ETV Bharat / city

ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರ ಮಧ್ಯೆ ಜಗಳ... ಕೊಲೆಯಲ್ಲಿ ಅಂತ್ಯ

ಕ್ಷುಲ್ಲಕ ಕಾರಣಕ್ಕೆ ಇಬ್ಬರು  ಸ್ನೇಹಿತರ ನಡುವೆ ಜಗಳ ನಡೆದು ತನ್ನ ಗೆಳೆಯನನ್ನೇ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಬೆಂಗಳೂರು ಅಂಚಿನ ಹೆಬ್ಬಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯ ಕಮ್ಮಸಂದ್ರದಲ್ಲಿ ನಡೆದಿದೆ.

author img

By

Published : Aug 13, 2019, 3:03 AM IST

Updated : Aug 13, 2019, 6:04 AM IST

ಕ್ಷುಲ್ಲಕ ಕಾರಣಕ್ಕೆ ಇಬ್ಬರು ಸ್ನೇಹಿತ ನಡುವಿನ ಜಗಳ

ಆನೇಕಲ್: ಕ್ಷುಲ್ಲಕ ಕಾರಣಕ್ಕೆ ಇಬ್ಬರು ಸ್ನೇಹಿತರ ನಡುವೆ ಜಗಳ ನಡೆದು ತನ್ನ ಗೆಳೆಯನನ್ನೇ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಬೆಂಗಳೂರು ಅಂಚಿನ ಹೆಬ್ಬಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯ ಕಮ್ಮಸಂದ್ರದಲ್ಲಿ ತಡವಾಗಿ ಬೆಳಕಿಗೆ ಬಂದಿದೆ.

ಕಮ್ಮಸಂದ್ರದ ಓಂ ಇಂಡಸ್ಟ್ರೀಸ್ ಕಂಪನಿಯಲ್ಲಿ ವೆಲ್ಡಿಂಗ್ ಕೆಲಸ ಮಾಡುತ್ತಿದ್ದ ಬಿಹಾರ ಮೂಲದ ಡಬ್ಲ್ಯೂ. ಪಾಸ್ವಾನ್ ಮೃತ ಯುವಕ. ಎರಡು ದಿನದ ಹಿಂದೆ ಅದೇ ಕಂಪನಿಯಲ್ಲಿ ವೆಲ್ಡಿಂಗ್ ಕೆಲಸ ಮಾಡುತ್ತಿದ್ದ ಮುನಿನ್ ಮಿನ್ಜ್ ಮತ್ತು ಪಾಸ್ವಾನ್ ನಡುವೆ ಕ್ಷುಲ್ಲಕ ಕಾರಣಕ್ಕೆ ಜಗಳ‌ ಉಂಟಾಗಿದೆ. ಈ ಜಗಳ ತಾರಕಕ್ಕೇರಿ ಮುನಿನ್ ಮಿನ್ಜ್ ಸ್ನೇಹಿತ ಪಾಸ್ವಾನ್ ಅನ್ನು ಚಾಕುವಿನಿಂದ ಇರಿದು ಕೊಲೆ ಮಾಡಿ ಸ್ಥಳದಿಂದ ಪರಾರಿಯಾಗಿದ್ದಾನೆ.

ಇನ್ನು ಆರೋಪಿ ಅಸ್ಸೋಂ ಮೂಲದವಾನಾಗಿದ್ದು, ಕೊಲೆ ನಂತರ ತಲೆಮರೆಸಿಕೊಂಡಿದ್ದಾನೆ. ಈ ಸಂಬಂಧ ಘಟನಾ ಸ್ಥಳಕ್ಕೆ ಹೆಬ್ಬಗೋಡಿ ಪೊಲೀಸರು ಭೇಟಿ ನೀಡಿ ಪರಿಶೀಲಿನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಯ ಸೆರೆಗೆ ಬಲೆ ಬೀಸಿದ್ದಾರೆ.

ಆನೇಕಲ್: ಕ್ಷುಲ್ಲಕ ಕಾರಣಕ್ಕೆ ಇಬ್ಬರು ಸ್ನೇಹಿತರ ನಡುವೆ ಜಗಳ ನಡೆದು ತನ್ನ ಗೆಳೆಯನನ್ನೇ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಬೆಂಗಳೂರು ಅಂಚಿನ ಹೆಬ್ಬಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯ ಕಮ್ಮಸಂದ್ರದಲ್ಲಿ ತಡವಾಗಿ ಬೆಳಕಿಗೆ ಬಂದಿದೆ.

