ETV Bharat / city

ದಾವಣಗೆರೆಯಲ್ಲಿ ವಿಶೇಷ ಚೇತನರಿಂದ ವಿಭಿನ್ನವಾಗಿ ಚುನಾವಣೆ ಜಾಗೃತಿ

author img

By

Published : Mar 24, 2019, 5:10 PM IST

ವಾಕ್ ಮತ್ತು ಶ್ರವಣದೋಷವುಳ್ಳ ವಿಶೇಷ ಚೇತನರು ದಾವಣಗೆರೆಯಲ್ಲಿ ವಿಭಿನ್ನವಾಗಿ ಚುನಾವಣಾ ಜಾಗೃತಿ ಮೂಡಿಸಿದರು.

ವಿಶೇಷ ಚೇತನರಿಂದ ವಿಭಿನ್ನವಾಗಿ ಚುನಾವಣೆ ಜಾಗೃತಿ

ದಾವಣಗೆರೆ: ಲೋಕಸಭೆ ಚುನಾವಣೆ ಹಿನ್ನಲೆ ಅಂಗವಿಕಲರು ಸೇರಿದಂತೆ ಎಲ್ಲರೂ ಕಡ್ಡಾಯವಾಗಿ ಮತದಾನ ಮಾಡುವಂತೆ ವಾಕ್ ಮತ್ತು ಶ್ರವಣದೋಷವುಳ್ಳವರು ಸೀಟಿ ಊದುತ್ತಾ ನಗರದಲ್ಲಿ ಜಾಗೃತಿ ಮೂಡಿಸಿದರು.

ನಗರದ ಜಯದೇವ ವೃತ್ತದಿಂದ ಆರಂಭಗೊಂಡ ಜಾಗೃತಿ ಜಾಥಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪನಿರ್ದೇಶಕ ಕೆ ಎಚ್ ವಿಜಯ ಕುಮಾರ್ ಹಸಿರು ನಿಶಾನೆ ತೋರಿಸಿದರು. ಈ ವೇಳೆ ವಾಕ್ ಮತ್ತು ಶ್ರವಣದೋಷವುಳ್ಳವರು ಸೀಟಿ ಊದುತ್ತಾ ಕಡ್ಡಾಯವಾಗಿ ಮತದಾನ ಮಾಡಬೇಕು ಎಂದು ಅವರದೇ ಆದ ಭಾಷೆಯಲ್ಲಿ ಜಾಗೃತಿ ಮೂಡಿಸಿದರು.

ವಿಶೇಷ ಚೇತನರಿಂದ ವಿಭಿನ್ನವಾಗಿ ಚುನಾವಣೆ ಜಾಗೃತಿ

ಈ ಸಂದರ್ಭ ಮಾತನಾಡಿದ ಅವರು, ಪ್ರಜಾಪ್ರಭುತ್ವ ಬಲಗೊಳ್ಳಲು ಕಡ್ಡಾಯವಾಗಿ ಮತದಾನ ಮಾಡಿ ಎಂದು ಶ್ರವಣದೋಷವುಳ್ಳುವರು ಸೀಟಿ ಊದುತ್ತಾ ಜಾಗೃತಿ ಮೂಡಿಸುತ್ತಿದ್ದಾರೆ. ಯಾವುದೇ ಆಮಿಷಕ್ಕೆ ಒಳಗಾಗದೆ ಮತದಾನ ಮಾಡುವಂತೆ ಜನಸಾಮಾನ್ಯರಿಗೆ ಅವರು ಕರೆ ನೀಡಿದರು.

ದಾವಣಗೆರೆ: ಲೋಕಸಭೆ ಚುನಾವಣೆ ಹಿನ್ನಲೆ ಅಂಗವಿಕಲರು ಸೇರಿದಂತೆ ಎಲ್ಲರೂ ಕಡ್ಡಾಯವಾಗಿ ಮತದಾನ ಮಾಡುವಂತೆ ವಾಕ್ ಮತ್ತು ಶ್ರವಣದೋಷವುಳ್ಳವರು ಸೀಟಿ ಊದುತ್ತಾ ನಗರದಲ್ಲಿ ಜಾಗೃತಿ ಮೂಡಿಸಿದರು.

ನಗರದ ಜಯದೇವ ವೃತ್ತದಿಂದ ಆರಂಭಗೊಂಡ ಜಾಗೃತಿ ಜಾಥಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪನಿರ್ದೇಶಕ ಕೆ ಎಚ್ ವಿಜಯ ಕುಮಾರ್ ಹಸಿರು ನಿಶಾನೆ ತೋರಿಸಿದರು. ಈ ವೇಳೆ ವಾಕ್ ಮತ್ತು ಶ್ರವಣದೋಷವುಳ್ಳವರು ಸೀಟಿ ಊದುತ್ತಾ ಕಡ್ಡಾಯವಾಗಿ ಮತದಾನ ಮಾಡಬೇಕು ಎಂದು ಅವರದೇ ಆದ ಭಾಷೆಯಲ್ಲಿ ಜಾಗೃತಿ ಮೂಡಿಸಿದರು.

ವಿಶೇಷ ಚೇತನರಿಂದ ವಿಭಿನ್ನವಾಗಿ ಚುನಾವಣೆ ಜಾಗೃತಿ

ಈ ಸಂದರ್ಭ ಮಾತನಾಡಿದ ಅವರು, ಪ್ರಜಾಪ್ರಭುತ್ವ ಬಲಗೊಳ್ಳಲು ಕಡ್ಡಾಯವಾಗಿ ಮತದಾನ ಮಾಡಿ ಎಂದು ಶ್ರವಣದೋಷವುಳ್ಳುವರು ಸೀಟಿ ಊದುತ್ತಾ ಜಾಗೃತಿ ಮೂಡಿಸುತ್ತಿದ್ದಾರೆ. ಯಾವುದೇ ಆಮಿಷಕ್ಕೆ ಒಳಗಾಗದೆ ಮತದಾನ ಮಾಡುವಂತೆ ಜನಸಾಮಾನ್ಯರಿಗೆ ಅವರು ಕರೆ ನೀಡಿದರು.

