ETV Bharat / city

ಹನಗವಾಡಿಯ ರಸ್ತೆ ಕಾಮಗಾರಿಗಳಿಗೆ ಶಾಸಕ ಎಸ್.ರಾಮಪ್ಪ ಚಾಲನೆ

author img

By

Published : Oct 6, 2019, 11:55 AM IST

ದಾವಣಗೆರೆ ತಾಲೂಕಿನ ಹನಗವಾಡಿ ಗ್ರಾಮದಲ್ಲಿನ ಸೂಳೆಕೆರೆ ಹಳ್ಳದ ರಸ್ತೆ ಮತ್ತು ಚೌಡೇಶ್ವರಿ ದೇವಸ್ಥಾನಕ್ಕೆ ತೆರಳುವ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಎಸ್. ರಾಮಪ್ಪ ಚಾಲನೆ ನೀಡಿದರು.

ಶಾಸಕ ಎಸ್. ರಾಮಪ್ಪ

ದಾವಣಗೆರೆ: ಗ್ರಾಮಾಂತರ ಪ್ರದೇಶದ ಕಾಮಗಾರಿಗಳಲ್ಲಿ ಗುಣಮಟ್ಟ ಕಾಯ್ದುಕೊಂಡಾಗ ಮಾತ್ರ ಸರ್ಕಾರದ ಅನುದಾನ ಸದ್ಬಳಕೆಯಾಗುತ್ತದೆ. ಹೀಗಾಗಿ ಗುತ್ತಿಗೆದಾರರು ಗುಣಮಟ್ಟವನ್ನು ಕಾಪಾಡಿ ಎಂದು ಶಾಸಕ ಎಸ್. ರಾಮಪ್ಪ ಗುತ್ತಿಗೆದಾರರಿಗೆ ಆದೇಶಿಸಿದರು.

ಹನಗವಾಡಿಯ ರಸ್ತೆ ಕಾಮಗಾರಿಗಳಿಗೆ ಶಾಸಕ ಎಸ್. ರಾಮಪ್ಪ ಚಾಲನೆ

ದಾವಣಗೆರೆ ತಾಲೂಕಿನ ಹನಗವಾಡಿ ಗ್ರಾಮದಲ್ಲಿನ ಸೂಳೆಕೆರೆ ಹಳ್ಳದ ರಸ್ತೆ ಮತ್ತು ಚೌಡೇಶ್ವರಿ ದೇವಸ್ಥಾನಕ್ಕೆ ತೆರಳುವ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಈ ಗ್ರಾಮವು ತಾಲೂಕಿಗೆ ಹತ್ತಿರ ಇರುವ ಮತ್ತು ಗ್ರಾಮದಲ್ಲಿ ರಾಜಕೀಯ ವ್ಯಕ್ತಿಗಳು ಇರುವ ಕಾರಣ ಅಭಿವೃದ್ಧಿಯನ್ನು ಹೊಂದುವುದರ ಜೊತೆಗೆ, ಸತತ ಎರಡನೇ ಬಾರಿ ಗಾಂಧಿ ಗ್ರಾಮ ಪುರಸ್ಕಾರ ಪ್ರಶಸ್ತಿಯನ್ನು ಪಡೆದಿದೆ ಎಂದು ಪ್ರಶಂಸಿಸಿದರು.

ತಾಲೂಕಿನ ರಸ್ತೆಗಳನ್ನು ಅಭಿವೃದ್ಧಿಪಡಿಸಲು ನಾನು ಶ್ರಮ ವಹಿಸುತ್ತೇನೆ. ಹನಗವಾಡಿಯ ಈ ಕಾಮಗಾರಿಗೆ ಜಿಪಂಯಿಂದ 6.5 ಲಕ್ಷ ಹಾಗೂ ಲೋಕೋಪಯೋಗಿ ಇಲಾಖೆಯಿಂದ 10 ಲಕ್ಷ ಅನುದಾನ ಮಂಜೂರಾಗಿದ್ದು, ರಸ್ತೆ ಅಭಿವೃದ್ಧಿ ಕೆಲಸಗಳನ್ನು ಪ್ರಾರಂಭಿಸಲಾಗಿದೆ ಎಂದು ಹೇಳಿದರು.

