದಾರೆ. ದೇಶದಲ್ಲಿ 12 ಕಡೆ ಬಯೋಎಥೆನಾಲ್ ಘಟಕ ತೆರೆಯಲು ಕೇಂದ್ರ ಸರ್ಕಾರ ನಿರ್ಧರಿಸಿದ್ದು, ಈಗ ಪೆಟ್ರೋಲಿಯಂಗೆ ಸಂಬಂಧಿಸಿದಂತೆ 80 ರಷ್ಟು ಆಮದು ಮಾಡಿಕೊಳ್ಳಲಾಗ್ತಿದೆ.
2022 ರ ಹೊತ್ತಿಗೆ ಶೇಕಡಾ 70ಕ್ಕೆ ಇಳಿಸುವ ಉದ್ದೇಶದಿಂದ ಈ ನಿರ್ಧಾರಕ್ಕೆ ಬರಲಾಗಿದೆ. ಇನ್ನು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಘಟಕ ಆರಂಭಗೊಂಡ ಬಳಿಕ ಕೊಳಚೆ ನೀರು ಎಲ್ಲಿ ಬಿಡುತ್ತೀರಿ, ಘನತ್ಯಾಜ್ಯ
ಏನು ಮಾಡುವಿರಿ ಎಂದು ಪ್ರಶ್ನಿಸಿದರು.

ಒಟ್ಟಿನಲ್ಲಿ ಈ ಯೋಜನೆಯಡಿ ಸ್ಥಳೀಯರಿಗೆ ಉದ್ಯೋಗ ನೀಡಬೇಕು ಎಂಬ ಕೂಗು ಎದ್ದಿದೆ. ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿರುವ ಸಿದ್ದೇಶ್ವರ್, ಈ ಬಗ್ಗೆ ಕ್ರಮ ಕೈಗೊಳ್ಳಲಾಗುವುದು ಎಂಬ ಎಚ್ಚರಿಕೆ
ನೀಡಿದ್ದಾರೆ.

ಬೈಟ್- 01

ಜಿ. ಎಂ. ಸಿದ್ದೇಶ್ವರ್, ಸಂಸದ

ಬೈಟ್- 02

ಮಹಾಂತೇಶ ಬೀಳಗಿ, ಜಿಲ್ಲಾಧಿಕಾರಿ



Body:KN_DVG_01_21_ETHENAL_SCRIPT_7203307

REPORTER : YOGARAJA G. H.

ಎಥೆನಾಲ್ ಘಟಕ ಶೀಘ್ರದಲ್ಲೇ ಆರಂಭವಾಗುತ್ತಾ...? ಸ್ಥಳೀಯರಿಗೆ ಉದ್ಯೋಗ ಸಿಗುತ್ತಾ...?

ದಾವಣಗೆರೆ : ಜಿಲ್ಲೆಗೆ ಕೈಗಾರಿಕೆಗಳು ಬರಬೇಕೆಂಬ ಅಪೇಕ್ಷೆ ಈಡೇರುವ ಕಾಲ ಸನ್ನಿಹಿತವಾಗುತ್ತಿದೆ. ಸ್ಥಳೀಯರಿಗೆ ಉದ್ಯೋಗ ದೊರಕುವ ನಿರೀಕ್ಷೆಗಳು ಗರಿಗೆದರಿವೆ. ಕೇಂದ್ರ ಸರ್ಕಾರದ
ಬಹುನಿರೀಕ್ಷಿತ ಎಥೆನಾಲ್ ಘಟಕ ಸ್ಥಾಪನೆಗೆ ಅಗತ್ಯ ಕ್ರಮ ಕೈಗೊಳ್ಳಲಾಗ್ತಿದೆ. ಈ ಬಗ್ಗೆ ಈಗಾಗಲೇ ಸಂಸದ ಜಿ. ಎಂ. ಸಿದ್ದೇಶ್ವರ್ ಜಿಲ್ಲಾಧಿಕಾರಿ ಸಮ್ಮುಖದಲ್ಲಿ ಅಧಿಕಾರಿಗಳ ಸಭೆ ನಡೆಸಿ
ಇನ್ನು ಮೂರು ತಿಂಗಳಲ್ಲಿ ಎಥೆನಾಲ್ ಪ್ಲಾಂಟ್ ಗೆ ಭೂಮಿ ಪೂಜೆ ನೆರವೇರಿಸುವ ಭರವಸೆ ಕೊಟ್ಟಿದ್ದಾರೆ.

ಹನಗವಾಡಿ ಇಂಡಸ್ಟ್ರಿಯಲ್ ಪ್ರದೇಶದಲ್ಲಿ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ 2 ಜಿ ಬಯೋ ಎಥೆನಾಲ್ ಪ್ಲಾಂಟ್ ಆರಂಭಕ್ಕೆ ಬೇಕಾದ ಎಲ್ಲಾ ಸಿದ್ದತೆ ಮಾಡಿಕೊಳ್ಳಲಾಗ್ತಿದೆ.
ಈ ಸಂಬಂಧ ಎಂಆರ್ ಪಿ ಎಲ್ ಅಧಿಕಾರಿಗಳು ಹಾಗೂ ಜಿಲ್ಲಾ ಮಟ್ಟದ ಸರ್ಕಾರಿ ಅಧಿಕಾರಿಗಳ ಜೊತೆ ಸಂಸದ ಜಿ. ಎಂ. ಸಿದ್ದೇಶ್ವರ್ ಸಭೆ ನಡೆಸಿದ್ದಾರೆ. ಈ ಯೋಜನೆಗೆ ಭೂಮಿ ನೀಡಿರುವ
27 ಕುಟುಂಬದ ತಲಾ ಒಬ್ಬ ಸದಸ್ಯರಿಗೆ ಉದ್ಯೋಗ ನೀಡುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

