ETV Bharat / city

ವಚನಾನಂದ ಶ್ರೀಗಳ ಬಗ್ಗೆ ಅವಹೇಳನಕಾರಿ ಪೋಸ್ಟ್: ದೂರು ದಾಖಲು - ದಾವಣಗೆರೆ ವಚನಾನಂದ ಸ್ವಾಮೀಜಿಗಳು

ವೀರಶೈವ ಲಿಂಗಾಯತ ಪಂಚಮಸಾಲಿ ಸಮಾಜದ ಜಗದ್ಗುರು ವಚನಾನಂದ ಸ್ವಾಮೀಜಿಗಳ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿದ್ದ ವ್ಯಕ್ತಿಯನ್ನು ಬಂಧಿಸುವಂತೆ ದೂರು ನೀಡಲಾಗಿದೆ.

disgraceful-post-about-vachanananda-sri-complaint
ವಚನಾನಂದ ಸ್ವಾಮೀಜಿ
author img

By

Published : Feb 23, 2020, 1:00 PM IST

ದಾವಣಗೆರೆ: ಸಾಮಾಜಿಕ ಜಾಲತಾಣಗಳಲ್ಲಿ ವೀರಶೈವ ಲಿಂಗಾಯತ ಪಂಚಮಸಾಲಿ ಸಮಾಜದ ಜಗದ್ಗುರು ವಚನಾನಂದ ಸ್ವಾಮೀಜಿ ವಿರುದ್ಧ ಅವಹೇಳನಕಾರಿ ಪೋಸ್ಟ್ ಮಾಡಿದ್ದ ವ್ಯಕ್ತಿಯ ವಿರುದ್ಧ ಹರಿಹರ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿದೆ.

disgraceful-post-about-vachanananda-sri-complaint
ದೂರು ಪ್ರತಿ

ಸಿದ್ದರಾಮ ಶೆಟಗಾರ ಎಂಬುವವರು ಪೋಸ್ಟ್​​ ಶ್ರೀಗಳು ಹಾಗೂ ಸಮಾಜದವರ ಭಾವನೆಗೆ ಧಕ್ಕೆ ಮಾಡಿರುವ ಹಿನ್ನೆಲೆಯಲ್ಲಿ ಹರಿಹರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ವೀರಶೈವ ಲಿಂಗಾಯತ ಪಂಚಮಸಾಲಿ ಸಂಘದ ರಾಜ್ಯ ಯುವ ಘಟಕದ ಪ್ರಧಾನ ಕಾರ್ಯದರ್ಶಿ ಕರಿಬಸಪ್ಪ ದೂರು ನೀಡಿದ್ದಾರೆ.

disgraceful-post-about-vachanananda-sri-complaint
ಅವಹೇಳನಕಾರಿ ಪೋಸ್ಟ್

ದಾವಣಗೆರೆ: ಸಾಮಾಜಿಕ ಜಾಲತಾಣಗಳಲ್ಲಿ ವೀರಶೈವ ಲಿಂಗಾಯತ ಪಂಚಮಸಾಲಿ ಸಮಾಜದ ಜಗದ್ಗುರು ವಚನಾನಂದ ಸ್ವಾಮೀಜಿ ವಿರುದ್ಧ ಅವಹೇಳನಕಾರಿ ಪೋಸ್ಟ್ ಮಾಡಿದ್ದ ವ್ಯಕ್ತಿಯ ವಿರುದ್ಧ ಹರಿಹರ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿದೆ.

disgraceful-post-about-vachanananda-sri-complaint
ದೂರು ಪ್ರತಿ

ಸಿದ್ದರಾಮ ಶೆಟಗಾರ ಎಂಬುವವರು ಪೋಸ್ಟ್​​ ಶ್ರೀಗಳು ಹಾಗೂ ಸಮಾಜದವರ ಭಾವನೆಗೆ ಧಕ್ಕೆ ಮಾಡಿರುವ ಹಿನ್ನೆಲೆಯಲ್ಲಿ ಹರಿಹರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ವೀರಶೈವ ಲಿಂಗಾಯತ ಪಂಚಮಸಾಲಿ ಸಂಘದ ರಾಜ್ಯ ಯುವ ಘಟಕದ ಪ್ರಧಾನ ಕಾರ್ಯದರ್ಶಿ ಕರಿಬಸಪ್ಪ ದೂರು ನೀಡಿದ್ದಾರೆ.

disgraceful-post-about-vachanananda-sri-complaint
ಅವಹೇಳನಕಾರಿ ಪೋಸ್ಟ್
ETV Bharat Logo

Copyright © 2025 Ushodaya Enterprises Pvt. Ltd., All Rights Reserved.