ದಾವಣಗೆರೆ: ಗ್ರಾಮಾಂತರ ಪ್ರದೇಶದ ಕಾಮಗಾರಿಗಳಲ್ಲಿ ಗುಣಮಟ್ಟ ಕಾಯ್ದುಕೊಂಡಾಗ ಮಾತ್ರ ಸರ್ಕಾರದ ಅನುದಾನ ಸದ್ಬಳಕೆಯಾಗುತ್ತದೆ. ಹೀಗಾಗಿ ಗುತ್ತಿಗೆದಾರರು ಗುಣಮಟ್ಟವನ್ನು ಕಾಪಾಡಿ ಎಂದು ಶಾಸಕ ಎಸ್. ರಾಮಪ್ಪ ಗುತ್ತಿಗೆದಾರರಿಗೆ ಆದೇಶಿಸಿದರು.

ಹನಗವಾಡಿಯ ರಸ್ತೆ ಕಾಮಗಾರಿಗಳಿಗೆ ಶಾಸಕ ಎಸ್. ರಾಮಪ್ಪ ಚಾಲನೆ

ದಾವಣಗೆರೆ ತಾಲೂಕಿನ ಹನಗವಾಡಿ ಗ್ರಾಮದಲ್ಲಿನ ಸೂಳೆಕೆರೆ ಹಳ್ಳದ ರಸ್ತೆ ಮತ್ತು ಚೌಡೇಶ್ವರಿ ದೇವಸ್ಥಾನಕ್ಕೆ ತೆರಳುವ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಈ ಗ್ರಾಮವು ತಾಲೂಕಿಗೆ ಹತ್ತಿರ ಇರುವ ಮತ್ತು ಗ್ರಾಮದಲ್ಲಿ ರಾಜಕೀಯ ವ್ಯಕ್ತಿಗಳು ಇರುವ ಕಾರಣ ಅಭಿವೃದ್ಧಿಯನ್ನು ಹೊಂದುವುದರ ಜೊತೆಗೆ, ಸತತ ಎರಡನೇ ಬಾರಿ ಗಾಂಧಿ ಗ್ರಾಮ ಪುರಸ್ಕಾರ ಪ್ರಶಸ್ತಿಯನ್ನು ಪಡೆದಿದೆ ಎಂದು ಪ್ರಶಂಸಿಸಿದರು.

ತಾಲೂಕಿನ ರಸ್ತೆಗಳನ್ನು ಅಭಿವೃದ್ಧಿಪಡಿಸಲು ನಾನು ಶ್ರಮ ವಹಿಸುತ್ತೇನೆ. ಹನಗವಾಡಿಯ ಈ ಕಾಮಗಾರಿಗೆ ಜಿಪಂಯಿಂದ 6.5 ಲಕ್ಷ ಹಾಗೂ ಲೋಕೋಪಯೋಗಿ ಇಲಾಖೆಯಿಂದ 10 ಲಕ್ಷ ಅನುದಾನ ಮಂಜೂರಾಗಿದ್ದು, ರಸ್ತೆ ಅಭಿವೃದ್ಧಿ ಕೆಲಸಗಳನ್ನು ಪ್ರಾರಂಭಿಸಲಾಗಿದೆ ಎಂದು ಹೇಳಿದರು.

