ETV Bharat / city

ನಮಗೆ ಬಾಹ್ಯ ಬೆಂಬಲದ ಅವಶ್ಯಕತೆ ಇಲ್ಲ, ಕೊಟ್ಟರೆ ಬೇಡ ಅನ್ನಲ್ಲ: ಈಶ್ವರಪ್ಪ - Minister KS Eshwarappa statement in Davanagere

ರಾಜ್ಯದಲ್ಲಿ ಸಿಎಂ ಯಡಿಯೂರಪ್ಪ ನೇತೃತ್ವದ ಸರ್ಕಾರಕ್ಕೆ ಸಂಪೂರ್ಣ ಬಹುಮತ ಇದ್ದು, ಶಾಸಕರ ಬಲವೂ ಇದೆ. ನಮಗೆ ಬಾಹ್ಯ ಬೆಂಬಲದ ಅವಶ್ಯಕತೆ ಇಲ್ಲ. ಒಂದು ವೇಳೆ ನೀಡುತ್ತೇವೆ ಎಂದರೆ ಬೇಡ ಅನ್ನಲ್ಲ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.

ಕೆ.ಎಸ್​.ಈಶ್ವರಪ್ಪ ಹೇಳಿಕೆ
author img

By

Published : Nov 6, 2019, 12:51 PM IST

ದಾವಣಗೆರೆ: ರಾಜ್ಯದಲ್ಲಿ ಸಿಎಂ ಯಡಿಯೂರಪ್ಪ ನೇತೃತ್ವದ ಸರ್ಕಾರಕ್ಕೆ ಸಂಪೂರ್ಣ ಬಹುಮತ ಇದ್ದು, ಶಾಸಕರ ಬಲವೂ ಇದೆ. ನಮಗೆ ಬಾಹ್ಯ ಬೆಂಬಲದ ಅವಶ್ಯಕತೆ ಇಲ್ಲ. ಒಂದು ವೇಳೆ ನೀಡುತ್ತೇವೆ ಎಂದರೆ ಬೇಡ ಅನ್ನಲ್ಲ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.

ಕೆ.ಎಸ್​.ಈಶ್ವರಪ್ಪ, ಸಚಿವ

ಜಿಲ್ಲೆಯ ಹೊನ್ನಾಳಿ ತಾಲೂಕಿನ ಸೊರಟೂರು ಗ್ರಾಮ ಪಂಚಾಯ್ತಿ ನೂತನ ಕಟ್ಟಡ ಉದ್ಘಾಟನೆಗೆ ಆಗಮಿಸಿದ ವೇಳೆ ಮಾಧ್ಯಮದವರ ಜೊತೆ ಮಾತನಾಡಿದ ಈಶ್ವರಪ್ಪ, ಕೇಂದ್ರ ಸರ್ಕಾರಕ್ಕೆ ಸಂಪೂರ್ಣ ಬಹುಮತ ಇದ್ದರೂ ಅನೇಕ ಪಕ್ಷಗಳು ಬೆಂಬಲ ನೀಡಿವೆ. ರಾಜ್ಯದಲ್ಲಿಯೂ ನೀಡುತ್ತೇವೆ ಎಂದರೆ ಬೇಡ ಎನ್ನುವುದಿಲ್ಲ ಎಂದರು.

ರಾಜ್ಯದಲ್ಲಿ ಬಿಜೆಪಿ ಸರ್ಕಾರ ಪತನ ಆಗಲು ಬಿಡಲ್ಲ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಮಾಜಿ ಪಿಎಂ ಹೆಚ್.ಡಿ.ದೇವೇಗೌಡ ಹೇಳಿದ್ದಾರೆ. ಈಗಾಗಲೇ ಕಾಂಗ್ರೆಸ್ ಜೊತೆ ಹೋಗಿದ್ದ ಜೆಡಿಎಸ್​​ಗೆ ಕಳೆದ ಲೋಕಸಭೆ ಚುನಾವಣೆಯಲ್ಲಿ ಜನತೆ ತಕ್ಕ ಪಾಠ ಕಲಿಸಿದ್ದಾರೆ. ಬಹುಮತ ಇಲ್ಲದಿದ್ದರೂ ಬಿಜೆಪಿ ಅಧಿಕಾರದಲ್ಲಿರಬೇಕೆಂಬ ವಾತಾವರಣ ನಿರ್ಮಾಣ ಆಗಿದೆ. ಚುನಾವಣೆ ಬಂದರೆ ಬಿಜೆಪಿ ಸಂಪೂರ್ಣ ಬಹುಮತ ಪಡೆಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ದಾವಣಗೆರೆ: ರಾಜ್ಯದಲ್ಲಿ ಸಿಎಂ ಯಡಿಯೂರಪ್ಪ ನೇತೃತ್ವದ ಸರ್ಕಾರಕ್ಕೆ ಸಂಪೂರ್ಣ ಬಹುಮತ ಇದ್ದು, ಶಾಸಕರ ಬಲವೂ ಇದೆ. ನಮಗೆ ಬಾಹ್ಯ ಬೆಂಬಲದ ಅವಶ್ಯಕತೆ ಇಲ್ಲ. ಒಂದು ವೇಳೆ ನೀಡುತ್ತೇವೆ ಎಂದರೆ ಬೇಡ ಅನ್ನಲ್ಲ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.

ಕೆ.ಎಸ್​.ಈಶ್ವರಪ್ಪ, ಸಚಿವ

ಜಿಲ್ಲೆಯ ಹೊನ್ನಾಳಿ ತಾಲೂಕಿನ ಸೊರಟೂರು ಗ್ರಾಮ ಪಂಚಾಯ್ತಿ ನೂತನ ಕಟ್ಟಡ ಉದ್ಘಾಟನೆಗೆ ಆಗಮಿಸಿದ ವೇಳೆ ಮಾಧ್ಯಮದವರ ಜೊತೆ ಮಾತನಾಡಿದ ಈಶ್ವರಪ್ಪ, ಕೇಂದ್ರ ಸರ್ಕಾರಕ್ಕೆ ಸಂಪೂರ್ಣ ಬಹುಮತ ಇದ್ದರೂ ಅನೇಕ ಪಕ್ಷಗಳು ಬೆಂಬಲ ನೀಡಿವೆ. ರಾಜ್ಯದಲ್ಲಿಯೂ ನೀಡುತ್ತೇವೆ ಎಂದರೆ ಬೇಡ ಎನ್ನುವುದಿಲ್ಲ ಎಂದರು.

ರಾಜ್ಯದಲ್ಲಿ ಬಿಜೆಪಿ ಸರ್ಕಾರ ಪತನ ಆಗಲು ಬಿಡಲ್ಲ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಮಾಜಿ ಪಿಎಂ ಹೆಚ್.ಡಿ.ದೇವೇಗೌಡ ಹೇಳಿದ್ದಾರೆ. ಈಗಾಗಲೇ ಕಾಂಗ್ರೆಸ್ ಜೊತೆ ಹೋಗಿದ್ದ ಜೆಡಿಎಸ್​​ಗೆ ಕಳೆದ ಲೋಕಸಭೆ ಚುನಾವಣೆಯಲ್ಲಿ ಜನತೆ ತಕ್ಕ ಪಾಠ ಕಲಿಸಿದ್ದಾರೆ. ಬಹುಮತ ಇಲ್ಲದಿದ್ದರೂ ಬಿಜೆಪಿ ಅಧಿಕಾರದಲ್ಲಿರಬೇಕೆಂಬ ವಾತಾವರಣ ನಿರ್ಮಾಣ ಆಗಿದೆ. ಚುನಾವಣೆ ಬಂದರೆ ಬಿಜೆಪಿ ಸಂಪೂರ್ಣ ಬಹುಮತ ಪಡೆಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Intro:KN_DVG_01_06_KSE BOMB_SCRIPT_7203307