Intro:(ಸ್ಟ್ರಿಂಜರ್; ಮಧುದಾವಣಗೆರೆ)

ದಾವಣಗೆರೆ; ಲೋಕಸಭೆ ಚುನಾವಣೆ ಹಿನ್ನಲೆ ಅಂಗವಿಕಲರು ಸೇರಿದಂತೆ ಎಲ್ಲರು ಕಡ್ಡಾಯವಾಗಿ ಮತದಾನ ಮಾಡುವಂತೆ ವಾಕ್ ಮತ್ತು ಶ್ರವಣದೋಷವುಳ್ಳವರು ಸೀಟಿ ಊದುತ್ತಾ ದಾವಣಗೆರೆ ನಗರದಲ್ಲಿ ಜಾಗೃತಿ ಮೂಡಿಸಿದರು.

ಹೌದು.. ವಾಕ್ ಮತ್ತು ಶ್ರವಣದೋಷವುಳ್ಳವರು, ಹೀಗೆ ಸೀಟಿ ಊದುತ್ತಾ ಕಡ್ಡಾಯವಾಗಿ ಮತದಾನ ಮಾಡಬೇಕು ಎಂದು ಅವರದೇ ಆದ ಭಾಷೆಯಲ್ಲಿ ಜಾಗೃತಿ ಮೂಡಿಸಿದರು. ನಗರದ ಜಯದೇವ ವೃತ್ತದಿಂದ ಜಾಗೃತಿ ಜಾಥದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪನಿರ್ದೇಶಕ ಕೆ ಎಚ್ ವಿಜಯ ಕುಮಾರ್ ಹಸಿರು ನಿಶಾನೆ ತೋರಿಸಿ ಜಾಥಕ್ಕೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಪ್ರಜಾಪ್ರಭಿತ್ವ ಬಲಗೊಳ್ಳಲು ಕಡ್ಡಾಯವಾಗಿ ಮತದಾನ ಮಾಡಿ ಎಂದು ಶ್ರವಣದೋಷವುಳ್ಳುವರಿ ಸೀಟಿ ಊದುತ್ತಾ ಜಾಗೃತಿ ಮೂಡಿಸುತ್ತಿದ್ದಾರೆ. ಯಾವೂದೇ ಆಮಿಷಕ್ಕೆ ಒಳಗಾಗದೆ ಮತದಾನ ಮಾಡುವಂತೆ ಕರೆ ನೀಡಿದರು.

ಪ್ಲೊ..

ಬೈಟ್; ವಿಜಯ್ ಕುಮಾರ್..ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪನಿರ್ದೇಶಕ.


Body:ಸ್ಟ್ರಿಂಜರ್; ಮಧುದಾವಣಗೆರೆ)

ದಾವಣಗೆರೆ; ಲೋಕಸಭೆ ಚುನಾವಣೆ ಹಿನ್ನಲೆ ಅಂಗವಿಕಲರು ಸೇರಿದಂತೆ ಎಲ್ಲರು ಕಡ್ಡಾಯವಾಗಿ ಮತದಾನ ಮಾಡುವಂತೆ ವಾಕ್ ಮತ್ತು ಶ್ರವಣದೋಷವುಳ್ಳವರು ಸೀಟಿ ಊದುತ್ತಾ ದಾವಣಗೆರೆ ನಗರದಲ್ಲಿ ಜಾಗೃತಿ ಮೂಡಿಸಿದರು.

ಹೌದು.. ವಾಕ್ ಮತ್ತು ಶ್ರವಣದೋಷವುಳ್ಳವರು, ಹೀಗೆ ಸೀಟಿ ಊದುತ್ತಾ ಕಡ್ಡಾಯವಾಗಿ ಮತದಾನ ಮಾಡಬೇಕು ಎಂದು ಅವರದೇ ಆದ ಭಾಷೆಯಲ್ಲಿ ಜಾಗೃತಿ ಮೂಡಿಸಿದರು. ನಗರದ ಜಯದೇವ ವೃತ್ತದಿಂದ ಜಾಗೃತಿ ಜಾಥದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪನಿರ್ದೇಶಕ ಕೆ ಎಚ್ ವಿಜಯ ಕುಮಾರ್ ಹಸಿರು ನಿಶಾನೆ ತೋರಿಸಿ ಜಾಥಕ್ಕೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಪ್ರಜಾಪ್ರಭಿತ್ವ ಬಲಗೊಳ್ಳಲು ಕಡ್ಡಾಯವಾಗಿ ಮತದಾನ ಮಾಡಿ ಎಂದು ಶ್ರವಣದೋಷವುಳ್ಳುವರಿ ಸೀಟಿ ಊದುತ್ತಾ ಜಾಗೃತಿ ಮೂಡಿಸುತ್ತಿದ್ದಾರೆ. ಯಾವೂದೇ ಆಮಿಷಕ್ಕೆ ಒಳಗಾಗದೆ ಮತದಾನ ಮಾಡುವಂತೆ ಕರೆ ನೀಡಿದರು.

ಪ್ಲೊ..

ಬೈಟ್; ವಿಜಯ್ ಕುಮಾರ್..ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪನಿರ್ದೇಶಕ.


Conclusion:

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.