ಕಮ್ಮಸಂದ್ರದ ಓಂ ಇಂಡಸ್ಟ್ರೀಸ್ ಕಂಪನಿಯಲ್ಲಿ ವೆಲ್ಡಿಂಗ್ ಕೆಲಸ ಮಾಡುತ್ತಿದ್ದ ಬಿಹಾರ ಮೂಲದ ಡಬ್ಲ್ಯೂ. ಪಾಸ್ವಾನ್ ಮೃತ ಯುವಕ. ಎರಡು ದಿನದ ಹಿಂದೆ ಅದೇ ಕಂಪನಿಯಲ್ಲಿ ವೆಲ್ಡಿಂಗ್ ಕೆಲಸ ಮಾಡುತ್ತಿದ್ದ ಮುನಿನ್ ಮಿನ್ಜ್ ಮತ್ತು ಪಾಸ್ವಾನ್ ನಡುವೆ ಕ್ಷುಲ್ಲಕ ಕಾರಣಕ್ಕೆ ಜಗಳ‌ ಉಂಟಾಗಿದೆ. ಈ ಜಗಳ ತಾರಕಕ್ಕೇರಿ ಮುನಿನ್ ಮಿನ್ಜ್ ಸ್ನೇಹಿತ ಪಾಸ್ವಾನ್ ಅನ್ನು ಚಾಕುವಿನಿಂದ ಇರಿದು ಕೊಲೆ ಮಾಡಿ ಸ್ಥಳದಿಂದ ಪರಾರಿಯಾಗಿದ್ದಾನೆ.

ಇನ್ನು ಆರೋಪಿ ಅಸ್ಸೋಂ ಮೂಲದವಾನಾಗಿದ್ದು, ಕೊಲೆ ನಂತರ ತಲೆಮರೆಸಿಕೊಂಡಿದ್ದಾನೆ. ಈ ಸಂಬಂಧ ಘಟನಾ ಸ್ಥಳಕ್ಕೆ ಹೆಬ್ಬಗೋಡಿ ಪೊಲೀಸರು ಭೇಟಿ ನೀಡಿ ಪರಿಶೀಲಿನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಯ ಸೆರೆಗೆ ಬಲೆ ಬೀಸಿದ್ದಾರೆ.