ನಮಗೆ ಬಾಹ್ಯ ಬೆಂಬಲದ ಅವಶ್ಯಕತೆ ಇಲ್ಲ, ಕೊಟ್ಟರೆ ಬೇಡ ಅನ್ನೋಲ್ಲ : ಕೆ. ಎಸ್. ಈಶ್ವರಪ್ಪ

ದಾವಣಗೆರೆ: ರಾಜ್ಯದಲ್ಲಿ ಸಿಎಂ ಯಡಿಯೂರಪ್ಪ ನೇತೃತ್ವದ ಸರ್ಕಾರಕ್ಕೆ ಸಂಪೂರ್ಣ ಬಹುಮತ ಇದ್ದು, ಶಾಸಕರ ಬಲವೂ ಇದೆ. ನಮಗೆ ಬಾಹ್ಯ ಬೆಂಬಲದ ಅವಶ್ಯಕತೆ ಇಲ್ಲ. ಒಂದು ವೇಳೆ ನೀಡುತ್ತೇವೆ ಎಂದರೆ ಬೇಡ ಎನ್ನೋಲ್ಲ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಕೆ. ಎಸ್. ಈಶ್ವರಪ್ಪ ಹೇಳಿದ್ದಾರೆ.

ಜಿಲ್ಲೆಯ ಹೊನ್ನಾಳಿ ತಾಲೂಕಿನ ಸೊರಟೂರು ಗ್ರಾಮದ ಗ್ರಾಮ ಪಂಚಾಯತಿಯ ನೂತನ ಕಟ್ಟಡ ಉದ್ಘಾಟನೆಗೆ ಆಗಮಿಸಿದ ವೇಳೆ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಕೇಂದ್ರ ಸರ್ಕಾರಕ್ಕೆ ಸಂಪೂರ್ಣ ಬಹುಮತ ಇದ್ದರೂ ಅನೇಕ ಪಕ್ಷಗಳು ಬೆಂಬಲ ನೀಡಿವೆ. ರಾಜ್ಯದಲ್ಲಿಯೂ ನೀಡುತ್ತೇವೆ ಎಂದರೆ ಬೇಡ ಎನ್ನುವುದಿಲ್ಲ ಎಂದು ತಿಳಿಸಿದರು.

ರಾಜ್ಯದಲ್ಲಿ ಬಿಜೆಪಿ ಸರ್ಕಾರ ಪತನ ಆಗಲು ಬಿಡಲ್ಲ ಎಂದು ಮಾಜಿ ಸಿಎಂ ಹೆಚ್. ಡಿ. ಕುಮಾರಸ್ವಾಮಿ, ಹೆಚ್. ಡಿ. ದೇವೇಗೌಡ ಹೇಳಿದ್ದಾರೆ. ಈಗಾಗಲೇ ಕಾಂಗ್ರೆಸ್ ಜೊತೆ ಹೋಗಿದ್ದ ಜೆಡಿಎಸ್ ಗೆ ಕಳೆದ ಲೋಕಸಭೆ ಚುನಾವಣೆಯಲ್ಲಿ ಜನತೆ ತಕ್ಕ ಪಾಠ ಕಲಿಸಿದ್ದಾರೆ. ಬಹುಮತ ಇಲ್ಲದಿದ್ದರೂ ಬಿಜೆಪಿ ಅಧಿಕಾರದಲ್ಲಿರಬೇಕೆಂಬ ವಾತಾವರಣ ನಿರ್ಮಾಣ ಅಗಿದೆ. ಚುನಾವಣೆ ಬಂದರೆ ಬಿಜೆಪಿ ಸಂಪೂರ್ಣ ಬಹುಮತ ಪಡೆಯಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ರಾಣೇಬೆನ್ನೂರಿನಿಂದ ಸ್ಪರ್ಧಿಸಲು ತನ್ನ ಪುತ್ರನಿಗೆ ಟಿಕೆಟ್ ಕೊಡಿಸಲು ಯತ್ನಿಸುತ್ತಿದ್ದೇನೆ ಎಂಬುದು ಸತ್ಯಕ್ಕೆ ದೂರವಾದದ್ದು. ಪೇಜಾವರ ಶ್ರೀಗಳು ದೇವರ ಸಮಾನ. ಹಾಗಾಗಿ ಭೇಟಿ ಮಾಡಿ ಆಶೀರ್ವಾದ ಪಡೆದಿದ್ದೇನೆ. ಆದ್ರೆ, ಕೆಲ ಮಾಧ್ಯಮಗಳು ಕಪೋಲಕಲ್ಪಿತ ವರದಿ ಮಾಡಿರುವುದು ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರಲ್ಲದೇ, ಯಡಿಯೂರಪ್ಪನವರ ಯಾವ ಆಡಿಯೋ ಇಲ್ಲ, ಬಾಂಬ್ ಇಲ್ಲ ಎಂದರು.

