ETV Bharat / city

ಹೈಸ್ಕೂಲ್ ಮೈದಾನದಲ್ಲಿ ಬಸ್ ನಿಲ್ದಾಣ ನಿರ್ಮಾಣ ಪ್ರಸ್ತಾಪಕ್ಕೆ ತೀವ್ರ ವಿರೋಧ

ದಾವಣಗೆರೆ ನಗರದ ಹೈಸ್ಕೂಲ್ ಮೈದಾನದಲ್ಲಿ ಕೆಎಸ್​ಆರ್​ಟಿಸಿ ಬಸ್ ನಿಲ್ದಾಣ ನಿರ್ಮಾಣ ಮಾಡುವ ಪ್ರಸ್ತಾಪಕ್ಕೆ ಜಿಲ್ಲಾ ಕ್ರೀಡಾಪಟುಗಳ ಸಂಘ ತೀವ್ರ ವಿರೋಧ ವ್ಯಕ್ತಪಡಿಸಿದೆ.

author img

By

Published : Jan 10, 2020, 6:12 PM IST

dinesh K shetty
dinesh K shetty

ದಾವಣಗೆರೆ: ನಗರದ ಹೈಸ್ಕೂಲ್ ಮೈದಾನದಲ್ಲಿ ಕೆಎಸ್​ಆರ್​ಟಿಸಿ ಬಸ್ ನಿಲ್ದಾಣ ನಿರ್ಮಾಣ ಮಾಡುವ ಪ್ರಸ್ತಾಪಕ್ಕೆ ಜಿಲ್ಲಾ ಕ್ರೀಡಾಪಟುಗಳ ಸಂಘ ತೀವ್ರ ವಿರೋಧ ವ್ಯಕ್ತಪಡಿಸಿದೆ.

ಜಿಲ್ಲಾ ಕ್ರೀಡಾಪಟುಗಳ ಸಂಘದ ಜಿಲ್ಲಾಧ್ಯಕ್ಷ ದಿನೇಶ್ ಕೆ ಸುದ್ದಿಗೋಷ್ಠಿ

ಹೈಸ್ಕೂಲ್ ಮೈದಾನದಲ್ಲಿ ನೂರಾರು ಕ್ರೀಡಾಪಟುಗಳು ಪ್ರತಿನಿತ್ಯವೂ ಅಭ್ಯಾಸ ನಡೆಸುತ್ತಾರೆ. ಹಿರಿಯರು ಸೇರಿದಂತೆ ಹಲವಾರು ಮಂದಿ ವಾಯು ವಿಹಾರಕ್ಕೆಂದು ಬರುತ್ತಾರೆ. ಆದ್ರೆ ಇಲ್ಲಿ ಕೆಎಸ್​ಆರ್​ಟಿಸಿ ಬಸ್ ನಿಲ್ದಾಣ ನಿರ್ಮಾಣ ಮಾಡಿದರೆ ತೊಂದರೆಯಾಗುತ್ತದೆ. ಈ ಹಿನ್ನೆಲೆಯಲ್ಲಿ ಯಾವುದೇ ಕಾರಣಕ್ಕೂ ಈ ಕಾರ್ಯಕ್ಕೆ ಜಿಲ್ಲಾಡಳಿತ ಕೈ ಹಾಕಬಾರದು ಎಂದು ಸಂಘದ ಜಿಲ್ಲಾಧ್ಯಕ್ಷ ದಿನೇಶ್ ಕೆ. ಶೆಟ್ಟಿ ಎಚ್ಚರಿಕೆ ನೀಡಿದರು.

ಈ ಬಗ್ಗೆ ಈಗಾಗಲೇ ಸಹಿ ಸಂಗ್ರಹಕ್ಕೆ ನಿರ್ಧರಿಸಿದ್ದೇವೆ. ಪರಿಸರ ಮಾಲಿನ್ಯದಿಂದ ಉಂಟಾಗುವ ತೊಂದರೆಗಳ ಬಗ್ಗೆ ಜನರಲ್ಲಿ ಅರಿವು ಮೂಡಿಸಲಾಗುವುದು. ಯಾವುದೇ ಕಾರಣಕ್ಕೂ ಹೈಸ್ಕೂಲ್ ಮೈದಾನದಲ್ಲಿ ನಿಲ್ದಾಣ ನಿರ್ಮಾಣಕ್ಕೆ ಅವಕಾಶ ನೀಡುವುದಿಲ್ಲ. ಒಂದು ವೇಳೆ ನಮ್ಮ ಬೇಡಿಕೆಗೆ ಒಪ್ಪದಿದ್ದರೆ ಉಗ್ರ ಹೋರಾಟ ನಡೆಸಲಾಗುವುದು ಎಂದು ತಿಳಿಸಿದರು.