Gfx in
ಏನಿದು ಬಯೋ ಎಥೆನಾಲ್...? (head)
- ಪೆಟ್ರೋಲ್ ಬದಲು ಸಸ್ಯರಾಶಿಯನ್ನು ಬಳಸಿಕೊಂಡು ಇಂಧನ ಉತ್ಪಾದನೆ ಮಾಡುವುದೇ ಬಯೋ ಎಥೆನಾಲ್
- ಡೀಸೆಲ್ ಬದಲಿಗೆ ಸಸ್ಯರಾಶಿಯಿಂದ ಉತ್ಪಾದಿಸುವ ಇಂಧನ ಬಯೋಡೀಸೆಲ್
- ನೇರವಾಗಿ ಕಬ್ಬು, ಮೆಕ್ಕೆಜೋಳ, ತರಕಾರಿ ಇನ್ನಿತರ ಸಸ್ಯಗಳನ್ನು ಬಳಸುವುದನ್ನು ಫಸ್ಟ್ ಜನರೇಶನ್ (1 ಜಿ) ಎನ್ನಲಾಗುತ್ತದೆ
- ಕೃಷಿ ಉತ್ಪನ್ನಗಳನ್ನು ಬಿಟ್ಟು ಅದರ ತ್ಯಾಜ್ಯವನ್ನಷ್ಟೇ ಬಳಸಿಕೊಂಡು ಇಂಧನ ಉತ್ಪಾದನೆ ಮಾಡುವುದು ಸೆಕೆಂಡ್ ಜನರೇಷನ್ (2ಜಿ) ಎನ್ನಲಾಗುತ್ತೆ
- ಹರಿಹರದ ಹನಗವಾಡಿಯಲ್ಲಿ ಮೆಕ್ಕೆಜೋಳದ ಗಂಟು, ಬೆಂಡು, ಹತ್ತಿಕಡ್ಡಿ, ಭತ್ತದ ಹುಲ್ಲು, ಕೆಂಗಿನ ಸಿಪ್ಪೆ, ಕಬ್ಬಿನ ಸಿಪ್ಪೆ ಇದಕ್ಕೆ ಬಳಕೆಯಾಗಲಿದೆ
Gfx out
ಹನಗವಾಡಿಯಲ್ಲಿ 47.65 ಎಕರೆ ಭೂಮಿ ಒದಗಿಸಿ ಎರಡು ವರ್ಷವಾಯ್ತು. ಡಿಗ್ಗಿಂಗ್ ಆರಂಭಿಸಿ ಒಂದು ವರ್ಷವಾಗಿದೆ. ಎಥೆನಾಲ್ ಘಟಕ ಆರಂಭಕ್ಕೆ ಆದಷ್ಟು ಬೇಗ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ
ಸಿದ್ದೇಶ್ವರ್ ಸೂಚನೆ ನೀಡಿದ್ದಾರೆ. ದೇಶದಲ್ಲಿ 12 ಕಡೆ ಬಯೋಎಥೆನಾಲ್ ಘಟಕ ತೆರೆಯಲು ಕೇಂದ್ರ ಸರ್ಕಾರ ನಿರ್ಧರಿಸಿದ್ದು, ಈಗ ಪೆಟ್ರೋಲಿಯಂಗೆ ಸಂಬಂಧಿಸಿದಂತೆ 80 ರಷ್ಟು ಆಮದು ಮಾಡಿಕೊಳ್ಳಲಾಗ್ತಿದೆ.
2022 ರ ಹೊತ್ತಿಗೆ ಶೇಕಡಾ 70ಕ್ಕೆ ಇಳಿಸುವ ಉದ್ದೇಶದಿಂದ ಈ ನಿರ್ಧಾರಕ್ಕೆ ಬರಲಾಗಿದೆ. ಇನ್ನು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಘಟಕ ಆರಂಭಗೊಂಡ ಬಳಿಕ ಕೊಳಚೆ ನೀರು ಎಲ್ಲಿ ಬಿಡುತ್ತೀರಿ, ಘನತ್ಯಾಜ್ಯ
ಏನು ಮಾಡುವಿರಿ ಎಂದು ಪ್ರಶ್ನಿಸಿದರು.

ಒಟ್ಟಿನಲ್ಲಿ ಈ ಯೋಜನೆಯಡಿ ಸ್ಥಳೀಯರಿಗೆ ಉದ್ಯೋಗ ನೀಡಬೇಕು ಎಂಬ ಕೂಗು ಎದ್ದಿದೆ. ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿರುವ ಸಿದ್ದೇಶ್ವರ್, ಈ ಬಗ್ಗೆ ಕ್ರಮ ಕೈಗೊಳ್ಳಲಾಗುವುದು ಎಂಬ ಎಚ್ಚರಿಕೆ
ನೀಡಿದ್ದಾರೆ.

ಬೈಟ್- 01

ಜಿ. ಎಂ. ಸಿದ್ದೇಶ್ವರ್, ಸಂಸದ

ಬೈಟ್- 02

ಮಹಾಂತೇಶ ಬೀಳಗಿ, ಜಿಲ್ಲಾಧಿಕಾರಿ



Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.