ಕಲ್ಯಾಣ ಕರ್ನಾಟಕದಲ್ಲಿ ಅಹಿಂದ ಸಭೆ ನಡೆಸುವ ಕುರಿತು ತಿರುಗೇಟು ನೀಡಿದ ಈಶ್ವರಪ್ಪ, ಸಿದ್ದರಾಮಯ್ಯ ಮತ್ತೆ ಸಿಎಂ ಆಗುವುದು ತಿರುಕನ ಕನಸು. ಅಹಿಂದ ಸಮಾವೇಶ ಮಾಡಿದರೂ ಕಾಂಗ್ರೆಸ್ ಗೆ ಭವಿಷ್ಯ ಇಲ್ಲ. ರಾಜ್ಯದಲ್ಲಿ ಜಾತಿ ವಿಚಾರಗಳಿಗೆ ಜನ ಬೆಂಬಲ ನೀಡುವುದಿಲ್ಲ ಎಂದು ಹೇಳಿದರು.

ಬೈಟ್

ಕೆ. ಎಸ್. ಈಶ್ವರಪ್ಪ, ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವBody:KN_DVG_01_06_KSE BOMB_SCRIPT_7203307

ನಮಗೆ ಬಾಹ್ಯ ಬೆಂಬಲದ ಅವಶ್ಯಕತೆ ಇಲ್ಲ, ಕೊಟ್ಟರೆ ಬೇಡ ಅನ್ನೋಲ್ಲ : ಕೆ. ಎಸ್. ಈಶ್ವರಪ್ಪ

ದಾವಣಗೆರೆ: ರಾಜ್ಯದಲ್ಲಿ ಸಿಎಂ ಯಡಿಯೂರಪ್ಪ ನೇತೃತ್ವದ ಸರ್ಕಾರಕ್ಕೆ ಸಂಪೂರ್ಣ ಬಹುಮತ ಇದ್ದು, ಶಾಸಕರ ಬಲವೂ ಇದೆ. ನಮಗೆ ಬಾಹ್ಯ ಬೆಂಬಲದ ಅವಶ್ಯಕತೆ ಇಲ್ಲ. ಒಂದು ವೇಳೆ ನೀಡುತ್ತೇವೆ ಎಂದರೆ ಬೇಡ ಎನ್ನೋಲ್ಲ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಕೆ. ಎಸ್. ಈಶ್ವರಪ್ಪ ಹೇಳಿದ್ದಾರೆ.

ಜಿಲ್ಲೆಯ ಹೊನ್ನಾಳಿ ತಾಲೂಕಿನ ಸೊರಟೂರು ಗ್ರಾಮದ ಗ್ರಾಮ ಪಂಚಾಯತಿಯ ನೂತನ ಕಟ್ಟಡ ಉದ್ಘಾಟನೆಗೆ ಆಗಮಿಸಿದ ವೇಳೆ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಕೇಂದ್ರ ಸರ್ಕಾರಕ್ಕೆ ಸಂಪೂರ್ಣ ಬಹುಮತ ಇದ್ದರೂ ಅನೇಕ ಪಕ್ಷಗಳು ಬೆಂಬಲ ನೀಡಿವೆ. ರಾಜ್ಯದಲ್ಲಿಯೂ ನೀಡುತ್ತೇವೆ ಎಂದರೆ ಬೇಡ ಎನ್ನುವುದಿಲ್ಲ ಎಂದು ತಿಳಿಸಿದರು.