ನಗರದ ಮಧ್ಯಭಾಗದಲ್ಲಿರುವುದು ಇದು ಒಂದೇ ಮೈದಾನ. ಇಲ್ಲಿ ಕೇವಲ ಕ್ರೀಡೆಗೆ ಮಾತ್ರ ಅವಕಾಶ ಕಲ್ಪಿಸಿಕೊಡಬೇಕು. ವಾಣಿಜ್ಯ ಉಪಯೋಗಕ್ಕೆ ಬಾಡಿಗೆ ಕೊಡುವುದನ್ನು ನಿಲ್ಲಿಸಬೇಕು. ಬೇರೆ ಬೇರೆ ಜಿಲ್ಲೆಗಳಲ್ಲಿ ಇರುವಂತೆ ಕೆಎಸ್​ಆರ್​ಟಿಸಿ ಬಸ್​ಗಳು ತೆರಳಲು ಅನುಕೂಲವಾಗುವಂತೆ ಈಗಿರುವ ನಿಲ್ದಾಣವನ್ನೇ ಅಭಿವೃದ್ಧಿಪಡಿಸಬೇಕು ಎಂದು ಮನವಿ ಮಾಡಿದರು.

ದಾವಣಗೆರೆ: ನಗರದ ಹೈಸ್ಕೂಲ್ ಮೈದಾನದಲ್ಲಿ ಕೆಎಸ್​ಆರ್​ಟಿಸಿ ಬಸ್ ನಿಲ್ದಾಣ ನಿರ್ಮಾಣ ಮಾಡುವ ಪ್ರಸ್ತಾಪಕ್ಕೆ ಜಿಲ್ಲಾ ಕ್ರೀಡಾಪಟುಗಳ ಸಂಘ ತೀವ್ರ ವಿರೋಧ ವ್ಯಕ್ತಪಡಿಸಿದೆ.

ಜಿಲ್ಲಾ ಕ್ರೀಡಾಪಟುಗಳ ಸಂಘದ ಜಿಲ್ಲಾಧ್ಯಕ್ಷ ದಿನೇಶ್ ಕೆ ಸುದ್ದಿಗೋಷ್ಠಿ

ಹೈಸ್ಕೂಲ್ ಮೈದಾನದಲ್ಲಿ ನೂರಾರು ಕ್ರೀಡಾಪಟುಗಳು ಪ್ರತಿನಿತ್ಯವೂ ಅಭ್ಯಾಸ ನಡೆಸುತ್ತಾರೆ. ಹಿರಿಯರು ಸೇರಿದಂತೆ ಹಲವಾರು ಮಂದಿ ವಾಯು ವಿಹಾರಕ್ಕೆಂದು ಬರುತ್ತಾರೆ. ಆದ್ರೆ ಇಲ್ಲಿ ಕೆಎಸ್​ಆರ್​ಟಿಸಿ ಬಸ್ ನಿಲ್ದಾಣ ನಿರ್ಮಾಣ ಮಾಡಿದರೆ ತೊಂದರೆಯಾಗುತ್ತದೆ. ಈ ಹಿನ್ನೆಲೆಯಲ್ಲಿ ಯಾವುದೇ ಕಾರಣಕ್ಕೂ ಈ ಕಾರ್ಯಕ್ಕೆ ಜಿಲ್ಲಾಡಳಿತ ಕೈ ಹಾಕಬಾರದು ಎಂದು ಸಂಘದ ಜಿಲ್ಲಾಧ್ಯಕ್ಷ ದಿನೇಶ್ ಕೆ. ಶೆಟ್ಟಿ ಎಚ್ಚರಿಕೆ ನೀಡಿದರು.