Intro:ಸ್ಲಗ್: ಹನಗವಾಡಿಯ ರಸ್ತೆ ಕಾಮಗಾರಿಗಳಿಗೆ ಶಾಸಕ ಎಸ್. ರಾಮಪ್ಪ ಚಾಲನೆ
ಗ್ರಾಮಾಂತರ ಪ್ರದೇಶದ ಕಾಮಗಾರಿಗಳಲ್ಲಿ ಗುಣಮಟ್ಟ ಕಾಯ್ದುಕೊಂಡಾಗ ಮಾತ್ರ ಸರ್ಕಾರದ ಅನುದಾನ ಸದ್ಬಳಕೆಯಾಗುತ್ತದೆ. ಗುತ್ತಿಗೆದಾರರು ಗುಣಮಟ್ಟವನ್ನು ಕಾಪಾಡಿ ಎಂದು ಶಾಸಕ ಎಸ್. ರಾಮಪ್ಪ ಗುತ್ತಿಗೆದಾರರಿಗೆ ಆದೇಶಿಸಿದರು.
ತಾಲೂಕಿನ ಹನಗವಾಡಿ ಗ್ರಾಮದಲ್ಲಿನ ಸೂಳೆಕೆರೆ ಹಳ್ಳದ ರಸ್ತೆ ಮತ್ತು ಶ್ರೀ ಚೌಡೇಶ್ವರಿ ದೇವಸ್ಥಾನಕ್ಕೆ ತೆರಳುವ ರಸ್ತೆ ಅಭಿವೃದ್ದಿ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು. ಈ ಗ್ರಾಮವು ತಾಲೂಕಿಗೆ ಹತ್ತಿರುವ ಇರುವ ಮತ್ತು ಗ್ರಾಮದಲ್ಲಿ ರಾಜಕೀಯ ವ್ಯಕ್ತಿಗಳು ಇರುವ ಕಾರಣ ಅಭಿವೃದ್ಧಿಯನ್ನು ಹೊಂದುವುದರ ಜೊತೆಗೆ ಸತತ ಎರಡನೇ ಬಾರಿಯೂ ಗಾಂಧಿ ಗ್ರಾಮ ಪುರಸ್ಕಾರ್ ಪ್ರಶಸ್ತಿಯನ್ನು ಪಡೆದಿದೆ ಎಂದು ಪ್ರಶಂಸಿಸಿದರು.
ತಾಲೂಕಿನ ಗಡಿ ಭಾಗದಲ್ಲಿನೇ ಅನೇಕ ಹಳ್ಳಿಗಳ ಜನತೆಗೆ ಮೂಲಭೂತ ಕಲ್ಪಿಸುವ ಅವಶ್ಯಕತೆ ಇದೆ. ಅಲ್ಲಿನ ರಸ್ತೆಗಳನ್ನು ಅಭಿವೃದ್ಧಿಪಡಿಸಲು ನಾನು ಶ್ರಮ ವಹಿಸುತ್ತೇನೆ. ಹನಗವಾಡಿಯ ಈ ಕಾಮಗಾರಿಗೆ ಜಿಲ್ಲಾ ಪಂಚಾಯಿತಿಯಿಂದ ೬.೫ ಲಕ್ಷ ಹಾಗೂ ಲೋಕೋಪಯೋಗಿ ಇಲಾಖೆಯಿಂದ ೧೦ ಲಕ್ಷ ಅನುದಾನ ಮಂಜೂರಾಗಿದ್ದು, ರಸ್ತೆ ಅಭಿವೃದ್ಧಿ ಕೆಲಸಗಳನ್ನು ಪ್ರಾರಂಬಿಸಲಾಗಿದೆ ಎಂದು ಹೇಳಿದರು.
ಗ್ರಾಪಂ ಅಧ್ಯಕ್ಷ ಪ್ರಮೋದ್ ಬಣಕಾರ್ ಮಾತನಾಡಿ, ಶಾಸಕರಿಗೆ ನಮ್ಮ ಗ್ರಾಮದ ಜನತೆ ಮೇಲೆ ವಿಶೇಷ ಕಾಳಜಿ ತೋರುತ್ತಿರುವುದು ಸ್ವಾಗತಾರ್ಹ. ಇನ್ನೂ ಅನೇಕ ಕಾಮಗಾರಿಗಳು ಬಾಕಿ ಇದ್ದು ಅವುಗಳಿಗೆ ಅನುದಾನ ನೀಡಿದರೆ ಗ್ರಾಮವು ಸಂಪೂರ್ಣ ಅಭಿವೃದ್ಧಿಯನ್ನು ಹೊಂದುತ್ತದೆ. ಈಗಾಗಲೇ ನಮ್ಮ ಗ್ರಾ.ಪಂ ಗೆ ಸತತ ಎರಡನೇ ಬಾರಿಯೂ ಗಾಂಧಿ ಗ್ರಾಮ ಪುರಸ್ಕಾರ್ ಪ್ರಶಸ್ತಿಯನ್ನು ಪಡೆದಿದ್ದೇವೆ, ಇದ್ದಕ್ಕೆ ಕಾರಣ ನಮ್ಮ ಗ್ರಾಮದಲ್ಲಿನ ಸ್ವಚ್ಛತೆ ಹಾಗೂ ಅಭಿವೃದ್ಧಿ ಎಂದು ತಿಳಿಸಿದರು. Body:ಸ್ಲಗ್: ಹನಗವಾಡಿಯ ರಸ್ತೆ ಕಾಮಗಾರಿಗಳಿಗೆ ಶಾಸಕ ಎಸ್. ರಾಮಪ್ಪ ಚಾಲನೆ