ರಾಜ್ಯದಲ್ಲಿ ಬಿಜೆಪಿ ಸರ್ಕಾರ ಪತನ ಆಗಲು ಬಿಡಲ್ಲ ಎಂದು ಮಾಜಿ ಸಿಎಂ ಹೆಚ್. ಡಿ. ಕುಮಾರಸ್ವಾಮಿ, ಹೆಚ್. ಡಿ. ದೇವೇಗೌಡ ಹೇಳಿದ್ದಾರೆ. ಈಗಾಗಲೇ ಕಾಂಗ್ರೆಸ್ ಜೊತೆ ಹೋಗಿದ್ದ ಜೆಡಿಎಸ್ ಗೆ ಕಳೆದ ಲೋಕಸಭೆ ಚುನಾವಣೆಯಲ್ಲಿ ಜನತೆ ತಕ್ಕ ಪಾಠ ಕಲಿಸಿದ್ದಾರೆ. ಬಹುಮತ ಇಲ್ಲದಿದ್ದರೂ ಬಿಜೆಪಿ ಅಧಿಕಾರದಲ್ಲಿರಬೇಕೆಂಬ ವಾತಾವರಣ ನಿರ್ಮಾಣ ಅಗಿದೆ. ಚುನಾವಣೆ ಬಂದರೆ ಬಿಜೆಪಿ ಸಂಪೂರ್ಣ ಬಹುಮತ ಪಡೆಯಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ರಾಣೇಬೆನ್ನೂರಿನಿಂದ ಸ್ಪರ್ಧಿಸಲು ತನ್ನ ಪುತ್ರನಿಗೆ ಟಿಕೆಟ್ ಕೊಡಿಸಲು ಯತ್ನಿಸುತ್ತಿದ್ದೇನೆ ಎಂಬುದು ಸತ್ಯಕ್ಕೆ ದೂರವಾದದ್ದು. ಪೇಜಾವರ ಶ್ರೀಗಳು ದೇವರ ಸಮಾನ. ಹಾಗಾಗಿ ಭೇಟಿ ಮಾಡಿ ಆಶೀರ್ವಾದ ಪಡೆದಿದ್ದೇನೆ. ಆದ್ರೆ, ಕೆಲ ಮಾಧ್ಯಮಗಳು ಕಪೋಲಕಲ್ಪಿತ ವರದಿ ಮಾಡಿರುವುದು ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರಲ್ಲದೇ, ಯಡಿಯೂರಪ್ಪನವರ ಯಾವ ಆಡಿಯೋ ಇಲ್ಲ, ಬಾಂಬ್ ಇಲ್ಲ ಎಂದರು.

ಕಲ್ಯಾಣ ಕರ್ನಾಟಕದಲ್ಲಿ ಅಹಿಂದ ಸಭೆ ನಡೆಸುವ ಕುರಿತು ತಿರುಗೇಟು ನೀಡಿದ ಈಶ್ವರಪ್ಪ, ಸಿದ್ದರಾಮಯ್ಯ ಮತ್ತೆ ಸಿಎಂ ಆಗುವುದು ತಿರುಕನ ಕನಸು. ಅಹಿಂದ ಸಮಾವೇಶ ಮಾಡಿದರೂ ಕಾಂಗ್ರೆಸ್ ಗೆ ಭವಿಷ್ಯ ಇಲ್ಲ. ರಾಜ್ಯದಲ್ಲಿ ಜಾತಿ ವಿಚಾರಗಳಿಗೆ ಜನ ಬೆಂಬಲ ನೀಡುವುದಿಲ್ಲ ಎಂದು ಹೇಳಿದರು.

ಬೈಟ್

ಕೆ. ಎಸ್. ಈಶ್ವರಪ್ಪ, ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವConclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.