ಈ ಬಗ್ಗೆ ಈಗಾಗಲೇ ಸಹಿ ಸಂಗ್ರಹಕ್ಕೆ ನಿರ್ಧರಿಸಿದ್ದೇವೆ. ಪರಿಸರ ಮಾಲಿನ್ಯದಿಂದ ಉಂಟಾಗುವ ತೊಂದರೆಗಳ ಬಗ್ಗೆ ಜನರಲ್ಲಿ ಅರಿವು ಮೂಡಿಸಲಾಗುವುದು. ಯಾವುದೇ ಕಾರಣಕ್ಕೂ ಹೈಸ್ಕೂಲ್ ಮೈದಾನದಲ್ಲಿ ನಿಲ್ದಾಣ ನಿರ್ಮಾಣಕ್ಕೆ ಅವಕಾಶ ನೀಡುವುದಿಲ್ಲ. ಒಂದು ವೇಳೆ ನಮ್ಮ ಬೇಡಿಕೆಗೆ ಒಪ್ಪದಿದ್ದರೆ ಉಗ್ರ ಹೋರಾಟ ನಡೆಸಲಾಗುವುದು ಎಂದು ತಿಳಿಸಿದರು.

ನಗರದ ಮಧ್ಯಭಾಗದಲ್ಲಿರುವುದು ಇದು ಒಂದೇ ಮೈದಾನ. ಇಲ್ಲಿ ಕೇವಲ ಕ್ರೀಡೆಗೆ ಮಾತ್ರ ಅವಕಾಶ ಕಲ್ಪಿಸಿಕೊಡಬೇಕು. ವಾಣಿಜ್ಯ ಉಪಯೋಗಕ್ಕೆ ಬಾಡಿಗೆ ಕೊಡುವುದನ್ನು ನಿಲ್ಲಿಸಬೇಕು. ಬೇರೆ ಬೇರೆ ಜಿಲ್ಲೆಗಳಲ್ಲಿ ಇರುವಂತೆ ಕೆಎಸ್​ಆರ್​ಟಿಸಿ ಬಸ್​ಗಳು ತೆರಳಲು ಅನುಕೂಲವಾಗುವಂತೆ ಈಗಿರುವ ನಿಲ್ದಾಣವನ್ನೇ ಅಭಿವೃದ್ಧಿಪಡಿಸಬೇಕು ಎಂದು ಮನವಿ ಮಾಡಿದರು.

Intro:ರಿಪೋರ್ಟರ್ : ಯೋಗರಾಜ್

ಹೈಸ್ಕೂಲ್ ಮೈದಾನದಲ್ಲಿ ಕೆಎಸ್ಆರ್ಟಿಸಿ ಬಸ್ ನಿಲ್ದಾಣಕ್ಕೆ ವಿರೋಧ

ದಾವಣಗೆರೆ: ನಗರದ ಹೈಸ್ಕೂಲ್ ಮೈದಾನದಲ್ಲಿ ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣ ನಿರ್ಮಾಣ ಮಾಡುವ ಪ್ರಸ್ತಾಪಕ್ಕೆ ಜಿಲ್ಲಾ ಕ್ರೀಡಾಪಟುಗಳ ಸಂಘ ತೀವ್ರ ವಿರೋಧ ವ್ಯಕ್ತಪಡಿಸಿದೆ.

ಹೈಸ್ಕೂಲ್ ಮೈದಾನದಲ್ಲಿ ನೂರಾರು ಕ್ರೀಡಾಪಟುಗಳು ಪ್ರತಿನಿತ್ಯವೂ ಅಭ್ಯಾಸ ನಡೆಸುತ್ತಾರೆ. ಹಿರಿಯರು ಸೇರಿದಂತೆ ಹಲವಾರು ಮಂದಿ ವಾಯು ವಿಹಾರಕ್ಕೆಂದು ಬರುತ್ತಾರೆ. ಆದ್ರೆ ಇಲ್ಲಿ ಕೆಎಸ್ ಆರ್ ಟಿಸಿ ಬಸ್ ನಿಲ್ದಾಣ ನಿರ್ಮಾಣ ಮಾಡಿದರೆ ತೊಂದರೆಯಾಗುತ್ತದೆ. ಈ ಹಿನ್ನೆಲೆಯಲ್ಲಿ ಯಾವುದೇ ಕಾರಣಕ್ಕೂ ಈ ಕಾರ್ಯಕ್ಕೆ ಜಿಲ್ಲಾಡಳಿತ ಕೈಹಾಕಬಾರದು ಎಂದು ಸಂಘದ ಜಿಲ್ಲಾಧ್ಯಕ್ಷ ದಿನೇಶ್ ಕೆ. ಶೆಟ್ಟಿ ಎಚ್ಚರಿಕೆ ನೀಡಿದರು.