ಗ್ರಾಮಾಂತರ ಪ್ರದೇಶದ ಕಾಮಗಾರಿಗಳಲ್ಲಿ ಗುಣಮಟ್ಟ ಕಾಯ್ದುಕೊಂಡಾಗ ಮಾತ್ರ ಸರ್ಕಾರದ ಅನುದಾನ ಸದ್ಬಳಕೆಯಾಗುತ್ತದೆ. ಗುತ್ತಿಗೆದಾರರು ಗುಣಮಟ್ಟವನ್ನು ಕಾಪಾಡಿ ಎಂದು ಶಾಸಕ ಎಸ್. ರಾಮಪ್ಪ ಗುತ್ತಿಗೆದಾರರಿಗೆ ಆದೇಶಿಸಿದರು.
ತಾಲೂಕಿನ ಹನಗವಾಡಿ ಗ್ರಾಮದಲ್ಲಿನ ಸೂಳೆಕೆರೆ ಹಳ್ಳದ ರಸ್ತೆ ಮತ್ತು ಶ್ರೀ ಚೌಡೇಶ್ವರಿ ದೇವಸ್ಥಾನಕ್ಕೆ ತೆರಳುವ ರಸ್ತೆ ಅಭಿವೃದ್ದಿ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು. ಈ ಗ್ರಾಮವು ತಾಲೂಕಿಗೆ ಹತ್ತಿರುವ ಇರುವ ಮತ್ತು ಗ್ರಾಮದಲ್ಲಿ ರಾಜಕೀಯ ವ್ಯಕ್ತಿಗಳು ಇರುವ ಕಾರಣ ಅಭಿವೃದ್ಧಿಯನ್ನು ಹೊಂದುವುದರ ಜೊತೆಗೆ ಸತತ ಎರಡನೇ ಬಾರಿಯೂ ಗಾಂಧಿ ಗ್ರಾಮ ಪುರಸ್ಕಾರ್ ಪ್ರಶಸ್ತಿಯನ್ನು ಪಡೆದಿದೆ ಎಂದು ಪ್ರಶಂಸಿಸಿದರು.
ತಾಲೂಕಿನ ಗಡಿ ಭಾಗದಲ್ಲಿನೇ ಅನೇಕ ಹಳ್ಳಿಗಳ ಜನತೆಗೆ ಮೂಲಭೂತ ಕಲ್ಪಿಸುವ ಅವಶ್ಯಕತೆ ಇದೆ. ಅಲ್ಲಿನ ರಸ್ತೆಗಳನ್ನು ಅಭಿವೃದ್ಧಿಪಡಿಸಲು ನಾನು ಶ್ರಮ ವಹಿಸುತ್ತೇನೆ. ಹನಗವಾಡಿಯ ಈ ಕಾಮಗಾರಿಗೆ ಜಿಲ್ಲಾ ಪಂಚಾಯಿತಿಯಿಂದ ೬.೫ ಲಕ್ಷ ಹಾಗೂ ಲೋಕೋಪಯೋಗಿ ಇಲಾಖೆಯಿಂದ ೧೦ ಲಕ್ಷ ಅನುದಾನ ಮಂಜೂರಾಗಿದ್ದು, ರಸ್ತೆ ಅಭಿವೃದ್ಧಿ ಕೆಲಸಗಳನ್ನು ಪ್ರಾರಂಬಿಸಲಾಗಿದೆ ಎಂದು ಹೇಳಿದರು.
ಗ್ರಾಪಂ ಅಧ್ಯಕ್ಷ ಪ್ರಮೋದ್ ಬಣಕಾರ್ ಮಾತನಾಡಿ, ಶಾಸಕರಿಗೆ ನಮ್ಮ ಗ್ರಾಮದ ಜನತೆ ಮೇಲೆ ವಿಶೇಷ ಕಾಳಜಿ ತೋರುತ್ತಿರುವುದು ಸ್ವಾಗತಾರ್ಹ. ಇನ್ನೂ ಅನೇಕ ಕಾಮಗಾರಿಗಳು ಬಾಕಿ ಇದ್ದು ಅವುಗಳಿಗೆ ಅನುದಾನ ನೀಡಿದರೆ ಗ್ರಾಮವು ಸಂಪೂರ್ಣ ಅಭಿವೃದ್ಧಿಯನ್ನು ಹೊಂದುತ್ತದೆ. ಈಗಾಗಲೇ ನಮ್ಮ ಗ್ರಾ.ಪಂ ಗೆ ಸತತ ಎರಡನೇ ಬಾರಿಯೂ ಗಾಂಧಿ ಗ್ರಾಮ ಪುರಸ್ಕಾರ್ ಪ್ರಶಸ್ತಿಯನ್ನು ಪಡೆದಿದ್ದೇವೆ, ಇದ್ದಕ್ಕೆ ಕಾರಣ ನಮ್ಮ ಗ್ರಾಮದಲ್ಲಿನ ಸ್ವಚ್ಛತೆ ಹಾಗೂ ಅಭಿವೃದ್ಧಿ ಎಂದು ತಿಳಿಸಿದರು. Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.