Intro:KN_BNG_ANKL_03_12_MURDER_MUNIRAJU_KA10020.
ಕ್ಷುಲ್ಲಕ ಕಾರಣಕ್ಕೆ ಜಗಳ, ಸ್ನೇಹಿತನಿಂದಲೇ ಕೊಲೆ.
ಆನೇಕಲ್.
ಕ್ಷುಲ್ಲಕ ಕಾರಣಕ್ಕೆ ಸ್ನೇಹಿತನಿಂದಲೇ ಗೆಳೆಯನೊಬ್ಬ ಕೊಲೆಯಾಗಿದ್ದಾನೆ. ಸ್ನೇಹಿತನನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವಂತಹ ಘಟನೆ ಬೆಂಗಳೂರು ಅಂಚಿನ ಹೆಬ್ಬಗೋಡಿ ಪೋಲೀಸ್ ಠಾಣಾ ವ್ಯಾಪ್ತಿ ಕಮ್ಮಸಂದ್ರದಲ್ಲಿ ತಡವಾಗಿ ಬೆಳಕಿಗೆ ಬಂದಿದೆ .. ಕಮ್ಮಸಂದ್ರದ ಓಂ ಇಂಡಸ್ಟ್ರೀಸ್ ಕಂಪನಿಯಲ್ಲಿ ವೆಲ್ಡಿಂಗ್ ಕೆಲಸ ಮಾಡುತ್ತಿದ್ದ ಬಿಹಾರ ಮೂಲದ ಡಬ್ಲು ಪಾಸ್ವಾನ್ ಮೃತ ದುರ್ದೈವಿ ಯಾಗಿದ್ದಾನೆ.... ಎರಡು ದಿನದ ಹಿಂದೆ ಅದೇ ಕಂಪನಿಯಲ್ಲೆ ವೆಲ್ಡಿಂಗ್ ಕೆಲಸ ಮಾಡುತ್ತಿದ್ದ ಮುನಿನ್ ಮುನ್ಜ್ ನೊಂದಿಗೆ ಪಾಸ್ವಾನ್ ನಡುವೆ ಕ್ಷುಲ್ಲಕ ಕಾರಣಕ್ಕೆ ಜಗಳ‌ ಉಂಟಾಗಿದೆ. ಈ ಜಗಳ ತಾರಕಕ್ಕೇರಿ ತಾವಿದ್ದ ರೂಮ್ ನಲ್ಲೇ ಮುನಿನ್ ಮಿನ್ಜ್ ನು ಡಬ್ಲು ಪಾಸ್ವಾನ್ ಅನ್ನು ಚಾಕುವಿನಿಂದ ಇರಿದು ಕೊಲೆ ಮಾಡಿ ಸ್ಥಳದಿಂದ ಪರಾರಿಯಾಗಿದ್ದಾನೆ .... ಆರೋಪಿ ಅಸ್ಸಾಂ ಮೂಲದವಾನಾಗಿದ್ದು ಕೊಲೆ ನಂತರ ತಲೆಮರೆಸಿಕೊಂಡಿದ್ದಾನೆ ಹೀಗಾಗಿ ಇದೀಗ ಆರೋಪಿಯ ಸೆರೆಗೆ ಪೋಲೀಸರು ಬಲೆ ಬೀಸಿದ್ದಾರೆ .... ಇನ್ನ ಘಟನಾ ಸ್ಥಳಕ್ಕೆ ಹೆಬ್ಬಗೋಡಿ ಪೋಲೀಸರು ಬೇಟಿ ನೀಡಿ ಪರಿಶೀಲಿನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ ....
ವಿಶ್ಯುಯಲ್ ಪ್ಲೋ......
Body:KN_BNG_ANKL_03_12_MURDER_MUNIRAJU_KA10020.
ಕ್ಷುಲ್ಲಕ ಕಾರಣಕ್ಕೆ ಜಗಳ, ಸ್ನೇಹಿತನಿಂದಲೇ ಕೊಲೆ.
ಆನೇಕಲ್.
ಕ್ಷುಲ್ಲಕ ಕಾರಣಕ್ಕೆ ಸ್ನೇಹಿತನಿಂದಲೇ ಗೆಳೆಯನೊಬ್ಬ ಕೊಲೆಯಾಗಿದ್ದಾನೆ. ಸ್ನೇಹಿತನನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವಂತಹ ಘಟನೆ ಬೆಂಗಳೂರು ಅಂಚಿನ ಹೆಬ್ಬಗೋಡಿ ಪೋಲೀಸ್ ಠಾಣಾ ವ್ಯಾಪ್ತಿ ಕಮ್ಮಸಂದ್ರದಲ್ಲಿ ತಡವಾಗಿ ಬೆಳಕಿಗೆ ಬಂದಿದೆ .. ಕಮ್ಮಸಂದ್ರದ ಓಂ ಇಂಡಸ್ಟ್ರೀಸ್ ಕಂಪನಿಯಲ್ಲಿ ವೆಲ್ಡಿಂಗ್ ಕೆಲಸ ಮಾಡುತ್ತಿದ್ದ ಬಿಹಾರ ಮೂಲದ ಡಬ್ಲು ಪಾಸ್ವಾನ್ ಮೃತ ದುರ್ದೈವಿ ಯಾಗಿದ್ದಾನೆ.... ಎರಡು ದಿನದ ಹಿಂದೆ ಅದೇ ಕಂಪನಿಯಲ್ಲೆ ವೆಲ್ಡಿಂಗ್ ಕೆಲಸ ಮಾಡುತ್ತಿದ್ದ ಮುನಿನ್ ಮುನ್ಜ್ ನೊಂದಿಗೆ ಪಾಸ್ವಾನ್ ನಡುವೆ ಕ್ಷುಲ್ಲಕ ಕಾರಣಕ್ಕೆ ಜಗಳ‌ ಉಂಟಾಗಿದೆ. ಈ ಜಗಳ ತಾರಕಕ್ಕೇರಿ ತಾವಿದ್ದ ರೂಮ್ ನಲ್ಲೇ ಮುನಿನ್ ಮಿನ್ಜ್ ನು ಡಬ್ಲು ಪಾಸ್ವಾನ್ ಅನ್ನು ಚಾಕುವಿನಿಂದ ಇರಿದು ಕೊಲೆ ಮಾಡಿ ಸ್ಥಳದಿಂದ ಪರಾರಿಯಾಗಿದ್ದಾನೆ .... ಆರೋಪಿ ಅಸ್ಸಾಂ ಮೂಲದವಾನಾಗಿದ್ದು ಕೊಲೆ ನಂತರ ತಲೆಮರೆಸಿಕೊಂಡಿದ್ದಾನೆ ಹೀಗಾಗಿ ಇದೀಗ ಆರೋಪಿಯ ಸೆರೆಗೆ ಪೋಲೀಸರು ಬಲೆ ಬೀಸಿದ್ದಾರೆ .... ಇನ್ನ ಘಟನಾ ಸ್ಥಳಕ್ಕೆ ಹೆಬ್ಬಗೋಡಿ ಪೋಲೀಸರು ಬೇಟಿ ನೀಡಿ ಪರಿಶೀಲಿನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ ....
ವಿಶ್ಯುಯಲ್ ಪ್ಲೋ......
Conclusion:KN_BNG_ANKL_03_12_MURDER_MUNIRAJU_KA10020.
ಕ್ಷುಲ್ಲಕ ಕಾರಣಕ್ಕೆ ಜಗಳ, ಸ್ನೇಹಿತನಿಂದಲೇ ಕೊಲೆ.
ಆನೇಕಲ್.
ಕ್ಷುಲ್ಲಕ ಕಾರಣಕ್ಕೆ ಸ್ನೇಹಿತನಿಂದಲೇ ಗೆಳೆಯನೊಬ್ಬ ಕೊಲೆಯಾಗಿದ್ದಾನೆ. ಸ್ನೇಹಿತನನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವಂತಹ ಘಟನೆ ಬೆಂಗಳೂರು ಅಂಚಿನ ಹೆಬ್ಬಗೋಡಿ ಪೋಲೀಸ್ ಠಾಣಾ ವ್ಯಾಪ್ತಿ ಕಮ್ಮಸಂದ್ರದಲ್ಲಿ ತಡವಾಗಿ ಬೆಳಕಿಗೆ ಬಂದಿದೆ .. ಕಮ್ಮಸಂದ್ರದ ಓಂ ಇಂಡಸ್ಟ್ರೀಸ್ ಕಂಪನಿಯಲ್ಲಿ ವೆಲ್ಡಿಂಗ್ ಕೆಲಸ ಮಾಡುತ್ತಿದ್ದ ಬಿಹಾರ ಮೂಲದ ಡಬ್ಲು ಪಾಸ್ವಾನ್ ಮೃತ ದುರ್ದೈವಿ ಯಾಗಿದ್ದಾನೆ.... ಎರಡು ದಿನದ ಹಿಂದೆ ಅದೇ ಕಂಪನಿಯಲ್ಲೆ ವೆಲ್ಡಿಂಗ್ ಕೆಲಸ ಮಾಡುತ್ತಿದ್ದ ಮುನಿನ್ ಮುನ್ಜ್ ನೊಂದಿಗೆ ಪಾಸ್ವಾನ್ ನಡುವೆ ಕ್ಷುಲ್ಲಕ ಕಾರಣಕ್ಕೆ ಜಗಳ‌ ಉಂಟಾಗಿದೆ. ಈ ಜಗಳ ತಾರಕಕ್ಕೇರಿ ತಾವಿದ್ದ ರೂಮ್ ನಲ್ಲೇ ಮುನಿನ್ ಮಿನ್ಜ್ ನು ಡಬ್ಲು ಪಾಸ್ವಾನ್ ಅನ್ನು ಚಾಕುವಿನಿಂದ ಇರಿದು ಕೊಲೆ ಮಾಡಿ ಸ್ಥಳದಿಂದ ಪರಾರಿಯಾಗಿದ್ದಾನೆ .... ಆರೋಪಿ ಅಸ್ಸಾಂ ಮೂಲದವಾನಾಗಿದ್ದು ಕೊಲೆ ನಂತರ ತಲೆಮರೆಸಿಕೊಂಡಿದ್ದಾನೆ ಹೀಗಾಗಿ ಇದೀಗ ಆರೋಪಿಯ ಸೆರೆಗೆ ಪೋಲೀಸರು ಬಲೆ ಬೀಸಿದ್ದಾರೆ .... ಇನ್ನ ಘಟನಾ ಸ್ಥಳಕ್ಕೆ ಹೆಬ್ಬಗೋಡಿ ಪೋಲೀಸರು ಬೇಟಿ ನೀಡಿ ಪರಿಶೀಲಿನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ ....
ವಿಶ್ಯುಯಲ್ ಪ್ಲೋ......
Last Updated : Aug 13, 2019, 6:04 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.