ಈ ಬಗ್ಗೆ ಈಗಾಗಲೇ ಸಹಿ ಸಂಗ್ರಹಕ್ಕೆ ನಿರ್ಧರಿಸಿದ್ದೇವೆ. ಪರಿಸರ ಮಾಲಿನ್ಯದಿಂದ ಉಂಟಾಗುವ ತೊಂದರೆಗಳ ಬಗ್ಗೆ ಜನರಲ್ಲಿ ಅರಿವು ಮೂಡಿಸಲಾಗುವುದು. ಯಾವುದೇ ಕಾರಣಕ್ಕೂ ಹೈಸ್ಕೂಲ್ ಮೈದಾನದಲ್ಲಿ ನಿಲ್ದಾಣ ನಿರ್ಮಾಣಕ್ಕೆ ಅವಕಾಶ ನೀಡುವುದಿಲ್ಲ. ಒಂದು ವೇಳೆ ನಮ್ಮ ಬೇಡಿಕೆಗೆ ಒಪ್ಪದಿದ್ದರೆ ಉಗ್ರ ಹೋರಾಟ ನಡೆಸಲಾಗುವುದು ಎಂದು ತಿಳಿಸಿದರು.

ನಗರದ ಮಧ್ಯಭಾಗದಲ್ಲಿರುವುದು ಇರುವುದೊಂದೇ ಮೈದಾನ. ಇಲ್ಲಿ ಕೇವಲ ಕ್ರೀಡೆಗೆ ಮಾತ್ರ ಅವಕಾಶ ಕಲ್ಪಿಸಿಕೊಡಬೇಕು. ಇಲ್ಲಿ ವಾಣಿಜ್ಯ ಉಪಯೋಗಕ್ಕೆ ಬಾಡಿಗೆ ಕೊಡುವುದನ್ನು ನಿಲ್ಲಿಸಬೇಕು. ಬೇರೆ ಬೇರೆ ಜಿಲ್ಲೆಗಳಲ್ಲಿ ಇರುವಂತೆ ಕೆ ಎಸ್ ಆರ್ ಟಿಸಿ ಬಸ್ ಗಳು ತೆರಳಲು ಅನುಕೂಲವಾಗುವಂತೆ ಈಗಿರುವ ನಿಲ್ದಾಣದಲ್ಲಿ ಅಭಿವೃದ್ಧಿಪಡಿಸಬೇಕು ಎಂದು ಮನವಿ ಮಾಡಿದರು.


ಬೈಟ್ : ದಿನೇಶ್ ಕೆ.‌ ಶೆಟ್ಟಿ, ಜಿಲ್ಲಾ ಕ್ರೀಡಾಪಟುಗಳ ಸಂಘದ ಅಧ್ಯಕ್ಷ




Body:ರಿಪೋರ್ಟರ್ : ಯೋಗರಾಜ್

ಹೈಸ್ಕೂಲ್ ಮೈದಾನದಲ್ಲಿ ಕೆಎಸ್ಆರ್ಟಿಸಿ ಬಸ್ ನಿಲ್ದಾಣಕ್ಕೆ ವಿರೋಧ

ದಾವಣಗೆರೆ: ನಗರದ ಹೈಸ್ಕೂಲ್ ಮೈದಾನದಲ್ಲಿ ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣ ನಿರ್ಮಾಣ ಮಾಡುವ ಪ್ರಸ್ತಾಪಕ್ಕೆ ಜಿಲ್ಲಾ ಕ್ರೀಡಾಪಟುಗಳ ಸಂಘ ತೀವ್ರ ವಿರೋಧ ವ್ಯಕ್ತಪಡಿಸಿದೆ.

ಹೈಸ್ಕೂಲ್ ಮೈದಾನದಲ್ಲಿ ನೂರಾರು ಕ್ರೀಡಾಪಟುಗಳು ಪ್ರತಿನಿತ್ಯವೂ ಅಭ್ಯಾಸ ನಡೆಸುತ್ತಾರೆ. ಹಿರಿಯರು ಸೇರಿದಂತೆ ಹಲವಾರು ಮಂದಿ ವಾಯು ವಿಹಾರಕ್ಕೆಂದು ಬರುತ್ತಾರೆ. ಆದ್ರೆ ಇಲ್ಲಿ ಕೆಎಸ್ ಆರ್ ಟಿಸಿ ಬಸ್ ನಿಲ್ದಾಣ ನಿರ್ಮಾಣ ಮಾಡಿದರೆ ತೊಂದರೆಯಾಗುತ್ತದೆ. ಈ ಹಿನ್ನೆಲೆಯಲ್ಲಿ ಯಾವುದೇ ಕಾರಣಕ್ಕೂ ಈ ಕಾರ್ಯಕ್ಕೆ ಜಿಲ್ಲಾಡಳಿತ ಕೈಹಾಕಬಾರದು ಎಂದು ಸಂಘದ ಜಿಲ್ಲಾಧ್ಯಕ್ಷ ದಿನೇಶ್ ಕೆ. ಶೆಟ್ಟಿ ಎಚ್ಚರಿಕೆ ನೀಡಿದರು.

ಈ ಬಗ್ಗೆ ಈಗಾಗಲೇ ಸಹಿ ಸಂಗ್ರಹಕ್ಕೆ ನಿರ್ಧರಿಸಿದ್ದೇವೆ. ಪರಿಸರ ಮಾಲಿನ್ಯದಿಂದ ಉಂಟಾಗುವ ತೊಂದರೆಗಳ ಬಗ್ಗೆ ಜನರಲ್ಲಿ ಅರಿವು ಮೂಡಿಸಲಾಗುವುದು. ಯಾವುದೇ ಕಾರಣಕ್ಕೂ ಹೈಸ್ಕೂಲ್ ಮೈದಾನದಲ್ಲಿ ನಿಲ್ದಾಣ ನಿರ್ಮಾಣಕ್ಕೆ ಅವಕಾಶ ನೀಡುವುದಿಲ್ಲ. ಒಂದು ವೇಳೆ ನಮ್ಮ ಬೇಡಿಕೆಗೆ ಒಪ್ಪದಿದ್ದರೆ ಉಗ್ರ ಹೋರಾಟ ನಡೆಸಲಾಗುವುದು ಎಂದು ತಿಳಿಸಿದರು.

ನಗರದ ಮಧ್ಯಭಾಗದಲ್ಲಿರುವುದು ಇರುವುದೊಂದೇ ಮೈದಾನ. ಇಲ್ಲಿ ಕೇವಲ ಕ್ರೀಡೆಗೆ ಮಾತ್ರ ಅವಕಾಶ ಕಲ್ಪಿಸಿಕೊಡಬೇಕು. ಇಲ್ಲಿ ವಾಣಿಜ್ಯ ಉಪಯೋಗಕ್ಕೆ ಬಾಡಿಗೆ ಕೊಡುವುದನ್ನು ನಿಲ್ಲಿಸಬೇಕು. ಬೇರೆ ಬೇರೆ ಜಿಲ್ಲೆಗಳಲ್ಲಿ ಇರುವಂತೆ ಕೆ ಎಸ್ ಆರ್ ಟಿಸಿ ಬಸ್ ಗಳು ತೆರಳಲು ಅನುಕೂಲವಾಗುವಂತೆ ಈಗಿರುವ ನಿಲ್ದಾಣದಲ್ಲಿ ಅಭಿವೃದ್ಧಿಪಡಿಸಬೇಕು ಎಂದು ಮನವಿ ಮಾಡಿದರು.


ಬೈಟ್ : ದಿನೇಶ್ ಕೆ.‌ ಶೆಟ್ಟಿ, ಜಿಲ್ಲಾ ಕ್ರೀಡಾಪಟುಗಳ ಸಂಘದ ಅಧ್ಯಕ್ಷ




Conclusion:

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.